• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭವಿಷ್ಯದ ಮಕ್ಕಳಿಗೆ ಸ್ವಾತಂತ್ರ್ಯದ ತಿರುಳು ತಿಳಿಯಲಿ: ಕೃಷ್ಣೇಗೌಡ
ಭಾರತ ಸಂಪತ್ಬರಿತವಾದ ರಾಷ್ಟ್ರ. ಒಳಜಗಳದಿಂದ ಬ್ರಿಟೀಷರು ಆಳ್ವಿಕೆ ನಡೆಸಿ ಗುಲಾಮರಾಗಿಸಿಕೊಂಡರು. ನಮ್ಮ ರಾಷ್ಟ್ರವನ್ನು ಮತ್ತೆ ಪಡೆಯಲು ಸಹಸ್ರಾರು ಮಹನೀಯರು ನೆತ್ತರು ಹರಿಸಿ ಪ್ರಾಣ ತೆತ್ತರು. ಇನ್ನಾದರೂ ನಮ್ಮಲ್ಲಿ ರಾಷ್ಟ್ರಾಭಿಮಾನದ ಜೊತೆ ಸುಭದ್ರ ದೇಶವಾಗಲು ಐಕ್ಯತೆ ಮೂಡಬೇಕಿದೆ.
ಕೆಆರ್‌ಎಸ್‌ನಲ್ಲಿ ಮೂಲ ಪಾರಂಪರಿಕತೆ ಉಳಿಸಿಕೊಂಡು ಪರಿಸರ ಸ್ನೇಹಿ ಉದ್ಯಾನವನ ಮಾಡಿದರೆ ಬೆಂಬಲ: ಯದುವೀರ್
ಬೃಂದಾವನದದಲ್ಲಿ ಹಣ್ಣಿನ ತೋಟ, ತೆಂಗಿನ ತೋಟಗಳು ಇದ್ದು, ಇದನ್ನು ರೈತರಿಗೆ ಉಪಯೋಗವಾಗುವಂತೆ ಅಭಿವೃದ್ಧಿ ಪಡಿಸಬೇಕು. ಅಣೆಕಟ್ಟೆಗೆ ತೊಂದರೆಯಾಗದಂತೆ ಪರಿಸರ ಮಯವಾಗಿ ಉದ್ಯಾನವ ಮಾಡಲಿ. ಆದರೆ, ಯಾವ ರೀತಿ ಮೇಲ್ದದರ್ಜೆಗೆ ಉದ್ಯಾನವನ ಮಾಡುತ್ತಾರೆ ಎಂಬುದು ಮಾಹಿತಿ ನೀಡಿಲ್ಲ.
ನಾವೆಲ್ಲರೂ ಭಾರತೀಯರು ಏಕ ಭಾವನೆಯಿಂದ ಬದುಕೋಣ: ಕೆ.ಎನ್.ದೇವರಾಜು
ಮಹಾತ್ಮ ಗಾಂಧೀಜಿ, ನೆಹರು ಸೇರಿದಂತೆ ಅನೇಕ ಮಹನೀಯರು ಸ್ವಾತಂತ್ರ್ಯತಂದುಕೊಡಲು ಹೋರಾಡಿದ್ದಾರೆ. ನಾವುಗಳು ಒಂದೇ ಎಂಬ ಮನೋಭಾವದಿಂದ ಬದುಕೋಣ.
ಹಿರಿಯ ವಿದ್ಯಾರ್ಥಿಗಳು ಮಾರ್ಗದರ್ಶಕರಾಗಬೇಕು: ಡಾ.ಬಿ.ಶಿವಲಿಂಗಯ್ಯ
ಹಳೆಯ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು ಎಂಬಂತೆ ಹಿರಿಯ, ಕಿರಿಯ ವಿದ್ಯಾರ್ಥಿಗಳು ಕೂಡಿ ಕಲಿತರೆ ಉತ್ತಮ ಶಿಕ್ಷಣ ಪಡೆಯಬಹುದು, ನಿಮಗೆ ಮಾರ್ಗದರ್ಶನ ಮಾಡಲು ಉಪನ್ಯಾಸಕರೆ ತಂಡವೇ ಇದೆ. ತಮಗೆ ಗೊತ್ತಿಲ್ಲದ ವಿಷಯಗಳ ಬಗ್ಗೆ ಕೇಳಿ ತಿಳಿದುಕೊಂಡು ವ್ಯಾಸಂಗ ಮಾಡಬೇಕು.
ಸರ್ವೇ ಇಲಾಖೆಯಿಂದ ಬಿ.ಟಿ.ಬಡಾವಣೆ ಜಾಗ ಸರ್ವೇ ಮಾಡಿಸಿ: ಪುರಸಭೆ ಸದಸ್ಯರ ಒತ್ತಾಯ
ಬಡವರ ನಿವೇಶನ ಹಂಚಿಕೆ ಉದ್ದೇಶದಿಂದ ಸ್ವಾಧೀನ ಪಡಿಸಿಕೊಂಡ 17.21 ಎಕರೆ ಭೂ ಪ್ರದೇಶ ಅತಿಕ್ರಮಣಕ್ಕೆ ಒಳಗಾಗಿದೆ. ಆದರೆ, ಬಡವರಿಗೆ ಒಂದೇ ಒಂದು ನಿವೇಶನ ಹಂಚಿಕೆ ಮಾಡಿಲ್ಲ. ಪುರಸಭೆ ಆಸ್ತಿ ಮೂಲ ಉದ್ದೇಶಕ್ಕೆ ಬಳಕೆಯಾಗದೆ ಅತಿಕ್ರಮಣಕ್ಕೆ ಒಳಗಾಗಿದ್ದರೂ ಪುರಸಭೆ ತನ್ನ ಆಸ್ತಿ ರಕ್ಷಣೆಗೆ ಯಾವುದೇ ಕ್ರಮ ವಹಿಸುತ್ತಿಲ್ಲ.
ಮಿಮ್ಸ್ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಾಳಿ
ಬರೋಬ್ಬರಿ ೪೦ ಲಕ್ಷ ರು. ಮೌಲ್ಯದ ರೆಮ್ಡಿಸಿವರ್ ಇಂಜೆಕ್ಷನ್ ಅವಧಿ ೨೦೨೨ರಲ್ಲಿಯೇ ಮುಕ್ತಾಯವಾಗಿದೆ. ಕೇವಲ ರೆಮ್ಡಿಸಿವರ್ ಮಾತ್ರವಲ್ಲದೇ ಬೇರೆ ಬೇರೆ ರೋಗಗಳಿಗೆ ನೀಡುವ ಔಷಧ, ಮಾತ್ರೆ, ಇಂಜೆಕ್ಷನ್ ಅವಧಿಯೂ ಮುಕ್ತಾಯವಾಗಿರುವುದು ಬಹಿರಂಗವಾಗಿದೆ. ಇದರಿಂದ ಲಕ್ಷಾಂತರ ರುಪಾಯಿ ಸರ್ಕಾರಕ್ಕೆ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.
ಮತ್ತೆ ಮುನ್ನೆಲೆಗೆ ಬಂದ ಕೆರಗೋಡು ಧ್ವಜ ವಿವಾದ
ಚುನಾಯಿತ ಪ್ರತಿನಿಧಿಗಳು ಧ್ವಜಾರೋಹಣ ಮಾಡಲು ಅವಕಾಶ ನೀಡಿದರೆ ಗ್ರಾಮದಲ್ಲಿ ನೆಲೆಸಿರುವ ಶಾಂತಿ ಕದಡಿ ಮತ್ತೊಮ್ಮೆ ಗಲಭೆಗೆ ನೀವೇ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಆ ಜವಾಬ್ದಾರಿಯನ್ನೂ ನೀವೇ ಹೊರಬೇಕಾಗುತ್ತದೆ.
ಮಾದಕ ವಸ್ತುಗಳಿಗೆ ಮಾರುಹೋಗಬೇಡಿ: ಎಚ್.ಆರ್.ಅರವಿಂದ್
ಹೊರಗಡ ವಿದ್ಯಾಭ್ಯಾಸಕ್ಕೆಂದು ಹೋಗುವ ಕೆಲವು ಮಕ್ಕಳು ಮಾದಕ ವ್ಯಸನಿಗಳಾಗಿ ಪರಿವರ್ತನೆಯಾಗುತ್ತಿದ್ದಾರೆ, ಅವರಿಗೆ ಅರಿವಿನ ಕೊರತೆ ಇದೆ. ಈ ದೇಶದ ಭವಿಷ್ಯ ಯುವಜನರ ಕೈಯ್ಯಲ್ಲಿದೆ. ಅಂತಹ ಯುವ ಸಮೂಹಕ್ಕೆ ಮಾರಕವಾಗಿ ಮಾದಕ ವ್ಯಸನ ಎಂಬುದು ಕಾಡುತ್ತಿದೆ, ಅದನ್ನು ಬೇರಿನಿಂದಲೇ ಕಿತ್ತು ಎಸೆಯಬೇಕು.
ಎಸ್ ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಜೆಇಇ ಪರೀಕ್ಷೆಯಲ್ಲಿ ತೇರ್ಗಡೆ
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್‌ಐಟಿ) ಹಾಗೂ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಗೆ ಪ್ರವೇಶ ಪಡೆಯಲು ಜೆಇಇ ಪರೀಕ್ಷೆ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಎಸ್‌ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಜೆಇಇ ತರಬೇತಿ ನೀಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗುತ್ತಿದೆ.
ರೆಕಾರ್ಡ್ ರೂಂನಲ್ಲಿ ರೈತರ ಶೋಷಣೆ ನಿಲ್ಲಿಸುವಂತೆ ರೈತ ಸಂಘ ಒತ್ತಾಯ
ರೈತರಿಂದ ಪಡೆದ ಪ್ರತಿಯೊಂದು ರುಪಾಯಿಗೂ ಅಗತ್ಯ ರಸೀದಿ ನೀಡುವಂತೆ ರೈತಸಂಘ ಹತ್ತು ಹಲವು ಸಲ ಮನವಿ ಮಾಡಿದ್ದರೂ ಕಂದಾಯ ಇಲಾಖೆ ಮಾತ್ರ ಯಾವುದೇ ರೀತಿಯ ಕ್ರಮ ವಹಿಸುತ್ತಿಲ್ಲ. ರೆಕಾರ್ಡ್‌ನಲ್ಲಿ ಸಿಬ್ಬಂದಿ ಬದಲು ದಲ್ಲಾಳಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
  • < previous
  • 1
  • ...
  • 543
  • 544
  • 545
  • 546
  • 547
  • 548
  • 549
  • 550
  • 551
  • ...
  • 825
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved