• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯಲ್ಲಿ ಅಣಕು ಸಂಸತ್ ಚುನಾವಣೆ
ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಲು ಮತ್ತು ಪ್ರಜಾಪ್ರಭುತ್ವದ ಮೌಲ್ಯ ತಿಳಿಸಿಕೊಡುವ ಉದ್ದೇಶದಿಂದ ಶಾಲೆಯಲ್ಲಿ ಸಂಸತ್ ಚುನಾವಣೆ ನಡೆಸಲಾಗುತ್ತಿದೆ. ಚುನಾವಣೆಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳಬೇಕು. ಯಾವ ಮಾದರಿಯಲ್ಲಿ ಚುನಾವಣೆ ನಡೆಯುತ್ತದೆ. ಅದರ ಉಪಯೋಗವೇನು. ಪ್ರಜಾಪ್ರಭುತ್ವವನ್ನು ಹೇಗೆ ಮೌಲ್ಯಾಧಾರಿತದಿಂದ ನಡೆಸಿಕೊಂಡು ಹೋಗಬೇಕೆಂಬುವುದನ್ನು ಅರಿತುಕೊಳ್ಳಬೇಕು.
ಭತ್ತದ ಉತ್ಪಾದಕತೆ ಹೆಚ್ಚಿಸಲು ರೈತರಲ್ಲಿ ಅರಿವು ಮೂಡಿಸಿ: ವಿ.ಎಸ್.ಅಶೋಕ್
ರೈತರು ಇತ್ತೀಚಿಗೆ ಸಣ್ಣ ಭತ್ತದ ಹೈಬ್ರಿಡ್ ತಳಿಗಳ ಕಡೆಗೆ ಮುಖ ಮಾಡಿರುವುದರಿಂದ ಹೈಬ್ರಿಡ್ ತಳಿಗಳು ರೋಗ ಕೀಟಬಾಧೆಗೆ ತುತ್ತಾಗಿ ಉತ್ಪಾದಕತೆಯಲ್ಲಿ ಇಳಿಮುಖ ಕಂಡು ಬರುತ್ತದೆ. ಹೀಗಾಗಿ ರೈತರು ಸರ್ಕಾರದ ಸಹಾಯಧನದಿಂದ ಲಭ್ಯವಿರುವ ಐಆರ್-64, ಎಂಟಿಯು-1001, ಎಂಟಿಯು-1010, ಜ್ಯೋತಿ ಹಾಗೂ ಆರ್ ಎನ್ಆರ್ ತಳಿಗಳನ್ನು ಬಳಕೆ ಮಾಡುವುದು ಸೂಕ್ತ.
ಆ.2 ಮತ್ತು 3 ರಂದು ಅಂತಾರಾಷ್ಟ್ರೀಯ ಸಂಶೋಧನಾ ಸಮ್ಮೇಳನ: ಡಾ.ಪ್ರಶಾಂತ್ ಕಾಳಪ್ಪ
ರಾಷ್ಟ್ರದ 15 ಕೇಂದ್ರಗಳಿಂದ ತಜ್ಞ ವೈದ್ಯರು ಸಮ್ಮೇಳನಕ್ಕೆ ಆಗಮಿಸಲಿದ್ದಾರೆ. ಮೂವರು ಜಪಾನ್ ದೇಶದ ತಜ್ಞ ಸಂಶೋಧಕರು ಸೇರಿದಂತೆ ವಿವಿಧೆಡೆಗಳಿಂದ ಒಟ್ಟು 18 ಮಂದಿ ಸಂಶೋಧಕರು ಭಾಗವಹಿಸಲಿದ್ದಾರೆ. 150ಕ್ಕೂ ಹೆಚ್ಚು ಮಂದಿ ಸಂಶೋಧನೆಯಲ್ಲಿ ತೊಡಗಿಕೊಂಡಿರುವ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಸಮ್ಮೇಳನಕ್ಕೆ ಬರುವ ಎಲ್ಲರಿಗೂ ಊಟೋಪಚಾರ, ವಸತಿ ವ್ಯವಸ್ಥೆ ಮಾಡಲಾಗಿದೆ.
ಮಾರೇಹಳ್ಳಿ ಎಚ್.ಎಲ್.ಎನ್.ಸಿಂಹ ಹೆಸರು ಶಾಶ್ವತವಾಗಿಸಿ: ದೊಡ್ಡಯ್ಯ
ಮಾರೇಹಳ್ಳಿ ಎಚ್.ಎಲ್.ಎನ್.ಸಿಂಹ ಅವರು 1954ರಲ್ಲಿ ಬೇಡರ ಕಣ್ಣಪ್ಪ ಚಿತ್ರದ ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ಅವರನ್ನು ಪರಿಚಯಿಸಿ ಮುತ್ತುರಾಜ ಹೆಸರನ್ನು ಬದಲಾಯಿಸಿ ರಾಜಕುಮಾರ ಎಂದು ಮರು ನಾಮಕರಣ ಮಾಡಿ ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಸ್ತಿಯನ್ನು ಕೊಟ್ಟರು.
ಬಡವರಿಗೆ ಹಂಚಿಕೆಯಾಗದ ನಿವೇಶನಗಳು ಅನ್ಯಾಕ್ರಮಣಗೊಳ್ಳುವ ಆತಂಕ
ಮಾಜಿ ಸ್ಪೀಕರ್ ದಿ.ಕೃಷ್ಣ ಪ್ರತಿಷ್ಠಾನದ ಗಾಂಧಿ ಭವನ, ಒಕ್ಕಲಿಗರ ಭವನ, ವೀರಶೈವ ಸಮುದಾಯದ ಬಸವ ಭವನ ನಿರ್ಮಾಣಕ್ಕೆ ಕೆಲವು ಸಂಘ- ಸಂಸ್ಥೆಗಳು ಹಕ್ಕೊತ್ತಾಯ ಆರಂಭಿಸಿವೆ. ಜಿಲ್ಲಾ ಯೋಜನಾಧಿಕಾರಿಗಳ ಸರ್ವೇ ವರದಿಯಂತೆ ಸದರಿ ಟಿ.ಬಿ.ಬಡಾವಣೆಗಳಲ್ಲಿ ಸಮುದಾಯ ಭವನಗಳಲ್ಲದೆ 34 ಅಕ್ರಮ ಮನೆಗಳು ನಿರ್ಮಾಣವಾಗಿವೆ. ಬಡವರಿಗೆ ಹಂಚಿಕೆಯಾಗಬೇಕಿಗಿದ್ದ ನಿವೇಶನಗಳು ಸದ್ದಿಲ್ಲದೆ ಅನ್ಯಾಕ್ರಮಣವಾಗುತ್ತಿದ್ದರೂ ಪುರಸಭೆ ಹಾಗೂ ಜಿಲ್ಲಾಡಳಿತ ಮೌನವಾಗಿವೆ.
ಡೆಂಘೀ ಜ್ವರ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಅಗತ್ಯ
ಡೆಂಘೀ ಜ್ವರ ನಿಯಂತ್ರಣ ಕೇವಲ ಆರೋಗ್ಯ ಇಲಾಖೆ ಕರ್ತವ್ಯವಲ್ಲ. ಇದಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಬುಧವಾರ ಹೇಳಿದರು.
ಕರಾಟೆಯಲ್ಲಿ ಶರತ್‌, ಹರ್ಷಿಕಾ ಚಾಂಪಿಯನ್‌
ಬಾಲಕಿಯರ ವಿಭಾಗದಲ್ಲಿ ಮೈಸೂರಿನ ಹರ್ಷಿಕಾ ಅವರು ಚಾಂಪಿಯನ್‌ಶಿಪ್ ಕರಾಟೆ ಪಂದ್ಯಾವಳಿಯಲ್ಲಿ ಗೆಲುವನ್ನು ಪಡೆದು ಟ್ರೋಫಿ ಹಾಗೂ ನಗದು ಬಹುಮಾನ ಪಡೆದರು. ಆಯೋಜಕರಾದ ಜೇನ್ ಸ್ಪೋರ್ಟ್ಸ್‌ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಶಿವು ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೂ ಕರಾಟೆ ಕಲಿಯುವ ಆಸಕ್ತಿ ಹೊಂದಿದ್ದು, ಉತ್ತಮವಾಗಿ ತರಬೇತಿ ನೀಡಿದರೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯಲು ಅರ್ಹರಾಗಿರುತ್ತಾರೆ,
ಹಡಪದ ಅಪ್ಪಣ್ಣ ವಚನಕ್ರಾಂತಿಯ ಹರಿಕಾರರಲ್ಲೊಬ್ಬರು: ಡಾ ರೋಹಿಣಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್ ಮಾತನಾಡಿ, ಹಡಪದ ಅಪ್ಪಣ್ಣನವರು ಬಸವಣ್ಣನವರು ಸ್ಥಾಪಿಸಿದ್ದ ಅನುಭವ ಮಂಟಪದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಬಹಳ ದಕ್ಷತೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಈ ನಿಷ್ಠೆ, ಕೆಲಸದಲ್ಲಿನ ದಕ್ಷತೆ ಹಾಗೂ ಅವರ ನಡೆ- ನುಡಿಗಳನ್ನು ಇಂದಿನ ಸಮಾಜವು ಅನುಸರಿಸಬೇಕು.
ಜನಸಂಖ್ಯೆ ಹೆಚ್ಚಳದಿಂದ ಅಭಿವೃದ್ಧಿಗೆ ಹಿನ್ನಡೆ: ಡಾ.ಬೆಟ್ಟಸ್ವಾಮಿ
ಜನಸಂಖ್ಯೆಯನ್ನು ನಿಯಂತ್ರಣ ಮಾಡದಿದ್ದರೆ ದೇಶದ ಅಭಿವೃದ್ಧಿಗೆ ಹಿನ್ನಡೆಯಾಗುವುದರ ಜೊತೆಗೆ ಮುಂದಿನ ಪೀಳಿಗೆಗೆ ಮೂಲ ಸೌಕರ್ಯದ ಕೊರತೆ ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಹೇಳಿದರು.
ಕೆ.ಕೋಡಿಹಳ್ಳಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ, ಗ್ರಾಮಸ್ಥರ ಆತಂಕ
ಆನೆಗಳ ದಾಳಿಯಿಂದ ಮಾದೇವ ಎಂಬುವವರಿಗೆ ಸೇರಿದ ಎರಡು ಎಕರೆ ಕಬ್ಬು ನಾಶವಾಗಿದೆ. ಇದರಿಂದ ಸುಮಾರು 2 ಲಕ್ಷಕ್ಕೂ ಮೀರಿ ಬೆಳೆ ನಾಶವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ವಲಯ ಅರಣ್ಯಾಧಿಕಾರಿ ಗವಿಯಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಂಗಳವಾರ ಸಂಜೆ ಏರ್ ಗನ್ ಮತ್ತು ಪಟಾಕಿ ಸಿಡಿಸಿ ಕಾರ್ಯಾಚರಣೆ ನಡೆಸುವ ಮೂಲಕ ಆನೆಗಳನ್ನು ಮತ್ತೆ ಚನ್ನಪಟ್ಟಣದ ಕೃಷ್ಣಾಪುರ ಗ್ರಾಮದ ಕಡೆಗೆ ಹಿಮ್ಮೆಟ್ಟಿಸಿದ್ದರು.
  • < previous
  • 1
  • ...
  • 581
  • 582
  • 583
  • 584
  • 585
  • 586
  • 587
  • 588
  • 589
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved