• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಣ್ಣೂರು ಕೃಷಿ ಸಹಕಾರ ಸಂಘಕ್ಕೆ 10.34 ಲಕ್ಷ ರು. ನಿವ್ವಳ ಲಾಭ: ಡಿ.ಪ್ರಸನ್ನ
ಕಳೆದ 10 ವರ್ಷಗಳ ಹಿಂದೆ ಸಂಘವು ಒಂದು ಕೋಟಿಗೂ ಅಧಿಕ ನಷ್ಟದಲ್ಲಿತ್ತು. ಗ್ರಾಮಸ್ಥರಿಂದ ಸಂಘಕ್ಕೆ ಆಯ್ಕೆಗೊಂಡ ನಿರ್ದೇಶಕರ ಸಹಕಾರದಿಂದ ಕಳೆದ ಮೂರ್ನಾಲ್ಕು ವರ್ಷದಿಂದ ನಷ್ಟವನ್ನು ತುಂಬಿ ಲಾಭ ಗಳಿಸುವತ್ತ ಹೆಜ್ಜೆ ಹಾಕಿದೆ.
ಭಾರತೀನಗರ ರೋಟರಿ ಸಂಸ್ಥೆಯಿಂದ ಗರ್ಭಿಣಿ ಮತ್ತು ಶಿಶು ಆರೋಗ್ಯ ಕಾರ್ಯಕ್ರಮ
ಗರ್ಭಾವಸ್ಥೆಯು ಮಹಿಳೆಯ ಜೀವನದಲ್ಲಿ ಅತ್ಯಂತ ಸಂತೋಷದಾಯಕ ಹಂತದಲ್ಲಿ ಒಂದಾಗಿದೆ. ಮಗುವಿನ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಗರ್ಭಾವಸ್ಥೆಯಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರ ಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ.
ಮೈಸೂರು ಮುಡಾ, ವಾಲ್ಮೀಕಿ ನಿಗಮದ ಹಗರಣ ಸಿಎಂ ಸಿದ್ದರಾಮಯ್ಯ ಪ್ರಮುಖ ಆರೋಪಿ: ಬಿ.ವೈ.ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿ ಆ ಸಮುದಾಯಕ್ಕೆ ದ್ರೋಹ ಮಾಡಿದೆ. ನಿಗಮದ ಹಗರಣದ ಆರೋಪಿಗಳ ಹೆಸರನ್ನು ಎಸ್ಐಟಿ ತನಿಖೆಯಲ್ಲಿ ಕೈಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣದ ಪ್ರಮುಖ ಆರೋಪಿಯಾಗಿದ್ದಾರೆ.
ಸಕ್ಕರೆ ನಾಡಿನಲ್ಲಿ ಮೈತ್ರಿ ಪಡೆಯಿಂದ ಮೈಸೂರು ಚಲೋ ಪಾದಯಾತ್ರೆ
ರುದ್ರಾಕ್ಷಿ ಪುರ ಗೇಟ್, ಸೋಮನಹಳ್ಳಿ ಗ್ರಾಮಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಕಾರ್ಯಕರ್ತರು ಪಕ್ಷ ನಾಯಕರು ಮತ್ತು ಪಾದಯಾತ್ರೆಯಲ್ಲಿ ಆಗಮಿಸಿದ ಮೈತ್ರಿ ಕಾರ್ಯಕರ್ತರಿಗೆ ಪುಷ್ಪವೃಷ್ಠಿಗರೆದು ಸ್ವಾಗತಿಸಿದರು. ಅಲ್ಲಲ್ಲಿ ಬೃಹತ್ ಗಾತ್ರದ ಹೂವು, ಹಣ್ಣಿನ ಹಾರ ಹಾಕಿ ಮೆಚ್ಚಿನ ನಾಯಕರನ್ನು ಅಭಿನಂದಿಸಿದರು.
ನಿಡಘಟ್ಟ ಬಳಿ ಮೈಸೂರು ಚಲೋ ಬೃಹತ್ ಪಾದಯಾತ್ರೆಗೆ ಚಾಲನೆ
ಬೆಂಗಳೂರು -ಮೈಸೂರು ಹಳೆ ಹೆದ್ದಾರಿ ಮೂಲಕ ನಡೆದು ಬಂದ ಪಾದಯಾತ್ರಿಗಳಿಗೆ ಸ್ಥಳೀಯ ಮೈತ್ರಿ ಕಾರ್ಯಕರ್ತರು ಅಲ್ಲಲ್ಲಿ ಅರವಟ್ಟಿಗಳನ್ನು ತೆರೆದು ಬಾಯಾರಿಕೆ ನೀಗಿಸಲು ನೀರು, ಕಲ್ಲಂಗಡಿ ಹಣ್ಣು ಮತ್ತು ಸೌತೆಕಾಯಿ ಹಾಗೂ ಕಾಫಿ, ಟೀ ನೀಡಿ ಉಪಚರಿಸಿದರು.
ಶ್ರೀಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆವಿಕೆ ಪ್ರಾರಂಭ
ಕಾರ್ಖಾನೆ ವ್ಯಾಪ್ತಿ 13 ತಿಂಗಳು ತುಂಬಿದ ಸುಮಾರು 5 ರಿಂದ 6 ಲಕ್ಷ ಟನ್ ಕಟಾವಿಗೆ ಬಂದ ಕಬ್ಬಿನ ಫಸಲಿದೆ. ಕಳೆದ ವರ್ಷ ಕಾರ್ಖಾನೆ 9.25 ಲಕ್ಷ ಟನ್ ಕಬ್ಬು ನುರಿವಿಕೆ ಕಂಡಿದ್ದು, ಈ ಬಾರಿ ನೀರಿನ ಕೊರತೆಯಿಂದ ಐದಾರು ಲಕ್ಷ ಟನ್ ಕಬ್ಬನ್ನು 4 ತಿಂಗಳಲ್ಲಿ ಅರೆದು ಮುಗಿಸಲಾಗುತ್ತದೆ.
ಡೆಂಘೀ ಪ್ರಕರಣ ತಡೆಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸಿ: ಡೀಸಿ ಡಾ.ಕುಮಾರ
ಜುಲೈನಲ್ಲಿ ಒಟ್ಟು 395 ಪ್ರಕರಣ ದಾಖಲಾಗಿವೆ. ಮಂಡ್ಯ ನಗರ - 75, ಮಂಡ್ಯ ಗ್ರಾಮಾಂತರ - 147, ಮದ್ದೂರು - 61, ಮಳವಳ್ಳಿ - 24, ಪಾಂಡವಪುರ- 19, ಶ್ರೀರಂಗಪಟ್ಟಣ - 34, ಕೆ ಆರ್ ಪೇಟೆ - 14, ನಾಗಮಂಗಲ - 21 ಪ್ರಕರಣಗಳು ದಾಖಲಾಗಿವೆ.
ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿಳಿಸಿದರೂ 25 ದಿನವಾದರೂ ಮದ್ದೂರು ಕೊನೆಯ ಭಾಗಕ್ಕೆ ನೀರಿಲ್ಲ: ಶಾಸಕ ಮಧು ಮಾದೇಗೌಡ

ಕೆಆರ್‌ಎಸ್‌ನಿಂದ ಮೊದಲು ಕೊನೆ ಭಾಗಕ್ಕೇ ಪೊಲೀಸರ ರಕ್ಷಣೆಯೊಂದಿಗೆ ನೀರು ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿಳಿಸಿದ್ದರು. ಆದರೂ ಸಹ ಕೊನೆ ಭಾಗಕ್ಕೆ 25 ದಿನಗಳು ಕಳೆದರು ನೀರು ಬಂದಿಲ್ಲ.  

ಮಂಡ್ಯ ಜಿಲ್ಲಾ ಗಡಿಭಾಗಕ್ಕೆ ಆಗಮಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಿಜೆಪಿ - ಜೆಡಿಎಸ್‌ ಪಾದಯಾತ್ರೆ
ನಿಡಘಟ್ಟದ ಸುಮಿತ್ರ ದೇವಿ ಕಲ್ಯಾಣ ಮಂಟಪಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತಾಲೂಕು ಬಿಜೆಪಿ ಮಹಿಳಾ ಘಟಕದಿಂದ ಬೆಲ್ಲದ ಆರತಿ ಮಾಡಿ ಹಣೆಗೆ ತಿಲಕವಿಟ್ಟು ಗೌರವಿಸಲಾಯಿತು.
ಕಿಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪೇದೆಗಳಿಗೆ ಸೀಮಂತ ಶಾಸ್ತ್ರ
ತವರು ಮನೆ ಪ್ರೀತಿಯಂತೆ ಶಾಸ್ತ್ರೋಕ್ತವಾಗಿ ಸಿಬ್ಬಂದಿಗೆ ಸೀಮಂತ ಶಾಸ್ತ್ರ ಮಾಡಲಾಗುತ್ತಿದೆ. ನಮ್ಮ ಸಿಬ್ಬಂದಿಗೆ ಮನೆ ವಾತಾವರಣ ಕಲ್ಪಿಸಿ ಎಲ್ಲರೂ ಪ್ರೀತಿಯಿಂದ ಮಡಿಲು ತುಂಬುವ ಶಾಸ್ತ್ರ ಮಾಡಿದ್ದಾರೆ. ನಮ್ಮ ಸಿಬ್ಬಂದಿಯಂತೆ ಉತ್ತಮ ಸಾಮಾಜಿಕ ಸೇವೆ ಸಲ್ಲಿಸುವ ಆರೋಗ್ಯಕರ ಮಕ್ಕಳು ಹುಟ್ಟಲಿ.
  • < previous
  • 1
  • ...
  • 558
  • 559
  • 560
  • 561
  • 562
  • 563
  • 564
  • 565
  • 566
  • ...
  • 827
  • next >
Top Stories
ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved