ಮಂಡ್ಯದಲ್ಲಿ ಈ ಬಾರಿ ನಿಖಿಲ್ ಸ್ಪರ್ಧಿಸಬೇಕೆಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೇಳುತ್ತಿದ್ದರು. ಆದರೆ, ಎಚ್ ಡಿಕೆ ಅವರೇ ಮೈತ್ರಿ ಅಭ್ಯರ್ಥಿಯಾಗಲು ಒತ್ತಾಸೆ, ಹಾರೈಕೆ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಮಣಿದು ಕುಮಾರಣ್ಣ ನಿಮ್ಮ ಮುಂದೆ ನಿಂತಿದ್ದಾರೆ.