• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಹಕರು, ಬ್ಯಾಂಕ್‌ಗಳ ನಡುವೆ ಕೌಟುಂಬಿಕ ವಾತಾವರಣವಿರಬೇಕು: ಆನಂದ ಹೆಗಡೆ
ತಾಲೂಕಿನ ಬಂಡೀಹೊಳೆ ವಿಶ್ವೇಶ್ವರಯ್ಯ ಗ್ರಾಮೀಣ ಬ್ಯಾಂಕ್‌ನ ಗುಮಾಸ್ತರಾಗಿ ಸೇವೆಗೆ ಸೇರಿದ ಗಂಗಾಧರ ಆನಂತರ ಬ್ಯಾಂಕ್‌ನ ವ್ಯಸ್ಥಾಪಕರಾಗಿ ತಾಲೂಕಿನ ಬಂಡೀಹೊಳೆ, ಸಾರಂಗಿ, ತೆಂಡೇಕೆರೆ, ಹರಿಹರಪುರ, ಆಲೇನಹಳ್ಳಿ, ನೆರೆಯ ಚಿನಕುರುಳಿ ಮುಂತಾದ ಕಡೆ ಸಾರ್ಥಕ ಸೇವೆ ಸಲ್ಲಿಸಿ ಜನಾನುರಾಗಿ ಅಧಿಕಾರಿಯಾಗಿ ರೂಪುಗೊಂಡರು.
ಕ್ರೀಡೆಯಲ್ಲಿ ಸಾಧನೆ ಮಕ್ಕಳಿಗೆ ಭವಿಷ್ಯದಲ್ಲಿ ಉದ್ಯೋಗವಕಾಶ: ರವಿಕುಮಾರ್
ಒಲಂಪಿಕ್ಸ್ ಹಾಗೂ ಏಷಿಯನ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ಚಿನ್ನ, ಹಣ ಹಾಗೂ ಹೆಚ್ಚಿನ ಉದ್ಯೋಗಾವಕಾಶಗಳು ಲಭಿಸಿವೆ. ಹೀಗಾಗಿ ಕ್ರೀಡೆಯಲ್ಲಿ ಪಾಲ್ಗೊಂಡು ಮಕ್ಕಳು ಕ್ರೀಡಾ ಮನೋಭಾವನೆಯಿಂದ ಆಟವಾಡಬೇಕು.
ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಸಲು ಸೂಚನೆ: ಶಾಸಕ ಕೆ.ಎಂ.ಉದಯ್
ಮದ್ದೂರು ಕ್ಷೇತ್ರ ವ್ಯಾಪ್ತಿಯ ಮದ್ದೂರು ಕೆರೆ, ಸೂಳೆಕೆರೆ, ಆತಗೂರು ಹೋಬಳಿಯ ಕೆರೆಗಳು ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿ.ಸಿ.ನಾಲೆ ಕೊನೆ ಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.
ಪರಿಸರ ಉಳಿದರೆ ಮಾತ್ರ ಮನುಷ್ಯನ ನೆಮ್ಮದಿ ಬದುಕು: ಡಾ.ರಾಘವೇಂದ್ರ ಶ್ಯಾಮಲೀಲಾ
ಅತಿವೃಷ್ಟಿ, ಅನಾವೃಷ್ಟಿಗೆ ಪರಿಸರದಲ್ಲಿಯೇ ಆಗುತ್ತಿರುವ ಬದಲಾವಣೆ ಕಾರಣ. ಅರಣ್ಯ ನಾಶ ಮಾಡುತ್ತಿರುವ ಪರಿಣಾಮ ಸಕಾಲದಲ್ಲಿ ಮಳೆಯಾಗುತ್ತಿಲ್ಲ. ಮಳೆ ಬಂದರೇ ಎಲ್ಲವನ್ನು ಕೊಚ್ಚಿಕೊಂಡು ಹೋಗಿ ಜನರು ಸಂಕಷ್ಟಪಡುವಂತಾಗಿದೆ. ಶುದ್ಧ ಆಮ್ಲಜನಕವಿಲ್ಲದೇ ಕೃತಕ ಅಮ್ಲಜನಕ ಬಳಸಿಕೊಳ್ಳುವಂತಹ ಪರಿಸ್ಥಿತಿಯಲ್ಲಿ ನಾವು ಬದುಕುತ್ತಿದ್ದೇವೆ.
ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಗಳು: ಮಲ್ಲಿಕಾರ್ಜುನ್
ಗ್ರಾಮೀಣ ಪ್ರದೇಶದ ಜನತೆ ಕೃಷಿ ಪತ್ತಿನ ಸಹಕಾರ ಸಂಘಗಳು ತುಂಬ ಅನುಕೂಲವಾಗಿವೆ. ಇವುಗಳಲ್ಲಿ ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶದ ಜನರು ಆರ್ಥಿಕವಾಗಿ ಸಬಲರಾಗಬಹುದು.
ಕಾಲುವೆಗಳಿಗೆ ನೀರು ಹರಿಸಲು ವಿಫಲ ಅಧಿಕಾರಿಗಳ ವಿರುದ್ಧ ಆಕ್ರೋಶ
ಮಳವಳ್ಳಿ ತಾಲೂಕಿನ ನಾಲೆಗಳಿಗೆ ಇದುವರೆಗೂ ನೀರು ಹರಿಸಿಲ್ಲ. ಜೂನ್ ಮತ್ತು ಜುಲೈ ನಲ್ಲಿ ಭತ್ತದ ಒಟ್ಟಲು ಹಾಕುವಂತೆ ಕೃಷಿ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ಆದರೆ, ಭತ್ತದ ಬಿತ್ತನೆ ಮಾಡಲು ನೀರಾವರಿ ಇಲಾಖೆ ಅಧಿಕಾರಿಗಳು ನೀರು ಹರಿಸುತ್ತಿಲ್ಲ ಹಾಗೂ ಜನಪ್ರತಿನಿಧಿಗಳಿಗೂ ಜವಾಬ್ದಾರಿ ಇಲ್ಲ.
ಪರಿಶಿಷ್ಟ ಜಾತಿಯ ಎರಡು ಕುಟುಂಬಗಳನ್ನು ಜೀತಕ್ಕೆ ಇರಿಸಿಕೊಂಡಿದ್ದ ಪ್ರಕರಣ ಬೆಳಕಿಗೆ
2 ಕುಟುಂಬಗಳನ್ನು ಕಳೆದ 5 ವರ್ಷಗಳಿಂದ ಬಲವಂತವಾಗಿ ಜೀತಕ್ಕಿರಿಸಿಕೊಂಡು ಹೊರಗಿನ ಸಂಪರ್ಕಕ್ಕೆ ಬಿಡದೇ ಬಿಡದಿರುವ ಬಗ್ಗೆ ಗ್ರಾಮಾಭ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ (ಫೆವಾರ್ಡ್ ಮಂಡ್ಯ)ಕ್ಕೆ ಜೀತ ವಿಮುಕ್ತಿ ಸದಸ್ಯರಿಂದ ಮಾಹಿತಿ ತಿಳಿದು ಬಂದಿದೆ.
ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಸಂಬಂಧ ತಜ್ಞರೊಂದಿಗೆ ಚರ್ಚೆ
ಜಿಲ್ಲೆಯಲ್ಲಿ ಕಬ್ಬು ಮತ್ತು ತೆಂಗು ಆಧಾರಿತ ಕೈಗಾರಿಕೆ ಸ್ಥಾಪನೆ ಮಾಡುವ ಸಂಬಂದ ತಜ್ಞರೊಂದಿಗೆ ಸಿಎಫ್‌ಟಿಆರ್‌ಐನ ಪರಿಣಿತರ ಕರೆಯಿಸಿ ಚರ್ಚೆ ಮಾಡಲಾಗಿದೆ. ಜಿಲ್ಲೆಯ ಕೆ.ಆರ್.ಪೇಟೆ, ತೂಬಿನಕೆರೆ ಅಥವಾ ಸೋಮನಹಳ್ಳಿ ಸೇರಿದಂತೆ ಯಾವ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಯಾಗಬೇಕು. ಯಾವ ಕೈಗಾರಿಕೆ ಅವಶ್ಯಕತೆ ಇದೆ ಎಂಬುದರ ಬಗ್ಗೆ ಸಮಗ್ರವಾಗಿ ಚರ್ಚಿಸಿದ್ದೇವೆ.
ಹುಟ್ಟೂರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ
ಗ್ರಾಮ ದೇವತೆ ಗೋಗಾಲಮ್ಮನ ಗುಡಿಗೆ ಹೋಗಿ ದೇವಿ ದರ್ಶನ ಪಡೆದರು. ತಾವು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಕೋಟ್ಯಂತರ ರು. ಅನುದಾನ ನಿಡಿ ಜೀರ್ಣೋದ್ಧಾರಗೊಳಿಸಿದ್ದ ಗ್ರಾಮದ ಈಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಕಾಮಗಾರಿಗಳನ್ನು ವೀಕ್ಷಿಸಿದರು.
ಗುಡಿಗೆರೆ ಗ್ರಾಮದಲ್ಲಿ 2 ಗಂಡಾನೆಗಳು ಪ್ರತ್ಯಕ್ಷ
ಆನೆಗಳನ್ನು ಓಡಿಸಲು ಹುಣಸೂರಿನ ಅರಣ್ಯ ಇಲಾಖೆ ತಂಡವನ್ನು ಕರೆಸಿಕೊಂಡಿರುವ ಮದ್ದೂರು ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಬೇರೆಡೆ ಕದಲದಂತೆ 20 ಕ್ಕೂ ಹೆಚ್ಚು ಮಂದಿ ಸಿಬ್ಬಂದಿಯಿಂದ ಕಾವಲು ಇರಿಸಿದ್ದಾರೆ.
  • < previous
  • 1
  • ...
  • 552
  • 553
  • 554
  • 555
  • 556
  • 557
  • 558
  • 559
  • 560
  • ...
  • 825
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved