• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಆರೋಗ್ಯಕ್ಕೆ ಮೊಬೈಲ್ ಮಾರಕ: ಎಸ್.ಕೆ.ದೇವರಾಜು
ಮೊಬೈಲ್‌ನಿಂದ ಮಕ್ಕಳನ್ನು ದೂರವಿರಿಸಲು ಪೋಷಕರು ಮುಂದಾಗಬೇಕು. ಕೋವಿಡ್ ವೇಳೆ ಮಕ್ಕಳಿಗೆ ಓದಿಗಾಗಿ ಅನಿವಾರ್ಯ ಮೊಬೈಲ್‌ ಆಗಿತ್ತು. ಆದರೆ, ಇದು ದುಶ್ಟಟವಾಗಿ ಮಕ್ಕಳ ಭವಿಷ್ಯ, ಆರೋಗ್ಯ ಕಸಿದುಕೊಳ್ಳುತ್ತಿದೆ.
ಮಾನವ ಕಳ್ಳ ಸಾಗಾಣಿಕೆ ತಡೆಗೆ ಕೈ ಜೋಡಿಸಿ: ನ್ಯಾಯಾಧೀಶ ಸುಧೀರ್
ಮಾನವ ಕಳ್ಳ ಸಾಗಾಣಿಕೆ ವಿಶ್ವಾದ್ಯಂತ ವ್ಯಾಪಿಸಿದ್ದು, ಮಕ್ಕಳು, ಹೆಂಗಸರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಯಸ್ಸಿನ ಮಾನವ ಜೀವಿಗಳನ್ನು ಅಪಹರಣ ಮಾಡಿ ತಮ್ಮ ಸ್ವೇಚ್ಛಾಚಾರ, ಸಮಾಜಘಾತುಕ ಕೃತ್ಯಗಳು ಹಾಗೂ ಭಿಕ್ಷಾಟನೆ ಸೇರಿ ಕಾನೂನು ಬಾಹಿರ ಕೃತ್ಯಗಳಿಗೆ ಬಳಸಿಕೊಳ್ಳುವ ಜಾಲವು ಪ್ರಪಂಚದಲ್ಲಿ ಸದ್ದಿಲ್ಲದೇ ಕೆಲಸ ಮಾಡುತ್ತಿದೆ.
ಪ್ರತಿಯೊಬ್ಬರೂ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಎಚ್.ಟಿ.ಮಂಜು
ಮಕ್ಕಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಎಷ್ಟು ಆಸಕ್ತಿ ಹೊಂದಿರುತ್ತೀರೊ ಸಾಂಸ್ಕೃತಿಕ, ಕ್ರೀಡೆಗಳಿಗೂ ಅಷ್ಟೆ ಆಸಕ್ತಿ ಹೊಂದಬೇಕು.ಕ್ರೀಡಾಪಟುಗಳು ದುಶ್ಚಟಗಳಿಂದ ದೂರವಿರಬೇಕು. ಕ್ರೀಡಾಪಟುಗಳು ಮಾನಸಿಕ ದೈಹಿಕವಾಗಿ ಸದೃಢವಾಗಿರಲು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಿ.
ಸಾಧನೆಗೆ ಸತತ ಪ್ರಯತ್ನ ಮುಖ್ಯ: ಡಾ.ಬಿ.ಶಿವಲಿಂಗಯ್ಯ
ಪೋಷಕರು ತಮ್ಮ ಮಕ್ಕಳ ಭವಿಷ್ಯಉಜ್ವಲವಾಗಿರಬೇಕೆಂಬ ನಿಟ್ಟಿನಲ್ಲಿ ಒಳ್ಳೆಯ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಕೊಡಿಸಲು ಮುಂದಾಗುತ್ತಾರೆ. ಆದರೆ ಅವರ ಆಸೆ, ಕನಸುಗಳನ್ನು ಸಾಕಾರಗೊಳಿಸುವುದು ವಿದ್ಯಾರ್ಥಿಗಳ ಕರ್ತವ್ಯವೂ ಆಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಎಲ್ಲವನ್ನೂ ತ್ಯೆಜಿಸಿ ಕೇವಲ ಜ್ಞಾನಾರ್ಜನೆಗೆ ಕಡೆಗೆ ಮಾತ್ರ ಗಮನ ಹರಿಸಬೇಕು.
ಇಂದು ಆನ್‌ಲೈನ್ ಬೋಧನೆಗೆ ಪ್ರಾಮುಖ್ಯತೆ: ಡಾ.ಕೆ.ಗುರುರಾಜ ಪ್ರಭು
ನಿವೇಶನ ಹಂಚಿಕೆ ಅರ್ಜಿ ಆಹ್ವಾನಮಳವಳ್ಳಿ:ಪುರಸಭೆ ವ್ಯಾಪ್ತಿ ವಾಸಿಸುತ್ತಿರುವ ಮನೆ ಮತ್ತು ನಿವೇಶನ ರಹಿತ ಬಿಪಿಎಲ್ ಕುಟುಂಬ ವರ್ಗದವರಿಂದ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ 33 ಎಕರೆ ಪ್ರದೇಶದಲ್ಲಿ ನಿವೇಶನಗಳ ಹಂಚಿಕೆ ಸಂಬಂಧ ಪುರಸಭೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಜು.10ರಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಶ್ರಮ ಸಮಿತಿ ಸಭೆ ತೀರ್ಮಾನದಂತೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯಲ್ಲಿ ಕೋರಿರುವ ದಾಖಲಾತಿಗಳೊಂದಿಗೆ 2025ರ ಆಗಸ್ಟ್ 18ರೊಳಗೆ ಪುರಸಭೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಖೆ ವಿಷಯ ನಿರ್ವಹಕರನ್ನು ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ವ್ಯಾಪ್ತಿಯ ಕೋಟೆ ಕಂದಕ ಜಮೀನು ವಕ್ಫ್ ಹೆಸರಿಗೆ: ಮದನ್‌ರಾವ್
ಸರ್ವೇ ನಂ ೯೫೦ರಲ್ಲಿ ೫ ಎಕರೆ ೭ ಗುಂಟೆ ಹಾಗೂ ೯೫೨ರಲ್ಲಿ ೩ ಎಕರೆ ೨೨ ಗುಂಟೆ ಜಮೀನು ವಿಜಯನಗರದ ಅರಸರ ಕಾಲದಿಂದಲೂ ಕೋಟೆ, ಕಂದಕ ಹಾಗೂ ಪ್ರಸ್ತುತ ಸಾರ್ವಜನಿಕ ಸಂತೆ ಜಮೀನಾಗಿದೆ. ಈಗಿನ ೨೦೨೩-೨೪ರ ಆರ್‌ಟಿಸಿ ಕಲಂ ೦೯ರಲ್ಲಿ ಟಿಪ್ಪುಸುಲ್ತಾನ್ ವಕ್ಫ್ -ವಕ್ಫ್ ಆಸ್ತಿ’ - ಎಸ್ಟೇಟ್ ಎಂದು ಬದಲಿಸಲಾಗಿದೆ.
ಸರ್ಕಾರಿ ಶಾಲೆ ಕೊಠಡಿ ನೋಡಿ ಬೆಚ್ಚಿದ ಗ್ರಾಮಸ್ಥರು..!
ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಮಂಡ್ಯ ತಾಲೂಕಿನ ಗಾಣದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷ ಇದ್ದ ಮಕ್ಕಳ ಸಂಖ್ಯೆ ೮೦. ಈಗ ದಾಖಲಾಗಿರುವ ಮಕ್ಕಳ ಸಂಖ್ಯೆ ೨೫. ಶಾಲೆಯ ಕೊಠಡಿಗಳ ಸ್ಥಿತಿ ನೋಡಿ ಬೆಚ್ಚಿದ ಊರಿನ ಜನರು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟೀಸಿ ಪಡೆದುಕೊಂಡು ಬೇರೆ ಶಾಲೆಗಳಿಗೆ ದಾಖಲಿಸಿದ್ದಾರೆ.
ಮಂಡ್ಯದ ಅನಿಕೇತನ ಸ್ಕೂಲ್‌ನಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ
ಆಪರೇಷನ್ ಸಿಂದೂರ ಯುದ್ಧದಲ್ಲಿ ಭಾಗಿಯಾಗಿ ರಜೆ ಮೇಲೆ ಆಗಮಿಸಿದ ಯೋಧ ಕಾರ್ತಿಕ್ ಯುದ್ಧದ ನಾಲ್ಕು ದಿನಗಳ ಅನುಭವ ಹಂಚಿಕೊಂಡರು. ಇದೇ ವೇಳೆ ಮೈಸೂರಿನ ಕೀರ್ತನಾ ಎಂಬ ಎರಡು ವರ್ಷದ ಮಗುವಿನ ವೈದ್ಯಕೀಯ ಚಿಕಿತ್ಸೆಗಾಗಿ ಹಣವನ್ನು ಸಂಗ್ರಹ ಮಾಡಿ ಕುಟುಂಬಸ್ಥರಿಗೆ ನೀಡಲಾಯಿತು.
ಜನರ ದೂರು ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಿ: ಡೀಸಿ ತಾಕೀತು
ಎ ಖಾತ ಮತ್ತು ಬಿ ಖಾತಗಳ ಪ್ರಗತಿಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಸಾರ್ವಜನಿಕರಿಗೆ ವಿತರಿಸುವ ಸಂಬಂಧ ಒಂದು ವಾರದಲ್ಲಿ ಒಂದು ವಾರ್ಡ್ ನಂತೆ ಇ-ಖಾತಾ ಅಭಿಯಾನವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ಮಾಡಿ.
ರಾಗಿ ಪುಡಿಯಿಂದ 28ಕ್ಕೂ ಹೆಚ್ಚು ತಿಂಡಿ ತನಿಸು ತಯಾರಿಕೆ, ಅಧಿಕ ಲಾಭ: ಮಹೇಶ್ ಕುಮಾರ್
ಸುಮಾರು 28 ವಿಧದ ಪೌಷ್ಟಿಕ ಯುಕ್ತ ತಿಂಡಿ ತಿನಿಸುಗಳ ಆಹಾರ ಪದಾರ್ಥಗಳ ತಯಾರಿಕೆ ಮಾಡಬಹುದು. 40 ರು. ಬೆಲೆಯ ಒಂದು ಕೆ.ಜಿ. ರಾಗಿಯಿಂದ 800 ರು. ಮೌಲ್ಯದ ತಿಂಡಿ ತಿನಿಸುಗಳನ್ನು ತಯಾರಿಸಬಹುದು. ಇದರಿಂದ ಗ್ರಾಮೀಣ ಮಹಿಳೆಯರು ಸ್ವಾವಲಂಬಿ ಬದುಕು ಸಾಧಿಸಬಹುದು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 838
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved