• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣ ವಚನವನ್ನು ಅರಿತರೆ ಸಂಸ್ಕಾರದಿಂದ ವಂಚಿತರಾಗಲು ಸಾಧ್ಯವಿಲ್ಲ : ಮಧು ಜಿ.ಮಾದೇಗೌಡ
ಎಲ್ಲಾ ಸಮುದಾಯದವರು ಒಗ್ಗಟ್ಟಿನಿಂದ ಮಹಾತ್ಮರ ತತ್ವಗಳನ್ನು ಪಾಲಿಸಬೇಕು. ಜಾತಿಬೇಧವಿಲ್ಲದೆ ಬಸವಣ್ಣನವರ ತತ್ವಗಳನ್ನು ಪಾಲಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ.
‘ಅಕ್ಷರ ಜಾತ್ರೆ’ ನಡೆಯುವ ಜಾಗ ಫೈನಲ್‌; ಅಧಿಕೃತ ಘೋಷಣೆಯೊಂದೇ ಬಾಕಿ
ಮಂಡ್ಯದ ಚಿಕ್ಕಮಂಡ್ಯ ಸಮೀಪ, ಕಿರಗಂದೂರು ಗೇಟ್‌ ಸಮೀಪ ಹಾಗೂ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಮೂರು ಜಾಗಗಳನ್ನು ಸಮ್ಮೇಳನ ಆಯೋಜನೆಗೆ ವೀಕ್ಷಣೆ ನಡೆಸಲಾಗಿತ್ತು. ಇದರಲ್ಲಿ ಚಿಕ್ಕಮಂಡ್ಯ ಮತ್ತು ಕಿರಗಂದೂರು ಗೇಟ್‌ ಬಳಿಯ ಜಾಗಗಳನ್ನು ವೀಕ್ಷಿಸಿದಾಗ ಅಲ್ಲಿ ತೇವಾಂಶ ಹೆಚ್ಚಾಗಿದ್ದು, ಭೂಮಿ ಜಿಗುಟು ಮಣ್ಣಿನಿಂದ ಕೂಡಿರುವುದು ಕಂಡುಬಂದಿದೆ. ಈ ಜಾಗಗಳಲ್ಲಿ ಸಮ್ಮೇಳನ ಆಯೋಜನೆ ಮಾಡುವುದು ಅಷ್ಟು ಸೂಕ್ತವಲ್ಲವೆಂದು ಎಂಜಿನಿಯರ್‌ಗಳು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.
ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ಶಾಸಕ ಐವಾನ್‌ ಡಿಸೋಜಾ ಅವರು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಉಂಟು ಮಾಡುವ ಹೇಳಿಕೆ ನೀಡಿ ತಪ್ಪು ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಕಾರ್ಯಕರ್ತರ ಜೊತೆಗೂಡಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕನ್ನಡ ಜ್ಯೋತಿ ರಥಯಾತ್ರೆಗೆ ಶಾಸಕ ಎಚ್.ಟಿ.ಮಂಜು, ಗಣ್ಯರು, ಅಧಿಕಾರಿಗಳಿಂದ ಸ್ವಾಗತ
ಮಂಡ್ಯ ಜಿಲ್ಲೆಯ ಹಾಗೂ ರಾಜ್ಯದ ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಜನಪದವನ್ನು ಈ ರಥದಲ್ಲಿ ಬಿಂಬಿಸಲಾಗಿದೆ. ಕನ್ನಡ ಸಾಹಿತ್ಯಾಸಕ್ತರು ಕನ್ನಡ ಜ್ಯೋತಿರಥಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆರಳುವ ಮಾರ್ಗದಲ್ಲಿ ಎಲ್ಲಾ ರೀತಿಯ ಸಹಕಾರ ಬೆಂಬಲ ನೀಡುವ ಮೂಲಕ ನಮ್ಮ ತಾಲೂಕಿನಿಂದ ಮುಂದಿನ ತಾಲೂಕಿಗೆ ಕಳುಹಿಸಿಕೊಡುವ ಕೆಲಸವನ್ನು ನಾವು ನೀವೆಲ್ಲರೂ ಮಾಡಬೇಕಾಗಿದೆ.
ಭೂಮಿ ಹಕ್ಕುಪತ್ರಕ್ಕೆ ಒತ್ತಾಯಿಸಿ ಕೊಳಚೆ ಪ್ರದೇಶದ ನಿವಾಸಿಗಳಿಂದ ಪ್ರತಿಭಟನೆ
ಮಂಡ್ಯ ನಗರ ಮತ್ತು ಜಿಲ್ಲೆಯಲ್ಲಿ ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಕೂಡಲೇ ಫಾರಂ ನಂ.೫೦, ೫೩, ೫೭ರಲ್ಲಿ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಮಿಗಳನ್ನು ಪಂಚನಾಮೆ, ಜಿಪಿಎಸ್ ಸರ್ವೆ ಮಾಡಬೇಕು.
ಕೆಲ ರಾಜಕಾರಣಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಏಕೆ ಅನುಮತಿ ನೀಡಿಲ್ಲ: ಶಾಸಕ ಕೆ.ಎಂ.ಉದಯ್
ರೋಲ್ ಕಾಲ್ ಮಾಡುವ ಗಿರಾಕಿ ದೂರು ಸಲ್ಲಿಸಿದ ತಕ್ಷಣ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದರ ಹಿಂದಿನ ಉದ್ದೇಶ ಏನು. ಆ ವ್ಯಕ್ತಿಗೆ ಹಣ ಕೊಟ್ಟು ಪೂರ್ವಯೋಜಿತ ದೂರ ದಾಖಲಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಬಿಜೆಪಿ - ಜೆಡಿಎಸ್ ನವರು ಹೊರಟಿದ್ದಾರೆ.
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಕರುಣಾಮಯಿ: ಎಚ್.ಎ.ವೆಂಕಟೇಶ್ ಬಣ್ಣನೆ
ದೇವರಾಜ ಅರಸು ಅವರ ಆಡಳಿತ ಅಂತಃಕರಣದಿಂದ ಕೂಡಿತ್ತು. ವಿಧವೆಯರು, ವೃದ್ಧರು, ಅಂಗವಿಕಲರಿಗೆ ಭತ್ಯೆಗಳು, ಉಳುವವರಿಗೆ ಭೂಮಿ ಹಾಗೂ ನಿರಾಶ್ರಿತರಿಗೆ ವಸತಿಯಂತಹ ಯೋಜನೆಗಳನ್ನು ಜಾರಿಗೊಳಿಸಿ ಬಡವರನ್ನು ಬಡಿದೆಚ್ಚರಿಸುವ ಕಾರ್‍ಯಕ್ರಮಗಳನ್ನು ಜಾರಿಗೊಳಿಸಿ ಕರ್ನಾಟಕದ ಇತಿಹಾಸದಲ್ಲಿ ಚಿರಸ್ತಾಯಿಯಾಗಿ ಉಳಿದಿದ್ದಾರೆ.
ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದು ಧರ್ಮ, ಒಂದು ಜಾತಿಯ ಗುರುವಲ್ಲ
ನಾರಾಯಣ ಗುರುಗಳು ಒಂದು ಧರ್ಮದ, ಒಂದು ಜಾತಿಯ ಗುರುವಲ್ಲ. ಅವರು ಬಡತನದ ಒಳಗಿರುವ ಗುರುವಾಗಿ ಗುರುತಿಸಿಕೊಂಡು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ.
ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್‌ ಅವರಿಗೆ ಅದ್ಧೂರಿ ಸ್ವಾಗತ
ಬೆಂಗಳೂರಿನಿಂದ ಮಂಡ್ಯ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಪಕ್ಷದ ನಾಯಕರ ಆಹ್ವಾನದ ಮೇರೆಗೆ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಅವರಿಗೆ ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಸಿ.ಕೆ.ಸತೀಶ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಮುಖಂಡರು ಹೂಗುಚ್ಚ ನೀಡಿ ಬರಮಾಡಿಕೊಂಡರು.
ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಉತ್ತಮ ಆಡಳಿತ ನಡೆಸುತ್ತಿದ್ದಾರೆ. 2ನೇ ಬಾರಿಗೆ ಸಿಎಂ ಆಗಿ 5 ಗ್ಯಾರಂಟಿ ಯೋಜನೆ ಜಾರಿಗೆ ತಂದು ಬಡವರು ದೀನದಲಿತರು ರಕ್ತಸಂಖ್ಯಾತರಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದ್ದಾರೆ. ವಿಪಕ್ಷ ಕಾಲದಲ್ಲಿ ಆಗಿರುವ ಹಗರಣಗಳನ್ನು ಸಿದ್ದರಾಮಯ್ಯ ಅವರ ತಲೆಗೆ ಕಟ್ಟಿ ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸುತ್ತಿವೆ.
  • < previous
  • 1
  • ...
  • 525
  • 526
  • 527
  • 528
  • 529
  • 530
  • 531
  • 532
  • 533
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved