• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಡೆದುಕೊಂಡು ಹೋಗುತ್ತಿದ್ದ ಅಜ್ಜಿ, ಮೊಮ್ಮಗನಿಗೆ ಬೈಕ್ ಡಿಕ್ಕಿ
ಕೋರೆಗಾಲದ ಮರಿತಾಯಮ್ಮ(45) ಅವರಿಗೆ ಕಾಲಿನ ಮೂಳೆ ಮುರಿದಿದ್ದು, ಮೊಮ್ಮಗ ವೈದಿಕ್‌ಗೌಡ(6) ಅವರಿಗೆ ತಲೆಗೆ ಪೆಟ್ಟು ಬಿದ್ದಿದೆ.
ತೇಗನಹಳ್ಳಿ ಚಿಕ್ಕಕೆರೆ ಖಾಸಗಿ ವ್ಯಕ್ತಿ ಅತಿಕ್ರಮಣ: ರೈತ ಸಂಘ, ಕರವೇ ಖಂಡನೆ
ತೇಗನಹಳ್ಳಿ ಚಿಕ್ಕಕೆರೆಯನ್ನು ಪುರ ಗ್ರಾಮದ ಪ್ರಭಾವಿ ಗುತ್ತಿಗೆದಾರ ಅತಿಕ್ರಮಿಸಿ ಸ್ವಂತ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾನೆ. ಕೆರೆ ಬಳಿಗೆ ಸಾರ್ವಜನಿಕರು ಬರದಂತೆ ತಂತಿ ಬೇಲಿ ಹಾಕಿದ್ದು, ಕೆರೆ ಒಳಗೆ ಪಿಲ್ಲರ್ ಹಾಕಿ ಅಕ್ರಮವಾಗಿ ರೆಸಾರ್ಟ್ ಮಾದರಿ ಐಷಾರಾಮಿ ಕಟ್ಟಡ ನಿರ್ಮಿಸಿದ್ದಾನೆ.
ಖಾಸಗಿ ವ್ಯಕ್ತಿಗಳಿಗೆ ಸರ್ಕಾರಿ ಜಾಗ ಅಕ್ರಮ ಖಾತೆ ಪ್ರಕರಣ: ದಾಖಲೆ ಪರಿಶೀಲನೆ
ಬಲ್ಲ ಮೂಲಗಳ ಪ್ರಕಾರ ತಾಲೂಕಿನಾದ್ಯಂತ ಇಂತಹ ದಂಧೆ ನಡೆದಿದೆ. ಅದರಲ್ಲಿಯೂ ಕಸಬಾ ಹಾಗೂ ಹಲಗೂರು ಭಾಗದಲ್ಲಿ ಹತ್ತರಿಂದ ನೂರಾರೂ ಎಕರೆ ಜಾಗವನ್ನು ಒಬ್ಬೊಬ್ಬ ವ್ಯಕ್ತಿ ಹೆಸರಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಸಾಕಷ್ಟು ದೂರುಗಳು ಸಾರ್ವಜನಿರಿಂದ ಕೇಳಿಬರುತ್ತಿದ್ದವು.
ನಂದಿನಿ ಹಾಲು ದೆಹಲಿ ಮಾರುಕಟ್ಟೆಯವರೆಗೂ ವಿಸ್ತರಣೆ: ಮನ್ಮುಲ್ ಅಧ್ಯಕ್ಷ ಬೋರೇಗೌಡ
ಹಾಲು ಪೂರೈಕೆಯಲ್ಲಿ ಡಿಂಕಾ ಡೇರಿ ತಾಲೂಕಿಗೆ ಮೊದಲ ಸ್ಥಾನದಲ್ಲಿದೆ. ಕ್ಯಾತನಹಳ್ಳಿ ತಾಲೂಕಿಗೆ ದೊಡ್ಡಗ್ರಾಮ. ಇಲ್ಲಿ ಮುಂದಿನ ದಿನಗಳಲ್ಲಿ ರೈತರು ಅಧಿಕ ಹಾಲು ಉತ್ಪಾದನೆ ಕಡೆಗೆ ಗಮನಹರಿಸಬೇಕು.
ಸಿಎಂ ಸಿದ್ದರಾಮಯ್ಯರನ್ನು ಮುಟ್ಟಲಾಗುವುದಿಲ್ಲ: ಚಲುವರಾಯಸ್ವಾಮಿ
ಬಿಜೆಪಿ ಹಾಗೂ ಜೆಡಿಎಸ್ ಹಗರಣಗಳನ್ನೂ ನಾವು ಬಿಡುವುದಿಲ್ಲ. ಆರು ತಿಂಗಳ ಒಳಗೆ ತನಿಖೆ ಮಾಡಿಸುತ್ತೇವೆ. ಜಂತಕಲ್ ಮೈನಿಂಗ್ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ತನಿಖೆ ಮಾಡಲು ಪ್ರಾಸಿಕ್ಯೂಷನ್ ಅನುಮತಿ ಕೇಳಿ ೯ ತಿಂಗಳು ಆಗಿದೆ. ಆದರೆ ರಾಜ್ಯಪಾಲರ ಬಾಯಿ ಮುಚ್ಚಿಸಿದ್ದಾರೆ. ಜೊಲ್ಲೆ, ರೆಡ್ಡಿ, ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ. ಮೋದಿ, ಅಮಿತ್ ಶಾ ಅವರಿಗೆ ನಾಚಿಕೆ ಆಗೋಲ್ವೆ ಎಂದು ಪ್ರಶ್ನಿಸಿದರು.
ಭ್ರೂಣಹತ್ಯೆ, ಅತ್ಯಾಚಾರ ವಿಚಾರಣೆಗೆ ಮಹಿಳಾ ನ್ಯಾಯಾಲಯ ಸ್ಥಾಪಿಸಿ: ಸುನಂದಾ ಜಯರಾಂ
ಅತ್ಯಾಚಾರ, ಭ್ರೂಣ ಹತ್ಯೆಯಂತಹ ಪ್ರಕರಣಗಳು ಹೆಚ್ಚುತ್ತಿದ್ದರೂ ಆಳುವ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದು ಹೀಗೇ ಮುಂದುವರೆದರೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ .
ರಾಜಕಾರಣಿಯಾಗಲು ಕೆಲವರಿಂದ ಸಮಾಜ ಸೇವೆ: ಆಶಯ್‌ ಮಧು
ಜಿ.ಮಾದೇಗೌಡರ ಹಾದಿಯಲ್ಲೇ ನಡೆಯುತ್ತಿರುವ ಆಶಯ್‌ಮಧು ಅವರಿಗೆ ರಾಜಕೀಯದಲ್ಲಿ ಶಕ್ತಿ ನೀಡಿ ಬೆಂಬಲಿಸಬೇಕು. ಇಂದು ಜನರ ಸೇವೆ ಹೆಸರಿನಲ್ಲಿ ಮೋಸ ಮಾಡುವ ರಾಜಕಾರಣಿಗಳು ಹೆಚ್ಚಾಗಿದ್ದಾರೆ.
ಕನ್ನಡ ಜ್ಯೋತಿ ರಥಯಾತ್ರೆಗೆ ನಾಗಮಂಡಲದಲ್ಲಿ ಅದ್ಧೂರಿ ಸ್ವಾಗತ
ಸ್ಥಳೀಯ ಜನಪ್ರತಿನಿಧಿಗಳು, ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಕನ್ನಡಾಭಿಮಾನಿಗಳು ರಥಕ್ಕೆ ಹಾರ ಹಾಕಿ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ಒಂದು ಗಂಟೆಗೂ ಹೆಚ್ಚು ಕಾಲ ವೀರಗಾಸೆ ಕುಣಿತ, ಪೂಜಾ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರಿಕೆ : ಆತಂಕಕಾರಿ ಕುಸಿತ

ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ. ಪರಿಣಾಮ ಅಂತರ್ಜಲ ಪಾತಾಳ ಸೇರುತ್ತಿದೆ. ೨೦೧೩ ರಿಂದ ೨೦೨೩ರವರೆಗೆ ಹತ್ತು ವರ್ಷದಲ್ಲಿ ಅಂತರ್ಜಲ ಬಳಕೆ ಪ್ರಮಾಣ ಶೇ.೨೦ರಷ್ಟು ಏರಿಕೆಯಾಗಿರುವುದು ಆತಂಕ ಮೂಡಿಸಿದೆ.

ಕರ್ನಾಟಕ ಸಂಭ್ರಮ- 50; ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಜಾನಪದ ತಂಡಗಳ ಆಕರ್ಷಕ ಮೆರವಣಿಗೆಯೊಂದಿಗೆ ತಾಲೂಕಿನ ಸೋಮನಹಳ್ಳಿ, ಮದ್ದೂರು ಪಟ್ಟಣ್ಣಕ್ಕೆ ಆಗಮಿಸಿದ ರಥಯಾತ್ರೆ ವೇಳೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕೆಂಪು ಹಳದಿ ಸಾಲು ಧರಿಸಿಕೊಂಡು ಕೈಯಲ್ಲಿ ನಾಡಧ್ವಜ ಹಿಡಿದು ರಥದ ಹೆಜ್ಜೆ ಹಾಕಿದರು.
  • < previous
  • 1
  • ...
  • 527
  • 528
  • 529
  • 530
  • 531
  • 532
  • 533
  • 534
  • 535
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved