ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿಎಂಕೆ ಜೊತೆ ಕೈ ಮೈತ್ರಿಯಿಂದ ಕನ್ನಡಿರಿಗೆ ಅನ್ಯಾಯ: ಕುಮಾರಸ್ವಾಮಿ
ಮೇಕೆದಾಟು ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಪ್ರಣಾಳಿಕೆಯಲ್ಲಿ ತಿಳಿಸಿರುವ ತಮಿಳುನಾಡಿನ ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಕನ್ನಡಗರಿಗೆ ಅನ್ಯಾಯ ಮಾಡುತ್ತಿದೆ ಎಂದು ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಸ್ಟಾರ್ ಚಂದ್ರು ಪರ ಪ್ರಚಾರ: ಜೆಡಿಎಸ್ ಕಾರ್ಯಕರ್ತರಿಂದ ಅಪ್ಪ, ಮಗನ ಮೇಲೆ ಹಲ್ಲೆ
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಗ್ರಾಮದ ಮತಪ್ರಚಾರ ನಡೆಸುತ್ತಿದ್ದ ಒಂದೇ ಕುಟುಂಬದ ಅಪ್ಪ ಮತ್ತು ಮಗನ ಮೇಲೆ ಅದೇ ಗ್ರಾಮದ ಜೆಡಿಎಸ್ ಬೆಂಬಲಿಗರು ಹಲ್ಲೆ ನಡೆಸಿದ್ದು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಚುನಾವಣಾ ಬಹಿರಂಗ ಪ್ರಚಾರ ಅಂತ್ಯ
ಲೋಕಸಭೆ ಸಾರ್ವತ್ರಿಕ ಚುನಾವಣೆಯ ಬಹಿರಂಗ ಪ್ರಚಾರ ಬುಧವಾರ (ಏ.೨೪) ಕೊನೆಗೊಳ್ಳಲಿದೆ. ಸಮಾವೇಶ, ರೋಡ್ ಶೋ, ಸಭೆ-ಸಮಾರಂಭಗಳೆಲ್ಲವೂ ಸಂಜೆ ೬ ಗಂಟೆಗೆ ಮುಕ್ತಾಯಗೊಳ್ಳಲಿವೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮತದಾರರಲ್ಲದವರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ.
ಡಿಎಂಕೆ ಜೊತೆ ಮೈತ್ರಿಗೆ ಕಾವೇರಿ ನೀರು ಮಾರಾಟ- ಎಚ್.ಡಿ.ಕುಮಾರಸ್ವಾಮಿ
ಡಿಎಂಕೆ ಜೊತೆಗಿನ ಮೈತ್ರಿಗಾಗಿ ಕಾವೇರಿ ನೀರನ್ನೇ ನೀವು ಮಾರಾಟ ಮಾಡಿದ್ದೀರಿ ಎಂದು ಎಂದು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಕಠಿಣವಾಗಿ ಟೀಕಿಸಿದರು.
ಚಲುವರಾಯಸ್ವಾಮಿ ಋಣ ತೀರಿಸಲು ಪ್ರಚಾರಕ್ಕೆ ಬಂದಿದ್ದೀನಿ: ನಟ ದರ್ಶನ್
ಕಳೆದ ಲೋಕಸಭೆ ಚುನಾವಣೆಯಲ್ಲಿ ತಂದೆ ಸ್ಥಾನದಲ್ಲಿ ನಿಂತು ಸಚಿವ ಎನ್.ಚಲುವರಾಯಸ್ವಾಮಿ ನಮಗೆ ಸಹಕಾರ ಕೊಟ್ಟಿದ್ದರು. ಅದರ ಋಣ ತೀರಿಸಲು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡುತ್ತಿರುವುದಾಗಿ ನಟ ದರ್ಶನ್ ಹೇಳಿದರು.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ: ಲಕ್ಷಾಂತರ ನಷ್ಟ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲೂಕಿನ ವೈದ್ಯನಾಥಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ.
ಹಾಲು ಕೊಟ್ಟ ಜನರಿಗೆ ದೇವೇಗೌಡ ಕುಟುಂಬದಿಂದ ವಿಷ: ಮರಿತಿಬ್ಬೇಗೌಡ
ಮಂಡ್ಯ ಜಿಲ್ಲೆಯ ಜನತೆ ದೇವೇಗೌಡ ಮತ್ತು ಕುಮಾರಸ್ವಾಮಿ ಕುಟುಂಬಕ್ಕೆ ಪ್ರತೀ ಬಾರಿಯೂ ತಣ್ಣಗಿನ ಹಾಲು ಕೊಟ್ಟರು. ಕಳ್ಳಬೆಕ್ಕಿನಂತೆ ಬಂದ ಗೌಡರ ಕುಟುಂಬದವರು ಹಾಲು ಕುಡಿದು ಜನರಿಗೆ ವಿಷವಿಕ್ಕಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಳ್ಳಬೆಕ್ಕಿಗೆ ಬಿಸಿಹಾಲು ಕೊಟ್ಟು ಓಡಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ವ್ಯಂಗ್ಯವಾಡಿದರು.
ಕಾವೇರಿ ಸಮಸ್ಯೆಗೆ ಪರಿಹಾರ ಬರೀ ಸುಳ್ಳು: ಚಲುವರಾಯಸ್ವಾಮಿ
ಕುಮಾರಸ್ವಾಮಿಯನ್ನು ಗೆಲ್ಲಿಸಿದ್ರೆ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎನ್ನುವುದೆಲ್ಲಾ ಬರೀ ಸುಳ್ಳು. ಇದೆಲ್ಲವೂ ಜನರಿಗೆ ಮಂಕುಬೂದಿ ಎರಚುವ ತಂತ್ರವಷ್ಟೇ. ಅವರ ಮಾತುಗಳಿಗೆ ಮರುಳಾಗಿ ಮೋಸಹೋಗದಿರಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ಮತದಾರರನ್ನು ಎಚ್ಚರಿಸಿದರು.
ಕಾಂಗ್ರೆಸ್ದು ತಾಲಿಬಾನ್ ಸರ್ಕಾರ ಮಾದರಿ: ಸಿ.ಟಿ.ರವಿ
ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಯ ಟ್ರೈಲರ್ ಬಿಡುಗಡೆ ಮಾಡಿದರೆ, ಕಾಂಗ್ರೆಸ್ ತಾಲಿಬಾನ್ ಮಾದರಿ ಆಡಳಿತದ ಟ್ರೈಲರ್ ಬಿಡುಗಡೆ ಮಾಡಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆತಂಕ ವ್ಯಕ್ತಪಡಿಸಿದರು.
ನೇಹಾ ಹಿರೇಮಠ ಹತ್ಯೆ ಖಂಡಿಸಿ ಧರಣಿ
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಯುವತಿ ಹತ್ಯೆ ಖಂಡಿಸಿ, ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪಟ್ಟಣದಲ್ಲಿ ಮಂಗಳವಾರ ಹಿಂದೂಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
< previous
1
...
527
528
529
530
531
532
533
534
535
...
671
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