• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಖಾಲಿ ಚೊಂಬು ಪ್ರದರ್ಶಿಸಿ ಪ್ರತಿಭಟನೆ
ರಾಜ್ಯದಿಂದ ಚುನಾಯಿತರಾಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಹಾಗೂ ಐವರು ಕೇಂದ್ರ ಸಚಿವರು ಕರ್ನಾಟಕ ರಾಜ್ಯಕ್ಕೆ ನಿರೀಕ್ಷಿತ ಅನುದಾನ ತರವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕ ಪ್ರತಿನಿಧಿಸುವ ರಾಜ್ಯಸಭೆ ಸಂಸದೆ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ರಾಜ್ಯಕ್ಕೆ ಯಾವುದೇ ನೂತನ ಕೇಂದ್ರೀಯ ಯೋಜನೆ, ನೀರಾವರಿ, ರಸ್ತೆ, ರೈಲ್ವೆ, ಇನ್ನಿತರೆಗಳ ವಿಶೇಷ ಅನುದಾನ ನೀಡದೇ ಮಲತಾಯಿ ಧೋರಣೆ ಅನುಸರಿಸಿದ್ದಾರೆ.
ನಾಲ್ಕು ಜಿಲ್ಲೆಗಳಲ್ಲಿ ೪೧೭೦೦ ಪೋಡಿ ದುರಸ್ತಿ ಪ್ರಕರಣ ಬಾಕಿ: ಸಚಿವ ಕೃಷ್ಣ ಭೈರೇಗೌಡ
ಮಂಡ್ಯ ಜಿಲ್ಲೆಯ ೩೯೮೭೭ ರೈತರಿಗೆ ೮೩೦೩೪ ಎಕರೆ, ಮೈಸೂರು ಜಿಲ್ಲೆಯ ೩೦೧೬೩ ರೈತರಿಗೆ ೧೧೩೫೯೫ ಎಕರೆ, ಚಾಮರಾಜನಗರ ಜಿಲ್ಲೆಯ ೩೪೨೬೦ ರೈತರಿಗೆ ೭೯೮೦೪ ಹಾಗೂ ಹಾಸನ ಜಿಲ್ಲೆಯ ೬೧೫೮೨ ರೈತರಿಗೆ ೧೩೬೫೬೨ ಎಕರೆ ಜಮೀನನ್ನು ಮಂಜೂರು ಮಾಡಲಾಗಿದ್ದು, ಇದರಲ್ಲಿ ಮಂಡ್ಯ ಜಿಲ್ಲೆಯಲ್ಲಿ ೧೫೯೬೬ ಪ್ರಕರಣಗಳಲ್ಲಿ ಪೋಡಿ ದುರಸ್ತಿ ಆಗಿದ್ದರೆ ೮೩೩ ಪ್ರಕರಣಗಳು ಬಾಕಿ ಉಳಿದಿವೆ.
ಬಿ.ಎಲ್.ದೇವರಾಜು ತಾಂತ್ರಿಕವಾಗಿ ಗೆದ್ದರೂ, ನೈತಿಕವಾಗಿ ಸೋತಿದ್ದಾರೆ: ಜೆಡಿಎಸ್ ಬೆಂಬಲಿತ ನಿರ್ದೇಶಕರು
ಅಧ್ಯಕ್ಷರು ಅನೈತಿಕ ರಾಜಕಾರಣಕ್ಕೆ ಮಾದರಿಯಾಗಿದ್ದಾರೆ. ಈಗಲೂ ಕಾಲ ಮಿಂಚಿಲ್ಲ. ಬಿ.ಎಲ್.ದೇವರಾಜು ಸಂಘದ ಹಿತದೃಷ್ಟಿಯಿಂದ ರಾಜೀನಾಮೆ ನೀಡಿ ಅಭಿವೃದ್ಧಿಗೆ ಸಹಕರಿಸಬೇಕು. ವಿಶ್ವಾಸ ಮತದಾನದ ದಿನ ನಮ್ಮಲ್ಲಿನ ಓರ್ವ ನಿರ್ದೇಶಕರನ್ನು ಆಮಿಷ ಒಡ್ಡಿ ತಮ್ಮ ಕಡೆ ಸೆಳೆದುಕೊಂಡು ಬಿ.ಎಲ್. ದೇವರಾಜು ತಾಂತ್ರಿಕವಾಗಿ ಅವಿಶ್ವಾಸವನ್ನು ಗೆದ್ದಿದ್ದಾರೆ.
