• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿವೃಷ್ಟಿಯಿಂದ ಹಾನಿ ಪ್ರದೇಶಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಭೇಟಿ, ಪರಿಶೀಲನೆ
ಕೆಆರ್‌ಎಸ್ ಜಲಾಶಯ ಭರ್ತಿಯಾಗಿ ಕಾವೇರಿ ನದಿ ಮೂಲಕ 1.70 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ನದಿ ಪಾತ್ರಗಳು ತಗ್ಗು ಪ್ರದೇಶದಲ್ಲಿನ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ತೊಂದರೆಗಳಾಗಿದ್ದ ಸ್ಥಳೀಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ವಿವಿಧ ಮಠಾಧೀಶರಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕುಟುಂಬಕ್ಕೆ ಸಾಂತ್ವನ
ಮಳವಳ್ಳಿ ತಾಲೂಕು ಪೂರಿಗಾಲಿ ಗ್ರಾಮದ ದಿ.ಪಿ.ಎಂ.ಮಲ್ಲಯ್ಯ ಸಮಾಧಿಗೆ ತುಮಕೂರಿನ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಪೂಜೆ ಸಲ್ಲಿಸಿದರೆ, ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಮನೆಗೆ ಭೇಟಿ ನೀಡಿ ದಿ.ಪಿ.ಎಂ.ಮಲ್ಲಯ್ಯ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ವಿಜೃಂಭಣೆಯಿಂದ ನಡೆದ ಶ್ರೀವೀರಭದ್ರಸ್ವಾಮಿ, ಶ್ರೀಭದ್ರಕಾಳಮ್ಮ ದಿವ್ಯ ರಥೋತ್ಸವ
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಮದ್ದೂರು ಗ್ರಾಮದ ಅಂತಾರಾಷ್ಟ್ರೀಯ ವೀರಗಾಸೆ ಕಲಾವಿದರಾದ ಮಲ್ಲೇಶ್ ಮತ್ತು ರಾಜಪ್ಪ ಹಾಗೂ ಪುಟ್ಟ ಪೋರ ಹರ್ಷನ ವೀರಗಾಸೆ ಕುಣಿತ ಅಪಾರ ಭಕ್ತರ ಮನ ಸೆಳೆಯಿತು.
ಸಿಎಂ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ: ಕುರುಬ ಸಮಾಜದ ಮುಖಂಡರ ಕಿಡಿ
ಸಿಎಂ ಸಿದ್ದರಾಮಯ್ಯರವರ 40 ವರ್ಷಗಳ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದಾರೆ. ಮೈಸೂರು ಮುಡಾ ವಿಚಾರವಾಗಿ ಕುಟಿಲ ರಾಜಕಾರಣವನ್ನು ಬಿಜೆಪಿ ಮತ್ತು ಜೆಡಿಎಸ್ ನವರು ಮಾಡುತ್ತಿದ್ದಾರೆ.
ಎಸ್.ಐ.ಹೊನ್ನಲಗೆರೆಯಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ
ಪ್ರಸ್ತುತ ಪ್ರತಿಯೊಬ್ಬರಿಗೂ ಆಸ್ತಿ-ಅಧಿಕಾರಕ್ಕಿಂತ ರೋಗ್ಯವೇ ಮುಖ್ಯ. ಜನರ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆ, ಉತ್ತಮ ಪರಿಸರ, ಪೌಷ್ಟಿಕ ಆಹಾರ, ವ್ಯಾಯಾಮ ಅತ್ಯವಶ್ಯಕ. ವೈದರ ಸಲಹೆ ಅನುಸರಿಸಿದರೆ ಅನಾರೋಗ್ಯವಂತರು ಆರೋಗ್ಯವಂತರಾಗಿ ಜೀವನ ನಡೆಸಬಹುದು.
ಹಳೇ ವೈಷಮ್ಯ ಗ್ರಾಪಂ ಸದಸ್ಯರ ಮನೆಗೆ ಕಲ್ಲು ತೂರಾಟ
ಸೋಮವಾರ ರಾತ್ರಿ 11.30ರ ಸಮಯದಲ್ಲಿ ಮನೆಯಲ್ಲಿ ಎಲ್ಲರು ಮಲಗಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಮನೆ ಬಳಿ ಆಗಮಿಸಿ ಕಿಟಿಕಿ ಗ್ಲಾಸ್‌ಗೆ ಕಲ್ಲು ತೂರಿದ್ದಾರೆ. ಇದರಿಂದ ಕಿಟಕಿಯ ಗ್ಲಾಸ್‌ಗಳು ಪುಡಿಪುಡಿಯಾಗಿದೆ. ಮನೆಒಳಗಡೆ ಮಲಗಿದ್ದ ಪುಟಾಣಿ ಮಕ್ಕಳು ಸ್ವಲ್ಪದಲ್ಲಿಯೇ ಅಪಾಯದಿಂದ ಪಾರಾಗಿದ್ದಾರೆ.
ಗಂಡಸ್ತನ, ತಾಕತ್ತಿನ ಬಗ್ಗೆ ಪ್ರಶ್ನೆ ಮಾಡಿದ್ದ ಶಾಸಕರಿಗೆ ಚುನಾವಣೆಯಲ್ಲಿ ಜನರಿಂದ ತಕ್ಕ ಉತ್ತರ
ಮಂಡ್ಯ ಜಿಲ್ಲೆಯ ಜನರು ಪ್ರಬುದ್ಧ ಮತದಾರರಾಗಿದ್ದಾರೆ. ತಮ್ಮನ್ನು ಗೌರಯುತವಾಗಿ ನಡೆಸಿಕೊಂಡ ರಾಜಕಾರಣಿಗಳನ್ನು ತಮ್ಮ ಹೆಗಲ ಮೇಲೆ ಹಾಕಿಕೊಂಡು ಮೆರೆಸುತ್ತಾರೆ. ದುರಂಕಾರದಿಂದ ಮೆರೆಯುವ ಯಾವುದೇ ರಾಜಕಾರಣಿಗಳಿಗೆ ಯಾವ ರೀತಿ ಪಾಠ ಕಲಿಸಬೇಕು ಎನ್ನುವುದು ಅವರಿಗೆ ಗೊತ್ತಿದೆ.
ಕೇಂದ್ರ ಸಚಿವ ಕುಮಾರಸ್ವಾಮಿ ಇಂದು ಪಾದಯಾತ್ರೆಯಲ್ಲಿ ಭಾಗಿ
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಮಂಡ್ಯ ನಗರಕ್ಕೆ ಆಗಮಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಚಾಲನೆ ನೀಡಲಿದ್ದಾರೆ. ನಂತರ ಪಾದಯಾತ್ರೆ ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಸಂಚರಿಸಲಿದೆ.
ರೋಟರಿ ಅನುಷ್ಠಾನವನ್ನು ಸಾರ್ಥಕ ಪಡಿಸಿಕೊಳ್ಳಿ: ರಮೇಶ ಬಂಡಿಸಿದ್ದೇಗೌಡ
ಪ್ರತಿಭಾ ಪುರಸ್ಕಾರ, ಆರೋಗ್ಯ ಶಿಬಿರ, ಪರಿಸರ ಕಾಳಜಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಕಾರದ ನೀಡಿ ಹೆಣ್ಣು ಭ್ರೂಣಹತ್ಯೆ, ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಸೇರಿದಂತೆ ಹಲವು ಸಾಮಾಜಿಕ ಪಿಡುಗುಗಳ ವಿರುದ್ಧ ಜನರಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು.
ಜಮೀನು ಅಳತೆ, ನೋಂದಣಿ ತಂತ್ರಾಂಶದಲ್ಲಿ ಲೋಪ ಖಂಡಿಸಿ ಪ್ರತಿಭಟನೆ
ಪಾಂಡವಪುರ ತಾಲೂಕಿನ ಬಿಟ್ಟನಾಯಕನಹಳ್ಳಿಯ 33/4 ರ ಸರ್ವೇ ನಂಬರಿನ 2019 ರಲ್ಲಿ ಸರ್ವೇ ಕಾರ್ಯ ಮಾಡಿರುವ ಭೂ ದಾಖಲೆ ಸಹಾಯಕ ನಿರ್ದೇಶಕರ ಕಚೇರಿ ಭೂಮಾಪಕರಾದ ಟಿ.ಆರ್.ಭಾಸ್ಕರ್ ಅವರು ನಿಯಮದಂತೆ ಸರ್ವೇ ಕೆಲಸ ಮಾಡದೆ ಲೋಪವೆಸಗಿದ್ದಾರೆ.
  • < previous
  • 1
  • ...
  • 556
  • 557
  • 558
  • 559
  • 560
  • 561
  • 562
  • 563
  • 564
  • ...
  • 827
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved