• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್‌ಎಸ್ ಡ್ಯಾಂ ಕ್ರಸ್ಟ್ ಗೇಟ್ ಪರಿಶೀಲಿಸಲು ಒತ್ತಾಯ
ಅಧಿಕಾರಿಗಳು ಕೆಆರ್ ಎಸ್ ಅಣೆಕಟ್ಟೆ ಸಂರಕ್ಷಣೆ ಬಗ್ಗೆಯೂ ಕ್ರಮವಹಿಸಬೇಕು. ಮುಂದಿನ ದಿನ ದಿನಗಳಲ್ಲಿ ಮತ್ತಷ್ಟುಮಳೆಯಾಗಿ ಅಣೆಕಟ್ಟೆ ನೀರು ಹರಿದು ಬರುವ ಸಾಧ್ಯತೆಗಳಿವೆ. ನೀರಾವರಿ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ, ನೀರಾವರಿ ಸಲಹಾ ಹಾಗೂ ಸಂರಕ್ಷಣ ಸಮಿತಿ ಅಗತ್ಯ ಮುಂಜಾಗೃತ ಕ್ರಮವಹಿಸಬೇಕು.
ಕಕ್ಷೀದಾರರಿಗೆ ಶೀಘ್ರ ನ್ಯಾಯದಾನಕ್ಕೆ ವಕೀಲರು ಪೂರಕ ಸಹಕಾರ ಬೇಕು: ನ್ಯಾಯಾಧೀಶ ಮಹೇಶ್
ಕೃಷ್ಣರಾಜಪೇಟೆ ನ್ಯಾಯಾಲಯದಲ್ಲಿ 4500ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. ಶೀಘ್ರವಾಗಿ ಕಕ್ಷೀದಾರರಿಗೆ ನ್ಯಾಯ ಒದಗಿಸಿಕೊಡುವ ದಿಕ್ಕಿನಲ್ಲಿ ವಕೀಲರು ಬದ್ಧತೆಯಿಂದ ವಾದ ಮಂಡಿಸಿ ಶೀಘ್ರ ನ್ಯಾಯದಾನಕ್ಕೆ ನ್ಯಾಯಧೀಶರಿಗೆ ಪೂರಕ ಸಹಕಾರವನ್ನು ನೀಡಿ ಕೆಲಸ ಮಾಡಬೇಕು.
ಕೆಆರ್‌ಎಸ್‌ಗೆ ಸ್ಟಾಪ್ ಲಾಗ್ ಗೇಟ್: ತಜ್ಞರ ಸಮಿತಿ ನಿರ್ಧಾರಕ್ಕೆ
ಕೃಷ್ಣರಾಜಸಾಗರ ಜಲಾಶಯ ನಿರ್ಮಾಣಗೊಂಡು ೯೨ ವರ್ಷವಾಗಿದೆ. ಇದುವರೆಗೂ ಅಣೆಕಟ್ಟು ಸುರಕ್ಷತೆಗೆ ಯಾವುದೇ ಹಾನಿ ಸಂಭವಿಸಿಲ್ಲ. ಆದರೂ, ಅಣೆಕಟ್ಟು ತುಂಬಿದ ಸಮಯದಲ್ಲಿ ನೀರಿನ ಒತ್ತಡವನ್ನು ನಿರ್ವಹಣೆ ಮಾಡುವುದಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಸುವುದು ಉತ್ತಮ ಎಂಬ ಅಭಿಪ್ರಾಯಗಳು ಎಲ್ಲೆಡೆಯಿಂದ ವ್ಯಕ್ತವಾಗುತ್ತಿವೆ.
ಡಿಎಂಎಸ್ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದು ಲಕ್ಷ ರು ದೇಣಿಗೆ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು
ಕಳೆದ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, ಮರಿದೇವರ ಶ್ರೀಗಳ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತದೆ. ಜೀವನದಿ ಪುರಸ್ಕಾರದೊಂದಿಗೆ ನೀಡಿರುವ 50 ಸಾವಿರಕ್ಕೆ ನನ್ನ ತಂದೆ-ತಾಯಿ ಹೆಸರಿನಲ್ಲಿ 50 ಸಾವಿರ ಸೇರಿಸಿ ಬೇಬಿಗ್ರಾಮದ ಡಿಎಂಎಸ್ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದು ಲಕ್ಷ ನೀಡಲಾಗುವುದು.
ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಎನ್.ಬಿ.ಮೋಹನ್ ಕುಮಾರಿ ಅಧಿಕಾರ ಸ್ವೀಕಾರ, ಅಭಿನಂದನೆ
ವಕೀಲರು ನ್ಯಾಯಾಲಯದಲ್ಲಿ ಬದ್ಧತೆಯಿಂದ ವಾದ ಮಂಡಿಸಬೇಕು. ನ್ಯಾಯಬೇಡಿ ಬರುವ ಬಡ ಕಕ್ಷಿದಾರರಿಗೆ ಶೀಘ್ರವಾಗಿ ನ್ಯಾಯದಾನಕ್ಕೆ ಸಹಕಾರ ನೀಡಬೇಕು ಇದರಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿ ಸಾಧ್ಯವಾಗುತ್ತದೆ.
ಅಣೆಕಟ್ಟು ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ: ಸಚಿವ ಚಲುವರಾಯಸ್ವಾಮಿ
ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಅಂತಾರಲ್ಲ ಹಾಗೆ ಬಿಜೆಪಿಯವರಿಗೆ ದೇಶವೆಲ್ಲ ಹಳದಿಯಾಗಿ ಕಾಣುತ್ತಿದೆ. ಇದು ರಾಜಕೀಯ ಮಾಡುವ ಸಂದರ್ಭವಲ್ಲ. ಕೆಆರ್‌ಎಸ್ ಅಣೆಕಟ್ಟುಸುಭದ್ರವಾಗಿದೆ, ಆತಂಕಪಡುವ ಅವಶ್ಯಕತೆ ಇಲ್ಲ.
ಆಡಳಿತಾತ್ಮಕ ದೃಷ್ಟಿಯಿಂದ ಸಣ್ಣ ನೀರಾವರಿ ಇಲಾಖೆ ಕಚೇರಿ ನಾಗಮಂಗಲಕ್ಕೆ ಸ್ಥಳಾಂತರ
ತಾಲೂಕಿನ ಬೂಕನೆಕೆರಯಲ್ಲಿದ್ದ ಸಣ್ಣ ನೀರಾವರಿ ಇಲಾಖೆ ಕೆ.ಆರ್.ಪೇಟೆ, ನಾಗಮಂಗಲ ಮತ್ತು ಪಾಂಡವಪುರ ತಾಲೂಕು ಸೇರಿ ಒಟ್ಟು ಮೂರು ತಾಲೂಕುಗಳ ಕ್ಷೇತ್ರ ವ್ಯಾಪ್ತಿ ಹೊಂದಿದೆ. ಮೊದಲು ಮಂಡ್ಯ ತಾಲೂಕು ದುದ್ದ ವ್ಯಾಪ್ತಿಯಲ್ಲಿ ಇಲಾಖೆ ಕಚೇರಿ ಇತ್ತು. ಆನಂತರ ತಾಲೂಕಿನ ಬೂಕನಕೆರೆಗೆ ಸ್ಥಳಾಂತರಗೊಂಡಿತ್ತು.
ಕಂದಾಯ, ಅರಣ್ಯ ಭೂಮಿ ಗೊಂದಲ ಬಗೆಹರಿದಿಲ್ಲ: ಶಾಸಕ ರಮೇಶ್ ಬಂಡಿಸಿದ್ದೇಗೌಡ
ಕಂದಾಯ ಮತ್ತು ಅರಣ್ಯ ಇಲಾಖೆಯವರು ತಮ್ಮ ವ್ಯಾಪ್ತಿಗೆ ಸೇರಿದ ಜಮೀನನ್ನು ಗುರುತಿಸಿ ಗಡಿ ನಿಗದಿಪಡಿಸಿಕೊಳ್ಳುವುದಕ್ಕೆ ಮುಂದಾಗಿಲ್ಲ. ಯಾವುದಾದರೊಂದು ಯೋಜನೆಗೆ ಜಮೀನು ನಿಗದಿಪಡಿಸಲು ಹೋದರೆ ಅರಣ್ಯಕ್ಕೆ ಸೇರಿದ ಜಮೀನು, ಇದು ಕಂದಾಯ ಜಮೀನು, ಗೋಮಾಳ ಎಂದೆಲ್ಲಾ ತಗಾದೆ ತೆಗೆಯುತ್ತಾರೆ.
40 ದ್ವಿಚಕ್ರ ಗಸ್ತು ವಾಹನಗಳಿಗೆ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ
ಈ ಹಿಂದೆ ನಿರ್ಭಯ ಸ್ಕೀಮ್‌ನ ಅಡಿಯಲ್ಲಿ ನೀಡಲಾಗಿದ್ದ ಗಸ್ತು ಬೈಕ್‌ಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದ ಕಾರಣ ಎಲ್ಲಾ ಬೈಕ್ ಗಳಿಗೆ ಹೊಸರೂಪ ಕೊಟ್ಟು, ಬ್ಲಿನ್ಕ್ ಕರ್ಸ್ ಗಳು ಮತ್ತು ಸೈರನ್, ಮೈಕ್ ಸ್ಪೀಕರ್‌ಗಳನ್ನು ಅಳವಡಿಸಲಾಗಿದೆ.
ಪಾಂಡವಪುರ ಕ್ಷೇತ್ರದಲ್ಲಿ ಜಲಚಿಹ್ನೆ ನಿರ್ಮಿಸಿದ ಸಿ.ಎಸ್.ಪುಟ್ಟರಾಜು: ಪ್ರೊ.ಎಂ.ಕೃಷ್ಣೇಗೌಡ
ನಾನು ಯಾವುದೇ ದೇಶಕ್ಕೆ ಹೋದರು ಅಲ್ಲಿ ಪುಟ್ಟರಾಜು ಅವರಿಗೆ ಸ್ನೇಹಿತರಿದ್ದಾರೆ. ಅಮೆರಿಕಾದಲ್ಲಿ ಸಾಕಷ್ಟು ಭಾರತೀಯರು ರಾಜಕೀಯಕ್ಕೆ ಬಂದಿದ್ದಾರೆ. ಹಾಗಾಗಿ ಪುಟ್ಟರಾಜು ಅವರನ್ನು ಅಮೆರಿಕದಲ್ಲಿ ಚುನಾವಣೆಗೆ ನಿಲ್ಲಿಸಿಬಿಡೋಣ ಎಂದಿದ್ದೇನೆ. ಅವಾಗ ಸರಿಯೋಗತ್ತದೆ ಅಮೆರಿಕದಿಂದ ಬಂದವರನ್ನು ಇಲ್ಲಿ ಗೆಲ್ಲಿಸೋದು, ಇಲ್ಲಿಂದ ಹೋದವರನ್ನು ಅಮೆರಿಕಾದಲ್ಲಿ ಗೆಲ್ಲಿಸಿದಂತಾಗುತ್ತದೆ.
  • < previous
  • 1
  • ...
  • 545
  • 546
  • 547
  • 548
  • 549
  • 550
  • 551
  • 552
  • 553
  • ...
  • 825
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved