• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಮನ ಅಮಾವಾಸ್ಯೆ ನಿಮಿತ್ತ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ
ಮಂಡ್ಯ ನಗರದ ಶ್ರೀ ಕಾಂಳಿಕಾಂಬ ದೇವಸ್ಥಾನದಲ್ಲಿ ಬೆಳಗಿನಿಂದಲೇ ವಿಶೇಷ ಧಾರ್ಮಿಕ ಪೂಜಾ ವಿ ವಿಧಾನಗಳು ನಡೆದವು. ಸಹಸ್ರಾರು ಮಂದಿ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ದೇವಸ್ಥಾನ ಟ್ರಸ್ಟ್‌ನವರು ಭಕ್ತಾದಿಗಳಿಗಾಗಿ ಪ್ರಸಾದ ವ್ಯವಸ್ಥೆಯನ್ನೂ ಮಾಡಿದ್ದರು.
ಕಾವೇರಿ ನದಿ ಪ್ರವಾಹ ಇಳಿಮುಖ : ಇಂದಿನಿಂದ ಮುತ್ತತ್ತಿಗೆ ಪ್ರವೇಶ ಮುಕ್ತ -ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ
ಶ್ರಾವಣ ಮಾಸ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಹೆಚ್ಚು ಭಕ್ತರು ಮುತ್ತತ್ತಿರಾಯನ ದರ್ಶನಕ್ಕೆ ಬರುತ್ತಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಆಗಸ್ಟ್ 6ರಿಂದ ಮುತ್ತತ್ತಿ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರವಾಸಿಗರು ಕಾವೇರಿ ನದಿ ಬಳಿ ತೆರಳಿ ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಕಳಂಕ ರಹಿತ ರಾಜಕಾರಣಿ: ಮಾಜಿ ಶಾಸಕ ಕೆಬಿಸಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಪಾದಯಾತ್ರೆ ನಡೆಸುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಪಪ್ರಚಾರ ನಡೆಸಲು ಮುಂದಾಗಿವೆ. ಇವರ ಕುತಂತ್ರದ ಬಗ್ಗೆ ನಾಡಿನ ಜನತೆಗೆ ನಾವು ತಿಳಿಸಬೇಕು. ಅದಕ್ಕಾಗಿ ಪಾದಯಾತ್ರೆ ಪ್ರತಿಯಾಗಿ ಜನಾಂದೋಲನ ಸಮಾವೇಶಗಳನ್ನು ಆ.5 ಮದ್ದೂರು, ಆ.6 ಮಂಡ್ಯದಲ್ಲಿ ಸಮಾವೇಶ ನಡೆಸಲಾಗುತ್ತಿದೆ.
ಫೆಬ್ರವರಿವರೆಗೂ ನೀರು ಕೊಡಲು ತೊಂದರೆ ಇಲ್ಲ: ಶಾಸಕ ಪಿ.ರವಿಕುಮಾರ್
ಕಟ್ಟು ನೀರು ಪದ್ಧತಿ ಪ್ರಕಾರ ನೀರು ಹರಿಸಲಾಗುವುದು ಎಂದು ಪ್ರಕಟಣೆ ಕೊಟ್ಟಿರುವ ಅಧಿಕಾರಿಯನ್ನು ತಕ್ಷಣ ಅಮಾನತ್ತು ಮಾಡಿ ಎಂದು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೂ ಮಾತನಾಡಿದ್ದೇವೆ. ವಿಸಿ ನಾಲಾ ವಿಭಾಗದ ಕೊನೆ ಭಾಗಕ್ಕೆ ನೀರು ಹರಿಸುವುದು ನಮ್ಮ ಪ್ರಥಮ ಆದ್ಯತೆ.
ಶಿಂಷಾ ಸಹಕಾರ ಬ್ಯಾಂಕಿನ ಪರವಾನಗಿ ರದ್ದು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಮದ್ದೂರು ಪಟ್ಟಣದ ಶಿಂಷಾ ಸಹಕಾರ ಬ್ಯಾಂಕ್‌ನ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆರ್‌ಬಿಐ ಕಳೆದ ಜು.5 ರಿಂದ ಬ್ಯಾಂಕಿಂಗ್ ವ್ಯವಹಾರ ನಿಲ್ಲಿಸುವಂತೆ ಆದೇಶ ನೀಡಿ ಪರವಾನಗಿ ರದ್ದುಪಡಿಸಿ ಆದೇಶ ಹೊರಡಿಸಿತ್ತು.
ಆಗಸ್ಟ್ 6ರಂದು ಮಂಡ್ಯ ಜಿಲ್ಲಾ ಮಟ್ಟದ ಜನಾಂದೋಲನ ಕಾರ್ಯಕ್ರಮ: ಪಿ.ಎಂ.ನರೇಂದ್ರಸ್ವಾಮಿ
ಬಹುಮತ ಕಳೆದುಕೊಂಡ ಬಿಜೆಪಿ-ಜೆಡಿಎಸ್ ಯಾವುದೇ ಆರೋಪಗಳಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪಾದಯಾತ್ರೆ ನಡೆಸುತ್ತಿವೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದಲ್ಲಿರುವ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಹೊರಟ್ಟಿದ್ದಾರೆ. ಇದು ಸಾಧ್ಯವಿಲ್ಲ.
ಕಾಡಾನೆಗಳ ದಾಳಿಗೆ ರೈತರ ಬೆಳೆ ನಾಶ, ಅಪಾರ ನಷ್ಟ
ಮೊತ್ತಹಳ್ಳಿಯ ಕುಮಾರ್ ಅವರಿಗೆ ಸೇರಿದ 30 ಗುಂಟೆ ಬೀನ್ಸ್, ಸುನೀಲ್ ಅವರಿಗೆ ಸೇರಿದ ಒಂದುವರೆ ಎಕರೆ ಬಾಳೆ ತೋಟ, ಪ್ರದೀಪ್ ಅವರಿಗೆ ಸೇರಿದ 30 ಗುಂಟೆ ಟಮೋಟಾ, ಕಟ್ಟೆ ಸಿದ್ದ ಅವರಿಗೆ ಸೇರಿದ 20 ಗುಂಟೆ ಕಬ್ಬು, ಕುಮಾರ್ ಅವರಿಗೆ ಸೇರಿದ ಹಾಗಲಕಾಯಿ ಮಡಿಯನ್ನು ತುಳಿದು ನಾಶ ಮಾಡಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳ ದ್ವೇಷ: ಸಿ.ಡಿ.ಗಂಗಾಧರ್
ಮಂಡ್ಯದಲ್ಲಿ ಆ.6ರಂದು ಜನಾಂದೋಲನ ಸಮಾವೇಶವನ್ನು ನಗರದ ಗಿರಿಜ ಚಿತ್ರಮಂದಿರದ ಎದುರು ಹಮ್ಮಿಕೊಳ್ಳಲಾಗಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ ಪಕ್ಷ 3-4 ಸಾವಿರ ಮಂದಿ ಕಾಂಗ್ರೆಸ್-ರೈತಸಂಘದ ಕಾರ್‍ಯಕರ್ತರು ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು.
ಮದ್ದೂರಿನಲ್ಲಿ ಇಂದು ಕಾಂಗ್ರೆಸ್ ಬೃಹತ್ ಜನಾಂದೋಲನಾ ಸಮಾವೇಶ: ಕೆ.ಎಂ.ಉದಯ್
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ, ಎನ್.ಡಿ.ಎ ಮೈತ್ರಿ ಕೂಟದ ಅಪಪ್ರಚಾರ, ರಾಜ್ಯ ಸರ್ಕಾರ ಸಿಎಂ ಹಾಗೂ ಡಿಸಿಎಂ ವಿರುದ್ಧ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಜನಾಂದೋಲನ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ರೀತಿಯಲ್ಲೂ ಲೋಪವಾಗದಂತೆ ನೋಡಿಕೊಳ್ಳಬೇಕು.
ಆರತಿ ಉಕ್ಕಡ ಶ್ರೀಅಹಲ್ಯಾದೇವಿಗೆ ಲಕ್ಷಾಂತರ ಭಕ್ತರ ಪೂಜೆ
ದೇವಿ ದರ್ಶನಕ್ಕೆ ಮಂಡ್ಯ , ಮೈಸೂರು, ಬೆಂಗಳೂರು ಮಾತ್ರವಲ್ಲದೆ ರಾಜ್ಯ ಹಾಗೂ ಹೊರ ರಾಜ್ಯದಿಂದ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ದೇವಾಲಯದ ಮುಂದೆ ಸಾಲಗಟ್ಟೆ ನಿಂತು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ವತಿಯಿಂದ ಬಿಸಿಲು ಹಾಗೂ ಮಳೆಯಿಂದ ಭಕ್ತರಿಗೆ ತೊಂದರೆ ಆಗದಂತೆ ಶಾಮಿಯಾನ ವ್ಯವಸ್ಥೆ ಮಾಡಲಾಗಿತ್ತು.
  • < previous
  • 1
  • ...
  • 560
  • 561
  • 562
  • 563
  • 564
  • 565
  • 566
  • 567
  • 568
  • ...
  • 827
  • next >
Top Stories
ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ
ಬುರುಡೆ ಪ್ರಕರಣದ ತನಿಖೆ ಎನ್‌ಐಎ ವಹಿಸಲು ಅಮಿತ್‌ ಶಾಗೆ ಸ್ವಾಮೀಜಿ ನಿಯೋಗ ಮನವಿ
ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿ 60 ಕೇಸ್‌ಗಳು ವಾಪಸ್‌ - ಕಾಂಗ್ರೆಸ್ಸಿಗರ ವಿರುದ್ಧದ 15 ಕೇಸುಗಳೂ ಹಿಂತೆಗೆತ
ಸ್ಥಳೀಯ ಚುನಾವಣೆಗೆ ಇವಿಎಂ ಬದಲಾಗಿ ಬ್ಯಾಲೆಟ್‌ : ಸಂಪುಟ
ವಿಚಾರಣೆ ವೇಳೆ ಪಶ್ಚಾತ್ತಾಪದಿಂದ ಚಿನ್ನಯ್ಯ ಕಣ್ಣೀರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved