• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ಮಾತೆಗೆ ಪೂಜೆ ಸಲ್ಲಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಿನ ಸಮರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ಮೆಟ್ಟಿಲುಗಳನ್ನು ಇಳಿಯಲಾಗದ ಕಾರಣ ಮತ್ತೆ ವಿಶೇಷ ವಾಹನವೇರಿದರು. ಅವರನ್ನು ಸಚಿವರು, ಶಾಸಕರು ಹಿಂಬಾಲಿಸಿದರು. ಆದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ಡಿ.ಕೆ.ಶಿವಕುಮಾರ್, ದಿನೇಶ್‌ಗೂಳಿಗೌಡ ಅವರು ಮೆಟ್ಟಿಲುಗಳ ಮೂಲಕ ಇಳಿದು ಬಂದು ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.
ಮೈಷುಗರ್‌ನಲ್ಲಿ ಕಬ್ಬು ಅರೆಯುವಿಕೆಗೆ ಸಕ್ಕರೆ ಖಾತೆ ಸಚಿವರಿಂದ ಚಾಲನೆ
ಬರಗಾಲ ಎಲ್ಲ ಕಡೆಯೂ ಇಲ್ಲ ಹಾಗಾಗಿ ಇದು ಕಬ್ಬು ಬೆಳೆಗೆ ಯಾವ ಪರಿಣಾಮವೂ ಬೀರಿಲ್ಲ, ಮೈಷುಗರ್ ವ್ಯಾಪ್ತಿಯಲ್ಲಿ 3 ಲಕ್ಷ ಟನ್‌ ಕಬ್ಬು ಅರೆಯಲು ಟಾರ್ಗೆಟ್‌ ಹೊಂದಿದ್ದೇವೆ. ಏಕೆಂದರೆ 2007ರ ನಂತರ ಕಾರ್ಖಾನೆ ಚೆನ್ನಾಗಿ ನಡೆಯುತ್ತಿತ್ತು ಹಾಗಾಗಿ ಹೇಳುತ್ತಿದ್ದೇನೆ, ಕಾಟಾಚಾರಕ್ಕೆ ಕಬ್ಬು ನುರಿಸಲು ಚಾಲನೆ ನೀಡಿಲ್ಲ. ಅದನ್ನು ಅರ್ಥ ಮಾಡಿಕೊಳ್ಳಬೇಕು.
ಕಾವೇರಿ ಪ್ರತಿಮೆ ಸ್ಥಳ ನವವಧುವಿನಂತೆ ಸಿಂಗಾರ
ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸುವ ಕಾರ್ಯಕ್ರಮದ ಅಂಗವಾಗಿ ಕಾವೇರಿ ಪ್ರತಿಮೆ ಇರುವ ಸ್ಥಳವನ್ನು ನವವಧುವಿನಂತೆ ಸಿಂಗರಿಸಲಾಗಿತ್ತು. ಹಸಿರು ತೋರಣ, ಹೂವುಗಳಿಂದ ಅಣೆಕಟ್ಟೆಯ ಮೇಲ್ಭಾಗವನ್ನು ಅಲಂಕರಿಸಲಾಗಿತ್ತು. ಅಣೆಕಟ್ಟೆಯುದ್ದಕ್ಕೂ ಕನ್ನಡದ ಬಾವುಟಗಳನ್ನು ಕಟ್ಟಿ ಕನ್ನಡಮಯಗೊಳಿಸಲಾಗಿತ್ತು.
ಕೆಆರ್‌ಎಸ್ ಹಿನ್ನೀರಿನ ರಸ್ತೆ ಬದಿ ಮಣ್ಣು ಕುಸಿತ: ವಾಹನ ಚಾಲಕರಿಗೆ ಅಪಾಯದ ಆತಂಕ
ನಿತ್ಯ ನೂರಾರು ಪ್ರವಾಸಿಗರು ಗಂಜೀಗೆರೆ ಬಳಿಯ ಹಿನ್ನೀರು ಪ್ರದೇಶದ ರಸ್ತೆಯಲ್ಲಿ ಸಂಚರಿಸುತ್ತಾರೆ. ಹಿನ್ನೀರಿನ ಅಲೆಗಳು ರಸ್ತೆ ಬದಿಗೆ ಅಪ್ಪಳಿಸುತ್ತಿರುವುದರಿಂದ ರಸ್ತೆಯ ಒಂದು ಭಾಗದ ಮಣ್ಣು ಕುಸಿತವಾಗುತ್ತಿದೆ. ಮಣ್ಣು ಕುಸಿತವಾಗುವ ಅರಿವಿಲ್ಲದೆ ವಾಹನ ಚಾಲಕರು ರಸ್ತೆ ಬದಿಗೆ ಬಂದರೆ ವಾಹನ ಸಮೇತ ಹಿನ್ನೀರಿಗೆ ಬೀಳುವ ಅಪಾಯ ಎದುರಾಗಿದೆ.
ರೈತರ ಮನವಿ ಆಲಿಸಿದ ಸಚಿವರು, ಕಾರಿನಲ್ಲೆ ಮಾರುಕಟ್ಟೆ ಪ್ರದಕ್ಷಿಣೆ
ಮಾರುಕಟ್ಟೆಗೆ ಆಡಳಿತ ಕಚೇರಿಗೆ ಶಾಸಕ ಕೆ.ಎಂ.ಉದಯ್ ಅವರೊಂದಿಗೆ ಭೇಟಿ ನೀಡಿದ ಸಚಿವರು, ಸುಮಾರು 1 ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಮಾರುಕಟ್ಟೆ ಸಮಸ್ಯೆಗಳ ಬಗ್ಗೆ ಪತ್ರಕರ್ತರನ್ನು ಹೊರಗಿಟ್ಟು ಚರ್ಚೆ ನಡೆಸಿ, ಮುಂದಿನ ದಿನಗಳಲ್ಲಿ ಅಧಿಕಾರಿಗಳು ಮಾರುಕಟ್ಟೆ ಹಾಗೂ ಆರ್ಥಿಕ ಸಂಪನ್ಮೂಲಗಳ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.
ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆ : 3ನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್‌ಎಸ್‌ಗೆ ಬಾಗಿನ
ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಸಂಪ್ರದಾಯವನ್ನು ಡಿ.ದೇವರಾಜ ಅರಸು ಅವರು ಪ್ರಾರಂಭಿಸಿದರು. 1979ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.
ಸವಿತ ಸಮಾಜಕ್ಕೆ ಮೂಲ ಸೌಕರ್ಯ ಒದಗಿಸಿ: ರಾಮಲಿಂಗಯ್ಯ
ಸವಿತ ಸಮಾಜದ ಜನರು ಹಿಂದಿನಿಂದಲೂ ತುಳಿತಕ್ಕೆ ಒಳಗಾಗುತ್ತಿದ್ದಾರೆ. ಉದ್ಯೋಗವಿಲ್ಲದೆ ಕ್ಷೌರಿಕ ಕೆಲಸದಲ್ಲಿ ತೊಡಗಿದ್ದಾರೆ. ಸರ್ಕಾರ ವೃತ್ತಿಪರ ಕೌಶಲ್ಯ ಅಭಿವೃದ್ಧಿಗಾಗಿ ಸಾಲ ಸೌಲಭ್ಯ ನೀಡಬೇಕು. ಸವಿತ ಸಮಾಜದ ನಿಗಮದಿಂದ ಹಿಂದುಳಿದ ನಮ್ಮ ಜನಾಂಗದ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಸರ್ಕಾರ ಮುಂದಾಗಬೇಕು. ಸ್ವಯಂ ಉದ್ಯೋಗಕ್ಕಾಗಿ ಸಾಲದ ಮೊತ್ತವನ್ನು 10 ಲಕ್ಷಕ್ಕೆ ಏರಿಸಬೇಕು.
ಹೇಮಾವತಿ ನಾಲೆ ಕಳಪೆ ಕಾಮಗಾರಿ ವಿರುದ್ಧ ಕರವೇ ಪ್ರತಿಭಟನೆ
ಕೃಷ್ಣಾಪುರ-ಗಾಂಧಿನಗರದ ಬಳಿಯ ಕಿಕ್ಕೇರಿ ಉಪವಿಭಾಗದ ಹೇಮಾವತಿ ಜಲಾಶಯದ ಎಡದಂಡೆಯ 54ನೇ ವಿತರಣಾ ನಾಲೆ ಸರಪಳಿ ನವೀಕರಣ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಸಿಮೆಂಟು ಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಲೈನಿಂಗ್‌ ತೇಪೆ ಹಾಕಿದಂತಿದೆ. ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮೀಲಾಗಿ ಕೋಟ್ಯಾಂತರ ಸರ್ಕಾರದ ಸಾರ್ವಜನಿಕರ ಹಣ ಲೂಟಿ ಮಾಡಲಾಗುತ್ತಿದೆ.
ಇತಿಹಾಸ ತಿಳಿಸುವ ಕಾರ್ಯಕ್ರಮ ನಿರಂತರವಾಗಿರಲಿ: ಸಚಿವ ಸತೀಶ್ ಜಾರಕಿಹೊಳಿ
ಇತಿಹಾಸವನ್ನು ತಿಳಿಯದೇ ಏನನ್ನೂ ಮಾಡಲಾಗದು. ಮಹನೀಯರ ಇತಿಹಾಸವನ್ನು ಅರಿತು ಅವರಂತೆ ನಡೆಯಬೇಕು. ಪ್ರತಿಯೊಂದು ಮನೆ ಮನೆಯಲ್ಲೂ ಅಂಬೇಡ್ಕರ್ ವಿಚಾರವಾದಿಗಳು ಹುಟ್ಟಬೇಕು. ಇದಕ್ಕೂ ಮುನ್ನ ಮಹಾನ್ ನಾಯಕರ ಇತಿಹಾಸವನ್ನು ತಿಳಿದು ಮೈಗೂಡಿಸಿಕೊಳ್ಳುವುದೇ ಸಾಧನೆಯಾಗಬೇಕು.
ಎಸ್ಸಿ,ಎಸ್ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಆರೋಪ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಖಂಡಿಸಿ ಜುಲೈ 29 ರಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುವುದು.
  • < previous
  • 1
  • ...
  • 574
  • 575
  • 576
  • 577
  • 578
  • 579
  • 580
  • 581
  • 582
  • ...
  • 831
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved