• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧೆಡೆ ಭಾರೀ ಮಳೆಗೆ ಉಕ್ಕಿ ಹರಿದ ಕಾವೇರಿ, ಹೇಮಾವತಿ
ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದ ಒಳಹರಿವು ಹೆಚ್ಚಿರುವುದರಿಂದ ೭೪ ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಇದರ ಪರಿಣಾಮ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮವಾಹಿನಿ, ಸ್ನಾನಘಟ್ಟ, ಶ್ರೀಸಾಯಿ ಮಂದಿರ, ವೆಲ್ಲೆಸ್ಲಿ ಸೇತುವೆ ಸೇರಿದಂತೆ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳು ಭಾಗಶಃ ಮುಳುಗಡೆಯಾಗಿವೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿವೆ.
ಹೇಮಾವತಿ ಬಡಾವಣೆಯ 582 ನಿವೇಶನಗಳ ಸಕ್ರಮಾತಿಗಾಗಿ ಸಚಿವರಿಗೆ ಮನವಿ
ಕೆ.ಆರ್.ಪೇಟೆ ಪಟ್ಟಣದ ಹೇಮಾವತಿ ಬಡಾವಣೆಯ 582 ನಿವೇಶನಗಳ ಸಕ್ರಮಾತಿಗೆ ಪ್ರಯತ್ನಿಸುತ್ತಿರುವ ಶಾಸಕ ಎಚ್.ಟಿ.ಮಂಜು ಬಡಾವಣೆಯ ನಿವೇಶನದಾರರ ಸಂಘದ ನಿಯೋಗದೊಂದಿಗೆ ರಾಜ್ಯ ಪೌರಾಡಳಿತ ಸಚಿವ ರಹೀಂಖಾನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ ಅಕ್ರಮ-ಸಕ್ರಮಕ್ಕೆ ಮನವಿ ಮಾಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗ ಹೊರಡಿಸಿದ ಆದೇಶಕ್ಕೆ ನಿಂದನೆ: ಆಕ್ರೋಶ
ಮೂರು ವರ್ಷಗಳ ನಂತರ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸ್ಥಳೀಯ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ತಹಸೀಲ್ದಾರ್ ಸೋಮಶೇಖರ್ ಪುರಸಭೆ ಮುಖ್ಯಾಧಿಕಾರಿಗಳು ಜಮೀನಿನ ಮಾಲೀಕ ಮಂಜುನಾಥ್ ಅವರಿಗೆ ಯಾವುದೇ ನೋಟಿಸ್ ಮತ್ತು ಮಾಹಿತಿ ನೀಡದೆ ಕಾನೂನು ಬಾಹಿರವಾಗಿ ಕಿರುಕುಳ ನೀಡಿದ್ದಾರೆ. ಇವರೆಲ್ಲರ ವಿರುದ್ಧ ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಬೇಕು.
ಕೆಆರ್‌ಎಸ್ ಗೇಟ್‌ಗಳ ನಿರ್ವಹಣೆಗೆ ಸ್ಕಾಡಾ ತಂತ್ರಜ್ಞಾನ
ಈ ತಂತ್ರಜ್ಞಾನ ಅಳವಡಿಕೆಯಿಂದ ಅಣೆಕಟ್ಟೆಗೆ ನೀರಿನ ಒಳಹರಿವು ಮತ್ತು ಕ್ರೆಸ್ಟ್‌ ಗೇಟ್‌ಗಳ ಮುಖಾಂತರ ಹೊರಹರಿವಿನ ನಿರ್ವಹಣೆ ಮಾಡಲು ಸಹಕಾರಿಯಾಗಲಿದೆ. ಪ್ರಸ್ತುತ ಅಣೆಕಟ್ಟೆಯ ಕ್ರಸ್ಟ್‌ಗೇಟ್‌ಗಳನ್ನು ಭೌತಿಕವಾಗಿ ನಿರ್ವಹಣೆ ಮಾಡಲಾಗುತ್ತಿದ್ದು. ಈ ತಂತ್ರಜ್ಞಾನ ಅಳವಡಿಕೆಯಿಂದ ತಾಂತ್ರಿಕವಾಗಿ ನಿರ್ವಹಣೆಯಾಗಲಿದೆ.
ಹಣ ಹೂಡಿಕೆಯಲ್ಲಿ ವಂಚನೆ ಹಣ ಕಳೆದುಕೊಂಡ ಸಂತ್ರಸ್ತರ ಪರದಾಟ, ಪೇಚಾಟ
ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದವರಿಗೆ ಸರ್ಕಾರದಿಂದ ಹಣ ಬರುವುದೆಂಬ ನಿರೀಕ್ಷೆಯೊಂದಿಗೆ ಅರ್ಜಿ ಸಲ್ಲಿಕೆಗೆ ನೂರಾರು ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ದುಂಬಾಲು ಬಿದ್ದಿದ್ದಾರೆ. ರಾಜ್ಯದ ಪ್ರತಿಷ್ಠಿತ ಖಾಸಗಿ ಹಣಕಾಸು ಸಂಸ್ಥೆ ಮತ್ತು ಕಂಪನಿಗಳಿಗೆ ಅನಿಯಂತ್ರಿತ ಠೇವಣಿ ಯೋಜನೆಗಳಡಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದವರು ಜಿಲ್ಲಾಧಿಕಾರಿ ಕಚೇರಿಯ ದೂರು ಕೇಂದ್ರದ ಬಳಿ ಜಮಾಯಿಸಿ ಅರ್ಜಿ ಸಲ್ಲಿಸುತ್ತಿದ್ದಾರೆ.
