• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನ್‌ಲೈನ್ ವ್ಯವಸ್ಥೆಯಡಿ ಹಾಲು ಖರೀದಿಗೆ ಮುಂದಾದ ಒಕ್ಕೂಟದ ಕ್ರಮ ಅವೈಜ್ಞಾನಿಕ
ಹಾಲು ಖರೀದಿ ವಿಚಾರದಲ್ಲಿ ಏಕರೂಪ ಸಾಫ್ಟವೇರ್ ಅಳವಡಿಕೆ ಮುನ್ನ ಜಿಲ್ಲಾ ಹಾಲು ಒಕ್ಕೂಟ ಪ್ರಥಮವಾಗಿ ಒಕ್ಕೂಟದ ಕಾರ್ಯ ನಿರ್ವಾಹಕರಿಗೆ ಮೊದಲು ತರಬೇತಿ ನೀಡಬೇಕು. ಆನಂತರ ಸಂಘಗಳಲ್ಲಿ ಸಾಫ್ಟ್ ವೇರ್ ಅಳವಡಿಸಿ ಕಾರ್ಯದರ್ಶಿಗಳಿಗೆ ತರಬೇತಿ ನೀಡಬೇಕು.
ಮಕ್ಕಳನ್ನು ಪಡೆಯುವುದು ಅನಿವಾರ್ಯ ಅಲ್ಲ, ಆಯ್ಕೆಯಾಗಿಬೇಕು: ಡಾ.ಪಿ.ವೀರಭದ್ರಪ್ಪ
ಜಾಗತಿಕ ಜನಸಂಖ್ಯೆ ಪ್ರಮಾಣ ಹೆಚ್ಚುತ್ತಿರುವುದರಿಂದ ಸಾಮಾಜಿಕ, ಆರ್ಥಿಕ, ಪರಿಸರ ನಾಶದಂಥ ಅನೇಕ ಸಮಸ್ಯೆಗಳು ಕಾಡುತ್ತಿವೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಅಗತ್ಯವಿದೆ. ಸಂತಾನ ನಿಯಂತ್ರಣಕ್ಕೆ ವಿವಿಧ ಸೌಲಭ್ಯಗಳಿವೆ. ಸಾರ್ವಜನಿಕರು ಅವುಗಳ ಬಗ್ಗೆ ಅರಿತುಕೊಂಡು ಸೂಕ್ತ ಬಳಕೆಯೊಂದಿಗೆ ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು.
ಕೆ.ವಿ.ಶಂಕರಗೌಡರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕಾರ ನಾನೇ ಭಾಗ್ಯಶಾಲಿ: ರಾಜಪ್ಪ ದಳವಾಯಿ
ಒಬ್ಬ ಕವಿ ಬರೆದಿರುವ ಹಾಗೆ ಮೂರು ಗಜದ ಟೇಪಿನಲ್ಲಿ ಅಳೆಯ ಬಹುದೇ ಆಕಾಶವ ಎನ್ನುವ ಮಾತಿನಷ್ಟೇ ಅದ್ಭುತವಾದ ಜೀವನ ಶಂಕರಗೌಡರದ್ದು. ಎಂಜಿನಿಯರ್ ಕಾಲೇಜಿನ್ನು ಕಟ್ಟಲು ಎಷ್ಟು ಕಷ್ಟ ಪಟ್ಟಿದ್ದಾರೆ ಎನ್ನುವುದು ಸಹ ಇದರಲ್ಲಿದೆ. ಬಿಎ, ಬಿಎಸ್ಸಿ, ಬಿಇಡಿ ಸೇರಿದಂತೆ ಶೈಕ್ಷಣಿಕವಾಗಿ ಯಾವ ಕೋರ್ಸ್‌ನ್ನು ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.
ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಕನ್ನಡ ಸೇನೆ ಪ್ರತಿಭಟನೆ
ಸಮಿತಿ ಸೂಚನೆಯಂತೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಬದಲಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲಾಗುವುದು ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಕಾವೇರಿ ಕೊಳ್ಳದ ಜಲಾಶಯಗಳಿಂದ 20 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ತಮಿಳುನಾಡಿಗೆ ನೀರು ಬಿಡುವ ಮೂಲಕ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದೆ.
ಟ್ರಯಲ್‌ ಬ್ಲಾಸ್ಟ್‌ ವಿಚಾರಣೆ: ಜು.30ಕ್ಕೆ ಹೈಕೋರ್ಟ್‌ ಮುಂದೂಡಿಕೆ
ಟ್ರಯಲ್‌ ಬ್ಲಾಸ್ಟ್ ನಡೆಸಲು ಕೋರ್ಟ್‌ ಅನುಮತಿ ನೀಡದಂತೆ ಕಾನೂನಾತ್ಮಕ ಸಂಸ್ಥೆಗಳಿಂದ ವರದಿ ಪಡೆದುಕೊಂಡು ಕೆಆರ್‌ಎಸ್‌ ಸುರಕ್ಷತೆಗೆ ಪ್ರಧಾನ ಆದ್ಯತೆ ನೀಡುವುದು. ಅಗತ್ಯಬಿದ್ದರೆ ಅಣೆಕಟ್ಟು ಸುರಕ್ಷತಾ ಕಾಯಿದೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.
ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯದ ಜನತೆಗೆ ಸಮಾಧಾನ ತಂದಿಲ್ಲ: ಸಚಿವ ಚಲುವರಾಯಸ್ವಾಮಿ
ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಬುದ್ಧಿವಂತರು ಅಲ್ಲದೇ, ದೊಡ್ಡ ಉದ್ಯಮಿ. ಹುಟ್ಟಿದಾಗಲೇ ಮೈಸೂರು ಕಂಡವರು. ನಾವು 30 ವರ್ಷಗಳ ನಂತರ ನೋಡಿದ್ದೇವೆ. ಅವರು ಚುನಾವಣೆಯಲ್ಲಿ ಜನರಿಗೆ ಕೊಟ್ಟ ಆಶ್ವಾಸನೆಯಂತೆ ನಡೆದುಕೊಳ್ಳಲಿ. ನಮ್ಮ ಜವಾಬ್ದಾರಿ ಅರಿತು ನಾವು ಕೆಲಸ ಮಾಡುತ್ತೇವೆ. ಅವರ ಜವಾಬ್ದಾರಿ ಅರಿತು ಅವರು ಕೆಲಸ ಮಾಡಲಿ.
ತಮಿಳುನಾಡಿಗೆ ಪ್ರತಿನಿತ್ಯ 8 ಸಾವಿರ ಕ್ಯುಸೆಕ್ ನೀರು ಬಿಡಲು ತೀರ್ಮಾನ: ಆಕ್ರೋಶ
ರಾಜಕೀಯ ಪಕ್ಷಗಳಿಗೆ ರೈತರ ಹಿತ ಕಾಪಾಡುವ ಕಾಳಜಿ ಇಲ್ಲ. ಇಚ್ಛಾ ಶಕ್ತಿ ಕೊರತೆಯಿಂದ ರೈತರಿಗೆ ನಿರಂತರ ಅನ್ಯಾಯವಾಗುತ್ತಿದೆ. ಸರ್ವಸಪಕ್ಷಗಳ ಸಭೆಯಲ್ಲಿ ಕೈಗೊಂಡಿರುವ ನೀರು ಬಿಡುವ ತೀರ್ಮಾನವನ್ನು ಒಪ್ಪಲು ಸಾಧ್ಯವಿಲ್ಲ. ಈ ಕೂಡಲೇ ಸರ್ವಪಕ್ಷ ಸಭೆ ನಿರ್ಣಯ ವಾಪಸ್ ಪಡೆಯಬೇಕು.
ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಪಾಂಡವಪುರ ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಒಂದೇ ಸೂರಿನಲ್ಲಿ ಕೂರಿಸಿ ಜನರಿಗೆ ಅಗತ್ಯವಿರುವ ಸರ್ಕಾರಿ ಕೆಲಸ ಕಾರ್ಯಗಳನ್ನು ಮಾಡಿಕೊಡುವುದು ಇದರ ಉದ್ದೇಶ. ಕೆನ್ನಾಳು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ 15 ದಿನಗಳ ಕಾರ್ಯಕ್ರಮ ಯಶಸ್ವಿಯಾಗಿದ್ದೇವೆ.
ಬೂಕನಕೆರೆ ಡೇರಿಗೆ ರವಿರಾಮೇಗೌಡ ನಾಮನಿರ್ದೇಶನ: ಅಭಿನಂದನೆ
ರವಿರಾಮೇಗೌಡರು ಡೇರಿ ಆಡಳಿತ ಮಂಡಳಿಗೆ ಸರ್ಕಾರಿ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿರುವುದು ಸಂತಸದ ಸಂಗತಿ. ಇದರಿಂದ ಸಂಘವು ಹೆಚ್ಚಿನ ಅಭಿವೃದ್ಧಿ ಕಾಣಲಿದೆ. ಸಮಾಜ ಸೇವಕ ವಿಜಯ ರಾಮೇಗೌಡರ ಸಹೋದರರಾದ ರವಿರಾಮೇಗೌಡ ಅವರನ್ನು ಬೂಕನಕೆರೆ ಗ್ರಾಮದ ಮುಖಂಡರು ಮತ್ತು ಸಂಘದ ಎಲ್ಲಾ ಸದಸ್ಯರು ಸೇರಿ ಅಭಿನಂದಿಸಿದರು.
ಮಿಮ್ಸ್‌ ಆಸ್ಪತ್ರೆಯಲ್ಲಿ ಹೊಸ ೪ ಶಸ್ತ್ರಚಿಕಿತ್ಸಾ ಕೊಠಡಿಗಳು ಸಿದ್ಧ
ಮಿಮ್ಸ್ ಆಸ್ಪತ್ರೆಯಲ್ಲಿ ಯೂರಾಲಜಿ, ಗ್ಯಾಸ್ಟ್ರೋಸರ್ಜರಿ, ನ್ಯೂರೋ ಸರ್ಜರಿ, ಒಂದು ಮತ್ತು ಎರಡನೇ ಹಂತದ ಕ್ಯಾನ್ಸರ್ ಸರ್ಜರಿ, ಕಣ್ಣಿನ ಶಸ್ತ್ರಚಿಕಿತ್ಸೆ, ಜನರಲ್ ಸರ್ಜರಿ, ಸ್ತ್ರೀರೋಗ ಮತ್ತು ಗರ್ಭಿಣಿಯರ ಶಸ್ತ್ರಚಿಕಿತ್ಸೆ ಒಟ್ಟು ೧೪ ಶಸ್ತ್ರಚಿಕಿತ್ಸಾ ಕೊಠಡಿಗಳ ಪೈಕಿ ೧೦ ಕೊಠಡಿಗಳು ಕಾರ್ಯಾಚರಣೆಯಲ್ಲಿವೆ.
  • < previous
  • 1
  • ...
  • 595
  • 596
  • 597
  • 598
  • 599
  • 600
  • 601
  • 602
  • 603
  • ...
  • 834
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved