• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಕ್ಷ್ಮ ವೀಕ್ಷಕರು ಮತಗಟ್ಟೆಗಳಲ್ಲಿನ ವರದಿ ನೀಡಬೇಕು: ನೀರಜ್ ಕುಮಾರ್
ಸೂಕ್ಷ್ಮ ವೀಕ್ಷಕರು ಮತಗಟ್ಟೆಯ 100 ಹಾಗೂ 200 ಮೀ. ವ್ಯಾಪ್ತಿಯಲ್ಲಿ ಅನುಸರಿಸುತ್ತಿರುವ ಕ್ರಮಗಳ ಬಗ್ಗೆ ನಿಗಾ ವಹಿಸಬೇಕು. ಮತಗಟ್ಟೆಯ ಒಳಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವಂತಿಲ್ಲ. ತಾವು ಎಲ್ಲವನ್ನೂ ವೀಕ್ಷಿಸಿ ಹೊರಬಂದು ವರದಿ ಮಾಡಬೇಕು.
ಜಿಲ್ಲೆಯ ಜನರ ಸಮಸ್ಯೆಗಳಿಗೆ ಧ್ವನಿಯಾಗಲು ಒಂದು ಅವಕಾಶ ಕೊಡಿ: ಸ್ಟಾರ್ ಚಂದ್ರು
ನಾನು ಹೊರಗಿನ ಅಭ್ಯರ್ಥಿಯಲ್ಲ. ನಾನು ರೈತನ ಮಗ. ರೈತ ಕುಟುಂಬದಿಂದ ಬಂದಿರುವ ನನಗೆ ಜಿಲ್ಲೆಯ ರೈತರ ಸಮಸ್ಯೆಗಳ ಅರಿವಿದೆ. ನನ್ನ ಸ್ವಂತ ಪರಿಶ್ರಮದಿಂದ ಉದ್ಯಮಿಯಾಗಿದ್ದೇನೆ. ಹಣ ಮಾಡುವ ಅವಶ್ಯಕತೆ ಇಲ್ಲ. ಜಿಲ್ಲೆಯ ಜನರ ಸೇವೆ ಮಾಡುವ ಇಚ್ಚೆಯಿಂದ ರಾಜಕೀಯಕ್ಕೆ ಬಂದಿದ್ದೇನೆ.
ಎಫ್‌ಎಸ್‌ಟಿ ತಂಡ ಕಾರ್ಯಪ್ರವೃತ್ತವಾಗಿರುವಂತೆ ಬಿ.ಮುರಳಿಕುಮಾರ್ ಸೂಚನೆ
ಚೆಕ್‌ಪೋಸ್ಟ್‌ಗಳಲ್ಲಿ ಹೊರ ಜಿಲ್ಲೆಯಿಂದ ಅಕ್ರಮವಾಗಿ ಸಾಗಾಣೆಯಾಗುವ ಹಣ ಮತ್ತು ವಸ್ತುಗಳ ಮೇಲೆ ನಿಗಾ ವಹಿಸಬಹುದು. ಜಿಲ್ಲೆಯ ಒಳಭಾಗದಲ್ಲಿ ಸಾಗಾಣಿಕೆಯಾಗುವ ಹಣ ಮತ್ತು ವಸ್ತುಗಳ ಮೇಲೆ ಸ್ಥಳೀಯ ಪೊಲೀಸ್, ಎಫ್‌ಎಸ್‌ಟಿ ತಂಡಗಳು ನಿಗಾ ವಹಿಸಬೇಕು. ವಿಧಾನಸಭಾ ಕ್ಷೇತ್ರವಾರು ರಚನೆಯಾಗಿರುವ ಅಭ್ಯರ್ಥಿಗಳ ಚುನಾವಣಾ ವೆಚ್ಚ ಮೇಲ್ವಿಚರಣಾ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
ತಾಲೂಕುಗಳ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ ರಚನೆ: ವಿಜಯ್ ರಾಮೇಗೌಡ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ಜಿಲ್ಲೆಗೆ ಪ್ರತ್ಯೇಕ ಪ್ಯಾಕೇಜ್ ನೀಡಲು ಮುಂದಾಗಿದ್ದಾರೆ. ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಗೊಳಿಸಲು ಪಣ ತೊಡಲಾಗಿದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕು.
ಗ್ಯಾರಂಟಿ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ
ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಲಾಟರಿ ಮತ್ತು ಸಾರಾಯಿ ನಿಷೇಧ ಮಾಡಿ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಕಾವೇರಿ ನೀರು, ಜನಪರ ಕಾರ್ಯಕ್ರಮಗಳು ಸೇರಿದಂತೆ ಶಾಶ್ವತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಕುಮಾರಸ್ವಾಮಿ ಬೇಕಾಗಿದ್ದಾರೆ.
ಕಾಂಗ್ರೆಸ್ ಬೆಂಬಲಿಸಿದರೆ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ: ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ
ಬಿಜೆಪಿ ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಕಾಣುತ್ತಿದೆ. ಬಡವರಿಗೆ ಮೊದಲ ಹಂತದ ಆದ್ಯತೆ ಇರಬೇಕು ಎಂದು ಪಕ್ಷದ ನಾಯಕರು ಸದಾಕಾಲ ಪ್ರತಿಪಾದನೆ ಮಾಡುತ್ತಾ ಬಂದಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರಿಗೆ ಮೊದಲ ಹಕ್ಕು ಎನ್ನುವ ಮೂಲಕ ಪಕ್ಷ ಬಡವರ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ.
ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಕಾನೂನಿನ ಯಾವುದೇ ಭಯವಿಲ್ಲದೆ ಜನಸಾಮಾನ್ಯರಲ್ಲಿ ಭಯಭೀತಿ ಉಂಟುಮಾಡುವ ಪ್ರಸಂಗಗಳು ಬಹಳಷ್ಟು ನಡೆಯುತ್ತಿವೆ. ನೇಹಾ ಅವರ ತಂದೆ ಸ್ವತಃ ಆಡಳಿತ ಪಕ್ಷದ ಕಾರ್ಪೋರೇಟರ್ ಆಗಿದ್ದು, ಅಧಿಕಾರದಲ್ಲಿರುವವರ ಕಥೆಯೇ ಹೀಗಾದರೆ ಮತ್ತು ಜನಸಾಮಾನ್ಯರ ರಕ್ಷಣೆ ಹೇಗೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.
ಕಾಂಗ್ರೆಸ್ಸಿಗರು ಹಣಬಲ, ಕುತಂತ್ರದಿಂದ ಗೆಲ್ಲಲು ಹೊರಟಿದ್ದಾರೆ: ಎಚ್ಡಿಕೆ ಲೇವಡಿ

 ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎನ್ .ಚಲುವರಾಯಸ್ವಾಮಿ ವಿರುದ್ಧ ಎಚ್‌ಡಿಕೆ ಲೇವಡಿ ಮಾಡಿದರು.

ಕಾಂಗ್ರೆಸ್‌ ನ ಸುಳ್ಳು ಭರವಸೆಗಳನ್ನು ನಂಬಬೇಡಿ: ಎಚ್‌ಡಿಕೆ
ನಾನು ರಾಜಕಾರಣಕ್ಕೆ ಬಂದ ನಂತರ ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಂಡಿಲ್ಲ. ಹಣವನ್ನೂ ಗಳಿಸಲಿಲ್ಲ. ನಾನು ಸಂಪಾದಿಸಿದ ಆಸ್ತಿ ಜನರು ಮಾತ್ರ .
ಪ್ರತಿಯೊಬ್ಬರು ಪ್ರಬುದ್ಧ ಮತದಾರರಾಗಿ ಮತ ಚಲಾಯಿಸಿ: ಚುನಾವಣಾಧಿಕಾರಿ ಡಾ.ಕುಮಾರ್
ಚುನಾವಣೆಯನ್ನು ಸುಲಲಿತ ಹಾಗೂ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಎಲ್ಲರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲಾಗುವುದು. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಹಿನ್ನೆಲೆ ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಗೆ ದ್ವಿತೀಯ ಸ್ಥಾನ ಸಿಕ್ಕಿತ್ತು. ಈ ಬಾರಿ ಪ್ರಥಮ ಸ್ಥಾನವನ್ನು ಪಡೆಯುವ ಅಪೇಕ್ಷೆ ಜಿಲ್ಲೆಯ ಮತದಾರರ ಮೇಲಿದೆ.
  • < previous
  • 1
  • ...
  • 528
  • 529
  • 530
  • 531
  • 532
  • 533
  • 534
  • 535
  • 536
  • ...
  • 670
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved