• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ದುರಾಡಳಿತ ಖಂಡಿಸಿ ಮಂಡ್ಯದಲ್ಲಿ 5ರಿಂದ ಮೈತ್ರಿ ಮುಖಂಡರಿಂದ ಪಾದಯಾತ್ರೆ
ಮೈಸೂರು ಚಲೋ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಂದು ಜಿಲ್ಲೆಯಲ್ಲಿಯೂ ಒಂದೊಂದು ಮೋರ್ಚಾಕ್ಕೆ ಜವಾಬ್ದಾರಿ ನೀಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ರೈತ ಮೋರ್ಚಾಕ್ಕೆ ಜವಾಬ್ದಾರಿ ನೀಡಿದ್ದಾರೆ. ಮಂಡ್ಯದ ಶಶಿಕಿರಣ ಕಾನ್ಷೇಷನ್ ಹಾಲ್‌ನಿಂದ ಇಂಡುವಾಲು ಗ್ರಾಮದವರೆಗೆ ಪಾದಯಾತ್ರೆಯಲ್ಲಿ 25,000ಕ್ಕೂ ಹೆಚ್ಚು ಕಾರ್ಯಕರ್ತರು ಆ.7 ರಂದು ಭಾಗವಹಿಸಲಿದ್ದಾರೆ. ರೈತರು, ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಬೇಕು.
ನಾಡಪ್ರಭು ಕೆಂಪೇಗೌಡ ಜಯಂತಿ ನಿಮಿತ್ತ ಆರೋಗ್ಯ ಉಚಿತ ತಪಾಸಣೆ ಶಿಬಿರ
ಪ್ರತಿನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿಗೆ ಆರೋಗ್ಯ ಶಿಬಿರಗಳು ಅತ್ಯವಶ್ಯವಾಗಿದೆ. ಪ್ರತಿಯೊಬ್ಬರು ಶಿಬಿರದಲ್ಲಿ ಪಾಲ್ಗೊಂಡು ಪರೀಕ್ಷೆ ಮಾಡಿಸಿಕೊಳ್ಳುವುದರ ಮೂಲಕ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು.
ಜನರ ಕಲ್ಯಾಣಕ್ಕೆ ಜೀವನವನ್ನೇ ಮುಡುಪಿಟ್ಟ ನಾಲ್ವಡಿ: ತಗ್ಗಹಳ್ಳಿ ವೆಂಕಟೇಶ್
ದೇವದಾಸಿ ಪದ್ಧತಿ ನಿಷೇಧ, ಬಸವಿ ಪದ್ಧತಿ ರದ್ಧತಿ, ಗೆಜ್ಜೆಪೂಜೆ ಪದ್ಧತಿ ಸಂಪೂರ್ಣ ನಿರ್ಮೂಲನೆ, ವೇಶ್ಯಾವೃತ್ತಿ ತಡೆಗಟ್ಟುವ ಕಾಯಿದೆ ಜಾರಿ, ವಿಧವೆಯರಿಗೆ ಮರು ವಿವಾಹ ಕಾಯಿದೆ, ಮಹಿಳೆಯರಿಗೆ ಕಡ್ಡಾಯ ಶಿಕ್ಷಣ, ಮಹಿಳೆಯರಿಗೆ ಮತದಾನದ ಹಕ್ಕು ಹೀಗೆ ಹತ್ತಾರು ಕಾರ್ಯಕ್ರಮಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ್ದಾರೆ. ಹೀಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪ್ರಾತಃಸ್ಮರಣೀಯರು.
ಹೇಮಾವತಿ ಎಡದಂಡೆ ನಾಲೆಯ ೫೪ನೇ ವಿತರಣಾ ನಾಲೆ ಆಧುನೀಕರಣಕ್ಕೆ ಅಡ್ಡಿ: ಪ್ರತಿಭಟನೆ
ಹಲವು ದಶಕಗಳಿಂದ ನಾಲೆ ಅಧುನೀಕರಣಗೊಳ್ಳದೆ ವಿತರಣಾ ನಾಲೆಯಲ್ಲಿ ನೀರು ಸರಾಗವಾಗಿ ಹರಿಯುತ್ತಿರಲಿಲ್ಲ. ಇದರ ಪರಿಣಾಮ ನಾಲೆಯ ಅಚ್ಚುಕಟ್ಟು ಭಾಗದ ತೇಗನಹಳ್ಳಿ, ಅಣ್ಣೆಚಾಕನಹಳ್ಳಿ, ಕುಂದೂರು, ಕೋಮನಹಳ್ಳಿ, ಮಾಕವಳ್ಳಿ, ಹಿರಿಕಳಲೆ, ಲಿಂಗಾಪುರ, ಪುರ, ಗಾಂಧೀನಗರ, ಕಾಡುಮೆಣಸ, ಗಂಗನಹಳ್ಳಿ, ಹೆಗ್ಗಡಹಳ್ಳಿ, ಸಾಧುಗೋನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ ೫೧೭೫ ಎಕರೆ ಪ್ರದೇಶದ ಭೂಮಿಗೆ ನೀರು ಹರಿಯುತ್ತಿರಲಿಲ್ಲ ಎಂದಿದ್ದಾರೆ.
ಸಂತೇಮಾಳ ಸ್ಥಳ, ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಧರಣಿ
ರಸ್ತೆ ಅಭಿವೃದ್ಧಿಯಾಗಿದೆ ಎಂದು ನಮ್ಮ ಭಾಗದ ರಸ್ತೆಯ ಹಣವನ್ನು ಗುತ್ತಿಗೆದಾರ ತೆಗೆದುಕೊಂಡಿದ್ದಾನೆ, ಒಂದು ಭಾಗದ ರಸ್ತೆ ಕಡೆಯವರು ಒತ್ತುವರಿಯಾಗಿದೆ ಎಂದರೆ ಮತ್ತೊಂದು ಬದಿಯ ಜನರು ಒತ್ತುವರಿಯಾಗಿಲ್ಲ ಎನ್ನುತ್ತಾರೆ, ಇದನ್ನು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ನಿಜವಾಗಲೂ ರಸ್ತೆ ಒತ್ತುವರಿಯಾಗಿದ್ದರೆ ಅವರಿಗೆ ಪರಿಹಾರ ನೀಡಬೇಕು.
ಶಿಕ್ಷಕರು ರಾಜಕೀಯದಿಂದ ದೂರ ಉಳಿಯಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಸಹಕಾರದಿಂದ ಮಳವಳ್ಳಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಹಿನ್ನೆಲೆಯಲ್ಲಿ ಪ್ರತಿಯೊಂದು ಮನೆಯಲ್ಲಿಯೂ ಶಿಕ್ಷಣವಂತರನ್ನು ಕಾಣುವ ಜೊತೆಗೆ ದೊಡ್ಡ ಹುದ್ದೆಗಳನ್ನು ಹೊಂದಿದ್ದರು. ಆದರೆ, ಇತ್ತಿಚಿನ ದಿನಗಳಲ್ಲಿ ತಾಲೂಕಿನಲ್ಲಿ ಉನ್ನತ ಶಿಕ್ಷಣ ಪಡೆದವರ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಲಯನ್ಸ್ ಸಂಸ್ಥೆ ವಿಶ್ವದ 28 ದೇಶಗಳಲ್ಲಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿದೆ: ಕೆ.ಎಲ್.ರಾಜಶೇಖರ್
ಮನುಕುಲದ ಸೇವೆಯೇ ತನ್ನ ಉದ್ದೇಶ ಎಂದು ಕಾರ್ಯಯೋನ್ಮುಖವಾಗಿರುವ ಲಯನ್ಸ್ ಸಂಸ್ಥೆ ಸೇವೆ ಮಾಡುವುದರಲ್ಲಿ ಮಾದರಿಯಾಗಿದೆ. ಸಂಸ್ಥೆ ಸಮಾಜಮುಖಿಯಾಗಿ ಮಾನವೀಯ ನೆಲಗಟ್ಟಿನ ಮೇಲೆ ಕೆಲಸ ಮಾಡುತ್ತಿದೆ. ನಾವುಗಳು ಸಂಪಾದಿಸಿದ ಹಣದಲ್ಲಿ ಅಲ್ಪ ಹಣವನ್ನು ಸಮಾಜ ಸೇವೆಗೆ ಮೀಸಲಿಡಿಸಿದೆ.
ವಿದ್ಯಾರ್ಥಿಗಳು ಏಕಾಗ್ರತೆಯಿಂದ ಗುರಿ ಸಾಧನೆ ಮಾಡಬೇಕು: ಡಾ.ಜೆ.ಎನ್.ರಾಮಕೃಷ್ಣೇಗೌಡ
ವಿದ್ಯೆಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಆದ್ದರಿಂದ ವಿದ್ಯಾರ್ಥಿಗಳು ಇಷ್ಟಪಟ್ಟು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡುವ ಮೂಲಕ ತಮ್ಮ ತಂದೆ ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಕೀರ್ತಿ ತರಬೇಕು.
ಕಾರ್ಕಹಳ್ಳಿ ಹೊರ ವಲಯದ ಜಮೀನಿನಲ್ಲಿ 2 ಕಾಡಾನೆಗಳು ಪ್ರತ್ಯಕ್ಷ..!
ಕಬ್ಬಿನ ಗದ್ದೆ ಮಧ್ಯಭಾಗದಲ್ಲಿ ಆನೆಗಳನ್ನು ಹೊರ ಬಾರದ ಕಾರಣ ಮದ್ದುಗಳನ್ನು ಸಿಡಿಸುವ ಮೂಲಕ ಆನೆಗಳನ್ನು ಓಡಿಸಲು ಮುಂದಾದರು. ರಾತ್ರಿ ವೇಳೆಗೆ ಕಾಡಾನೆಗಳನ್ನು ಕಾಡಿನತ್ತ ಓಡಿಸುವ ಪ್ರಯತ್ನ ನಡೆಯುತ್ತಾದರೂ ಕಾಡಾನೆಗಳು ಕಾಡಿನತ್ತ ತೆರಳದೆ ಮದ್ದೂರು ಮಳವಳ್ಳಿ ಮುಖ್ಯ ರಸ್ತೆಯ ಬಲಭಾಗದಲ್ಲಿರುವ ಬಿದರಹಳ್ಳಿ ಬಯಲು ಪ್ರದೇಶಕ್ಕೆ ನುಗ್ಗಿದವು.
ವಿದ್ಯಾರ್ಥಿಗಳು ಜೀವನದಲ್ಲಿ ಸಂತೃಪ್ತಿ ಮನೋಭಾವ ಬೆಳೆಸಿಕೊಳ್ಳಿ: ಎಚ್.ಮಾದೇಗೌಡ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಎನ್ನುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಪ್ರತಿ ವಿದ್ಯಾರ್ಥಿಯ ಜೀವನ ಶಿಕ್ಷಣದ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು.
  • < previous
  • 1
  • ...
  • 565
  • 566
  • 567
  • 568
  • 569
  • 570
  • 571
  • 572
  • 573
  • ...
  • 829
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved