ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
10 ದಿನಗಳ ಕಾಲ ಶ್ರೀ ಸೋಮನಳಮ್ಮ ದೇವಿಯ ಜಾತ್ರಾ ಮಹೋತ್ಸವ
10 ದಿನಗಳ ಕಾಲ ಶ್ರೀ ಸೋಮನಳಮ್ಮ ದೇವಿಯ ಜಾತ್ರಾ ಮಹೋತ್ಸವ
ಮೈಷುಗರ್ ಮಾರಾಟಕ್ಕೆ ಸಂಚು: ಬೊಮ್ಮಯ್ಯ
ಹೊಸದಾಗಿ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡುವುದಾಗಿ ಹೇಳುತ್ತಿರುವ ಕಾಂಗ್ರೆಸ್ ಸರ್ಕಾರ ಮೈಷುಗರ್ ಕಾರ್ಖಾನೆಯನ್ನು ಮಾರಾಟ ಮಾಡಲು ಸಂಚು ರೂಪಿಸಿದೆಯೇ ಎಂಬ ಬಗ್ಗೆ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ಆತಂಕ ವ್ಯಕ್ತಪಡಿಸಿದರು.
ನಾನೂ ಕೂಡ ಟ್ರಯಲ್ ಬ್ಲಾಸ್ಟ್ ವಿರೋಧಿ: ದರ್ಶನ್
ನಾನೂ ಕೂಡ ಟ್ರಯಲ್ ಬ್ಲಾಸ್ಟ್ ವಿರೋಧಿ. ನನಗೆ ಕೃಷ್ಣರಾಜಸಾಗರ ಅಣೆಕಟ್ಟು ಕಾಪಾಡುವುದೇ ಮುಖ್ಯ. ಕಾವೇರಿಪುರದ ಜನರಿಗೆ ಕೈಕುಳಿಯಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಮಾಡಿಕೊಡುವುದಕ್ಕಷ್ಟೇ ನನ್ನ ಆದ್ಯತೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಹೇಳಿದರು.
ಡಿ.ಕೆ. ಶಿವಕುಮಾರ್ ಜೊತೆಗಿನ ಸಿಎಸ್ಪಿ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಕಳೆದ 2 ವರ್ಷದ ಹಿಂದೆ ತೆಗೆದಿದ್ದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಬಿಟ್ಟು ಸಣ್ಣತನ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹಾರಿಹಾಯ್ದರು.
ಮದ್ದೂರಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆ
ತಾಲೂಕು ಹಾಗೂ ಪಟ್ಟಣದಾದ್ಯಂತ ಸಂಚರಿಸಿದ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಗೆ ಶಾಸಕ ಕೆ.ಎಂ.ಉದಯ್ ಬೀಳ್ಕೊಟ್ಟರು.ತಾಲೂಕಿನಾದ್ಯಂತ ಯಶಸ್ವಿಯಾಗಿ ಯಾತ್ರೆ ಮುಗಿಸಿ ಪಟ್ಟಣದ ಶಿವಪುರದ ಧ್ವಜಾ ಸತ್ಯಾಗ್ರಹದ ಬಳಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ತಾಲೂಕು ಆಡಳಿತ ವತಿಯಿಂದ ಗೊರವ ಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಯಿತು.
ಸಿಡಿರಣ್ಣ ಹಬ್ಬಕ್ಕೆ ತೆರೆ, ಹಣ್ಣು, ಜವನ ಎಸೆದು ಭಕ್ತಿ ಸಮರ್ಪಣೆ
ಸಾವಿರಾರು ಭಕ್ತರ ನಡುವೆ ಸಿಡಿರಣ್ಣನನ್ನು ಪಟ್ಟಣ್ಣದ ಪ್ರಮುಖ ಬೀದಿಗಳಲ್ಲಿ ಎಳೆದು ಪಟ್ಟಲದಮ್ಮ ದೇವಸ್ಥಾನದಲ್ಲಿ ಅಂತಿಮಗೊಳಿಸಿದ ನಂತರ ಪೂಜಾರಿ ಕೊಂಡ ಹಾಯುವ ಮೂಲಕ 2 ದಿನಗಳ ಕಾಲ ನಡೆಯುತ್ತಿರುವ ಐತಿಹಾಸಿಕ ಪಟ್ಟಲದಮ್ಮ ಸಿಡಿಹಬ್ಬಕ್ಕೆ ತೆರೆ ಬಿದ್ದಿತ್ತು.
ಮೈಷುಗರ್ ಆಸ್ತಿ ರಕ್ಷಿಸಿ, ಹೊಸ ಕಾರ್ಖಾನೆ ನಿರ್ಮಿಸಿ: ರೈತರ ಒತ್ತಾಯ
ಮೈಷುಗರ್ ಕಾರ್ಖಾನೆ ಆಸ್ತಿಯನ್ನು ಸಂರಕ್ಷಿಸಿಕೊಂಡು ಹೊಸ ಕಾರ್ಖಾನೆ ನಿರ್ಮಿಸುವುದಕ್ಕೆ ನಮ್ಮ ಯಾವುದೇ ಆಕ್ಷೇಪಣೆ ಇಲ್ಲ. ಆಸ್ತಿ ಸಂಬಂಧ ಯಾವುದೇ ಒಪ್ಪಂದ ಮಾಡಿಕೊಳ್ಳುವುದಕ್ಕೂ ನಾವು ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಗ್ರಾಪಂ ಸದಸ್ಯರ ಸಮಸ್ಯೆ ಬಗೆಹರಿಸುವುದಾಗಿ ಜಿಲ್ಲಾ ಪಮಚಾಯಿತಿ ಸಿಇಒ ಭರವಸೆ
ಗ್ರಾಪಂ ಸದಸ್ಯರ ನ್ಯಾಯಯುತ ಬೇಡಿಕೆಗಳ ಈಡೇರಿಕೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಪಂ ವ್ಯಾಪ್ತಿಯ 22 ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಜಿಪಂ ಸಿಇಓ ಶೇಖ್ ತನ್ವೀರ್ ಆಸಿಫ್ ಭರವಸೆ ನೀಡಿದರು.
ಮಳವಳ್ಳಿ ಕ್ಷೇತ್ರಕ್ಕೆ ಅನ್ನದಾನಿ ಸಾಕಷ್ಟು ಕೊಡುಗೆ ನೀಡಿದ್ದಾರೆ
ಮಳವಳ್ಳಿ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸಾಕಷ್ಟು ಕೊಡುಗೆ ನೀಡಿದ್ದು, ಶೇ.10 ರಷ್ಟು ಇಲ್ಲ ಎನ್ನುವವರು ಬಹಿರಂಗ ಚರ್ಚೆಗೆ ಬಂದರೆ ದಾಖಲೆ ಸಮೇತ ನೀಡುವುದಾಗಿ ಜೆಡಿಎಸ್ ಪುರಸಭಾ ಸದಸ್ಯ ಸಿದ್ದರಾಜು ಸವಾಲು ಹಾಕಿದರು.
ಮಳವಳ್ಳೀಲಿ ವಿಜೃಂಭಣೆಯ ಸಿಡಿಹಬ್ಬ ಸಂಭ್ರಮ
ಪಟ್ಟಣದಲ್ಲಿ ಐತಿಹಾಸಿಕ ದಂಡಿನ ಮಾರಮ್ಮ ಹಾಗೂ ಪಟ್ಟಲದಮ್ಮ ಸಿಡಿಹಬ್ಬಕ್ಕೆ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಿತು.
< previous
1
...
585
586
587
588
589
590
591
592
593
...
665
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