ಬಿಎಫ್‌ಟಿಗಳಿಗೆ ಭದ್ರತೆಗೆ ಸರ್ಕಾರ ಆರೋಗ್ಯ ವಿಮೆ ಕಲ್ಪಿಸಬೇಕು: ಭೀಮೇಶ್ ಒತ್ತಾಯ
ದೊಡ್ಡಅರಸಿನಕೆರೆ ಗ್ರಾಮದಲ್ಲಿ ಬಿಎಫ್‌ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಿ.ಎಂ.ಪ್ರಸನ್ನ ನಿಧನರಾದ ಹಿನ್ನೆಲೆಯಲ್ಲಿ ಬೇರ್ ಫೂಟ್ ಟೆಕ್ನಿಷಿಯನ್ಸ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಭೀಮೇಶ್ ಕುಟುಂಬದವರಿಗೆ 1 ಲಕ್ಷ ರು. ಪರಿಹಾರ ವಿತರಣೆ.
ವೀರಶೈವ ಸಮುದಾಯದ ಏಳಿಗೆಗೆ ಒಗ್ಗಟ್ಟು ಅಗತ್ಯ: ಶ್ರೀರೇಣುಕಾ ಶಿವಾಚಾರ್ಯಸ್ವಾಮಿ
ಮನುಷ್ಯನ ಜೀವ ಅತ್ಯಮೂಲ್ಯ. ಇರುವಷ್ಟು ದಿನ ಸಮಾಜದ ಒಳಿತಿಗೆ, ಏಳ್ಗೆಗೆ ದುಡಿಯುವ ಮನಸ್ಸುಗಳಿಗೆ ಬೆಂಬಲವಾಗಿ ನಿಲ್ಲಬೇಕು. ಯೋಜನೆಗಳ ಸಮುದಾಯಕ್ಕೆ ಬರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ನೂರಾರು ವರ್ಷಗಳ ಇತಿಹಾಸವಿರುವ ವೀರಶೈವ ಲಿಂಗಾಯತ ಸಮುದಾಯವು ಬಸವಾದಿ ಶರಣರ ತತ್ವ, ಸಿದ್ಧಾಂತದ ಅಡಿಯಲ್ಲಿ ಸಾಗುತ್ತಿದೆ.
ಶ್ರೀ ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ವಿಶೇಷ ಪೂಜೆ, ಕರಗ ಮಹೋತ್ಸವ
ಇತಿಹಾಸ ಪ್ರಸಿದ್ಧ ಶ್ರೀದೇವಿರಮ್ಮಣ್ಣಿ ಕೆರೆಯಲ್ಲಿ ಕರಗವನ್ನು ಸ್ಥಾಪಿಸಿ ಬಾಲಕಿಯರ ತಲೆ ಮೇಲೆ ಕರಗ ಹೊರಿಸಿ ನಡೆ ಮುಡಿಯೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮಂಗಳವಾದ್ಯ ಹಾಗೂ ಜಾನಪದ ಕಲಾ ತಂಡಗಳ ವೈಭವದ ಮೆರವಣಿಗೆಯೊಂದಿಗೆ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶ್ರೀರಾಮ ಮಂದಿರದ ಆವರಣಕ್ಕೆ ಕರಗದ ಕಳಸವನ್ನು ತಂದು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.
ವಿಪತ್ತು ನಿರ್ವಹಣೆಗೆ ಜಿಲ್ಲೆಗೆ 20 ಕೋಟಿ ರು. ಮಂಜೂರು: ಕೃಷ್ಣಭೈರೇಗೌಡ
ಮಂಡ್ಯ ಜಿಲ್ಲೆಗೂ ಸಹ 20 ಕೋಟಿ ರು. ಹಣ ನೀಡಲಾಗಿದೆ. ಎಲ್ಲಾ ತಾಲೂಕುಗಳಿಗೆ 25 ಲಕ್ಷ ರು. ನೀಡಲಾಗಿದೆ. ಸಣ್ಣ ಪುಟ್ಟ ತೊಂದರೆಯಾದಾಗ ರಾಜ್ಯ ಸರ್ಕಾರ ನಿಭಾಯಿಸುತ್ತದೆ. ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಹಾನಿ ಆದಾಗ ಮಾತ್ರ ಎನ್‌ಡಿಆರ್ ಎಫ್ ತಂಡಕ್ಕೆ ಆಹ್ವಾನ ನೀಡಬೇಕಿದೆ.
ಮಂಡ್ಯ ಜಿಲ್ಲೆಯಲ್ಲಿ ಶೀಘ್ರ ಶಾಶ್ವತ ಜೆಡಿಎಸ್ ಪಕ್ಷ ಕಚೇರಿ ಪ್ರಾರಂಭ : ನಿಖಿಲ್ ಕುಮಾರಸ್ವಾಮಿ
ಕುಮಾರಣ್ಣ ಯಾವತ್ತು ಸ್ಪರ್ಧೆ ಬಗ್ಗೆ ಗೊತ್ತಾಗುತ್ತಿದ್ದಂತೆ ಆಗ ಬದಲಾವಣೆ ಆಯ್ತು. ನನ್ನ ಚುನಾವಣೆ ಸೋಲು ಮರೆಯಲು ಎಂದಿಗೂ ಸಾಧ್ಯವಿಲ್ಲ. ಭಗವಂತನ ಆಶೀರ್ವಾದ ಕುಮಾರಣ್ಣ ಕೇಂದ್ರ ಸಚಿವರಾಗಿದ್ದಾರೆ. ಕುಮಾರಣ್ಣ ಅವರಿಗೆ ಪ್ರಧಾನಿ ಮೋದಿ ಸಚಿವ ಸ್ಥಾನ ನೀಡಿ ಗೌರವ ಕೊಟ್ಟಿದ್ದಾರೆ.
ಸರ್ಕಾರದ ಮಹತ್ವದ ಯೋಜನೆ ಡಿಸ್ನಿಲ್ಯಾಂಡ್ ಯೋಜನೆಗೆ ಕಾನೂನು ಕಂಟಕ..!
ಗೆಜೆಟ್ ನೋಟಿಫಿಕೇಷನ್‌ನಂತೆ ಗಣಿಗಾರಿಕೆ, ಕೈಗಾರಿಕೆ, ಕಿರು ಜಲವಿದ್ಯುತ್ ಯೋಜನೆ, ಕೋಳಿ ಫಾರಂ, ಇಟ್ಟಿಗೆ ಕಾರ್ಖಾನೆ, ಸಾಮಿಲ್‌ಗಳನ್ನು ನಡೆಸುವ ಬಗ್ಗೆ ನಿಷೇಧವಿದ್ದರೂ ಕೂಡ ನಿಯಮಬಾಹೀರವಾಗಿ ಪರಿಸರ ಸೂಕ್ಷ್ಮವಲಯ ವಿರೋಧಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಅಲ್ಲದೆ, ಹೋಟೆಲ್ ಮತ್ತು ರೆಸಾರ್ಟ್‌ಗಳು ಒಂದು ಕಿಮೀ ಸೂಕ್ಷ್ಮ ಪರಿಸರ ವ್ಯಾಪ್ತಿಯ ಹೊರಗಿರಬೇಕಿದ್ದರೂ ಇಚ್ಛಾನುಸಾರ ಅನುಮತಿ ನೀಡಲಾಗಿದೆ.
ಕೆಆರ್ ಎಸ್ ನಿಂದ ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ : ಅಪಾಯದ ಮಟ್ಟದಲ್ಲಿ ಕಾವೇರಿ ನದಿ

ಅಪಾಯದ ಮಟ್ಟದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನದಿ ನೀರಿನ ಪ್ರವಾಹದಿಂದ 200 ವರ್ಷಗಳ ಹಳೆಯದಾದ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ. 

  • < previous
  • 1
  • ...
  • 577
  • 578
  • 579
  • 580
  • 581
  • 582
  • 583
  • 584
  • 585
  • ...
  • 832
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved