• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾತ್ಮ ಗಾಂಧಿ ಆದರ್ಶ ಅನುಸರಿಸಿದರೆ ಭವ್ಯ ರಾಷ್ಟ್ರ ನಿರ್ಮಾಣ ಸಾಧ್ಯ: ಎಡಿಸಿ
ಯಶೋಧಮ್ಮ ದಾಸಪ್ಪ ಅವರು ಯಾವ ಕಾರಣಕ್ಕೆ ನೈತಿಕ ರಾಜಕಾರಣಕ್ಕೆ ಹೆಚ್ಚು ಹೊತ್ತುಕೊಟ್ಟಿದ್ದರೋ ಅದಕ್ಕೆ ಪ್ರಭಾವ ಬೀರಿದ ಮಹಾತ್ಮಗಾಂಧಿ, ಕಸ್ತೂರಬಾ ಅವರ ಹೆಸರಿನಲ್ಲಿ ದೊಡ್ಡ ಸಂಸ್ಥೆಯನ್ನು ಕಟ್ಟಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಕಸ್ತೂರ ಬಾ ಗಾಂಧಿ ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದ ಸಂಸ್ಥೆಯನ್ನು ಕಟ್ಟಿ ಈ ಭಾಗದ ಜನರಿಗೆ ನೈತಿಕ, ಬದುಕಿನ ಪ್ರಜ್ಞೆಯನ್ನು ಮೌಲ್ಯಯುತ ಜೀವನ ನಡೆಸುವ ಪ್ರಯತ್ನ ಮಾಡಿದ್ದಾರೆ.
ಒಂದು ಲಾರಿ ಲೋಡ್‌ ಮೇವು ವಿತರಿಸಿದ ನಟ ವಿನೋದ್ ರಾಜ್‌..!

ರೈತ ಚಳವಳಿಯ ಸಂಕೇತವಾದ ಹಸಿರು ಟವಲ್ ಧರಿಸಿ ಸಿಂಧಘಟ್ಟ ಗ್ರಾಮಕ್ಕೆ ಆಗಮಿಸಿದ್ದ ನಟ ವಿನೋದ್ ರಾಜ್  ತಾಯಿ, ಹಿರಿಯ ನಟಿ ಲೀಲಾವತಿ ಅವರನ್ನು ನೆನೆದು ಭಾವುಕರಾಗಿ ಕಣ್ಣೀರು ಹಾಕಿದರು.

ಮತದಾರರನ್ನು ಸೆಳೆಯಲು 249 ಮತಗಟ್ಟೆಗಳಲ್ಲಿ ವಿವಿಧ ರೀತಿಯ ಮತಗಟ್ಟೆ ಸ್ಥಾಪನೆ
ಚುನಾವಣೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಚುನಾವಣಾಧಿಕಾರಿ, ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರತಿ ಮತಗಟ್ಟೆಯಲ್ಲಿ ಒಬ್ಬರು ಪೊಲೀಸ್ ಸಿಬ್ಬಂದಿ ಇದ್ದಾರೆ. ಮತಗಟ್ಟೆ ಮೇಲೆ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಚುನಾವಣಾ ಲೋಪ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವುದರ ಜೊತೆಗೆ ಹಿಂಸಾತ್ಮಕ ಕೃತ್ಯಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಲೋಕಸಭಾ ಚುನಾವಣೆ: ಮತಗಟ್ಟೆಯತ್ತ ತೆರಳಿದ ಅಧಿಕಾರಿಗಳು, ಸಿಬ್ಬಂದಿ
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸೇರಿದ 192 ಕೃಷ್ಣರಾಜಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 261 ಮತಗಟ್ಟೆಗಳಿದ್ದು ಇದರಲ್ಲಿ 5 ಮಹಿಳಾ ಸಿಬ್ಬಂದಿ ಒಳಗೊಂಡ ಪಿಂಕ್ ಮತಗಟ್ಟೆಗಳು. 68 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯಕ್ಕೆ 1500 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ಬಸ್ ಮತ್ತು ಜೀಪುಗಳ ಮೂಲಕ ನಿಗಧಿತ ಮತಗಟ್ಟೆಗಳಿಗೆ ನಿಯೋಜಿತರನ್ನು ತಲುಪಿಸಲಾಯಿತು.
ಪಾಂಡವಪುರ: ಮತಗಟ್ಟೆ ಅಧಿಕಾರಿಗಳಿಗೆ ಮತ ಯಂತ್ರಗಳ ವಿತರಣೆ
ಪಿಎಸ್‌ಎಸ್‌ಕೆ ಪ್ರೌಢ ಶಾಲೆಗೆ ಡೀಸಿ ಡಾ.ಕುಮಾರ ಹಾಗೂ ಎಸ್ಪಿ ಎನ್.ಯತೀಶ್ ಭೇಟಿಕೊಟ್ಟು ಪರಿಶೀಲನೆ. ಜಿಲ್ಲೆಯಲ್ಲಿ ಶಾಂತಿಯುತ ಮತದಾನ ನಡೆಸಲು ಕ್ರಮ ವಹಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ ಕೇಂದ್ರಗಳಲ್ಲಿ ಯಾವುದೇ ರೀತಿಯ ಗೊಂದಲಗಳು ನಿರ್ಮಾಣವಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡಲು ಸಲಹೆ.
2024ರ ಲೋಕಸಭೆ ಚುನಾವಣೆ: ಮತದಾನಕ್ಕೆ ಕ್ಷಣಗಣನೆ
ಮತದಾನಕ್ಕಾಗಿ ೨೦೭೬ ಮತಗಟ್ಟೆಗಳನ್ನು ತೆರೆಯಲಾಗಿದೆ. ೬೯೩ ನಿರ್ಣಾಯಕ ಹಾಗೂ ೩೩ ದುರ್ಬಲ ಮತಗಟ್ಟೆಗಳೆಂದು ಗುರುತಿಸಲಾಗಿದೆ. ೪೦ ಪಿಂಕ್ ಮತಗಟ್ಟೆಗಳನ್ನು ತೆರೆದಿದ್ದು, ೮ ಅಂಗವಿಕಲ, ೧೬ ಸಾಂಪ್ರದಾಯಿಕ, ೧೬ ಯುವ ಮತಗಟ್ಟೆಗಳನ್ನು ತೆರೆಯಲಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಒಟ್ಟು ಮತಗಟ್ಟೆಗಳಲ್ಲಿ ೧೦೩೭ ಮತಗಟ್ಟೆಗಳಿಗೆ ಸಿಸಿ ಟೀವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಮತದಾರರನ್ನು ಆಕರ್ಷಿಸುತ್ತಿರುವ ಸಾಂಪ್ರದಾಯಿಕ ಮತಗಟ್ಟೆಗಳು..!
ಮತದಾರರನ್ನು ಸ್ವಾಗತಿಸಲು ಕದಲಗೆರೆಯ ಜನಪದ ಕಲಾವಿದ ಶಿವಣ್ಣಗೌಡರ ರಾಜಾರಾಣಿ ಗೊಂಬೆಗಳನ್ನು ಇಡಲಾಗಿದ್ದು ವಿಶಿಷ್ಟ ಅನುಭವ ನೀಡುತ್ತಿದೆ. ಚುನಾವಣಾ ಆಯೋಗದ ಸೂಚನೆಯಂತೆ ಪ್ರಮುಖ ಪ್ರವಾಸಿತಾಣ ಮೇಲುಕೋಟೆಯಲ್ಲಿ ‘ಸಾಂಪ್ರದಾಯಿಕ ಮತಗಟ್ಟೆ’ ಸ್ಥಾಪಿಸಲಾಗಿದೆ.
ಲೋಕಸಭಾ ಚುನಾವಣಾ ಮತದಾನಕ್ಕೆ ಸಕಲ ಸಿದ್ಧತೆ: ಕೆ.ಎಸ್.ಸೋಮಶೇಖರ್
ಮದ್ದೂರು ಪಟ್ಟಣದಲ್ಲಿ 24 ಮತಗಟ್ಟೆಗಳು, ಗ್ರಾಮಾಂತರ ಪ್ರದೇಶದಲ್ಲಿ 230 ಒಟ್ಟು 254 ಮತಗಟ್ಟೆಗಳಿವೆ. ಪಿಂಕ್ ಮತಗಟ್ಟೆಗಳು 5, ಎತ್ನಿಕ್ 2, ಯುವ ಮತಗಟ್ಟೆ 2, ವಿಕಲ ಚೇತನ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸಾಮಾನ್ಯ ಮತಗಟ್ಟೆಗಳು 187, ಸೂಕ್ಷ್ಮ ಮತಗಟ್ಟೆಗಳು 67, ಅತಿಸೂಕ್ಷ್ಮ ಮತಗಟ್ಟೆ 4, ವೆಬ್ ಕಾಸ್ಟಿಂಗ್ ಮತಗಟ್ಟೆ 167 ನಿರ್ಮಿಸಲಾಗಿದೆ.
ಸಂಭ್ರಮದಿಂದ ಜರುಗಿದ ಶ್ರೀಕಾಲಭೈರವೇಶ್ವರಸ್ವಾಮಿ ರಥೋತ್ಸವ
ರಥೋತ್ಸವಕ್ಕೂ ಮುನ್ನ ಕಾರ್ಕಹಳ್ಳಿ ಬಸವೇಶ್ವರ, ಬುಳ್ಳಕೆಂಪನದೊಡ್ಡಿ ನಿಶಾನಿ ಕಂಭ, ಮುಟ್ಟನಹಳ್ಳಿ ಏಳೂರಮ್ಮ, ಕಾಳಮ್ಮ, ಚಿಕ್ಕಸಿನಕೆರೆ ಹೊನ್ನಾರತಿ ಪೂಜೆಗಳು, ಛತ್ರಿ-ಚಾಮರಗಳು, ನಂದಿ ಕಂಭಗಳು ರಥದ ಬಳಿಗೆ ಆಗಮಿಸಿದವು. ತುಸು ಹೊತ್ತು ರಥದ ಮುಂಭಾಗ ದುಬ್ಬಾರೆ, ತಮಟೆ, ನಗಾರಿಗಳ ಸದ್ದಿಗೆ ಜನರು ಕುಣಿತ ಹಾಕಿದರು.
ವರನಟ ಡಾ.ರಾಜ್‌ಗೆ ಭಾರತ ರತ್ನ ಪ್ರಶಸ್ತಿ ಘೋಷಿಸಲು ಆಗ್ರಹ
ಡಾ.ರಾಜ್‌ಕುಮಾರ್ ಅವರ ಸಿನಿಮಾ ನೋಡಿ ಸಾಕಷ್ಟು ಜನರು ತಮ್ಮ ಜೀವನ ಶೈಲಿಯನ್ನೇ ಬದಲಿಸಿಕೊಂಡಿದ್ದಾರೆ. ಜೀವನ ನಡೆಸುವುದನ್ನು ಕಲಿತವರೂ ಇದ್ದಾರೆ. ಬಂಗಾರದ ಮನುಷ್ಯ ಸಿನಿಮಾ ಹಲವರನ್ನು ಕೃಷಿಯತ್ತ ಆಕರ್ಷಿತರಾಗುವಂತೆ ಮಾಡಿತು. ಜೀವನ ಚೈತ್ರ ಸಿನಿಮಾ ಗ್ರಾಮಾಂತರ ಪ್ರದೇಶದ ಜನರಲ್ಲಿ ಮದ್ಯ ವಿರೋಧಿ ಮನೋಭಾವವನ್ನು ಹುಟ್ಟುಹಾಕಿತು.
  • < previous
  • 1
  • ...
  • 524
  • 525
  • 526
  • 527
  • 528
  • 529
  • 530
  • 531
  • 532
  • ...
  • 671
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved