• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೊಲ್ಲರಹಳ್ಳಿ ಡೇರಿ ಅಧ್ಯಕ್ಷರಾಗಿ ಮಹಾದೇವ ಅವಿರೋಧ ಆಯ್ಕೆ
ಸಂಘದ ಎಲ್ಲಾ ನಿರ್ದೇಶಕರು ಒಗ್ಗೂಡಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘದಲ್ಲಿ ಮುಂದಿನ ದಿನಗಳಲ್ಲಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುವ ಮೂಲಕ ಸಹಕಾರ ಸಂಘದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು.
ಅನ್ನಪ್ರಸಾದ ಭವನದ ನಿರ್ವಹಣೆಗೆ ಸಹಕಾರ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜ
ಚೆಲುವನಾರಾಯಣಸ್ವಾಮಿ ಅನ್ನಪ್ರಸಾದ ಭವನದ ನಿರ್ವಹಣೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಮಾಜಿ ಸಚಿವ ಹಾಗೂ ದಿಶಾ ಸಮಿತಿ ಸದಸ್ಯ ಸಿ.ಎಸ್ ಪುಟ್ಟರಾಜು ವಾಗ್ದಾನ. ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ, ಅಲ್ಲೇ ತಯಾರಿಸಿದ ಪ್ರಸಾದವನ್ನು ಸ್ವೀಕರಿಸಿ ಸಿಬ್ಬಂದಿಯೊಡನೆ ಮಾಹಿತಿ ಪಡೆದ ಸಿ.ಎಸ್.ಪುಟ್ಟರಾಜ.
ಸಾಂಸ್ಕೃತಿಕ ವ್ಯಕ್ತಿತ್ವ ಜನರಲ್ಲಿ ಮಾನವೀಯತೆ, ಸಮಾನತೆ ಭಾವನೆ ಮೂಡಿಸುತ್ತದೆ: ಹುಲ್ಕೆರೆ ಮಹದೇವು
ನಾವೆಲ್ಲರೂ ಸುಸಂಸ್ಕೃತರಾಗಿ ಬಾಳಬೇಕು. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುಣಮಟ್ಟದ ಅಥವಾ ಸಾಹಿತ್ಯದ ರಚನೆಯ ಪ್ರಮಾಣ ಕಡಿಮೆ ಆಗುತ್ತಿದೆ. ಸಾಹಿತಿಗಳು ಅಧ್ಯಯನದ ಜೊತೆಗೆ ವಿಶಾಲ ಭಾವನೆ ರೂಢಿಸಿಕೊಂಡಾಗ ಮಾನವತಾವಾದದ ಬರವಣಿಗೆ ಸೃಷ್ಟಿಯಾಗುತ್ತದೆ.
ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ
ಮಂಡ್ಯ ತಾಲೂಕಿನ ಬಸರಾಳು ಹೋಗಳಿ ಶಿವಪುರ, ಗಣಿಗ, ಮಾಚಗೌಡನಹಳ್ಳಿ, ಮೊಳೆಕೊಪ್ಪಲು, ವಡ್ಡರಕೊಪ್ಪಲು, ಕಂಬದಹಳ್ಳಿ, ಮಾಯಣ್ಣಕೊಪ್ಪಲು, ತಾವರೆಕೆರೆ, ಮುತ್ತೆಗೆರೆ, ಆರ್ಗ್ಹಳ್ಳಿ, ನಂಜೇಗೌಡನ ಕೊಪ್ಪಲು, ಹುನುಗನಹಳ್ಳಿ, ಸಿದ್ದೇಗೌಡನಕೊಪ್ಪಲು, ಗುಂಡರೆ ಕೊಪ್ಪಲು ಮುಂತಾದ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಹಿರಿಯ ಪ್ರಾಥಮಿಕ ಪ್ರೌಢಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು.
ಸಾರ್ವಜನಿಕರಿಗೆ ನೀರನ್ನು ಮಿತವಾಗಿ ಬಳಸಲು ತಿಳಿಸಿ: ಜಿಪಂ ಸಿಇಒ ಕೆ.ಆರ್.ನಂದಿನಿ
ಸಾರ್ವಜನಿಕರಿಗೆ ಸರಬರಾಜು ಮಾಡುವ ನೀರಿನಲ್ಲಿ ಇತರೆ ಕಲುಷಿತ ನೀರು ಮಿಶ್ರಿತವಾಗುತ್ತಿರುವುದು ಕಂಡು ಬಂದಿದೆ. ನೀರಿನ ಪೈಪ್ ಲೈನ್ ಗಳನ್ನು ಪರಿಶೀಲಿಸಿ ಸಮೀಕ್ಷೆ ನಡೆಸಿ ಒಂದು ತಿಂಗಳಿನಲ್ಲಿ ಮಾಹಿತಿ ನೀಡಿ ಹಾಗೂ ಕಲುಷಿತ ನೀರು ಕುಡಿಯುವ ನೀರಿನ ಪೈಪ್ ಲೈನ್ ನಲ್ಲಿ ಮಿಶ್ರಿಣವಾಗದಂತೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ತಿಳಿಸಿ.
ನಾಲ್ವಡಿಯವರ ಕೊಡುಗೆ ಬಗ್ಗೆ ಜನರಿಗೆ ತಿಳಿಸುವ ಕೆಲವಾಗಬೇಕು: ಕೆ.ಟಿ.ಹನುಮಂತು
ನಾಲ್ವಡಿ ಜಿಲ್ಲೆಗೆ ಮಾಡಿರುವ ಸಾಧನೆಯನ್ನು ಯಾರು ಮಾಡಲು ಸಾಧ್ಯವಿಲ್ಲ. ನಾಲ್ವಡಿಯವರಿಗೆ ನಾಲ್ವಡಿಯವರೆ ಸಾಟಿ. ಅದನ್ನು ನಾವು ಘಂಟಾ ಘೋಷವಾಗಿ ಹೇಳಬಹುದು. ಆದ್ದರಿಂದ ಜಿಲ್ಲೆಯ ಜನರು ಪ್ರತಿದಿನ ನಾಲ್ವಡಿ ಅವರನ್ನು ಸ್ಮರಿಸಬೇಕಾದುದು ನಮ್ಮ ಕರ್ತವ್ಯ.
ದೈಹಿಕ, ಮಾನಸಿಕ ಆರೋಗ್ಯಕ್ಕೆ ವ್ಯಸನ ಮಾರಕ: ಪರಶುರಾಮ ಸತ್ತಿಗೇರಿ
ವ್ಯಸನ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಯಾಗಿದೆ. ಇದರಿಂದ ಒತ್ತಡದ ಸಂಬಂಧಗಳು ಮತ್ತು ಆರ್ಥಿಕ ನಾಶಕ್ಕೆ ಕಾರಣವಾಗುತ್ತಿದೆ. ರಾಜ್ಯದಲ್ಲಿ ವ್ಯಸನವನ್ನು ಎದುರಿಸಲು ಜಾಗೃತಿ ಮೂಡಿಸುವುದು ಮೊದಲ ಹೆಜ್ಜೆಯಾಗಬೇಕು. ಜನರು ಇನ್ನೂ ವ್ಯಸನವನ್ನು ವೈದ್ಯಕೀಯ ಸ್ಥಿತಿಗಿಂತ ನೈತಿಕ ವಿಫಲತೆಯನ್ನು ಎದುರು ನೋಡುತ್ತಾರೆ.
ಆತ್ಮರಕ್ಷಣೆಗೆ ಪ್ರತಿಯೊಬ್ಬರು ಕರಾಟೆ ಕಲಿಯಬೇಕು: ಬಿ.ಚೈತ್ರಾ ಸಲಹೆ
ಪೋಷಕರು ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದು ಮುಖ್ಯ. ಇದು ಅವರ ಗುರಿ ಸಾಧನೆಗೆ ಸಹಕಾರಿ ಆಗುತ್ತದೆ. ವಿದ್ಯಾರ್ಥಿಗಳು ಓದುವ ಜೊತೆಗೆ ಪಠ್ಯೇತರ ಚಟುವಟಿಕೆ ಹಾಗೂ ಕ್ರಿಡೆಯ ಕಡೆ ಗಮನ ಹರಿಸಬೇಕು. ಕ್ರೀಡಾ ಮನೋಭಾವದಿಂದ ವಿದ್ಯಾರ್ಥಿಗಳು ಒಲಂಪಿಕ್‌ನಲ್ಲಿ ಆಡುವ ಕನಸು ಹೊತ್ತುಕೊಂಡು ಮುನ್ನಡೆದರೆ ಗೆಲವು ಸಿಕ್ಕೇ ಸಿಗುತ್ತದೆ.
ಡಾ.ಅನಿಲ್‌ ಆನಂದ್‌ ಡ್ರೀಮ್‌ವರ್ಕ್ಸ್‌ ತಂಡದಿಂದ ಶ್ರಮಿಕರ ತಾಂಡಾದಲ್ಲಿ ಆರೋಗ್ಯ ಸೇವೆ
ಕಬ್ಬು ಕಟಾವಿಗಾಗಿ ದೂರದ ಬಳ್ಳಾರಿ, ಮಹಾರಾಷ್ಟ್ರ, ವಿಜಯಪುರ ಸೇರಿದಂತೆ ವಿವಿಧೆಡೆಯಿಂದ ಬಂದು ಪ್ಲಾಸ್ಟಿಕ್‌ ತಾಟುಗಳ ಕೆಳಗೆ ಆಶ್ರಯ ಪಡೆದಿರುವ ಶ್ರಮಿಕರ ಆರೋಗ್ಯ ತಪಾಸಣೆ ನಡೆಸುವುದರ ಮೂಲಕ ಡಾ.ಅನಿಲ್‌ ಆನಂದ್‌ ಡ್ರೀಮ್‌ ವರ್ಕ್ಸ್‌ ತಂಡ ಮಾನವೀಯತೆ ಮೆರೆದಿದೆ.
ಶ್ರಾವಣ ಶನಿವಾರ: ಮೇಲುಕೋಟೆಗೆ 25 ಸಾವಿರಕ್ಕೂ ಹೆಚ್ಚು ಭಕ್ತರು ಆಗಮನ
ಶ್ರಾವಣ ಶನಿವಾರಗಳು ಚೆಲುವನಾರಾಯಣಸ್ವಾಮಿಯ ದರ್ಶನ ಹಾಗೂ ಅನುಗ್ರಹಕ್ಕೆ ಪ್ರಶಸ್ತ ದಿನಗಳಾದ ಕಾರಣ ಬೆಳಗ್ಗೆ 8 ಗಂಟೆಯಿಂದಲೇ ತಂಡೋಪತಂಡವಾಗಿ ವಿವಿಧ ವಾಹನಗಳಲ್ಲಿ ಆಗಮಿಸುತ್ತಿದ್ದ ಭಕ್ತರು ಕಲ್ಯಾಣಿಯಲ್ಲಿ ಪೂಜೆ ಮಾಡಿ ಪವಿತ್ರ ಸ್ನಾನ ಮಾಡಿ ಕುಲದೈವ ಚೆಲುವನಾರಾಯಣಸ್ವಾಮಿ ದರ್ಶನ ಪಡೆದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 838
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved