• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೇಶನ ಹಂಚಿಕೆ, ಸ್ಮಶಾನ ಒತ್ತುವರಿ ತೆರವಿಗೆ ಆಗ್ರಹಿಸಿ ಪಾದಯಾತ್ರೆ
ಹುಲಿವಾನ ಗ್ರಾಮ ಪಂಚಾಯಿತಿಯಲ್ಲಿ ನಿವೇಶನ ಹಂಚಿಕೆ ಮಾಡಲು ಗ್ರಾಮ ಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಿರುತ್ತಾರೆ. ಫಲಾನುಭವಿಗಳಿಗೆ ಹಕ್ಕು ಪತ್ರ ಕೊಡಿಸಬೇಕು. ಹುಲಿವಾನ ಗ್ರಾಮದ ಸರ್ವೇ ನಂ. ೯೩ರ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಬೇಕು. ಎಸ್.ಐ. ಕೋಡಿಹಳ್ಳಿ ಗ್ರಾಮದ ಸರ್ವೇ ನಂ. ೫೪ರ ಸ್ಮಶಾನ ಒತ್ತುವರಿ ತೆರವು ಮಾಡಿ ರಸ್ತೆ ಕಲ್ಪಿಸಬೇಕು.
೨೪ ರಂದು ಬೆಲ್ಲದಾರತಿ ಸ್ಮರಣ ಸಂಚಿಕೆ ಬಿಡುಗಡೆ: ಡಾ: ಕುಮಾರ
ಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿಯನ್ನು ಬಿಂಬಿಸುವ ರೀತಿ ವೇದಿಕೆ ಸಿದ್ಧವಾಗಬೇಕು. ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಕನ್ನಡ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲೆಯ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡಿ ಎಂದರು.
ಒಳಮೀಸಲು ಜಾರಿಗೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ:
ಸರ್ಕಾರ ಗಡುವಿನೊಳಗೆ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಎಲ್ಲ ಸಂಘಟನೆಗಳನ್ನೂ ಒಗ್ಗೂಡಿಸಿಕೊಂಡು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಬ್ಬಾರೆ ಗ್ರಾಮದಲ್ಲಿ ಹುಚ್ಚು ನಾಯಿ ದಾಳಿ: 12 ಮಂದಿಗೆ ಗಾಯ
ಹುಚ್ಚು ನಾಯಿ ದ್ವಿಚಕ್ರ ವಾಹನ ಸವಾರರನ್ನು ಅಟ್ಟಾಡಿಸಿಕೊಂಡು ಹೋಗಾದ ಗಾಬರಿಯಿಂದ ವಾಹನ ಸವಾರರು ಕೂಡ ಅಡ್ಡಾದಿಡ್ಡಿಯಾಗಿ ಚಲಿಸಿ ಕೆಳಗೆ ಬಿದ್ದು ಕೈ ಕಾಲುಗಳಿಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನು ಕೆ.ಹೊನ್ನಲಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಕ್ರೀಡೆಯಲ್ಲಿ ಪಾಲ್ಗೊಂಡು ಆರೋಗ್ಯ ವೃದ್ಧಿಸಿಕೊಳ್ಳಿ: ಬಿ.ವಿ.ಸಾವಿತ್ರಿ
ಕ್ರೀಡೆಯಲ್ಲಿ ಭಾಗವಹಿಸಿದರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗುವ ಜೊತೆಗೆ ಈ ದೇಶಕ್ಕೆ ಉತ್ತಮ ಪ್ರಜೆಯನ್ನು ನೀಡಿದಂತಾಗುತ್ತದೆ. ಹಣ ಸಂಪಾದನೆಗಾಗಿ ಆರೋಗ್ಯ ಹಾಳು ಮಾಡಿಕೊಂಡರೆ ಸಂಪಾದನೆ ಮಾಡಿದ ಹಣವನ್ನು ತಮ್ಮ ಆರೋಗ್ಯಕ್ಕಾಗಿಯೇ ಖರ್ಚು ಮಾಡಬೇಕಾಗಬಹುದು.
ರೋಟರಿ ಕ್ಲಬ್‌ ಗರ್ಭಿಣಿಯರಿಗೆ ಪೌಷ್ಟಿಕಾಂಶ ಕಿಟ್ ವಿತರಣೆ
ಗರ್ಭಿಣಿಯರು ಉತ್ತಮ ಪೌಷ್ಟಿಕಾಂಶದಿಂದ ಕೂಡಿರುವ ಆಹಾರ ಸೇವಿಸಬೇಕು. ದಿನನಿತ್ಯ ವ್ಯಾಯಾಮ ಮಾಡುವ ಮೂಲಕ ಆರೋಗ್ಯವನ್ನು ಸುಧಾರಣೆಯಲ್ಲಿಟ್ಟುಕೊಳ್ಳಬೇಕು.
ಪತ್ರಕರ್ತರೇ ಸತ್ಯಕ್ಕಾಗಿ ಪೆನ್ನು, ಕ್ಯಾಮೆರಾ ಬಳಸಿ: ಚುಂಚನಗಿರಿ ಶ್ರೀ
ವಿದ್ಯೆ ಬಂದ ಮೇಲೆ ಶಿಕ್ಷಣದ ಬಗ್ಗೆ ಯಾರೂ ಕೂಡ ಮಾತನಾಡುತ್ತಿಲ್ಲ. ನಿಮಗೆಷ್ಟು ಕೌಶಲ್ಯವಿದೆ ಎಂದು ಕೇಳುತ್ತಾರೆ. ಕೌಶಲ್ಯವೂ ಕೂಡ ಪಕ್ಕಕ್ಕೆ ಸರಿಯುತ್ತಿದೆ. ಪವಿತ್ರವಾದ ಬರಹಗಾರರು ಮತ್ತು ಪತ್ರಿಕಾ ವರದಿಗಾರರಾಗಬೇಕೆಂದರೆ ಪತ್ರಿಕೆಯ ವಿಚಾರಕ್ಕೆ ಸಂಬಂಧಿಸಿದ ಕೌಶಲ್ಯಾಧಾರಿತ ತರಬೇತಿಗಳು ನಡೆಯುವ ಅನಿವಾರ್ಯತೆ ಇದೆ.
ಪೋಷಕರೇ ಮಕ್ಕಳ ಸಾಂಸ್ಕೃತಿಕ ಚಟುವಟಿಕೆ ಪ್ರೋತ್ಸಾಹಿಸಿ: ಸಂತೋಷ್
ಸದಾ ಮನಸ್ಸು ಉಲ್ಲಸಿತವಾಗಲು ಮಕ್ಕಳು ಚಿತ್ರಕಲೆ ನಾಟಕ ಸಂಗೀತ ಮುಂತಾದ ತೊಡಗಿಸಿಕೊಳ್ಳಬೇಕು. ಸಾಂಸ್ಕೃತಿಕ ಕಲಿಕೆ ಮಕ್ಕಳನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ. ಪೋಷಕರು ಪ್ರಚಾರ ಮತ್ತು ಸ್ಪರ್ಧೆಗಾಗಿ ಮಾತ್ರ ಮಕ್ಕಳನ್ನು ತಯಾರು ಮಾಡುವ ಬದಲು ನಿಜವಾದ ಕಲಿಕೆಯನ್ನು ಒದಗಿಸಿಕೊಡಬೇಕು. ಕಲೆಯ ಪೋಷಣೆಗಾಗಿ ಮಕ್ಕಳನ್ನು ತಯಾರು ಮಾಡಬೇಕಿದೆ.
ರೈತರೇ ಉಪ ಉತ್ಪನ್ನ ತಯಾರಿಸಿ ಆರ್ಥಿಕ ಪ್ರಗತಿ ಸಾಧಿಸಿ: ದರ್ಶನ್ ಪುಟ್ಟಣ್ಣಯ್ಯ
ಕೃಷಿ ಪ್ರಧಾನ ಜಿಲ್ಲೆ ಮಂಡ್ಯದ ಮಕ್ಕಳೆಲ್ಲ ತಮ್ಮ ಊರುಗಳಿಗೆ ಬಂದು ಕೃಷಿಯನ್ನು ಆರಂಭಿಸಬೇಕು. ಕೃಷಿಯನ್ನು ಉಳಿಸಿ ಬೆಳೆಸಬೇಕು ಎಂದರೆ ಮೊದಲು ನಮ್ಮ ಭೂಮಿ ಫಲವತ್ತತೆಯನ್ನು ಅರ್ಥ ಮಾಡಿಕೊಳ್ಳಬೇಕು. ಬೆಳೆ ಬೆಳೆಯುವ ಪದ್ಧತಿ ಬದಲಾಗಬೇಕು. ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವುದನ್ನು ಕಲಿಯಬೇಕು.
ಹೈನುಗಾರಿಕೆ ರೈತರ ಆರ್ಥಿಕ ಬೆಳವಣಿಗೆಗೆ ಸಹಕಾರಿ: ಸಿ.ಶಿವಕುಮಾರ್
ಒಕ್ಕೂಟವು ಹಾಲು ಉತ್ಪಾದಕ ರೈತರಿಗೆ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ. ಪ್ರತಿಯೊಬ್ಬ ರೈತರು ಅರಿವು ಮೂಡಿಸಿಕೊಂಡು ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು. ಮನ್ನುಲ್ ನಿರ್ದೇಶಕನಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೀರಾ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 838
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved