• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲ್ವಡಿ-ಕೆವಿಎಸ್‌ ಕೊಡುಗೆ ಅವಿಸ್ಮರಣೀಯ: ಎಚ್.ಆರ್.ಅರವಿಂದ್
ಪ್ರಸ್ತುತ ಆಡಳಿತ ನಡೆಸುವವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮತ್ತು ಕೆ.ವಿ.ಶಂಕರಗೌಡರು ಮಾದರಿಯಾಗಿದ್ದಾರೆ. ಅಂತಹವರ ಕೊಡುಗೆ ಮತ್ತು ಸಾಧನೆಗಳನ್ನು ನೋಡಿ, ಕಲಿತು ಆಡಳಿತ ವ್ಯವಸ್ಥೆಯಲ್ಲಿ ಜಾರಿಗೊಳಿಸುವ ಅವಶ್ಯಕತೆ ಇದೆ. ಇಂದಿನ ರಾಜಕರಣ ಹಣದ ಮೇಲೆ ನಡೆಯುತ್ತಿದೆಯೇ ವಿನಃ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಲಾಗಿದೆ.
ಅನಧಿಕೃತವಾಗಿ ಎಳನೀರು ವ್ಯಾಪಾರ: ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಮಂಡ್ಯ ಜಿಲ್ಲೆಯ ಎಲ್ಲ ಎಪಿಎಂಸಿ ಮಾರುಕಟ್ಟೆ ವ್ಯಾಪ್ತಿಯ ಹೊರಗೆ ಕೆಲವರು ಅನಧಿಕೃತವಾಗಿ ರಸ್ತೆ ಬದಿ, ತೋಟಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ಎಳನೀರು ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ಎಪಿಎಂಸಿ ಕಾಯ್ದೆ ಸ್ಪಷ್ಟವಾಗಿ ಉಲ್ಲಂಘನೆ ಆಗುತ್ತಿದೆ. ಅಲ್ಲದೇ, ಶುಲ್ಕ ಪಾವತಿ ಮಾಡದ ಕಾರಣ ಸರ್ಕಾರಕ್ಕೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದೆ.
ಮೈಷುಗರ್ ಪುನಶ್ಚೇತನಕ್ಕೆ ಎರಡು ಡಿಪಿಆರ್ ಸಿದ್ಧ: ಸಕ್ಕರೆ ಸಚಿವ ಶಿವಾನಂದಪಾಟೀಲ್
ರಾಜ್ಯದಲ್ಲಿ ಎಪಿಎಂಸಿ ಆದಾಯ ೨೦೧೯ರಲ್ಲಿ ೬೦೦ ಕೋಟಿ ರು. ಇತ್ತು. ಈಗ ಅದು ೧೮೦ ಕೋಟಿ ರು.ಗೆ ಕುಸಿದಿದೆ. ಇದನ್ನು ಮತ್ತೆ ೩೫೦ ಕೋಟಿ ರು.ಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಅದಕ್ಕಾಗಿ ಎಪಿಎಂಸಿಗಳಿಗೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಎಪಿಎಂಸಿಗಳಿಗೆ ಬರುವ ಆದಾಯ ಕೈತಪ್ಪಿಹೋದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಅಮಾನತುಗೊಳಿಸಲಾಗುವುದು.
ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ನಮಗಿಂತಲೂ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ೬೫ ಟಿಎಂಸಿ ನೀರು ಸಂಗ್ರಹಿಸಬಹುದು. ತಮಿಳುನಾಡಿನವರಿಗೆ ಒಳ್ಳೆಯ ಬುದ್ಧಿ ಕೊಟ್ಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಿ.
ಸೂಕ್ತ ಚಿಕಿತ್ಸೆ ಸಿಗದೆ ಕರು ಸಾವು: ರೈತರ ಪ್ರತಿಭಟನೆ
ಬೋರಾಪುರ ಗ್ರಾಮದ ರೈತ ವೆಂಕಟೇಶ್‌ ಅವರ ಎಚ್‌ಎಫ್ ಹಸುವಿನ ಕರುವಿಗೆ ಸೂಕ್ತ ಚಿಕಿತ್ಸೆ ಸಿಗದೆ ಅಸುನೀಗಿದೆ. ಇದಕ್ಕೆ ಹೊಣೆ ಯಾರು. ಸುಮಾರು 60ಕ್ಕೂ ಹೆಚ್ಚು ಹಳ್ಳಿ ಹೊಂದಿರುವ ಹೋಬಳಿ ಕೇಂದ್ರದಲ್ಲಿ ಪಶು ವೈದ್ಯರು ಕಾಯಂ ನೇಮಿಸಿಕೊಡಬೇಕು.
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಣ ದುರುಪಯೋಗ: ನಷ್ಟ ಸರಿಪಡಿಸುವಂತೆ ಒತ್ತಾಯ
ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರೇಮ್ ಕುಮಾರಿ ಅವರು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ಬಗ್ಗೆ ಪ್ರಶ್ನೆ ಮಾಡಿದರೂ ಸಮರ್ಪಕ ಉತ್ತರ ಕೊಡುತ್ತಿಲ್ಲ. ತಪ್ಪು ಒಪ್ಪಿಕೊಂಡು ಸ್ವಲ್ಪ ಹಣವನ್ನು ಮರು ಪಾವತಿ ಮಾಡಿದ್ದಾರೆ. ಜು.24ರಂದು ಸಭೆ ನಡೆಸಿ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ದಸಂಸ ಕಾರ್ಯಕರ್ತರ ಬಂಧನ
ದಲಿತರ ಎಸ್‌ಸಿಪಿ, ಟಿಎಸ್ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ, ವಾಲ್ಮಿಕಿ ನಿಗಮದಲ್ಲಿ ಭ್ರಷ್ಟಾಚಾರ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್‍ಯಕರ್ತರನ್ನು ಪೊಲೀಸರು ಬಂಧಿಸಿದರು.
ಮಾಧ್ಯಮಗಳು ವಾಸ್ತವ ವಿಚಾರ ವಿಸ್ತರಿಸಬೇಕು: ಪಿ.ಎಂ.ನರೇಂದ್ರಸ್ವಾಮಿ
ಕಾರ್ಯಾಂಗ, ನ್ಯಾಯಾಂಗ ಶಾಸಕಾಂಗ ನಂತರ 4ನೇ ಆಧಾರ ಸ್ಥಂಬ ಪತ್ರಿಕಾರಂಗವು ವಿದ್ಯುನ್ಮಾನ ಬಂದ ಮೇಲೆ ಪೈಪೋಟಿಗಿಳಿದು ಟಿಆರ್ ಪಿಗಾಗಿ ವಾಸ್ತವ ವಿಚಾರಗಳು ಮರೆಯಾಗುತ್ತಿವೆ. ಪತ್ರಕರ್ತರು ಸಂಕುಚಿತ ಮನಸ್ಥಿತಿ ಬಿಟ್ಟು, ಸಮಾಜದ ಪರವಾಗಿ ನಿಲ್ಲಬೇಕು.
ಮೇಕೆದಾಟು ನಮ್ಮ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ನಾವು ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ವಾರ್ಷಿಕ ೩೯ ಸಾವಿರ ಕೋಟಿ ರು. ಖರ್ಚು ಮಾಡುತ್ತಿದ್ದೇವೆ. ೪೮ ಲಕ್ಷ ಕೋಟಿ ರು. ಬಜೆಟ್ ಮಂಡಿಸುವ ಕೇಂದ್ರ ಸರ್ಕಾರ ದಲಿತರಿಗೆ ಕೇವಲ ೬೫ ಸಾವಿರ ಕೋಟಿ ರು. ಹಣ ಇಟ್ಟಿದ್ದಾರೆ. ದಲಿತರ ಅಭಿವೃದ್ಧಿಗೆ ನಾವು ಮಾಡಿರುವಷ್ಟು ಕೆಲಸವನ್ನು ಯಾರೂ ಮಾಡಿಲ್ಲ. ಇಂತಹವರಿಂದ ದಲಿತರ ಉದ್ಧಾರದ ಬಗ್ಗೆ ಪಾಠ ಕಲಿಯಬೇಕಿಲ್ಲ.
ಬಿಜೆಪಿ-ಜೆಡಿಎಸ್ ಕಾಲದಲ್ಲೂ ಬರಗಾಲ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ಕಳೆದ ವರ್ಷ ಬರಗಾಲ ಎದುರಾದರೂ ಜನರು ಸಂಕಷ್ಟಕ್ಕೆ ಸಿಲುಕದಂತೆ ಎಚ್ಚರಿಕೆಯಿಂದ ನೋಡಿಕೊಂಡೆವು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟೆವು. ಕೇಂದ್ರ ಸರ್ಕಾರ ತೆರಿಗೆ ವಂಚನೆ ಮಾಡಿದರೂ ಸುಪ್ರೀಂ ಕೋರ್ಟ್ ಮೊರೆ ಹೋಗಿ ಅನುದಾನ ಬಿಡುಗಡೆ ಮಾಡಿಸಿ ನೀಡಿದ್ದೇವೆ.
  • < previous
  • 1
  • ...
  • 573
  • 574
  • 575
  • 576
  • 577
  • 578
  • 579
  • 580
  • 581
  • ...
  • 831
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved