ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ದಸಂಸ ಕಾರ್ಯಕರ್ತರ ಬಂಧನದಲಿತರ ಎಸ್ಸಿಪಿ, ಟಿಎಸ್ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ, ವಾಲ್ಮಿಕಿ ನಿಗಮದಲ್ಲಿ ಭ್ರಷ್ಟಾಚಾರ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.