• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಟ್ಟ ಹಣವೆಷ್ಟು?: ಪಿ.ಎಂ.ನರೇಂದ್ರಸ್ವಾಮಿ

ರೈತರ ಬದುಕು ಹಾಳಾಗಿದೆ. ಬೆಳೆಯಲು ಸರಿಯಾದ ವ್ಯವಸ್ಥೆ ಇಲ್ಲ. ನಗರ ಮತ್ತು ಪಟ್ಟಣ ಪ್ರದೇಶಕ್ಕೆ ಹೋಗಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸಿದರೂ  ಸಾಕಷ್ಟು ಸಮಸ್ಯೆಗಳಿವೆ.  ಚುನಾವಣಾ ಸಂದರ್ಭದಲ್ಲಿ ಬಂದು ಮತ ಹಾಕುತ್ತಿದ್ದಾರೆ. ಇಂತಹ ಮತಗಳನ್ನು ಪಡೆದ ನೀವು ಈ ಜನರ ಬದುಕಿಗೆ ಏನೆಲ್ಲಾ ಸೌಲಭ್ಯ ಕಲ್ಪಿಸಿದ್ದೀರಿ.

ನನ್ನನ್ನು ಸೋಲಿಸಲು ಕೆಲವರಿಂದ ಷಡ್ಯಂತ್ರ: ಕುಮಾರಸ್ವಾಮಿ

ಜೆಡಿಎಸ್ ಪಕ್ಷ ಏನು ಮಾಡಿದೆ ಎಂಬುದು ಜಿಲ್ಲೆಯ ಜನರು, ರೈತರಿಗೆ ಗೊತ್ತು. ಜಿಲ್ಲೆಗೆ ದೇವೇಗೌಡರು ಮತ್ತು ನನ್ನ ಕೊಡುಗೆ ಹೇಳುತಾ ಹೋದರೆ ದಿನಗಳೇ ಸಾಲುವುದಿಲ್ಲ - ಎಚ್ ಡಿಕೆ

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥಿಸಿ ಉರುಳು ಸೇವೆ
ಮಂಡ್ಯ ಕ್ಷೇತ್ರ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆಲುವಿಗಾಗಿ ಅಭಿಮಾನಿಗಳೊಂದಿಗೆ ಶ್ರೀ ರಂಗನಾಥಸ್ವಾಮಿಯ ಆಶೀರ್ವಾದ ಪಡೆದು, ಉರುಳು ಸೇವೆ ಸಲ್ಲಿಸಿದ್ದೇವೆ. ಎಚ್ಡಿಕೆ ಗೆಲುವಿನ ಭರವಸೆ ಇದೆ. ಅದೇ ರೀತಿ ಹೆಚ್ಚಿನ ಬಹುಮತದಿಂದ ಗೆದ್ದರೆ ಶ್ರೀರಂಗನಾಥನಿಗೆ 101 ಈಡುಗಾಗಿ ಸೇವೆ ಮಾಡಲಾಗಿದೆ.
ಯದುವೀರ್ ಒಡೆಯರ್, ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥನೆ
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಡೆಯರ್ ವಂಶದ ಕುಡಿ ಯದುವೀರ್ ಸ್ಪರ್ಧಿಸಿದ್ದು ಅವರಿಗೆ ಜನರ ಆಶೀರ್ವಾದ ದೊರಕಲಿ. ಅದೇ ರೀತಿ ಕಾವೇರಿ ನದಿ ರಕ್ಷಣೆಗೆ ನಿಂತಿರುವ ಎಚ್.ಡಿ.ಕುಮಾರಸ್ವಾಮಿ ನಮ್ಮ ಜಿಲ್ಲೆಯಿಂದ ಸ್ವರ್ಧಿಸಿದ್ದು, ಕಾವೇರಿ ತಾಯಿ ಗೆಲುವಿನ ಶೀರಕ್ಷೆ ನೀಡವಂತೆ ಪ್ರಾರ್ಥಿಸಿರುವುದಾಗಿ ಹೇಳಿದರು.
ಲೋಕಸಭಾ ಚುನಾವಣೆ: ಕೊನೆಯ ದಿನದ ಆಟ ಬಲು ಜೋರು..!
ಚುನಾವಣೆಗೆ ಮುನ್ನಾ ದಿನ ಮತದಾರರನ್ನು ಸೆಳೆಯುವುದಕ್ಕೆ ರಾಜಕೀಯ ಪಕ್ಷಗಳು ನಾನಾ ರೀತಿಯ ಕಾರ್ಯ ತಂತ್ರಗಳನ್ನು ರೂಪಿಸಿಕೊಂಡಿರುತ್ತವೆ. ಜಿಲ್ಲಾಡಳಿತ ಎಷ್ಟೇ ನಿಗಾ ವಹಿಸಿದ್ದರೂ ಅವರ ಕಣ್ತಪ್ಪಿಸಿ ಮತದಾರರಿಗೆ ಹಣ, ಮದ್ಯ, ಮಾಂಸ ಪೂರೈಸುವುದು, ಬಾಡೂಟ ಏರ್ಪಡಿಸುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಲೇ ಇದೆ.
ಕಾಂಗ್ರೆಸ್ ಅಭ್ಯರ್ಥಿಗೆ ರಾಜಕೀಯ ಜ್ಞಾನವಿಲ್ಲ, ಮೈತ್ರಿ ಅಭ್ಯರ್ಥಿ ಎಚ್ಡಿಕೆ ಗೆಲ್ಲಿಸಿ: ಕೆ.ಸಿ.ನಾರಾಯಣಗೌಡ
ನನ್ನ ರಾಜಕೀಯ ನಾಯಕ ಬಿ.ಎಸ್.ಯಡಿಯೂರಪ್ಪ ವೀರಶೈವ ಸಮಾಜಕ್ಕೆ ಸೇರಿದವರು. ಕೊನೆ ಉಸಿರಿರುವವರೆಗೂ ಅವರಿಗೆ ಮೋಸ ಮಾಡುವುದಿಲ್ಲ. ಕ್ಷೇತ್ರದ ವೀರಶೈವ ಸಮಾಜದ ಜನರು ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದೆ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ ಹಾಕಿ ಗೆಲ್ಲಿಸಿ.
ಕಾಂಗ್ರೆಸ್, ಮೈತ್ರಿ ಅಭ್ಯರ್ಥಿಗಳನ್ನು ತಿರಸ್ಕರಿಸಿ ಬಿಎಸ್ಪಿ ಗೆಲ್ಲಿಸಿ: ಶಿವಶಂಕರ್ ಮನವಿ
ಜನ ಪರ, ಸಮಾಜ ಪರ ಗಟ್ಟಿ ದ್ವನಿಯಾಗಿ ಬಿಎಸ್ಪಿ ಕೆಲಸ ಮಾಡುತ್ತಿದೆ. ಬಿಜೆಪಿ, ಕಾಂಗ್ರೆಸ್‌ನ ಯಾವುದೇ ಅಭ್ಯರ್ಥಿ ಗೆದ್ದರೂ ಕರ್ನಾಟಕಕ್ಕೆ ಪ್ರಯೋಜನವಿಲ್ಲ. ಇವರು ಗೆದ್ದ ನಂತರ ರಾಜ್ಯ ಹಾಗೂ ಜನರ ಅಭಿವೃದ್ಧಿ ಪರ ಕೇಂದ್ರದಲ್ಲಿ ಮಾತನಾಡುವುದಿಲ್ಲ. ಕರ್ನಾಟಕದ ಸಂಸದರು ಪ್ರವಾಹ , ಬರಗಾಲ ಬಂದಾಗ ಮಾತನಾಡಲಿಲ್ಲ. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನಿಲ್ಲಿಸಿದಾಗ ದ್ವನಿ ಎತ್ತಲಿಲ್ಲ. ಬಿಜೆಪಿ ಸಂವಿಧಾನ ವಿರೋಧಿ.
ಬಿಜೆಪಿ ಒಂದು ಮತವೂ ಬೇರೆಡೆ ಹೋಗದಂತೆ ಮೈತ್ರಿ ಅಭ್ಯರ್ಥಿ ಎಚ್ಡಿಕೆ ಗೆಲುವಿಗೆ ಸಹಕರಿಸಿ: ಡಾ.ಇಂದ್ರೇಶ್
ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಮೈಮರೆಯದೆ ಒಂದೇಒಂದು ಮತವು ಬೇರೆ ಪಕ್ಷಕ್ಕೆ ಹೋಗದಂತೆ ಎನ್ ಡಿಎ ಮೈತ್ರಿ ಅಭ್ಯರ್ಥಿಗೆ ಹಾಕಿಸುವ ಕೆಲಸ ಮಾಡಬೇಕು. ರಾಜ್ಯದಲ್ಲಿ 28 ಸ್ಥಾನ ಗೆಲ್ಲುತ್ತೇವೆ. ಎಚ್ ಡಿಕೆ ಗೆದ್ದರೆ ಜಿಲ್ಲೆಯ ಅಭಿವೃದ್ಧಿಗೆ ನಾಂದಿಯಾಗಲಿದೆ.
ಕಾಂಗ್ರೆಸ್‌ಗೆ ದಲಿತರು ಅಗ್ರಿಮೆಂಟ್ ಮಾಡಿಕೊಂಡಿಲ್ಲ: ಬೊಮ್ಮರಾಜು ತಿರುಗೇಟ
ಅಂಬೇಡ್ಕರ್ ಜಯಂತಿಗೆ ಜನರು ಸ್ವಯಂ ಪ್ರೇರಿತವಾಗಿ ಆಗಮಿಸುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿನ ದಲಿತ ಮುಖಂಡರು ರಾಜಕಾರಣಿಗಳಿಂದ ಹಣ ಪಡೆದು ಜನರನ್ನು ಕರೆತಂದು ಜಯಂತಿ ಮಾಡಿದ್ದಾರೆ. ಜೆಡಿಎಸ್ ಎಸ್ಸಿ ವಿಭಾಗದಿಂದ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದೇವೆ, ಅದನ್ನು ಸಹಿಸಲಾಗದೆ ಕಾಂಗ್ರೆಸ್‌ನವರು ಅಂಬೇಡ್ಕರ್ ಜಯಂತಿ ಹೆಸರಿನಲ್ಲಿ ಕಾರ್ಯಕರ್ತರ ಸಭೆಗೆ ಮಾಡಿದ್ದಾರೆ.
ವೀರಶೈವ ಲಿಂಗಾಯುತರೇ, ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿ: ಮಾಧವಪ್ರಸಾದ್ ಕರೆ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ಮೋಸ ಮಾಡಿದ ವ್ಯಕ್ತಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದಾರೆ. ಇವರಿಗೆ ಬುದ್ಧಿ ಕಲಿಸುವ ಅವಕಾಶ ಇಂದು ಜಿಲ್ಲೆಯ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರಬಹುದು. ಇದು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಆಶಯಕ್ಕೆ ವಿರುದ್ಧವಾಗಿದೆ. ಸಮುದಾಯದ ಒಗ್ಗಟ್ಟಿನಿಂದ ಎಚ್ಡಿಕೆ ಸೋಲಿಸೋಣ.
  • < previous
  • 1
  • ...
  • 525
  • 526
  • 527
  • 528
  • 529
  • 530
  • 531
  • 532
  • 533
  • ...
  • 671
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved