• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಹ್ಮಶ್ರೀ ನಾರಾಯಣ ಗುರು ಅವರ 170ನೇ ಜಯಂತಿ
ಬಸವಣ್ಣನಂತೆ ಬ್ರಹ್ಮಶ್ರೀ ನಾರಾಯಣಗುರು ಅವರು ಸಮಾಜದ ಹೇಳಿಗೆಗೆ ದುಡಿದವರು. ಏಕರೂಪ ಸಮಾನತೆಯನ್ನು ಕಂಡವರು. ಹಿಂದುಳಿದ ವರ್ಗದವರ ಮುನ್ನೆಡಸಲು ಶ್ರಮಿಸಿದ್ದರು. ಸಮಾಜದ ಉಬ್ಬು ತಗ್ಗುಗಳನ್ನು ತಿದ್ದುವಲ್ಲಿ ಮುಂದಾಗಿದ್ದರು.
ಮಹಿಳೆಯರು ಸ್ವಾವಲಂಬಿ ಜೀವನದ ಮೂಲಕ ಉನ್ನತ ಸ್ಥಾನ ಪಡೆಯಿರಿ: ಕೆ.ಆರ್.ಶಿವಶಂಕರ್
ಮಳವಳ್ಳಿ ಪಟ್ಟಣದ ಟಿಎಪಿಸಿಎಂಎಸ್ ರೈತ ಸಮುದಾಯ ಭವನದಲ್ಲಿ ನಡೆದ ವಿಶ್ವೇಶ್ವರಯ್ಯ ಮಹಿಳಾ ಕಳಂಜಯ ಸ್ವತಂತ್ರ ಒಕ್ಕೂಟದ 19ನೇ ವರ್ಷದ ಹಾಗೂ ವಿಶ್ವೇಶ್ವರಯ್ಯ ಮಹಿಳಾ ಕ್ಷೇಮಾಭಿವೃದ್ಧಿ ಸಂಸ್ಥೆ 5ನೇ ವರ್ಷದ ಸರ್ವ ಸದಸ್ಯರ ಸಭೆ.
ಸಾಮಾನ್ಯ ವ್ಯಕ್ತಿಯನ್ನು ಕೇಂದ್ರ ಸರ್ಕಾರ ರಾಜ್ಯಪಾಲರಾಗಿ ನೇಮಿಸಿದೆ: ಸಿ.ಎಚ್.ವಿಜಯಶಂಕರ್
ಇಂದಿಗೂ ಸಹ ಶಾಸಕರಾಗಿ ಆಯ್ಕೆಯಾದವರು ರಾಜ್ಯಪಾಲರನ್ನು ಭೇಟಿ ಮಾಡಲು ಕೆಲವೊಂದು ಕಟ್ಟುಪಾಡುಗಳು ಇವೆ. ಹೀಗಾಗಿ ರಾಜ್ಯಪಾಲರು ಸಾಮಾನ್ಯ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಸಾಮಾನ್ಯ ವ್ಯಕ್ತಿಯಾದ ನನ್ನನ್ನು ರಾಜ್ಯಪಾಲರಾಗಿ ನೇಮಿಸಿದೆ.
ಸಮಾಜ ಸುಧಾರಣೆಗೆ ಹೊಸ ದಿಕ್ಕು ತೋರಿದ ಅರಸು: ಶಾಸಕ ರಮೇಶ ಬಂಡಿಸಿದ್ದೇಗೌಡ
ಅರಸು ಮುಖ್ಯಮಂತ್ರಿಯಾಗಿದ್ದ ವೇಳೆ ಕೇಂದ್ರ ಸರ್ಕಾರದ 20 ಅಂಶಗಳ ಯೋಜನೆಯನ್ನು ಹಲವು ವಿರೋಧಗಳ ನಡುವೆ ಪ್ರಾಮಾಣಿಕವಾಗಿ ಜಾರಿಗೆ ತಂದ ಮಹಾನ್ ಚೇತನ, ಅಸ್ಪೃಶ್ಯತೆ, ಅಸಮಾನತೆ, ಹಾಗೂ ಅಪಮಾನಗಳಿಗೆ ಬಲಿಯಾದವರ ಬಗೆ ಅಪಾರ ಕಾಳಜಿ ಹೊಂದಿದ್ದ ಸಮಾಜ ಸುಧಾರಕರಾಗಿದ್ದರು.
ಟೀಕೆ ಬಿಟ್ಟು ರೈತರ ಬೆಳೆಗಳಿಗೆ ಮೊದಲು ನೀರೊದಗಿಸಿ: ಮಾಜಿ ಶಾಸಕ ಅನ್ನದಾನಿ
ಯಾರನ್ನೋ ಮೆಚ್ಚಿಸುವ ಉದ್ದೇಶದಿಂದ ಸಂವಿಧಾನದ ರಕ್ಷಣೆಗೆ ನಿಂತಿರುವ ರಾಜ್ಯಪಾಲರ ಬಗ್ಗೆ ಬೀದಿಯಲ್ಲಿ ನಿಂತು ಏಕವಚನದಲ್ಲಿ ಸಂಭೋಧಿಸುವ ನಿಮಗೆ ನಾಚಿಕೆಯಾಗುವುದಿಲ್ಲವೇ, ಪರಿಶಿಷ್ಟ ಜಾತಿಗೆ ಸೇರಿರುವ ರಾಜ್ಯಪಾಲರನ್ನು ಅಗೌರವವಾಗಿ ನಿಂದಿಸುವುದು ಎಷ್ಟರಮಟ್ಟಿಗೆ ಸರಿ.
ರಾಜೀವ್ ಗಾಂಧಿ, ದೇವರಾಜ ಅರಸು ಜಯಂತಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ
ಆಧುನಿಕ ಭಾರತದ ಕನಸುಗಾರರಾಗಿದ್ದ ರಾಜೀವ್ ಗಾಂಧಿ ದೇಶದ ಸಮಗ್ರತೆಗಾಗಿ ತ್ಯಾಗ, ಬಲಿದಾನ ಮಾಡಿದರು. ದೇಶದ ಅಭಿವೃದ್ಧಿಗೆ 21ನೇ ಶತಮಾನದ ಏಳಿಗೆಗೆ ಅತ್ಯಂತ ಪ್ರಾಮಾಣಿಕತೆಯಿಂದ ಶ್ರಮಿಸಿದ ಮಹಾನ್ ನಾಯಕರು. ಅವರ ಆಡಳಿತ ಇಡೀ ವಿಶ್ವಕ್ಕೆ ಮಾದರಿಯಾಗಿತ್ತು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಎಸ್ಪಿಗೆ ದೂರು
೨೦೧೧ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಕಾಂಗ್ರೆಸ್‌ನವರು ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಆಗ ಇದ್ದ ಸಂವಿಧಾನದನ್ವಯವೇ ಈಗಲೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎನ್ನುವುದನ್ನು ಕಾಂಗ್ರೆಸ್‌ನವರು ಮರೆಯಬಾರದು.
ಕ್ರೀಡಾ ಮನೋಭಾವದಿಂದ ಆಟಗಳಲ್ಲಿ ಭಾಗವಹಿಸಿ: ಆರ್‌ಟಿಓ ಮಲ್ಲಿಕಾರ್ಜುನ್ ಸಲಹೆ
ಕ್ರೀಡೆಯು ಶಿಸ್ತು ಮತ್ತು ಸಮಚಿತ್ತತೆಯನ್ನು ತಂದುಕೊಡುತ್ತದೆ. ಜೊತೆಗೆ ನಮ್ಮಲ್ಲಿರುವ ಸಣ್ಣತನವನ್ನು ನಿವಾರಿಸುತ್ತದೆ ಎಂದರು. ಕ್ರೀಡೆಯಲ್ಲಿ ದ್ವೇಷ ಹಾಗೂ ಹಿಂಸೆಗಳಿಗೆ ಅವಕಾಶವಿಲ್ಲ.
ಮೈಷುಗರ್‌ನಲ್ಲಿ ಕಬ್ಬು ಅರೆಯುವಿಕೆ ಸ್ಥಗಿತ
ಸಚಿವರೂ ಕೂಡ ಕಳೆದೆರಡು ದಿನಗಳಿಂದ ಮಂಡ್ಯಕ್ಕೆ ಭೇಟಿ ನೀಡುತ್ತಿದ್ದರೂ ಕಾರ್ಖಾನೆ ಕಾರ್ಯಾಚರಣೆ ಹೇಗೆ ನಡೆಯುತ್ತಿದೆ ಎಂಬುದನ್ನು ಪರಿಶೀಲಿಸುತ್ತಿಲ್ಲ. ಕಬ್ಬು ಕಟಾವಿಗೆ ಉಂಟಾಗಿರುವ ತೊಂದರೆ, ತಾಂತ್ರಿಕ ದೋಷಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ತ್ವರಿತಗತಿಯಲ್ಲಿ ಪರಿಹಾರ ಸೂಚಿಸುತ್ತಿಲ್ಲ.
ಹೊಸಕೆರೆ ಗ್ರಾಮಕ್ಕೆ ನೀರು ಹರಿಸುವಂತೆ ಕೆರೆಗಳಿದು ಜನರ ಪ್ರತಿಭಟನೆ
ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಬೇಜವಾಬ್ದಾರಿತನ ಪ್ರದರ್ಶನ ಮಾಡುತ್ತಿದ್ದಾರೆ ವಿನಃ ನೀರು ಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.
  • < previous
  • 1
  • ...
  • 526
  • 527
  • 528
  • 529
  • 530
  • 531
  • 532
  • 533
  • 534
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved