• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಸಂಘಟನೆಗೆ ಒತ್ತು ನೀಡಿ: ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭಾರೀ ಮತಗಳು ಬಂದಿವೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲೂ ಸಹ ಕ್ಷೇತ್ರದಾದ್ಯಂತ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಕ್ಕೆ ಬಾರಿ ಬೆಂಬಲ ವ್ಯಕ್ತವಾಗಿದೆ. ಮಹಿಳೆಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಜೊತೆಗೆ ಮತ್ತಷ್ಟು ಪಕ್ಷ ಸಂಘಟನೆ ಒತ್ತು ನೀಡಬೇಕು.
ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ
ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಶಾಸಕ ಪಿ.ರವಿಕುಮಾರ್ ಕಿರಿಯ ಸ್ಥಾನೀಯ ವೈದ್ಯರ ಮನವಿಯನ್ನು ಸಕರಾತ್ಮಕವಾಗಿ ಸ್ಪಂದಿಸಬೇಕು. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಶುಲ್ಕ ಅಧಿಕವಿದೆ. ಹೆಚ್ಚು ಪ್ರವೇಶ ಶುಲ್ಕ ಪಡೆದು, ಕಡಿಮೆ ಶಿಷ್ಯವೇತನ ನೀಡುವ ಮೂಲಕ ವಂಚಿಸಲಾಗುತ್ತಿದೆ.
ಹೊರಗಿನ ಕನ್ನಡಿಗಿಂತ ಅಂತರಂಗದ ಕನ್ನಡಿ ಚೆನ್ನಾಗಿರಬೇಕು: ಡಾ.ಪ್ರದೀಪ್ ಕುಮಾರ್ ಹೆಬ್ರಿ
ಗೊಂಬೆ ಒಂದೇ ತರಹ ಇದ್ದರೂ ಅದರ ಬೆಲೆ ನಾನಾ ರೀತಿ ಇರುತ್ತದೆ. ಹಾಗೆ ನಾವು ಹೆಚ್ಚು ಬೆಲೆ ಬಾಳುವ ತರಹ ಇರಬೇಕು. ಬದುಕಿನಲ್ಲಿ ಧ್ಯೇಯ ಇಟ್ಟುಕೊಂಡು ಸವಾಲುಗಳನ್ನು ಸ್ವೀಕರಿಸಬೇಕು. ಆಗ ಮಾತ್ರ ಗುರಿಮುಟ್ಟಲು ಸಾಧ್ಯ. ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ನುಡಿಯಂತೆ ಓದುವಾಗಲೇ ಆದರ್ಶ ಚಿಂತನೆ ಸ್ವೀಕರಿಸಬೇಕು. ಇದರಿಂದ ಉತ್ತಮ ಪ್ರಜೆಯಾಗಲು ಸಾಧ್ಯವಾಗುತ್ತದೆ. ಜೊತೆಗೆ ಯಶಸ್ಸನ್ನು ಕೂಡ ಸಾಧಿಸಬಹುದು.
ಸ್ಮಶಾನಕ್ಕೆ ಜಾಗ ಗುರುತಿಸದಿದ್ದರೆ ಅಟ್ರಾಸಿಟಿ ಕೇಸ್: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಸ್ಮಶಾನಕ್ಕೆ ಜಾಗ ಗುರುತಿಸಬೇಕು, ಜಾಗವಿಲ್ಲದಿದ್ದರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸ್ಮಶಾನಕ್ಕೆ ಮೀಸಲಿಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಮಶಾನ ಅಭಿವೃದ್ಧಿಗೆ ಹಣವನ್ನು ಮೀಸಲಿಟ್ಟಿದೆ. ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಪರಿಹಾರ ನೀಡಲಾಗುತ್ತದೆ.
ಎಸ್ಸಿ,ಎಸ್ಪಿ, ಟಿಎಸ್ಪಿ ಯೋಜನೆಯಡಿ ಹಣ ದುರ್ಬಳಕೆ ಖಂಡಿಸಿ ಬಿಎಸ್ಪಿ ಪ್ರತಿಭಟನೆ
ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಎಸ್‌ಸಿಎಸ್ಪಿ ಮತ್ತು ಟಿಎಸ್‌ಪಿ ಕಾಯ್ದೆಯಲ್ಲಿ ರೂಪಿಸಿರುವ ಯೋಜನೆಗಳು ನೇರವಾಗಿ ಎಸ್‌ಸಿ ಎಸ್‌ಟಿಗಳಿಗೆ ತಲುಪುವಂತೆ ಮಾಡಬೇಕು. ಈ ಮೀಸಲು ಹಣವನ್ನು ಅನ್ಯ ಯೋಜನೆಗಳಿಗೆ ದುರ್ಬಳಕೆ ಮಾಡಿರುವವರ ವಿರುದ್ಧ ಸದರಿ ಕಾಯ್ದೆಯಂತೆ ಶಿಕ್ಷೆಗೆ ಗುರಿಪಡಿಸಬೇಕು.
ಅ.4ರಿಂದ ಶ್ರೀರಂಗಪಟ್ಟಣ ದಸರಾ: ಎನ್.ಚಲುವರಾಯಸ್ವಾಮಿ
ದಸರಾದಲ್ಲಿ ಕಾರ್ಯಕ್ರಮಗಳು ಜನಾಕರ್ಷಿತವಾಗಿರಲಿ ಹಾಗೂ ಯಾವುದೇ ಲೋಪವಿಲ್ಲದಂತೆ ವಿಜೃಂಭಣೆಯಿಂದ ಆಚರಿಸಬೇಕು. ವಿವಿಧ ಸಮಿತಿಗಳನ್ನು‌ ರಚಿಸಿ ಯೋಜನೆಗಳನ್ನು ಸಿದ್ಧಪಡಿಸಿ ಉತ್ತಮವಾಗಿ ಕಾರ್ಯಕ್ರಮಗಳು ಮೂಡಿ ಬರಬೇಕು. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ.
ಗ್ರಾಮೀಣ ಪ್ರದೇಶದ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ: ಶಾಸಕ ಮಧು ಜಿ.ಮಾದೇಗೌಡ
ಬ್ಯಾಂಕ್‌ಗಳು ಪ್ರಾರಂಭಿಸಬೇಕಾದರೂ ರಿಜಾರ್ಸ್ ಬ್ಯಾಂಕ್‌ನ ನಿಯಾಮಾನುಸಾರ ಮಾಡಬೇಕು. ನಗರ ಪ್ರದೇಶದಿಂದ 5 ಕಿ.ಮೀ ದೂರದಲ್ಲಿ ಬ್ಯಾಂಕ್ ಆರಂಭಿಸಬೇಕೆಂಬ ಆದೇಶದಂತೆ ಈ ಭಾಗದಲ್ಲಿ ಶಾಖೆ ಪ್ರಾರಂಭಿಸಲಾಗಿದೆ.
ಪರಿಶಿಷ್ಟರಿಗೆ ಒಳ ಮೀಸಲು ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ
ಪರಿಶಿಷ್ಟರಿಗೆ ಒಳ ಮೀಸಲಾತಿ ಜಾರಿಗಾಗಿ ಸುದೀರ್ಘ ಹೋರಾಟ ನಡೆದರೂ ರಾಜ್ಯವನ್ನಾಳಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರಗಳು ಒಳ ಮೀಸಲು ಜಾರಿಗೆ ಇಚ್ಛಾಸಕ್ತಿ ತೋರಲಿಲ್ಲ. ಇದೀಗ ಸರ್ವೋಚ್ಚ ನ್ಯಾಯಾಲಯ ಒಳ ಮೀಸಲಾತಿ ಜಾರಿಗೆ ಸಮ್ಮತಿಸಿರುವುದು ಸ್ವಾಗತಾರ್ಹ.
ಬಾಂಗ್ಲಾದೇಶದಲ್ಲಿ ಹಿಂದುಗಳ ರಕ್ಷಣೆಗಾಗಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪದಚ್ಯುತಿ ನಂತರವೂ ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಮುಂದುವರೆದಿರುವುದನ್ನು ಖಂಡಿಸಿ ಅಲ್ಲಿನ ಲಕ್ಷಾಂತರ ಹಿಂದೂಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ರಕ್ಷಣೆಯಾಗ ಬೇಕಿದೆ.
ಪ್ರತಿಭಟನೆಗೆ ಬೆಂಬಲಿಸಿ ಬೆಂಗಳೂರು ಚಲೋಗೆ ಪ್ರಾಥಮಿಕ ಶಾಲಾ ಶಿಕ್ಷಕರು
ಶಿಕ್ಷಕರ ಬೇಡಿಕೆ ಕುರಿತಂತೆ ಈ ಹಿಂದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರು ಶಾಲೆಗಳ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇವೆ.
  • < previous
  • 1
  • ...
  • 546
  • 547
  • 548
  • 549
  • 550
  • 551
  • 552
  • 553
  • 554
  • ...
  • 825
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved