• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಸರು ಗದ್ದೆಯಾದ ರಸ್ತೆ: ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ
ರಸ್ತೆ ದುರಸ್ತಿ ಪಡಿಸುವಂತೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಗಮನ ಹರಿಸಿಲ್ಲ. ಅರ್ಧ ಭಾಗ ಮಾತ್ರ ರಸ್ತೆಯನ್ನು ದುರಸ್ತಿ ಮಾಡಿ ಇನ್ನುಳಿದ ಅರ್ಧ ರಸ್ತೆಯನ್ನು ಹಾಗೇ ಬಿಡಲಾಗಿದೆ. ಇದರಿಂದ ಗುಂಡಿ ಬಿದ್ದ ರಸ್ತೆಯಲ್ಲಿ ನೀರು ತುಂಬಿ ಕೆಸರು ಗದ್ದೆಯಂತಾಗಿದೆ ಎಂದು ಕಿಡಿಕಾರಿದರು.
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 1,249 ಎಕರೆ ಜಮೀನು ಗುರುತು: ಸಚಿವ ಎಂ.ಬಿ.ಪಾಟೀಲ್‌
ಕೆ.ಐ.ಎ.ಡಿ.ಬಿ. ಮಂಡಳಿಯ 384ನೇ ಸಭೆಯ ಅನುಮೋದನೆಯಂತೆ ಮಳವಳ್ಳಿ ತಾಲೂಕು ಬಿ.ಜಿ.ಪುರ ಹೋಬಳಿ, ಬಾಚನಹಳ್ಳಿ, ಪಂಡಿತಹಳ್ಳಿ, ಮಂಚನಹಳ್ಳಿ ಮತ್ತು ಮಂಚನಾಪುರ ಗ್ರಾಮಗಳಲ್ಲಿ ಒಟ್ಟು 1249.22 ಎಕರೆ ಜಮೀನನ್ನು ಹೊಸದಾಗಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಪಡಿಸಲು ಕೆಐಎಡಿ ಕಾಯ್ದೆ 1966 ಕಲಂ 3(1), 1(3) ಮತ್ತು 28(1) ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಬಾಕಿ ಇದೆ.
ಕೇಂದ್ರ ಸಚಿವ ಎಚ್ಡಿಕೆ ತಾಲೂಕಿನ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಿ: ಮರುವನಹಳ್ಳಿ ಶಂಕರ್
ಕೆ.ಆರ್.ಪೇಟೆ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಪಟ್ಟಣದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಬಹುಕಾಲದಿಂದ ನೆನಗುದಿಗೆ ಬಿದ್ದಿರುವ ಶ್ರೀರಂಗಪಟ್ಟಣ- ಕೆ.ಆರ್.ಪೇಟೆ - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕು.
ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣಾರ್ಭಟ: ಕೆಆರ್‌ಎಸ್‌ಗೆ 110 ಅಡಿಗೆ ಏರಿಕೆ
ಕಳೆದೆರಡು ದಿನಗಳಿಂದ ಕಾವೇರಿ ಉಗಮ ಸ್ಥಾನದಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹಾರಂಗಿ ಜಲಾಶಯ ಭರ್ತಿಯಾಗಿ ಜಲಾಶಯದಿಂದ ಹೆಚ್ಚು ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ 35 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹರಿದುಬರುತ್ತಿದೆ. ಜಲಾಶಯದ ನೀರಿನ ಮಟ್ಟವೂ 110 ಅಡಿಗೆ ಏರಿಕೆಯಾಗಿದೆ.
ಜು.8ರಂದು ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜನೆ: ಕುಂದನಕುಪ್ಪೆ ಕುಮಾರ್
ವಿವಿಧ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಸಮುಖ ಸೇವಾ ಟ್ರಸ್ಟ್ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತಿದೆ. ಈ ಬಾರಿ ಕುಂದನಕುಪ್ಪೆ ಗ್ರಾಮದ ಶ್ರೀನಂಜುಂಡೇಶ್ವರ ಕಾಂಪ್ಲೆಕ್ಸ್ ಆವರಣದಲ್ಲಿ ನೇತ್ರ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಆಯುರ್ವೇದ ಚಿಕಿತ್ಸಾ ಪದ್ಧತಿ ಮಾನವನ ಆರೋಗ್ಯಕ್ಕೆ ವರದಾನ: ಎಚ್.ಆರ್.ವಿಶ್ವನಾಥ್
ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದು ಇಲ್ಲ. ಶ್ರೀಸಾಮಾನ್ಯರು ಹಾಗೂ ಗ್ರಾಮೀಣ ಜನರು ಶಿಸ್ತುಬದ್ಧ ಜೀವನದ ಜೊತೆಗೆ ಸೊಪ್ಪು ತರಕಾರಿಗಳು, ಹಣ್ಣು, ಹಾಲು ಮೊಟ್ಟೆ ಸೇರಿದಂತೆ ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಪದಾರ್ಥಗಳನ್ನು ನಿಯಮಿತವಾಗಿ ಸೇವಿಸಿ ತಮ್ಮ ಅಮೂಲ್ಯವಾದ ಆರೋಗ್ಯವನ್ನು ಕಾಪಾಡಿಕೊಂಡು ನೆಮ್ಮದಿಯ ಜೀವನ ನಡೆಸಬೇಕು.
ಹಗರಣಗಳ, ಅಭಿವೃದ್ಧಿ ಶೂನ್ಯ ಸರ್ಕಾರ: ಮಾಜಿ ಸಚಿವ ಎನ್.ಮಹೇಶ್
ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಐದು ಗ್ಯಾರಂಟಿಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ಎಲ್ಲಿಯೂ ಹೇಳಲಿಲ್ಲ. ಯೋಜನೆಗಳಿಗೆ ೪೭ ಸಾವಿರ ಕೋಟಿ ರು. ಹೆಚ್ಚುವರಿ ಆದಾಯ ಸಂಗ್ರಹಿಸಬಹುದೆಂಬ ಭಾವನೆ ರಾಜ್ಯದ ಜನರಲ್ಲಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಕಪ್ಪುಬಾವುಟ ಪ್ರದರ್ಶನ
ಪರಿಶಿಷ್ಟರ ಮೀಸಲು ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ೨೫,೨೮೨ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿದ್ದಲ್ಲದೆ ರಾಜ್ಯ ಸರ್ಕಾರ ೧,೦೫,೪೬೯ ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ, ಅದೇ ರೀತಿ ವಾಲ್ಮೀಕಿ ನಿಗಮದಲ್ಲಿ ೧೮೭ ಕೋಟಿ ರು. ಭ್ರಷ್ಟಾಚಾರ ನಡೆಸಿ ಹಣ ಗುಳುಂ ಮಾಡಲಾಗಿದೆ. ಆರ್ಥಿಕ ಅಶಿಸ್ತಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು.
ಬಸವಣ್ಣನ ಪ್ರತಿಮೆ ಸ್ಥಾಪನೆ, ಬಸವ ಭವನ ನಿರ್ಮಾಣಕ್ಕೆ ನಮ್ಮನ್ನು ಬೆಂಬಲಿಸಿ: ಶಿವಕುಮಾರ್
ನಮ್ಮನ್ನು ಸಮಾಜ ಬೆಂಬಲಿಸಿದರೆ ಅಗತ್ಯವಿರುವ ಎಲ್ಲಾ ಸೌಕರ್ಯಗಳಿಗಾಗಿ ನಿರಂತರ ಹೋರಾಟ ಮಾಡಲಾಗುವುದು. ಸಮಾಜದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯದ ಅವಶ್ಯಕತೆ ಇದ್ದು, ಸಮುದಾಯದ ಅಭಿವೃದ್ಧಿಗಾಗಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ತಾಳಶಾಸನ ಆನಂದ್ ಹಾಗೂ ತಾಲೂಕಿನಲ್ಲಿ ತಮಗೆ ಬೆಂಬಲ ಸೂಚಿಸಿ.
ಆಗಸ್ಟ್ ೩೦ರಂದು ಮಂಡ್ಯ ಜಿಲ್ಲಾ ಮಟ್ಟದ ವಿಜ್ಞಾನೋತ್ಸವ
ಮಂಡ್ಯ ಜಿಲ್ಲಾ ಮಟ್ಟದ ವಿಜ್ಞಾನ ಶಿಕ್ಷಕರ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದ್ದು, ಇದಕ್ಕಾಗಿ ಶಿಕ್ಷಕರಿಗೆ ವಿನೂತನ ಸ್ಪರ್ಧೆ ಆಯೋಜಿಸಲಾಗಿದೆ. ಹ್ಯಾಕಥಾನ್ ಸ್ಪರ್ಧೆಯಲ್ಲಿ ವಿಜ್ಞಾನ ಶಿಕ್ಷಕರು ಸೇರಿ ಕನಿಷ್ಠ ೫ ರಿಂದ ೧೦ ಮಕ್ಕಳು ಭಾಗವಹಿಸಬಹುದು. ೪ ಗಂಟೆಗಳ ಅವಧಿಯಲ್ಲಿ ಸ್ಥಳದಲ್ಲೇ ವಿಜ್ಞಾನ ಮಾದರಿ ತಯಾರಿಸಿ ಪ್ರದರ್ಶಿಸಬೇಕು. ಈ ವಿಭಾಗದಲ್ಲಿ ಐವರು ಶಿಕ್ಷಕರನ್ನು ಆಯ್ಕೆ ಮಾಡಲಾಗುವುದು.
  • < previous
  • 1
  • ...
  • 593
  • 594
  • 595
  • 596
  • 597
  • 598
  • 599
  • 600
  • 601
  • ...
  • 834
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ
ನೇಪಾಳ ಪಿಎಂ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved