• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವ ಭವನ ನಿರ್ಮಾಣ, ಸಮುದಾಯದ ಅಭಿವೃದ್ಧಿಗೆ ಕ್ರಮ: ನೂತನ ತಾಲೂಕಾಧ್ಯಕ್ಷ ಶಿವಕುಮಾರ್
ಚುನಾವಣೆಯಲ್ಲಿ ನಮ್ಮ ತಂಡಕ್ಕೆ ಅಧಿಕ ಮತಗಳನ್ನು ಕೊಟ್ಟು ಗೆಲ್ಲಿಸಿದ ಸಮುದಾಯದ ಎಲ್ಲಾ ಮತದಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ.
ಖಾಸಗಿ ಶಾಲೆಗಳಿಂದ ದುಬಾರಿ ಶುಲ್ಕ ವಿಧಿಸಿ ಪೋಷಕರ ಸುಲಿಗೆ
ವ್ಯಾಪಾರದ ಕೇಂದ್ರವನ್ನಾಗಿ ಮಾಡಿ ಅಕ್ಷರಗಳನ್ನು ಆಯಾ ಸಂಸ್ಥೆಯವರು ತಕ್ಕಡಿಯಲ್ಲಿ ಮಾರಾಟಕ್ಕಿಟ್ಟಿದ್ದಾರೆ. ಸರ್ಕಾರದ ಸಂವಿಧಾನಾತ್ಮಕ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಸಮರ್ಪಕವಾಗಿ ಜಾರಿಯಾಗದೇ ನೂರಾರು ಸರ್ಕಾರಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗುತ್ತಿದೆ.
ಮದ್ಯ, ಡ್ರಗ್ಸ್ ನಂತಹ ದುಶ್ಚಟಗಳು ಸಮಾಜಕ್ಕೆ ಮಾರಕ: ಡಾ.ಕುಮಾರ
ಕುಡಿತದಿಂದ ಉಂಟಾಗುವ ತೊಂದರೆ ಹಾಗೂ ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಶಾಲೆಯ ಮಕ್ಕಳಿಗೆ ತಿಳಿಸಬೇಕು. ಒಂದು ವೇಳೆ ಶಾಲಾ ಮಕ್ಕಳ ತಂದೆಯರು ಕುಡಿತಕ್ಕೆ ಬಲಿಯಾಗಿದ್ದರೆ ಅವರಿಗೆ ತಮ್ಮ ಮಕ್ಕಳ ಕೈಯಿಂದ ಪತ್ರ ಬರೆಸಿ ಆ ಮೂಲಕ ಅವರ ತಂದೆಯರಿಗೆ ತಿಳುವಳಿಕೆ ಮೂಡಿಸಬಹುದು.
ವಾಣಿಜ್ಯ ವಾಹನಗಳಿಗೆ ಜಿಪಿಎಸ್‌ ಅಳವಡಿಕೆ ರದ್ದುಗೊಳಿಸುವಂತೆ ಆಗ್ರಹ
ವಾಣಿಜ್ಯ ವಾಹನಗಳಿಗೆ ಜಿಪಿಎಸ್‌ ಮತ್ತು ಪ್ಯಾನಿಕ್ ಬಟನ್ ಅಳವಡಿಸುವ ಆದೇಶ ರದ್ದುಗೊಳಿಸುವಂತೆ ಒತ್ತಾಯಿಸಿ ವಾಹನ ಚಾಲಕರು ಮತ್ತು ಮಾಲೀಕರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಸೇತುವೆ ಮೇಲೆ ನಿಂತು ಕುಟುಂಬಸ್ಥರಿಂದ ಮೃತರ ಅಸ್ಥಿ ವಿಸರ್ಜನೆ, ಪಿಂಡ ಪ್ರದಾನ
ಶ್ರೀರಂಗಪಟ್ಟಣದ ಕಾವೇರಿ ನದಿ ತಟದ ಪ್ರಮುಖ ಶ್ರಾದ್ಧಕಾರ್ಯ ನಡೆಸುತ್ತಿದ್ದ ಪಶ್ಚಿಮವಾಹಿನಿ, ಪಟ್ಟಣದ ಸ್ನಾನಘಟ್ಟ, ಸಂಗಮ ಹಾಗೂ ಘೋಸಾಯ್ ಘಾಟ್ ಪ್ರವಾಹದಿಂದ ಜಲಾವೃತವಾಗಿವೆ. ವಿವಿಧೆಡೆಯಿಂದ ಪಿಂಡ ಪ್ರದಾನ, ಅಸ್ಥಿ ವಿಸರ್ಜನೆ ಮಾಡಲು ಬರುವವರಿಗೆ ಸ್ಥಳಗಳಿಲ್ಲದೆ ಎಲ್ಲಂದರಲ್ಲೇ ನದಿ ಸಮೀಪದ ದಡದಲ್ಲೇ ನೀತು ಪಿಂಡ ತರ್ಪಣೆ ನಡೆಸು ಹೋಗುತ್ತಿದ್ದಾರೆ.
ಶಿಕ್ಷಣ ನೀಡಿ ಬದುಕಿನ ಸನ್ಮಾರ್ಗ ತೋರುವವನೇ ನಿಜವಾದ ಗುರು: ಶ್ರೀಧರ್
ತಂದೆ ತಾಯಿ ಮೊದಲ ಗುರು. ಅಕ್ಷರ ಕಲಿಸಿದವರು ಎರಡನೇ ಗುರು. ಹಾಗೇಯೇ ಆಧ್ಯಾತ್ಮಿಕ ಶಿಕ್ಷಣ ನೀಡಿ ಯೋಗ ಧ್ಯಾನ ಪ್ರಾಣಾಯಾಮ ಕಲಿಸಿದ ಆರೋಗ್ಯವನ್ನು ನೀಡಿದ ಗುರುವೂ ಸಹ ಎಲ್ಲ ಗುರುಗಳಂತೆಯೇ ಶ್ರೇಷ್ಠ ಗುರು. ಶಿಷ್ಯನಿಗೆ ಆಧ್ಯಾತ್ಮಿಕ ಶಿಕ್ಷಣ ನೀಡಿ ಬದುಕಿನ ಸನ್ಮಾರ್ಗ ತೋರುವವನೇ ನಿಜವಾದ ಗುರು.
ಶ್ರೀಕೃಷ್ಣರಾಜ ಒಡೆಯರ್ ಜನ್ಮ ನಕ್ಷತ್ರದ ವರ್ಧಂತಿ ಮಹೋತ್ಸವ
ಮುಮ್ಮುಡಿ ಶ್ರೀಕೃಷ್ಣರಾಜ ಒಡೆಯರ್ ತಮ್ಮ ಕುಲದೈವ ಮೇಲುಕೋಟೆ ಚೆಲುವನಾರಾಯಣನಿಗೆ ವಜ್ರಖಚಿತ ಕೃಷ್ಣರಾಜ ಮುಡಿ ಕಿರೀಟ ಅರ್ಪಿಸಿ ಆರಂಭಿಸಿದ ಆಷಾಢ ಬ್ರಹ್ಮೋತ್ಸವ ಶತಮಾನಗಳ ನಂತರವೂ ಮುಂದುವರೆದಿದ್ದು ಐತಿಹಾಸಿಕ ಪರಂಪರೆಯ ಕೊಂಡಿಯಾಗಿ ನೆರವೇರುತ್ತಾ ಬಂದಿದೆ.
ವಾಹನ ಚಾಲನೆ ಬಗ್ಗೆ ಎಚ್ಚರ ಇರಲಿ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ
ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡು ಎಲ್ಲಾ ತಾಲೂಕಿನ ಸಮಸ್ಯೆಗಳು ಹಾಗೂ ನನ್ನಿಂದ ಬದಲಾವಣೆ ಏನು ಮಾಡಬಹುದು ಎನ್ನುವುದನ್ನು ತಿಳಿಯಲು ಜನಸಂಪರ್ಕ ಸಭೆ ಆಯೋಜನೆ ಮಾಡಲಾಗಿದೆ. ಅನುಭವ ಹೊಂದಿರುವ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಸಾರ್ವಜನಿಕರ ಸಮಸ್ಯೆ ಈಡೇರಿಸಲು ಶ್ರಮಿಸುತ್ತೇನೆ.
ಅಖಿಲ ಭಾರತ ಕನ್ನಡ ಸಮ್ಮೇಳನದ ಆರಂಭದಲ್ಲೇ ‘ರಾಜಕೀಯ’ ಶುರು..!
ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಘೋಷಣೆಯಾಗಿದೆ. ಇತ್ತೀಚೆಗಷ್ಟೇ ದಿನಾಂಕ ಘೋಷಣೆಯಾಗಿ ಸಮ್ಮೇಳನ ಚಟುವಟಿಕೆಗಳಿಗೆ ಚಾಲನೆ ದೊರಕಿರುವ ಬೆನ್ನಲ್ಲೇ ರಾಜಕೀಯ ಶುರುವಾಗಿದೆ. ರಾಜಕೀಯ ಪ್ರಭಾವ ಬಳಸಿ ಮಂಡ್ಯಕ್ಕೆ ಸಮ್ಮೇಳನ ತರಲು ಶ್ರಮಿಸಿದವರನ್ನು ದೂರವಿಡುವ ಪ್ರಯತ್ನ ನಡೆಸಲಾಗುತ್ತಿದೆ.
ಹಾಲು ಖರೀದಿಗೆ ನೂತನ ತಂತ್ರಾಂಶ ಬಳಕೆ ಸ್ವಾಗತಾರ್ಹ: ಚಿಕ್ಕೊನಹಳ್ಳಿ ತಮ್ಮಯ್ಯ
ಕೆಎಂಎಫ್‌ನ ನಂದಿನಿ ಬ್ರಾಂಡ್ ಸಾಕಷ್ಟು ಎತ್ತರಕ್ಕೆ ಬೆಳೆದಿದೆ. ಕೆಎಂಎಫ್ ಮತ್ತು ಘಟಕಗಳು ಪ್ರಾರಂಭದ ದಿನದಿಂದ ಇಲ್ಲಿಯವರೆಗೂ ಹಾಲು ಸಂಗ್ರಹ, ಉತ್ಪಾದನೆಯಲ್ಲಿ‌ ವೈಜ್ಞಾನಿ ಅಂಶಗಳನ್ನು ಅನುಸರಿಸಿಕೊಂಡು ಬಂದಿವೆ. ಕೆಎಂಎಫ್ ಮತ್ತಷ್ಟು ಅಭಿವೃದ್ಧಿ ಹೊಂದಲು ಮುಂದುವರಿದ ಭಾಗವೇ ನೂತನ ತಂತ್ರಾಂಶ ಕಾಮನ್ ಸಾಪ್ಟ್ ವೇರ್ ಬಳಕೆ ಮತ್ತು ಇಂಟರ್ ಪೇಸ್ ಅಳವಡಿಕೆ, ಆನ್ ಲೈನ್ ವ್ಯವಸ್ಥೆಯಡಿ ಹಾಲು ಸಂಗ್ರಹ ಆಡಳಿತದಲ್ಲಿ ಪಾರದರ್ಶಕತೆ ತರುವುದಾಗಿದೆ.
  • < previous
  • 1
  • ...
  • 582
  • 583
  • 584
  • 585
  • 586
  • 587
  • 588
  • 589
  • 590
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved