• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಆರೋಗ್ಯ, ಶಿಕ್ಷಣ ಉಚಿತವಾಗಿ ಸಿಗಲಿ: ಅರವಿಂದ್‌
ಪ್ರಸ್ತುತ ದಿನಗಳಲ್ಲಾದರೂ ದೇಶದ ಜನರಿಗೆ ಉಚಿತವಾಗಿ ಗುಣಮಟ್ಟ ಆರೋಗ್ಯ ಮತ್ತು ಶಿಕ್ಷಣ ಲಭಿಸಬೇಕಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಚಿಂತನೆ ನಡೆಸುವುದು ಸೂಕ್ತ. ಹತ್ತಾರು ಭಾಗ್ಯಗಳು, ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಮಟ್ಟ ಸುಧಾರಣೆಯಾಗದು. ಬೇಕಿರುವುದನ್ನು ಕೊಡದೆ ಎಲ್ಲವನ್ನೂ ನೀಡುವುದು ಸಮಂಜಸವಲ್ಲ.
ಆ.೫ರಂದು ಬೆಂಗಳೂರಿನಲ್ಲಿ ರಾಹುಲ್ ಪ್ರತಿಭಟನೆ: ಸಚಿವ ಚಲುವರಾಯಸ್ವಾಮಿ
ರಾಹುಲ್ ಗಾಂಧಿ ಅವರು ಮತ ಕಳ್ಳತನದ ಕುರಿತಾಗಿ ಗಂಭೀರ ಚರ್ಚೆ ನಡೆಸಲಿದ್ದಾರೆ. ದಾಖಲೆಯ ಸಮೇತ ಸತ್ಯ ಬಿಚ್ಚಿಡಲಿದ್ದಾರೆ. ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಆದಾಯ ತೆರಿಗೆ ಇಲಾಖೆ, ಇಡಿ ಜೊತೆಗೆ ಚುನಾವಣಾ ಆಯೋಗ ಅದರ ದುರುಪಯೋಗ ಮಾಡಿಕೊಳ್ಳುತ್ತಿದೆ.
ಮಳವಳ್ಳಿ ಭೂ ದಾಖಲೆಗಳ ‘ನಕಲಿ’ ಕೇಂದ್ರ: ಶಾಸಕ ನರೇಂದ್ರಸ್ವಾಮಿ
ನಾನು ಶಾಸಕನಾದ ನಂತರದಲ್ಲಿ ೨೫೦೦ ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಖಾಸಗಿಯವರಿಗೆ ಪರಭಾರೆ ಮಾಡಿರುವುದಾಗಿ ಆರೋಪಿಸಿದ್ದೆ. ಅದು ರಾಜ್ಯ ಮಟ್ಟದ ಸಮಿತಿಯಿಂದ ತನಿಖೆಯಾಗಿ ೮೦೦ ಎಕರೆ ಅಕ್ರಮವಾಗಿ ಪರಭಾರೆಯಾಗಿರುವುದು ಸಾಬೀತಾಗಿದೆ. ಆ ತನಿಖೆ ಈಗಲೂ ಮುಂದುವರೆದಿದೆ.
ಡೀಮ್ಡ್ ಫಾರೆಸ್ಟ್ ಸರ್ವೇ ಶೀಘ್ರ ಮುಗಿಸಿ: ಕೇಷಿ ಸಚಿವ ಚಲುವರಾಯಸ್ವಾಮಿ
ರೈತರಿಂದ ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸುವುದಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ವಿಮೆಗೆ ರೈತರು ಕಟ್ಟುವುದು ಕೇವಲ ಶೇ.೨ರಷ್ಟು ಮಾತ್ರ. ಅತಿವೃಷ್ಟಿ, ಅನಾವೃಷ್ಟಿ ಎದುರಾಗಿ ಬೆಳೆ ನಷ್ಟವಾದರೂ ರೈತರು ಸರ್ಕಾರದ ಎದುರು ಪರಿಹಾರ ಬೇಡಬೇಕಿಲ್ಲ. ವಿಮಾ ಕಂತು ಪಾವತಿಸಿದ್ದರೆ ತನ್ನಿಂತಾನೇ ಬೆಳೆ ವಿಮೆ ಹಣ ರೈತರ ಕೈಸೇರಲಿದೆ.
ಹಿರಿಯರ ಜೀವನದಿಂದ ಇಂದಿಗೂ ಮಾನವೀಯತೆ ಮೌಲ್ಯ ಜೀವಂತ: ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ್
ಗ್ರಾಮದ ಜನರಿನಲ್ಲಿನ ಒಗ್ಗಟ್ಟು ಇತರರಿಗೆ ಮಾದರಿಯಾಗಿದೆ. ಜಾತಿ, ಪಕ್ಷ ಭೇದ ಮರೆತು ಒಂದೆಡೆ ಸೇರಿ ಉತ್ತಮವಾದ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಅನೇಕ ದಾನಿಗಳು ನೆರವು ನೀಡಿದ್ದಾರೆ. ದೇವಸ್ಥಾನಗಳು ಜನರಿಗೆ ನೆಮ್ಮದಿ ನೀಡುವ ತಾಣಗಳಾಗಿವೆ. ಮುಂದಿನ ದಿನಗಳಲ್ಲೂ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಸೇರಿ ಕೆಲಸ ಮಾಡುವಂತಾಗಲಿದೆ.
ನನ್ನ ಮೇಲೆ ಹಲ್ಲೆ ನಡೆದರೂ ಯಾರನ್ನೂ ಬಂಧಿಸಲಿಲ್ಲ: ಸುಮಲತಾ
ದರ್ಶನ್ ಈ ವಿಚಾರದಲ್ಲಿ ಮೌನ ವಹಿಸಿರುವ ಬಗ್ಗೆ ಕೇಳಿದಾಗ, ಈ ಪ್ರಶ್ನೆಗೆ ಅವರೇ ಉತ್ತರಿಸಬೇಕು. ಸಾಮಾಜಿಕ ಜಾಲತಾಣದಲ್ಲಾದರೂ ಮಾತನಾಡಬಹುದಿತ್ತು ಎಂದಾಗ ಇದನ್ನೂ ಅವರನ್ನೇ ಕೇಳಬೇಕು. ನಾನು ದರ್ಶನ್ ಪರವಾಗಿ ಹೇಳಿದರೆ ತಪ್ಪಾಗುತ್ತದೆ. ನಾನು ಯಾವ ನಟನ ಅಭಿಮಾನಿಗೂ ವಿಶೇಷವಾಗಿ ಹೇಳೋಲ್ಲ.
ಆರೋಪ ಮಾಡುವವರ ವಿರುದ್ಧವೂ ತನಿಖೆಯಾಗಲಿ: ಡಾ.ಅಶ್ವತ್ಥನಾರಾಯಣ
ಈ ರೀತಿಯಾಗಿ ಆರೋಪ ಮಾಡುವವರ ವಿರುದ್ಧವೂ ತನಿಖೆಯಾಗಬೇಕು. ಆಗ ಆರೋಪ ಮಾಡುವವರ ಹಿಂದೆ ಯಾರಿದ್ದಾರೆ, ಯಾರು ಅವರಿಗೆ ಹಣ ಕೊಡುತ್ತಿದ್ದಾರೆ. ಆರೋಪದ ಹಿಂದಿನ ಸಂಚೇನು ಎನ್ನುವುದೂ ತನಿಖೆಯಿಂದ ಬಹಿರಂಗವಾಗಬೇಕು.
ನೂರಾರು ಎಕರೆ ಸರ್ಕಾರಿ ಭೂಮಿ ಸ್ವಾಧೀನ ಆರೋಪ: ರೈತರಿಂದ ಪ್ರತಿಭಟನೆ
ತಾಲೂಕಿನ ಬೀಚನಕುಪ್ಪೆ ಸರ್ವೇ ನಂ. 76ರಲ್ಲಿ ಸುಮಾರು 133 ಎಕರೆ ಸರ್ಕಾರಿ ಜಮೀನು ಜೊತೆಗೆ ಉಳಿದ ರೈತರ ಜಮೀನುಗಳನ್ನು ವಶಕ್ಕೆ ಪಡೆದು ಟೌನ್ ಶಿಪ್‌ನ ನೆಪ ಹೇಳಿ, ಬರ್ಗರೀನ್ ಪ್ರಾಪರ್ಟಿ ಹೆಸರಲ್ಲಿ ಟೌನ್ ಶಿಫ್ ನಿರ್ಮಾಣ ಮಾಡಲು ಹಲವು ನಕಲಿ ದಾಖಲೆ ಸೃಷ್ಟಿಸಿ, ರೈತರ ಹೆಸರಲ್ಲಿ ಜಮೀನು ಖರೀದಿಸಿರುವ ಖಾಸಗಿ ಮಾಲೀಕನ ಪರ ಕೆಲಸ ಮಾಡಿ ಹಣ ಮಾಡಿಕೊಳ್ಳುವ ಕಾರ್ಯ ನಡೆಯುತ್ತಿದೆ. ಕೂಡಲೇ ಈ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಇನ್ಸ್ ಪೆಕ್ಟರ್ ಸುಮಾರಾಣಿ
ಗುಟ್ಕಾ, ಮಾದಕ ವಸ್ತುಗಳು, ಮದ್ಯಪಾನ ಹಾಗೂ ಡ್ರಗ್ಸ್ ಸೇವನೆಗೆ ಸಿಲುಕಿರುವ ಜನರು ಕ್ಯಾನ್ಸರ್ ರೋಗಕ್ಕೆ ಬಲಿಯಾಗಿ ತಮ್ಮನ್ನು ನಂಬಿರುವ ಕುಟುಂಬದ ಸದಸ್ಯರನ್ನು ನಡು ನೀರಿನಲ್ಲಿ ಕೈಬಿಟ್ಟು ಅಕಾಲಿಕ ಸಾವಿಗೆ ಶರಣಾಗುತ್ತಿದ್ದಾರೆ.
ತಾಲೂಕು ಕಚೇರಿ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ತನಿಖೆಗೆ ರೈತಸಂಘದಿಂದ ಆಗ್ರಹ
ಸಭೆಯಲ್ಲಿ ಮಾತನಾಡಿದ ಜಿಲ್ಲಾ ರೈತಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ, ಭ್ರಷ್ಟಾಚಾರದ ವಿರುದ್ಧ ರೈತಸಂಘ ನಿರಂತರ ಹೋರಾಟ ನಡೆಸುತ್ತಿದ್ದರೂ ಬೇರುಗಳು ಸಡಿಲಗೊಳ್ಳುತ್ತಿಲ್ಲ. ಸೇನೆಯಲ್ಲಿ ಕೆಲಸ ಮಾಡಿದ್ದ ಲೆಫ್ಟಿನೆಂಟ್ ಕರ್ನಲ್ ಡಾ.ಅಶೋಕ್ ತಹಸೀಲ್ದಾರ್ ಆಗಿದ್ದರೂ ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ ತೊಲಗಿಸಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 838
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved