ಪತ್ರಕರ್ತರು ಸಮಾಜ ತಿದ್ದುವ ಕೆಲಸ ಮಾಡಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯಪಾಂಡವಪುರದಲ್ಲಿ ಪತ್ರಕರ್ತರ ಸಂಘದ ಭವನ ನಿರ್ಮಾಣ ಮಾಡಲು ಈ ಹಿಂದೆಯೇ ಶಂಕುಸ್ಥಾಪನೆ ಮಾಡಲಾಗಿತ್ತು. ಆದರೆ, ಅದು ನಿವೇಶನದ ಸಮಸ್ಯೆಯಿಂದಾಗಿ ಇನ್ನೂ ಕಾರ್ಯಗತವಾಗಲಿಲ್ಲ. ಸ್ಥಳೀಯ ಶಾಸಕರು, ಅಧಿಕಾರಿಗಳು ಪತ್ರಕರ್ತರ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಿಕೊಡುವ ಜೊತೆಗೆ ಭವನ ನಿರ್ಮಾಣಕ್ಕೆ ಸಹಕರಿಸಬೇಕು.