ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಸಂಬಂಧ ತಜ್ಞರೊಂದಿಗೆ ಚರ್ಚೆಜಿಲ್ಲೆಯಲ್ಲಿ ಕಬ್ಬು ಮತ್ತು ತೆಂಗು ಆಧಾರಿತ ಕೈಗಾರಿಕೆ ಸ್ಥಾಪನೆ ಮಾಡುವ ಸಂಬಂದ ತಜ್ಞರೊಂದಿಗೆ ಸಿಎಫ್ಟಿಆರ್ಐನ ಪರಿಣಿತರ ಕರೆಯಿಸಿ ಚರ್ಚೆ ಮಾಡಲಾಗಿದೆ. ಜಿಲ್ಲೆಯ ಕೆ.ಆರ್.ಪೇಟೆ, ತೂಬಿನಕೆರೆ ಅಥವಾ ಸೋಮನಹಳ್ಳಿ ಸೇರಿದಂತೆ ಯಾವ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಯಾಗಬೇಕು. ಯಾವ ಕೈಗಾರಿಕೆ ಅವಶ್ಯಕತೆ ಇದೆ ಎಂಬುದರ ಬಗ್ಗೆ ಸಮಗ್ರವಾಗಿ ಚರ್ಚಿಸಿದ್ದೇವೆ.