ಕಾರ್ಗಿಲ್‌ ವಿಜಯೋತ್ಸವ ದೇಶಪ್ರೇಮದ ಸಂಕೇತ: ಯೋಗೇಶ್
ಕಾರ್ಗಿಲ್‌ ಯುದ್ಧದಲ್ಲಿ ಬಲಿದಾನವಾದ ಸೈನಿಕರನ್ನು ನಾವು ನೆನೆಯಬೇಕು. ಕಾರ್ಗಿಲ್‌ ವಿಜಯೋತ್ಸವಕ್ಕೆ 25 ವರ್ಷ ತುಂಬಿದೆ. ದೇಶಭಕ್ತಿ, ರಾಷ್ಟ್ರರಕ್ಷಣೆ, ಸೈನಿಕರ ಸೇವೆ, ತ್ಯಾಗ ಎಲ್ಲವನ್ನೂ ಯುವಕರಿಗೆ ತಿಳಿಸಿಕೊಟ್ಟು ಅವರನ್ನು ದೇಶರಕ್ಷಕರನ್ನಾಗಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ. ವಿದ್ಯಾರ್ಥಿ ದಿಸೆಯಿಂದಲೇ ದೇಶ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು.
ಹಿಂದೂ ಧರ್ಮದ ಬಗ್ಗೆ ರಾಹುಲ್ ಅಪ್ರಬುದ್ಧ ಹೇಳಿಕೆ: ಶಾಸಕ ಧೀರಜ್ ಮುನಿರಾಜು
ಹಿಂದೂಗಳ ಅತ್ಯಂತ ಪೂಜನೀಯ ದೇವರಾದ ಈಶ್ವರನ ಭಾವಚಿತ್ರವನ್ನು ಹಿಡಿದು ಇಡೀ ಹಿಂದೂ ದೇವ-ದೇವತೆಗಳನ್ನು ಅವಮಾನಿಸುವ ರೀತಿ ಹೇಳಿಕೆ ನೀಡುವ ರಾಹುಲ್‌ಗಾಂಧಿ ಅವರದ್ದು ಎಷ್ಟು ಕೊಳಕು ಮನಸ್ಥಿತಿಯನ್ನು ಹೊಂದಿದ್ದಾರೆ ಎನ್ನುವುದಕ್ಕೆ ಹಾಗೂ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆಯನ್ನು ಅನಾವರಣಗೊಳಿಸುತ್ತದೆ.
ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯ...! ಗರಿಷ್ಟ ಮಟ್ಟವನ್ನು ಮುಟ್ಟಿದ ನೀರಿನ ಪ್ರಮಾಣ

ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ ೧೨೪.೮೦ ಅಡಿಗಳಾಗಿದ್ದು, ಬುಧವಾರ ರಾತ್ರಿ ೮ ಗಂಟೆ ವೇಳೆಗೆ ಅಣೆಕಟ್ಟೆಯಲ್ಲಿ ೧೨೪.೮೦ ಅಡಿ ನೀರು ಸಂಗ್ರಹವಾಗಿತ್ತು. ಅಣೆಕಟ್ಟೆಗೆ ೪೨,೧೪೫ ಕ್ಯುಸೆಕ್ ಒಳಹರಿವಿದ್ದರೆ, ೪೦೯೧೪ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.  

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ, ಜನಪ್ರತಿನಿಧಿಗಳ ನಡವಳಿಕೆ ಕಾರಣ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುವಲ್ಲಿ ಇಲ್ಲಿನ ಜನಪ್ರತಿನಿಧಿಗಳ ನಡವಳಿಕೆ ಕಾರಣ. ಜನಪ್ರತಿನಿಧಿಗಳು ತಟ್ಟೆ, ಲೋಟ ಹಿಡಿದು ಪ್ರದರ್ಶನ ಮಾಡುವ ಶೂರರೇ ಹೊರತು ಕೇಂದ್ರದೊಂದಿಗೆ ಸಜ್ಜನಿಕೆಯಿಂದ ನಡೆದುಕೊಳ್ಳುವ ಕರ್ತವ್ಯ ಮಾಡದೆ ಇರುವುದು ಬಜೆಟ್‌ನಲ್ಲಿ ಅನ್ಯಾಯವಾಗಲು ಪ್ರಮುಖ ಕಾರಣವಾಗಿದೆ.
ಸತತ ಮಳೆಯಿಂದ ಮೈದುಂಬಿ ಹರಿಯುತ್ತಿರುವ ಹೇಮಾವತಿ ನದಿ
ಹೇಮಾವತಿ ನದಿ ದಂಡೆ ಆಸುಪಾಸಿನ ಗ್ರಾಮಸ್ಥರು ನದಿ ದಂಡೆಗೆ ತೆರಳದಂತೆ ಹಾಗೂ ನದಿ ತಗ್ಗು ಪ್ರದೇಶ, ನದಿ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಮುಂಜಾಗ್ರತೆ ಕ್ರಮ ಕೈಗೊಂಡು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ನೀರಾವರಿ ಇಲಾಖೆ ತಿಳಿಸಿದೆ.
  • < previous
  • 1
  • ...
  • 579
  • 580
  • 581
  • 582
  • 583
  • 584
  • 585
  • 586
  • 587
  • ...
  • 832
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved