• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ತಿಳಿಸಲು ಪಾದಯಾತ್ರೆ: ಕೆ.ಎಸ್ .ನಂಜುಂಡೇಗೌಡ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಪಂಚವೇ ಒಪ್ಪಿ ವಿಶ್ವನಾಯಕ ಎಂದು ಕರೆದಿದೆ. ಆದರೆ, ಸಿಎಂ ಸಿದ್ದರಾಮಯ್ಯ ದೇಶದ ಪ್ರಧಾನಿ ಅವರಿಗೆ ಲಘುವಾಗಿ ಮಾತನಾಡುವ ಮೂಲಕ ತಮ್ಮ ವ್ಯಕ್ತಿತ್ವ ತೋರ್ಪಡಿಸಿಕೊಂಡಿದ್ದಾರೆ.
ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಚಾರವಾಗಿದೆ ಎಂದು ಆರೋಪಿಸಿದರೆ, ಇಲ್ಲ ಬರೀ 87 ಕೋಟಿ ಭ್ರಷ್ಟಚಾರವಾಗಿದೆ ಎಂಬುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಳ್ಳುತ್ತಾರೆ. ಅಲ್ಲದೇ, ಪೊಲೀಸ್ ವರ್ಗಾವಣೆ ದಂಧೆ ಸೇರಿದಂತೆ ಈ ಸರ್ಕಾರ ಸಾಕಷ್ಟು ಭ್ರಷ್ಟಚಾರದಲ್ಲಿ ಮುಳುಗಿದೆ.
ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ತಂದೆ ಮಲ್ಲಣ್ಣ ನಿಧನ
ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಂದೆ ಪಿ.ಎಲ್.ಮಲ್ಲಣ್ಣ ನಿಧನರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿನ ಪೂರಿಗಾಲಿಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ಮುಖ್ಯಮಂತ್ರಿಗಳು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮಂಡ್ಯ ಸಮೀಪ ಬೀಡುಬಿಟ್ಟ ಎರಡು ಕಾಡಾನೆಗಳು
ಶ್ರೀರಂಗಪಟ್ಟಣ ತಾಲೂಕಿನ ಹಲವು ಹಳ್ಳಿಗಳಲ್ಲಿ ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ಹಾನಿ ಮಾಡಿದ್ದವು. ಕಳೆದ ರಾತ್ರಿ ಮಂಡ್ಯ ನಗರಕ್ಕೆ ಪ್ರವೇಶ ಮಾಡಿರುವ ಆನೆಗಳು ಕಲ್ಲಹಳ್ಳಿ ವಿವಿ ನಗರ ಭಾಗದಲ್ಲಿ ಅಡ್ಡಾಡಿದ್ದವು, ನಾಯಿ ಬೊಗಳುತ್ತಿರುವುದನ್ನು ಕಂಡ ಸ್ಥಳೀಯರು ನೋಡಲಾಗಿ ಆನೆಗಳು ಸಂಚರಿಸುತ್ತಿರುವುದನ್ನು ನೋಡಿದ್ದರು.
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದರೆ ಆ.15ರ ಬಳಿಕ ಪ್ರತಿಭಟನೆ: ಎಚ್.ಎನ್.ಮಂಜುನಾಥ್ ಎಚ್ಚರಿಕೆ
ಪಾಂಡವಪುರ ಪಟ್ಟಣದ ಪುರಸಭೆ ಮತ್ತು ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಮಧ್ಯವರ್ತಿಗಳಿಲ್ಲದೆ ರೈತರ ಕೆಲಸ ಕಾರ್ಯಗಳು ಆಗುತ್ತಿಲ್ಲ. ಹಣ ಕೊಡದಿದ್ದರೆ ನೆಪ ಹೇಳುವ ಅಧಿಕಾರಿಗಳು ಕಡತಗಳನ್ನು ಮುಂದಿನ ಟೇಬಲ್‌ಗೆ ಸಾಗಿಸುವುದಿಲ್ಲ. ಪ್ರತಿ ಕೆಲಸಕ್ಕೂ ರೈತರು ಇಂತಿಷ್ಟು ಹಣ ಕೊಡಲೇಬೇಕೆಂಬ ಅಲಿಖಿತ ನಿಯಮ ಸರ್ಕಾರಿ ಕಚೇರಿಗಳಲ್ಲಿ ಜಾರಿಯಲ್ಲಿದೆ.
ವಿಸಿ ನಾಲೆಗಳಿಗೆನಿರಂತರವಾಗಿ ನೀರು ಹರಿಸಿ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
ಕನ್ನಂಬಾಡಿ ಅಣೆಕಟ್ಟೆಯಲ್ಲಿ ನೀರು ತುಂಬಿದ್ದರೂ ಸಹ ಕೆರೆ ಕಟ್ಟೆಗಳಲ್ಲಿ ಮತ್ತು ನಾಲೆಗಳಲ್ಲಿ ನೀರು ಮಾತ್ರ ಬರುತ್ತಿಲ್ಲ. ಜುಲೈ 10ರಿಂದ ನಾಲೆಗಳಿಗೆ ನೀರು ಬಿಟ್ಟಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆಯೇ ಹೊರತು ಕೊನೆ ಭಾಗದ ನಾಲೆಗಳಿಗೆ ನೀರು ಮಾತ್ರ ತಲುಪುತ್ತಿಲ್ಲ.
ಆಡಳಿತ ಪಕ್ಷದವರ ಪಲಾಯನವಾದ: ನಿಖಿಲ್ ಕುಮಾರಸ್ವಾಮಿ
ವಾಲ್ಮೀಕಿ ನಿಗಮದಲ್ಲಿ ಜನಾಂಗದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ೧೮೭ ಕೋಟಿ ರು. ದುರ್ಬಳಕೆ ಮಾಡಿಕೊಂಡಿರುವ ಆರೋಪವಿದ್ದು, ಅದರಲ್ಲಿ ೮೯ ಕೋಟಿ ರು. ದುರುಪಯೋಗವಾಗಿರುವುದನ್ನು ಸ್ವತಃ ಮುಖ್ಯಮಂತ್ರಿಗಳೇ ವಿಧಾನ ಮಂಡಲದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿ ಬ್ಯಾಂಕ್ ಮೂಲಕ ಅಕ್ರಮವಾಗಿ ಹಣ ಹರಿದುಹೋಗಿದೆ.
ಇಂದು ಮಹಾಲಕ್ಷ್ಮಿ ಯದುಗಿರಿನಾಯಕಿ ಅಮ್ಮನವರ ವರ್ಧಂತ್ಯುತ್ಸವ
ವರ್ಧಂತಿಯಂದು ವೇದ ನಾದ ದಿವ್ಯಪ್ರಬಂಧ ಪಾರಾಯಣಗಳ ವಿಶೇಷದೊಂದಿಗೆ ಕಲ್ಯಾಣನಾಯಕಿ ಅಮ್ಮನವರಿಗೆ ಬೆಳಗ್ಗೆ ಶೇಷವಾಹನೋತ್ಸವ, ರಾತ್ರಿ ಚೆಲುವನಾರಾಯಣಸ್ವಾಮಿಯವರೊಂದಿಗೆ ಬಂಗಾರದ ಪುಷ್ಪಪಲ್ಲಕ್ಕಿ ಉತ್ಸವ ನಡೆಯಲಿದೆ.
ಕಟ್ಟು ನೀರು ಪದ್ಧತಿ ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರ ನಿರಂತರವಾಗಿ ರೈತ ವಿರೋಧಿ ಕೆಲಸ ಮಾಡುತ್ತಲೇ ಬಂದಿದೆ. ಜನ ಬರಗಾಲ ಮತ್ತು ಅತಿವೃಷ್ಟಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ನೆರವಿಗೆ ಬಾರದೇ ಮೌನವಹಿಸಿದೆ. ದಲಿತ ಹಾಗೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ.
ಕೊನೆಯ ಭಾಗಕ್ಕೆ ತಲುಪದ ನೀರು: ರೈತರ ಆಕ್ರೋಶ
ನಮ್ಮ ರೈತರು ಕಳೆದ ಎರಡು ವರ್ಷದಿಂದ ಭೀಕರ ಬರ ಪರಿಸ್ಥಿತಿ ಎದುರಿಸಿದ ಪರಿಣಾಮ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಬರದಿಂದ ತತ್ತರಿಸಿದ್ದ ಜಿಲ್ಲೆಯ ಜನರಿಗೆ ಅಣೆಕಟ್ಟೆಯಲ್ಲಿ ನೀರು ಸಂಪೂರ್ಣ ಭರ್ತಿಯಾಗಿರುವುದು ಸಂತಸ ತಂದಿದೆ. ಜಲಾಶಯ ಭರ್ತಿಯಾಗಿದ್ದರೂ ಸಹ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲು ಮುಂದಾಗಿರುವುದು ಸರಿಯಲ್ಲ.
  • < previous
  • 1
  • ...
  • 557
  • 558
  • 559
  • 560
  • 561
  • 562
  • 563
  • 564
  • 565
  • ...
  • 827
  • next >
Top Stories
ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved