• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನದಲ್ಲಿ ಗುರಿ, ಶಿಸ್ತನ್ನು ಅಳವಡಿಸಿಕೊಂಡರೆ ಯಶಸ್ಸು: ಶಾಸಕ ಎಚ್ .ಟಿ.ಮಂಜು
ಹಲವು ವ್ಯಕ್ತಿಗಳು ಒಗ್ಗೂಡಿ ಒಂದು ಸಂಸ್ಥೆಯನ್ನು ಸ್ಥಾಪಿಸಿ ಅವರ ದುಡಿಮೆ ಸ್ವಲ್ಪ ಭಾಗದ ಹಣವನ್ನು ಸಮಾಜಸೇವಾ ಕಾರ್ಯಗಳಿಗೆ ಬಳಕೆ ಮಾಡುತ್ತಿರುವುದು ಅಭಿನಂದನಾರ್ಹ. ಅವರ ಬದ್ಧತೆ, ಜವಾಬ್ದಾರಿಗಳು ಎಷ್ಟು ಎಂಬುದು ಅವರ ಮಾತುಗಳಿಂದಲೇ ತಿಳಿಯುತ್ತದೆ.
ಕೆಆರ್ ಎಸ್ ಗೆ ಒಳ ಹರಿವು ಹೆಚ್ಚಳ, ಕಾವೇರಿ ನದಿಗೆ ನೀರು ಬಿಡುಗಡೆ: ಎನ್. ಚಲುವರಾಯಸ್ವಾಮಿ
ಕಾವೇರಿ ನದಿಗೆ ಹೆಚ್ಚು ನೀರು ಬಿಡುವುದರಿಂದ ನದಿ ಪಾತ್ರದ ಸುಮಾರು 90ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹ ಭೀತಿಯಿದ್ದು, ಎಲ್ಲಾ ಮುನ್ನೆಚ್ಚರಿಕೆಯ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ ಜಿಲ್ಲೆಯ ಹಿರಿಯ ಅಧಿಕಾರಿಗಳು ವಹಿಸಿದ್ದಾರೆ.
10 ಕೋಟಿ ರು. ವೆಚ್ಚದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿ: ಎನ್.ಚಲುವರಾಯಸ್ವಾಮಿ
ತಾಲೂಕಿನ ರೈತರು ಬೆಳೆಯುವ ತರಕಾರಿ, ತೆಂಗು ಸೇರಿ ಹಲವು ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡಲು ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಎಪಿಎಂಸಿ ಪ್ರಾಂಗಣದಲ್ಲಿ ಸುಸಜ್ಜಿತವಾದ ಮುಚ್ಚು ಹರಾಜು ಕಟ್ಟೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಇದರಿಂದ ಮಳೆಗಾಲದಲ್ಲಿಯೂ ಕೂಡ ರೈತರು ಬೆಳೆಯುವ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗಲಿದೆ.
ಜಿಟಿ ಜಿಟಿ ಮಳೆಗೆ ಮಂಡ್ಯ ಫುಲ್‌ ಕೂಲ್‌ ಕೂಲ್‌..!
ಮೋಡ ಕವಿದ ವಾತಾವರಣ, ತುಂತುರು ಹನಿಗಳ ಸಿಂಚನ, ಆಗಾಗ ಸುರಿಯುವ ಜಿಟಿ ಜಿಟಿ ಮಳೆಯಿಂದ ಸಕ್ಕರೆ ಸೀಮೆ ಮಲೆನಾಡಾಗಿ ಪರಿವರ್ತನೆಗೊಂಡಿದೆ. ಎಲ್ಲೆಡೆ ತಂಪಾದ ವಾತಾವರಣ ನೆಲೆಸಿದ್ದು, ಇಡೀ ಮಂಡ್ಯ ಕೂಲ್‌ ಕೂಲ್‌ ಆಗಿದೆ. ಕಳೆದ ವರ್ಷ ಬರದಿಂದ ನಲುಗಿಹೋಗಿದ್ದ ಮಂಡ್ಯ ಜಿಲ್ಲೆ ಜನರಿಗೆ ಈ ವರ್ಷದ ವರುಣಾಗಮನ ಹಿತಕರವಾದ ಅನುಭವ ನೀಡಿದೆ.
ಸರ್ವೇ ಲೋಪ, ನೀರಾವರಿ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ: ಶಾಸಕ ಕೆ.ಎಂ.ಉದಯ್
ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಧಿಕಾರವಧಿಯ ನಂತರ ಆತಗೂರು ಹೋಬಳಿಯ ರೈತರ ಜಮೀನುಗಳ ಮರು ಸರ್ವೇ ಕಾರ್ಯದಲ್ಲಿ ಸಾಕಷ್ಟು ಲೋಪ ದೋಷಗಳು ಉಂಟಾಗಿವೆ. ಇದರಿಂದ ರೈತರು ದಿನನಿತ್ಯ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಹಾಗೂ ಸರ್ವೆ ಕಚೇರಿಗಳಿಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆಆರ್‌ಎಸ್‌ ಜಲಾನಯದಿಂದ 25 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ
ನೀರು ಬಿಡುಗಡೆಯ ಪ್ರಮಾಣ ಮುಂದೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ನದಿ ಪಾತ್ರದ ಜನರು ಆಸ್ತಿ ಮತ್ತು ಜಾನುವಾರುಗಳನ್ನು ರಕ್ಷಿಸಿಕೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ಸೂಚನೆ ನೀಡಿದ್ದಾರೆ.
ಮಕ್ಕಳ ಮನೆ: ಮಕ್ಕಳಿಗೆ ಪಠ್ಯ ಪುಸ್ತಕ, ಬ್ಯಾಕ್, ನೀರಿನ ಬಾಟಲ್ ವಿತರಣೆ
ದಾನಿಗಳು ವಿದ್ಯಾರ್ಥಿಗಳಿಗೆ ಈ ರೀತಿಯ ವಸ್ತುಗಳನ್ನು ವಿತರಿಸುವುದರಿಂದ ವಿದ್ಯಾರ್ಥಿಗಳಿಗೆ ಅನೇಕ ರೀತಿಯಲ್ಲಿ ಅನುಕೂಲಗಳಾಗುತ್ತದೆ. ಖಾಸಗಿ ಶಾಲೆಗಳು ಮೀರಿಸುವಂತಹ ವಾತಾವರಣವೂ ನಿರ್ಮಾಣವಾಗುತ್ತದೆ. ಈ ರೀತಿ ಗ್ರಾಮದ ಎಲ್ಲಾ ದಾನಿಗಳು ನೀಡಿದರೆ ಸರ್ಕಾರಿ ಶಾಲೆಗಳು ಕೂಡ ಉತ್ತಮ ಖಾಸಿಗೆ ಶಾಲೆಗಳು ಕಾಣುವ ಹಾಗೆ ಕಾಣುತ್ತವೆ.
ಜುಲೈ 21 ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅಭಿನಂದನಾ ಸಮಾರಂಭ
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆ ಪ್ರವೇಶಿಸಿದ ನಂತರ ಇದೇ ಪ್ರಥಮ ಬಾರಿಗೆ ಪಟ್ಟಣಕ್ಕೆ ಆಗಮಿಸುತ್ತಿರುವ ಎಚ್ಡಿಕೆ ಅವರ ಸ್ವಾಗತಕ್ಕೆ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಕಲ ಸಿದ್ಧತೆ ನಡೆಸಿದ್ದಾರೆ.
ವೀರಶೈವ ಲಿಂಗಾಯತ ಚುನಾವಣೆಯಲ್ಲಿ ಡಿ.ಶಂಕರ್ ಅವರನ್ನು ಬೆಂಬಲಿಸಿ: ಪರಮೇಶ್
ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಚುನಾವಣೆಯು ಜು.21 ನಡೆಯಲಿದೆ. ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಡಿ.ಶಂಕರ್ ಅವರನ್ನು ಬೆಂಬಲಿಸುವಂತೆ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರ ಮನವಿ.
ಸರ್ವ ಪಕ್ಷದ ಸಭೆಯಲ್ಲಿ ಎಚ್ಡಿಕೆ ಭಾಗವಹಿಸದಿರುವುದು ಜಿಲ್ಲೆಗೆ ಮಾಡಿದ ಅಪಮಾನ: ಅಜ್ಜಹಳ್ಳಿ ರಾಮಕೃಷ್ಣ
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವುದರ ಜೊತೆಗೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದೆಂದು ಮಂಡ್ಯ ಜಿಲ್ಲೆಯ ಜನತೆಗೆ ಭರವಸೆ ನೀಡಿದ್ದ ಕುಮಾರಸ್ವಾಮಿ ಸರ್ವಪಕ್ಷದ ಸಭೆಗೆ ಹಾಜರಾಗದೇ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
  • < previous
  • 1
  • ...
  • 589
  • 590
  • 591
  • 592
  • 593
  • 594
  • 595
  • 596
  • 597
  • ...
  • 834
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved