• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಒತ್ತುವರಿಯಿಂದ ಸಂಚಾರಕ್ಕೆ ಅಡ್ಡಿ: ಹಲ್ಲೇಗೆರೆ ಗ್ರಾಮಸ್ಥರ ಪ್ರತಿಭಟನೆ
ಮಂಡ್ಯ ಮತ್ತು ಶಿರಾ ಎಸ್‌ಎಚ್‌–84 ರಾಜ್ಯ ಹೆದ್ದಾರಿಯ ರಸ್ತೆ ಮುಚ್ಚಿ ಒತ್ತುವರಿ ಮಾಡಿಕೊಂಡು ಸಂಚಾರಕ್ಕೆ ತೊಂದರೆ ಕೊಡುತ್ತಿರುವ ಕ್ರಮ ಖಂಡಿಸಿ ಹಲ್ಲೇಗೆರೆ ಗ್ರಾಮಸ್ಥರು, ಗ್ರಾಪಂ ಸದಸ್ಯರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಾನು ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಕಾಂಕ್ಷಿಯಲ್ಲ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಜತನೆ ಎಚ್‌ಡಿಡಿ ಹಾಗೂ ಎಚ್‌ಡಿಕೆ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಪಕ್ಷದ ನಾಯಕರು ನನಗೆ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿದ್ದಾರೆ. ಅದರಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ. ಹಾಗಾಗಿ ನಾನು ಅಭ್ಯರ್ಥಿ ಆಕಾಂಕ್ಷಿಯಲ್ಲ.
ಕಾವೇರಿ ನದಿಗೆ 1.70 ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನುಗ್ಗಿದ ನೀರು
ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿ ಉತ್ತಮ ಮಳೆಯಾಗಿ ಹಾರಂಗಿ, ಹೇಮಾವತಿ, ಕೆಆರ್‌ಎಸ್‌ ಅಣೆಕಟ್ಟೆಗಳು ಭರ್ತಿಯಾಗಿದ್ದು, ಅಣೆಕಟ್ಟೆಗಳಿಂದ ಅಧಿಕ ಪ್ರಮಾಣದಲ್ಲಿ ಹೊರ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದಲ್ಲಿರುವ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನೀರು ಹರಿದು ಬಂದಿದೆ.
ನಾಳೆ ಬರುತ್ತೇವೆ ಎಂದವರು ಮರಳಿ ಬರಲೇ ಇಲ್ಲ..!
ಮಳೆ ಹೆಚ್ಚಾಗಿರುವುದರಿಂದ ನೀನೂ ಬಂದು ಬಿಡು ಎಂದು ನಾನು ಹೇಳಿದ್ದೆ. ಆದರೆ, ನಾನು ಬರೋಲ್ಲ ಮಗ, ಸೊಸೆಯನ್ನು ಕಳುಹಿಸುತ್ತೇನೆ ಅಂತ ಅಮ್ಮ ಹೇಳಿದ್ದರು. ಆಗ ನಾನು ಕೋಪದಿಂದ ನೀನು ಬರಲಿಲ್ಲ ಎಂದರೆ ಅಲ್ಲೇ ಸಾಯಿ ಎಂದಿದ್ದೆ. ಆ ಮಾತು ನಿಜವಾಗಿ ಹೋಯ್ತು. ನನ್ನ ಮಾತು ಈ ರೀತಿ ಸತ್ಯವಾಗುತ್ತದೆ ಎಂದು ನನಗೇ ಗೊತ್ತಿರಲಿಲ್ಲ ಎಂದು ಕಣ್ಣೀರಿಟ್ಟರು.
ಚಲುವನಾರಾಯಣನಿಗೆ ತೀರ್ಥಸ್ನಾನ, ಪಟ್ಟಾಭಿಷೇಕ
ಕಲ್ಯಾಣಿ ಮಾತೆಯ ಪೂಜೆ ನಂತರ ಲೋಕಕಲ್ಯಾಣಾರ್ಥವಾಗಿ ಪ್ರಾರ್ಥಿಸಿ ಅವಭೃತ ಮಹೋತ್ಸವವನ್ನು ಮುಕ್ತಾಯಗೊಳಿಸಲಾಯಿತು. ಸಂಜೆ ಚೆಲುವನಾರಾಯಣ ಸ್ವಾಮಿಗೆ ಪರಕಾಲ ಮಠದಲ್ಲಿ ಹೋಮ ನೆರವೇರಿಸಿ ಪಟ್ಟಾಭಿಷೇಕವನ್ನು ಕೈಗೊಳ್ಳಲಾಯಿತು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿ
ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಿಂಗಳಿಗೆ ಗರಿಷ್ಠ ಎರಡು ಸಭೆಗಳನ್ನು ಆಯೋಜಿಸತಕ್ಕದ್ದು. ಗ್ಯಾರಂಟಿ ಯೋಜನೆಗಳು ವಿವಿಧ ಇಲಾಖೆಗಳ ಮೂಲಕ ಜಾರಿಯಾಗುವುದರಿಂದ ಸಮನ್ವಯ ಸಾಧಿಸುವ ದೃಷ್ಟಿಯಿಂದ ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ) ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಕೆಆರ್ ಎಸ್ ನಿಂದ 1.70 ಲಕ್ಷ ಕ್ಯುಸೆಕ್ ನೀರು ಬಿಡುಗಡೆ
ಕೆಆರ್‌ಎಸ್‌ನ ಬೃಂದಾವನ ಗಾರ್ಡನ್‌ಗೆ ತೆರಳುವ ರಸ್ತೆ ಹಾಗೂ ಪಾರ್ಕಿಂಗ್ ಸ್ಥಳ ನೀರಿನಿಂದ ಸಂಪೂರ್ಣ ಮುಳುಗಡೆಯಾದ ಕಾರಣ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ಅನಿರ್ದಿಷ್ಟಾವಧಿವರೆಗೂ ಮುಂದೂಡಲಾಗಿದೆ. ಬೃಂದಾವನದ ಪಕ್ಕದಲ್ಲಿರುವ ಬೋಟಿಂಗ್ ಪಾಂಟಿಂಗ್‌ನಿಂದ ನೀರು ಹೆಚ್ಚಾಗಿ ಬೃಂದಾವನ ಗಾರ್ಡನ್ ಮುಳುಗಡೆ ಭೀತಿ ಎದುರಿಸುತ್ತಿದೆ. ಹೀಗಾಗಿ ಪ್ರವಾಸಿಗರಿಗೆ ಪ್ರವೇಶ ನಿಷೇಧ ಮಾಡಲಾಗಿದೆ ಎಂದು ನಿಗಮದ ಎಇಇ ಅಭು ಫಾರುಕ್ ತಿಳಿಸಿದ್ದಾರೆ.
ರೈತರು ಗುಣಮಟ್ಟದ ಹಾಲು ಪೂರೈಸಿ: ಮನ್ಮುಲ್ ನಿರ್ದೇಶಕ ರಾಮಚಂದ್ರು
ರೈತರು ರಾಸುಗಳನ್ನು ಮಕ್ಕಳಂತೆ ಪಾಲನೆ, ಪೋಷಣೆ ಮಾಡಬೇಕು. ಒಕ್ಕೂಟದಿಂದ ದೊರೆಯುವ ವಿಮೆ, ಸಬ್ಸಿಡಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಕಡ್ಡಾಯವಾಗಿ ರಾಸುವಿಮೆ ಹಾಗೂ ಗುಂಪು ವಿಮೆ ಮಾಡಿಸಬೇಕು.
ಗುಡ್ಡಕುಸಿತದಲ್ಲಿ ಮೃತಪಟ್ಟವರ ಸಂಬಂಧಿಕರ ಮನೆಗೆ ಶಾಸಕರ ಭೇಟಿ
ಕಳೆದ ಸೋಮವಾರ ರಾತ್ರಿ ಸಂಭವಿಸಿದ ಮಳೆ, ಗುಡ್ಡ ಕುಸಿತದಲ್ಲಿ ಝಾನ್ಸಿರಾಣಿ ಅವರ ಅತ್ತೆ ಲೀಲಾವತಿ ಹಾಗೂ ಆಕೆಯ ಎರಡೂವರೆ ವರ್ಷದ ಪುಟ್ಟ ಮಗು ನಿಹಾಲ್ ದುರ್ಮರಣ ಹೊಂದಿದ್ದರು. ಝಾನ್ಸಿ ಅವರ ಪತಿ ಅನಿಲ್ ಕುಮಾರ್, ಮಾವ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮನೆಗಳ್ಳರ ಬಂಧನ: ೪೭ ಲಕ್ಷ ರು. ಮೌಲ್ಯದ ಚಿನ್ನಾಭರಣ ವಶ
ಮಾ.೯ರಂದು ಕಿರುಗಾವಲು ಸಂತೇಮಾಳದ ಕಮಲಮ್ಮ ಕುಟುಂಬದವರು ಮನೆ ಬೀಗ ಹಾಕಿಕೊಂಡು ಬೆಂಗಳೂರಿಗೆ ತೆರಳಿದ್ದರು. ಮಾ.೧೦ರಂದು ಮನೆಗೆ ವಾಪಸಾದಾಗ ಮುಂದಿನ ಬಾಗಿಲು ಮತ್ತು ಬೆಡ್‌ರೂಂನಲ್ಲಿದ್ದ ಬೀರುವಿನ ಬಾಗಿಲನ್ನು ಆಯುಧದಿಂದ ಮೀಟಿ ತೆಗೆದು ೫೫ ಗ್ರಾಂ ತೂಕದ ಚಿನ್ನದ ಒಡವೆಗಳು ಮತ್ತು ೮೦ ಸಾವಿರ ರು. ಹಣ ದೋಚಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
  • < previous
  • 1
  • ...
  • 568
  • 569
  • 570
  • 571
  • 572
  • 573
  • 574
  • 575
  • 576
  • ...
  • 829
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved