• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಲುವನಾರಾಯಣನಿಗೆ ವಜ್ರ ಖಚಿತ ಶ್ರೀಕೃಷ್ಣರಾಜ ಮುಡಿ ಕಿರೀಟಧಾರಣೆ
ಮೈಸೂರು ಅರಸರಾದ ಮುಮ್ಮಡಿ ಕೃಷ್ಣರಾಜ ಓಡೆಯರ್ ತಮ್ಮ ಮನೆದೇವರಾದ ಶ್ರೀಚೆಲುವನಾರಾಯಣ ಸ್ವಾಮಿಗೆ ಭಕ್ತಿಯಿಂದ ಅರ್ಪಿಸಿರುವ ಕೆಂಪು, ಬಿಳಿ ವಜ್ರದ ಪಚ್ಚೆಮಣಿಯ ಸಿಂಹಲಾಂಛನವುಳ್ಳ ಕೃಷ್ಣರಾಜಮುಡಿ ಮತ್ತು ಗಂಡು ಭೇರುಂಡ ಪದಕ ದರ್ಶನ ಭಕ್ತರಿಗೆ ಉಲ್ಲಾಸ ನೀಡಿತು.
ಅವಿಶ್ವಾಸಕ್ಕೆ ಸೋಲು: ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಬಿ.ಎಲ್ .ದೇವರಾಜು ಮುಂದುವರಿಕೆ
ಕಳೆದ ಚುನಾವಣೆಯಲ್ಲಿ ಅಧ್ಯಕ್ಷ ಬಿ.ಎಲ್.ದೇವರಾಜು ಸೇರಿದಂತೆ ಎಲ್ಲಾ 14 ಜನ ನಿರ್ದೇಶಕರು ಜೆಡಿಎಸ್ ನಿಂದ ಚುನಾಯಿತರಾಗಿದ್ದರು. ಬದಲಾದ ಕ್ಷೇತ್ರ ರಾಜಕಾರಣದಲ್ಲಿ ಬಿ.ಎಲ್.ದೇವರಾಜು ಜೆಡಿಎಸ್ ತ್ಯಜಿಸಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಜಿತರಾಗಿದ್ದರು.
ಹಿರಿಯ ಪತ್ರಕರ್ತ ಬಿ.ಸಿ.ಮೋಹನ್‌ಕುಮಾರ್ ಅಂತ್ಯಕ್ರಿಯೆ
ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಶನಿವಾರ ಮಧ್ಯಾಹ್ನ ಸಂಘದ ಖಜಾಂಚಿಯೂ ಆಗಿದ್ದ ಪತ್ರಕರ್ತ ಬಿ.ಸಿ.ಮೋಹನ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಂತ ಕೃಷಿ ಕೂಲಿಕಾರರಿಂದ ಪ್ರತಿಭಟನೆ
ವಾರದಲ್ಲಿ ಯಾವುದಾದರೂ ಒಂದು ದಿನ ರಜೆ ತೆಗೆದುಕೊಳ್ಳಬೇಕೆಂದು ಕಾಯ್ದೆ ನಿಯಮವಿದ್ದರೂ ಎಲ್ಲಾ ರಜಾ ದಿನಗಳಲ್ಲಿಯೂ ಕೆಲಸ ಕೊಡುವುದಿಲ್ಲ. ಗ್ರಾಮ ಕಾಯಕ ಮಿತ್ರರನ್ನು ಉದ್ಯೋಗ ಖಾತ್ರಿ ಕೆಲಸಕ್ಕೆ ಸಮರ್ಪಕವಾಗಿ ಬಳಸದೇ ಪಂಚಾಯ್ತಿ ಇತರೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಜೊತೆಗೆ 25 ದಿನದ ಕೆಲಸವನ್ನು ನೀಡದೆ ಕೂಲಿಕಾರರಿಗೆ ಸತಾಯಿಸುತ್ತಿದ್ದಾರೆ.
ಹೇಮಾವತಿ ನದಿಗೆ ಹೆಚ್ಚಿನ ನೀರು ಬಿಡುಗಡೆ, ಹೊಲಗದ್ದೆ, ತೋಟಗಳು ಜಲಾವೃತ
ಉಕ್ಕಿ ಹರಿದ ಹೇಮಾವತಿ ಆರ್ಭಟಕ್ಕೆ ಮಂದಗೆರೆ ಬಳಿಯ ಬೇವಿನಹಳ್ಳಿಯ ಅಂಕನಾಥೇಶ್ವರ ದೇಗುಲಕ್ಕೆ ಹೇಮೆ ನದಿ ನೀರು ಪ್ರವೇಶಿಸಿದೆ. ಇದರಿಂದ ದೇಗುಲದ ಗರ್ಭಗುಡಿಗೆ ನೀರು ನುಗ್ಗಿ ಪೂಜಾಕೈಂಕರ್ಯಕ್ಕೆ ಜಲದಿಗ್ಭಂದನ ಏರ್ಪಟ್ಟಿದೆ.ದೇಗುಲದ ಬಳಿ ಇರುವ ರೈತರ ತೆಂಗಿನತೋಟಕ್ಕೆ ನೀರು ನುಗ್ಗಿದ ಪರಿಣಾಮ ಪಂಪುಸೆಟ್‌ಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ರೈತರು ಪರದಾಡಿದರು.
ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದುರ್ಬಳಕೆ: ಬಿಎಸ್‌ಪಿ ಪ್ರತಿಭಟನೆ
ಪರಿಶಿಷ್ಟ ಜಾತಿ, ಪಂಗಡದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಬಿಇ, ಎಂಬಿಬಿಎಸ್, ಪಿಎಚ್‌ಡಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ನೀಡಬಹುದಿತ್ತು, ಲಕ್ಷಾಂತರ ಎಸ್‌ಸಿ, ಎಸ್‌ಟಿ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಸಿಕೊಡಬಹುದಿತ್ತು, ಭೂರಹಿತ ಎಸ್‌ಸಿ, ಎಸ್‌ಟಿ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಒದಗಿಸಬಹುದಿತ್ತು.
ರಾಜ್ಯ ಸರ್ಕಾರದ ವಿರುದ್ಧ ದಸಂಸ ಮುಖಂಡರಿಂದ ಪ್ರತಿಭಟನೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನಾಕಾಯ್ದೆ 2013 ಅನ್ವಯ ಕಲ್ಯಾಣ ಅಭಿವೃದ್ಧಿಗೆ ಮೀಸಲು ಇಡುವ ಹಣವನ್ನು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿ ಮೀಸಲಿಟ್ಟ ಹಣವನ್ನು ಪಂಚ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿರುವುದು ಕಾಯ್ದೆಯ ಉಲ್ಲಂಘನೆಯಾಗಿದೆ.
ಕಾವೇರಿ ಬೃಂದಾವನ ನಿರ್ಮಾಣಕ್ಕೆ ಅನುಮೋದನೆ: ಶಾಸಕ ದಿನೇಶ್‌ ಗೂಳಿಗೌಡ ಶ್ಲಾಘನೆ
ಕೆಆರ್‌ಎಸ್‌ ಜಲಾಶಯದಲ್ಲಿ ವಿಶ್ವದರ್ಜೆಯ ಕಾವೇರಿ ಬೃಂದಾವನ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ನಿರ್ಧಾರದಿಂದ ಮಂಡ್ಯ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ.
ಶ್ರೀಚಾಮುಂಡೇಶ್ವರಿ ಅಮ್ಮನವರಿಗೆ ಹೋಳಿಗೆ ಅಲಂಕಾರ
ಶ್ರೀಚಾಮುಂಡೇಶ್ವರಿ ಅಮ್ಮನವರಿಗೆ ಮೊದಲನೇ ಆಷಾಢ ಶುಕ್ರವಾರದಂದು ದೇವಾಲಯದ ಗರ್ಭಡಿಗೆ ಮೋಸಂಬಿ ಹಾಗೂ ಕಿತ್ತಲೆ ಹಣ್ಣಿನ ಅಲಂಕಾರ, ಎರಡನೇ ಶುಕ್ರವಾರದಂದು ಒಣ ಕೊಬ್ಬರಿಯ ಓಳುಗಳಿಂದ ಹಾಗೂ ಮೂರನೇ ಶುಕ್ರವಾರ ಹೋಳಿಗೆಯಿಂದ ಅಲಂಕರಿಸುವ ಮೂಲಕ ಪ್ರತಿವಾರವೂ ದೇವಾಲಯದ ಗರ್ಭಗುಡಿಗೆ ವಿಶೇಷವಾಗಿ ಅಲಂಕಾರ ಮಾಡಲಾಗುತ್ತಿದೆ.
ಭಾರೀ ಮಳೆ ಮೈದುಂಬಿ ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿ
ಹಾಸನದ ಗೊರೂರು ಅಣೆಕಟ್ಟೆಯಿಂದ ಸುಮಾರು 70 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಹೊರ ಹರಿವಿನ ಪ್ರಮಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ದಂಡೆಯ ಕೆಲವು ಜಮೀನುಗಳಿಗೆ ನೀರು ನುಗ್ಗಿದ್ದರೂ ಬೆಳೆ ಹಾನಿ ವರದಿಯಾಗಿಲ್ಲ.
  • < previous
  • 1
  • ...
  • 578
  • 579
  • 580
  • 581
  • 582
  • 583
  • 584
  • 585
  • 586
  • ...
  • 832
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved