ಚಂದೂಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತಎಸ್.ಐ.ಹೊನ್ನಲಗೆರೆ, ತೊರೆಬೊಮ್ಮನಹಳ್ಳಿ, ಮೆಣಸಗೆರೆ ಗ್ರಾಪಂನ ಎಲ್ಲ ಗ್ರಾಮಗಳಿಗೂ ತೆರಳಿ ಭಾರತದ ಸಂವಿಧಾನದ ಬಗ್ಗೆ ಅರಿವು ಮೂಡಿಸಿತು. ಈ ವೇಳೆ ಚಂದೂಪುರ ಸರ್ಕಾರಿ ಪ್ರೌಢಶಾಲೆ, ಡಿ.ಕೆ.ಗೌಡ ಪ್ರೌಢಶಾಲೆ, ಶಾಂತಿನಿಕೇತನ, ಮಡೇನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಥವನ್ನು ಕುಂಭಮೇಳದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿದರು. ಪಂಚಾಯ್ತಿಗಳಲ್ಲಿ ಭಾರತ ಸಂವಿಧಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧನೆ ಮಾಡಲಾಯಿತು. ಸಂಜೆ ವೇಳೆಗೆ ಭಾರತೀನಗರ ಗ್ರಾಪಂಗೆ ಆಗಮಿಸಿತು.