• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತಾ ಕಾರ್ಯದ ವೇಳೆ ಪುರಾತನ ಎರಡು ನೆಲಮಾಳಿಗೆಗಳು ಪತ್ತೆ
ಸುಮಾರು 8*15 ಅಳೆತೆಯುಳ್ಳ ಗೌಪ್ಯ ಸ್ಥಳದ ಸುತ್ತಲೂ 100 ಅಡಿ ವಿಸ್ತೀರ್ಣದ ವೃತ್ತಾಕಾರದ ಗೋಡೆಯನ್ನು ಹೊಂದಿದೆ. ಮೇಲೆ ಸೈನಿಕರು ಗಸ್ತು ತಿರುಗಲು ಬಳಸುತ್ತಿದ್ದರು ಎನ್ನಲಾಗಿದೆ. ಜೊತೆಗೆ ಈ ನೆಲಮಾಳಿಗೆಗಳು ಶತ್ರು ಸೈನ್ಯದ ಮೇಲೆ ಹದ್ದಿನ ಕಣ್ಣಿಡಲು ತಂಗುದಾಣ, ವಿಶ್ರಾಂತಿ ಗೃಹ ಅಥವಾ ಯುದ್ಧ ಸಮಯದಲ್ಲಿ ಮದ್ದು-ಗುಂಡು ಸೇರಿದಂತೆ ಯುದ್ಧ ಸಾಮಗ್ರಿಗಳನ್ನು ಸಂಗ್ರಹಿಸಿಡುತ್ತಿದ್ದ ಅಡುಗು ತಾಣವನ್ನಾಗಿ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಕೇಂದ್ರ ಬಜೆಟ್: ಮಂಡ್ಯ ಜಿಲ್ಲೆಗೆ ಕೈಗಾರಿಕೆ ಮರೀಚಿಕೆ
ಮೈಷುಗರ್ ಕಾರ್ಖಾನೆಗೆ ಕೇಂದ್ರದಿಂದ ಆರ್ಥಿಕ ನೆರವೂ ಇಲ್ಲ, ಎಥೆನಾಲ್ ಘಟಕ ಸ್ಥಾಪನೆಯಂತಹ ಯೋಜನೆಗಳೂ ಸಿಕ್ಕಿಲ್ಲ. ಜಿಲ್ಲೆಗೆ ಯಾವುದೇ ಮಾದರಿಯ ಕೈಗಾರಿಕೆಗಳ ಸ್ಥಾಪನೆಯ ಚಕಾರವನ್ನೇ ಎತ್ತಿಲ್ಲ. ಹಾಗಾಗಿ ಕುಮಾರಸ್ವಾಮಿ ಅವರು ಸಂಸದರಾಗಿ, ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನದಲ್ಲಿದ್ದರೂ ಮಂಡ್ಯಕ್ಕೆ ಸಿಕ್ಕ ಕೊಡುಗೆ ಶೂನ್ಯವಾಗಿದೆ.
ಸ್ವಚ್ಛಂದವಾದ ಪರಿಸರ ಸಿಗುವುದು ಇಂದು ವಿರಳ: ಉಪಲೋಕಾಯುಕ್ತ ಬಿ.ವೀರಪ್ಪ
ಬೆಟ್ಟಗುಡ್ಡ, ಗಿಡಮರಗಳಿಂದ ಕೂಡಿದ ಸ್ವಚ್ಚಂದವಾದ ಪರಿಸರ ಸಿಗುವುದು ಇಂದು ವಿರಳ. ಅಂತಹ ಸ್ವಚ್ಛ ಪರಿಸರದಿಂದ ನಮಗೆ ಸಿಗುವ ತಂಪು ಅಮ್ಮನ ಮಡಿಲಿನಲ್ಲಿ ಮಲಗಿದಾಗ ಸಿಗುವಂತಹ ತಂಪನ್ನು ಮೀರಿಸುವಂತಿರುತ್ತದೆ. ಅಮ್ಮನ ಮಡಿಲಿನ ತಂಪನ್ನು ನೀಗಿಸುವ ಶಕ್ತಿ ಇರುವುದು ಪರಿಸರಕ್ಕೆ ಮಾತ್ರ. ಇಂದು ಬೆಂಗಳೂರಿನಲ್ಲಿ ನಾವು ಆಕ್ಸಿಜನ್ ಕೊಂಡುಕೊಳ್ಳುವಂತಹ ಪರಿಸ್ಥಿತಿಗೆ ತಲುಪುತ್ತಿದ್ದೇವೆ.
ಹೇಮಾವತಿ ಬಡಾವಣೆಯ 582 ನಿವೇಶನಗಳ ಅಕ್ರಮ-ಸಕ್ರಮ ಬಗ್ಗೆ ಶಾಸಕ ಪ್ರಸ್ತಾಪ
ನಿವೇಶನ ಹಂಚಿಕೆ ವೇಳೆ ಪುರಸಭೆ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ನಿವೇಶನದಾರರಿಂದ ಕಿಮ್ಮತ್ತು ಹಣ ಕಟ್ಟಿಸಿಕೊಂಡು ಖಾತೆ ಮಾಡಿಕೊಡಲಾಗಿದೆ. ಬಡಾವಣೆ ಶೇ.90 ರಷ್ಟು ಜನ ಈಗಾಗಲೇ ಇಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಕೆಲವರು ಮಾರಾಟ ಮಾಡಿದ್ದು ಎರಡು-ಮೂರು ಕೈ ಬದಲಾವಣೆಯಾಗಿದೆ.
ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ
ಭಕ್ತಾದಿಗಳು ತಮ್ಮ ಇಷ್ಟಾರ್ಥವನ್ನು ನೆರವೇರಿಸುವಂತೆ ಲಕ್ಷ್ಮಿ ದೇವಿಯಲ್ಲಿ ಪ್ರಾರ್ಥಿಸಿ, ತಮ್ಮ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸುವಂತೆ ಹರಕೆ ಹೊತ್ತು ತಂದಿದ್ದ ತೆಂಗಿನಕಾಯಿಯನ್ನು ಹೋಮದ ಕೊಂಡಕ್ಕೆ ಹಾಕಿ, ಬೆಲ್ಲದ ದೀಪದಾರತಿಯನ್ನು ಎತ್ತಿ, ಲಕ್ಷ್ಮೀನಾರಾಯಣ ಸ್ವಾಮಿ ಶ್ಲೋಕದ ಜೊತೆ ಶಿರಡಿ ಸಾಯಿಬಾಬಾ ದೇವರ ಭಜನೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಮೇಲುಕೋಟೆ ಸೇರಿದಂತೆ ತಾಲೂಕು ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇಲಾಖೆಗಳು ಒಂದೆಡೆ ಕೆಲಸ ಮಾಡಲು ವಿಕಾಶಸೌಧ ನಿರ್ಮಾಣದ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಅನು ಅಕ್ಕ ತಂಡಕ್ಕೆ ಸಹಕಾರ ಖುಷಿಯ ಸಂಗತಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಅನು ಅಕ್ಕ ಸರ್ಕಾರಿ ಶಾಲಾ ಬಲವರ್ಧನೆ ಅಂಗವಾಗಿ ಪೈಂಟ್ ಮಾಡಿ, ಆಕರ್ಷಕ ಚಿತ್ರಗಳನ್ನು ಬಿಡಿಸಿ ಅಂದ ಹೆಚ್ಚಿಸುವ ಮೂಲಕ ಸೇವೆ ಮಾಡುತ್ತಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿ ಕವಿ ಪುತಿನ ವ್ಯಾಸಂಗ ಮಾಡಿದ ಶತಮಾನದ ಶಾಲೆಯಲ್ಲಿ ಸೇವೆ ಮಾಡುತ್ತಿರುವುದಕ್ಕೆ ಅಭಾರಿಯಾಗಿದ್ದೇನೆ. ನಿಸ್ವಾರ್ಥವಾದ ತಮ್ಮ ಸೇವೆ ಮುಂದುವರೆಯಲಿ.
ಸಿದ್ಧಗಂಗಾಶ್ರೀಗಳ ದಾಸೋಹ ಸೇವೆ ಆದರ್ಶನೀಯ: ಸಂದೇಶ್‌
12ನೇ ಶತಮಾನದ ಶಿವಶರಣರ ಕಾಯಕ ಹಾಗೂ ದಾಸೋಹದ ಪರಿಕಲ್ಪನೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾಡಿನಾದ್ಯಂತ ಶರಣರ ಚಿಂತನೆಯನ್ನು ಪಸರಿಸಿದ ಪೂಜ್ಯ ಸಿದ್ಧಗಂಗಾ ಶ್ರೀಗಳ ಹೆಸರಿನಲ್ಲಿ ಈ ದಾಸೋಹ ಹುಣ್ಣಿಮೆ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಕೆಲಸವಾಗಿದೆ.
ಜ್ಞಾನದ ಬೆಳಕನ್ನು ತುಂಬುವವನೇ ನಿಜವಾದ ಗುರು: ಡಾ.ಮಾದೇಶ್ ಗುರೂಜಿ
ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಸಮಾಜಮುಖಿಯಾಗಿ ಆಲೋಚಿಸಿ ಸಮಾಜದ ಒಳಿತನ್ನು ಬಯಸುವ ಜನರ ಸಂಖ್ಯೆಯು ಕಡಿಮೆಯಾಗುತ್ತಿರುವ ಇಂದಿನ ದಿನಮಾನದಲ್ಲಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಗುರುವಿನ ಮಾರ್ಗದರ್ಶವು ಅಗತ್ಯವಾಗಿ ಬೇಕಾಗಿದೆ.
ನಾಲೆ, ಕೆರೆಕಟ್ಟೆಗಳ ಅಭಿವೃದ್ಧಿಗೆ ಅನುದಾನ ನೀಡುವಂತೆ ಡಿಸಿಎಂಗೆ ಕಾಂಗ್ರೆಸ್ ಮುಖಂಡರ ಮನವಿ

  ಕೆರೆಕಟ್ಟೆಗಳ ಹೂಳು ತೆಗೆದು ಹೆಚ್ಚು ನೀರು ಸಂಗ್ರಹವಾಗುವಂತೆ ತಾವು ಕ್ರಮ ವಹಿಸುವಂತೆ ಡಿಸಿಎಂ ಬಳಿ ಕಾಂಗ್ರೆಸ್‌ ಮುಖಂಡರ ಕೋರಿಕೆ.

  • < previous
  • 1
  • ...
  • 583
  • 584
  • 585
  • 586
  • 587
  • 588
  • 589
  • 590
  • 591
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved