• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವ ಚಲುವರಾಯಸ್ವಾಮಿ ರಾಜಕೀಯವಾಗಿ ಬೆಳೆಯಲು ಪುಟ್ಟರಾಜು ಕಾರಣ: ಡಿ.ರಮೇಶ್
ಎಚ್.ಡಿ.ಕುಮಾರಸ್ವಾಮಿ ಅವರು ಗೆದ್ದು ಕೇಂದ್ರ ಸಚಿವರಾದ ಬಳಿಕ ಚಲುವರಾಯಸ್ವಾಮಿಗೆ ಹತಾಸೆ ಉಂಟಾಗಿದೆ. ಎಚ್‌ಡಿಕೆ ಗೆದ್ದರೆ ನನ್ನ ಮಂತ್ರಿಗಿರಿ ಕಳೆದುಕೊಂಡು ನಾನು ಊರು ಬಿಡಬೇಕಾಗುತ್ತದೆ ಎಂದು ಹೇಳಿದ್ದೀರಿ. ಜಿಲ್ಲೆಯ ಜನ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ಮಂತ್ರಿ ಮಾಡಿದ್ದಾರೆ. ಹಾಗಂತ ನಾವು ನಿಮ್ಮ ಮಂತ್ರಿ ಸ್ಥಾನದ ರಾಜೀನಾಮೆ ಕೇಳಲ್ಲ. ದ್ವೇಷದ ರಾಜಕೀಯಬಿಟ್ಟು ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿ.
ಯುವತಿ ಚಿಕಿತ್ಸೆಗೆ ಕೇಂದ್ರ ಸಚಿವ ಎಚ್‌ಡಿಕೆಯಿಂದ 50 ಸಾವಿರ ರು. ನೆರವು
ಎಚ್‌.ಡಿ.ಕುಮಾರಸ್ವಾಮಿ ಅವರು ನಡೆಸಿದ ಜನತಾದರ್ಶನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಮೂಲಕ ಧನ ಸಹಾಯ ಕೋರಿ ಮನವಿ ಸಲ್ಲಿಸಿದ್ದರು. ಕುಮಾರಸ್ವಾಮಿ ಅವರ ಸೂಚನೆಯಂತೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ಅವರು ನಿಶ್ಚಿತಾ ಮನೆಗೆ ತೆರಳಿ 50 ಸಾವಿರ ರು. ನೀಡಿ ಆರೋಗ್ಯ ವಿಚಾರಿಸಿದರು.
ಸಾಹಿತ್ಯ ಸಮ್ಮೇಳನ ನಾಡ, ನೆಲದ ಸಂಸ್ಕೃತಿಯ ಪ್ರತಿಬಿಂಬವಾಗಲಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ರಾಜ್ಯದ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಎಲ್ಲ ಸಮಿತಿಗಳ ನಡುವೆ ಯಾವುದೇ ಗೊಂದಲವಿಲ್ಲದಂತೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಇದು ಇಡೀ ರಾಜ್ಯದ ನುಡಿ ಹಬ್ಬ ಜಿಲ್ಲಾದ್ಯಂತ ಸಂಭ್ರಮ ಸಡಗರ ಇರುವಂತೆ ಎಲ್ಲಾ ವರ್ಗದವರನ್ನು ಸೇರಿಸಿ ಸಮ್ಮೇಳನ ಸಂಘಟಿಸಿ.
ಇನ್ನೆರಡು ದಿನದಲ್ಲಿ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ...!
ಪ್ರಸ್ತುತ ಕೆಆರ್‌ಎಸ್‌ ಅಣೆಕಟ್ಟೆಗೆ 46 ಸಾವಿರ ಕ್ಯುಸೆಕ್‌ ನೀರು ಹರಿದುಬರುತ್ತಿದ್ದರೆ, ಅತ್ತ ಹೇಮಾವತಿ ಜಲಾಶಯಕ್ಕೂ 41 ಸಾವಿರ ಕ್ಯುಸೆಕ್‌ ಒಳಹರಿವಿದೆ. ಹೇಮಾವತಿ ಅಣೆಕಟ್ಟೆಯಿಂದ ಶುಕ್ರವಾರ ರಾತ್ರಿ 20 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡುವ ಮುನ್ಸೂಚನೆ ಇದೆ.
ಆಹಾರ ಪದ್ಧತಿ ಬದಲಾವಣೆಯಿಂದ ಮನುಷ್ಯರಲ್ಲಿ ಜಿಐ ಸೋಂಕು : ಜಠರ ಮತ್ತು ಕರುಳಿನ ಸಮಸ್ಯೆಗಳ ಹೆಚ್ಚಳ

ಜಿಐ ಸೋಂಕುಗಳನ್ನು ತಪ್ಪಿಸಲು ಬೇಯಿಸಿದ ಮತ್ತು ಉತ್ತಮವಾಗಿ ಸಂರಕ್ಷಿಸಲಾದ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.  

ಮಕ್ಕಳನ್ನು ಸುಸಂಸ್ಕೃತರನ್ನಾಗಿಸಲು ಶಿಕ್ಷಕರ ಜೊತೆ ಪೋಷಕರ ಜವಾಬ್ದಾರಿ ಹೆಚ್ಚಿದೆ: ಸ್ವಾಮೀಜಿ
ಭಾರತೀಯ ಸನಾತನ ಧರ್ಮದ ಸಂಪ್ರದಾಯವನ್ನು ಸಂಸ್ಥೆ ಪಾಲಿಸಿಕೊಂಡು ಬರುತ್ತಿದೆ. ಮಕ್ಕಳಿಗೆ ಅಕ್ಷರಾಭ್ಯಾಸವನ್ನು ಶಾಸ್ತ್ರೋಕ್ತವಾಗಿ ಕಲಿಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಮುನ್ನುಡಿ ಹಾಕಿದೆ. ಪ್ರತಿಯೊಬ್ಬ ಮಕ್ಕಳಿಗೂ ಕನ್ನಡ ಗಣಿತ ಇತ್ಯಾದಿ ವಿಷಯಗಳಲ್ಲಿ ಭದ್ರವಾದ ಅಡಿಪಾಯ ಅತ್ಯಂತ ಅವಶ್ಯಕವಾಗಿದೆ.
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಬಿಇಒ ಆರ್.ಎಸ್. ಸೀತಾರಾಮು
ಸೇವೆಗಳಲ್ಲಿ ವಿದ್ಯಾರ್ಜನೆಗಾಗಿ ಮಾಡುವ ದಾನಿಗಳ ಸೇವೆ ಬಲು ದೊಡ್ಡದಾಗಿದೆ. ಸಮಾಜವನ್ನು ಕಟ್ಟುವ ಕೆಲಸಕ್ಕೆ ವಿದ್ಯಾರ್ಥಿಗಳನ್ನು ಪ್ರೇರಕ ಶಕ್ತಿಯಾಗಿಸುವ ಅವಿರತ ಸಂಸ್ಥೆಯಂತೆ ದಾನಿಗಳು ಮುಂದೆ ಬರಬೇಕು. ಸರ್ಕಾರಿ ಶಾಲೆಗಳಲ್ಲಿ ನೈಜ್ಯ ಪ್ರತಿಭೆಗಳಿವೆ. ಗುರುತಿಸಿ ಮುಖ್ಯವಾಹಿನಿಗೆ ತರುವ ಕೆಲಸಕ್ಕೆ ಶಿಕ್ಷಕರು ಹುರಿದುಂಬಿಸಬೇಕು.
ಸಿಆರ್‌ಎಸ್‌ ವಿರುದ್ಧ ಹಗುರ ಹೇಳಿಕೆ ನೀಡಿದರೆ ಪ್ರತಿಭಟನೆ: ಗಂಗಾಧರ್ ಎಚ್ಚರಿಕೆ
ಕೇಂದ್ರ ಸಚಿವ ಎಚ್‌ಡಿಕೆ ಅವರು ಕೇಂದ್ರ ಸರ್ಕಾರದ ಅಧೀನದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿ. ಅದನ್ನು ಬಿಟ್ಟು ರಾಜ್ಯ ಸರ್ಕಾರದ ಅಧೀನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಏನು ಪ್ರಯೋಜನ?. ರಾಜ್ಯ ಸರ್ಕಾರದ ಅಧೀನದ ಅಧಿಕಾರಿಗಳೆಗೆ ಸಭೆ ನಡೆಸಿ ಲೋಕಸಭೆಯಲ್ಲಿ ಏನು ಚರ್ಚಿಸುತ್ತಾರೆ?.
ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಭಾರೀ ಹೆಚ್ಚಳ : ಭರ್ತಿಗೆ ಕೇವಲ 9 ಅಡಿ ಅಷ್ಟೇ ಬಾಕಿ..!

ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಭಾರೀ ಹೆಚ್ಚಳವಾಗಿದ್ದು, ಜಲಾಶಯ ಭರ್ತಿಗೆ ಕೇವಲ 9 ಅಡಿಗಳು ಬಾಕಿ ಇದೆ. 

ಸಮಾಜದ ಏಳಿಗೆಗೆ ಕೈಜೋಡಿಸಿರುವ ರೋಟರಿ ಸಂಸ್ಥೆ: ಪ್ರೊ.ಎಲಿಜಬೆತ್ ಚೆರಿಯನ್
ರೋಟರಿ ಸಂಸ್ಥೆ ಮಾನವೀಯ ನೆಲಗಟ್ಟಿನ ಮೇಲೆ ಕೆಲಸ ಮಾಡುತ್ತಿದೆ. ನಾವು ಸಂಪಾದಿಸಿದ ಗಳಿಕೆಯಲ್ಲಿ ಅಲ್ಪ ಸ್ವಲ್ಪ ಭಾಗವನ್ನು ಸಮಾಜಕ್ಕೆ ವಿನಿಯೋಗಿಸುವ ಮೂಲಕ ಸೇವೆ ಮಾಡುವ ಅವಕಾಶವನ್ನು ಸಂಸ್ಥೆ ಕಲ್ಪಿಸಿದೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಜೊತೆಗೆ ಬಡವರ ಆರೋಗ್ಯ ಸೇವೆಗೆ ಹೆಚ್ಚು ಹೊತ್ತು ನೀಡುತ್ತಿದೆ.
  • < previous
  • 1
  • ...
  • 590
  • 591
  • 592
  • 593
  • 594
  • 595
  • 596
  • 597
  • 598
  • ...
  • 834
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved