• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಸ್ಲಿಮರೇ.. ಪ್ರಚೋದಿಸುವವರನ್ನು ದೂರವಿಡಿ: ಸಚಿವ ಚಲುವರಾಯಸ್ವಾಮಿ
ಮೆರವಣಿಗೆ ಸಾಗುವಾಗ ಘೋಷಣೆ ಕೂಗಿದರೆ ಆ ಕಡೆ ತಿರುಗಿಯೂ ನೋಡಬೇಡಿ. ಸಾಧ್ಯವಾದರೆ ದೂರದಿಂದ ಮೆರವಣಿಗೆ ನೋಡಿ ಸಂತೋಷ ಪಡಿ. ಒಳ್ಳೆಯದನ್ನು ಮಾಡುವ ಮನಸ್ಸಿದ್ದರೂ ಅಲ್ಲಿಗೆ ಹೋಗಬೇಡಿ. ಒಳ್ಳೆಯದನ್ನು ಮಾಡಲು ಹೋಗಿ ಅಲ್ಲಿ ಇನ್ನೊಂದು ಆಗಬಹುದು. ಹಾಗಾಗಿ ಗಣೇಶೋತ್ಸವದಿಂದ ದೂರ ಉಳಿಯಿರಿ.
ಗಣೇಶೋತ್ಸವ ಮೆರವಣಿಗೆ: ಕಲ್ಲು ತೂರಾಟಕ್ಕೆ ಪ್ರಚೋದಿಸಿದ ಜಾಫರ್ ನಾಪತ್ತೆ
ಮಸೀದಿ ಮುಂದೆ ಗಣೇಶ ಮೆರವಣಿಗೆ ನಡೆಯುತ್ತಿದ್ದರೂ ನಮಗೆ ಏನೂ ಮಾಡಲು ಆಗುತ್ತಿಲ್ಲವಲ್ಲ ಎಂದು ಇರ್ಫಾನ್ ಟೀಂಗೆ ಕಲ್ಲುತೂರಾಟ ನಡೆಸಲು ಜಾಫರ್ ಪ್ರಚೋದಿಸಿದ್ದನು ಎಂದು ಹೇಳಲಾಗುತ್ತಿದ್ದು, ಅವನ ಮಾತು ಕೇಳಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲು ಇರ್ಫಾನ್, ಜಾಫರ್, ಸಲ್ಮಾನ್ ಸೇರಿ ೬ ಮುಸ್ಲಿಂ ಯುವಕರು ಪೂರ್ವ ಸಿದ್ಧತೆ ನಡೆಸಿದ್ದರು ಎಂದು ಮೂಲಗಳಿಂದ ಗೊತ್ತಾಗಿದೆ.
ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಕಸಿಯುವ ಕೆಲಸ: ಬಿಜೆಪಿ ಪ್ರತಿಭಟನೆ
ಈಗಾಗಲೇ ಕೆರಗೋಡು ಮತ್ತು ನಾಗಮಂಗಲದಲ್ಲಿ ಹಿಂದೂ ವಿರೋಧಿ ಚಟುವಟಿಕೆಗಳು ನಡೆದಿವೆ. ಈಗ ನಮ್ಮ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿಯೂ ಕೋಮು ದ್ವೇಷವನ್ನು ಬಿತ್ತುವ ಕೆಲಸವನ್ನು ಹೊರಜಿಲ್ಲೆಯಿಂದ ಬಂದವರು ಮಾಡುತ್ತಿದ್ದಾರೆ. ಕಿಡಿಗೇಡಿಗಳ ಅಟ್ಟಹಾಸಕ್ಕೆ ಸರ್ಕಾರ ಪ್ರಚೋದನೆ ನೀಡುತ್ತಿದೆ.
ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ವಕೀಲರಿಂದ ಮನವಿ ಸಲ್ಲಿಕೆ
ಮಂಡ್ಯ ರಾಜ್ಯದಲ್ಲೇ ಸಹಬಾಳ್ವೆಗೆ ಹೆಸರು ವಾಸಿಯಾಗಿರುವ ಜಿಲ್ಲೆ. ಈ ಹಿಂದೆ ಯಾವುತ್ತೂ ಆಗದ ಗಲಾಟೆಗಳು ಒಂದು ನಿರ್ದಿಷ್ಟ ಕೋಮಿನ ಯುವಕರಿಂದ ಏಕೆ ಆಗುತ್ತಿವೆ?, ಇದರ ಹಿಂದೆ ಯಾರಿದ್ದಾರೆ. ಹಿಂದೂಗಳ ಪವಿತ್ರ ಗಣೇಶನ ಹಬ್ಬವನ್ನು ಮಾಡಬಾರದೆ. ಗಲಭೆಕೋರರಿಗೆ ಜಾಮೀನು ಸಿಗದಂತೆ ಮೊಕದ್ದಮೆ ದಾಖಲಿಸಬೇಕು.
ಆರೋಪಿಗಳ ಪರ ವಕಾಲತ್ತು ವಹಿಸದಿರಲು ವಕೀಲರು ತೀರ್ಮಾನ
ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ ನೇತೃತ್ವದಲ್ಲಿ ಸಭೆ ನಡೆಸಿದ ಪದಾಧಿಕಾರಿಗಳು ಮತ್ತು ಸದಸ್ಯರು ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಮುಸ್ಲಿಮರು ನಡೆಸಿದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ, ನ್ಯಾಯಾಲಯದ ಕಲಾಪದಿಂದ ಹೊರ ಗುಳಿಯಲು ನಿರ್ಣಯ ಕೈಗೊಂಡರು.
ಮದ್ದೂರು ಬಂದ್ ಸಂಪೂರ್ಣ ಯಶಸ್ವಿ
ಪಟ್ಟಣದ ರಾಮ್ ರಹೀಂ ನಗರ ಹಾಗೂ ಚನ್ನೇಗೌಡ ಬಡಾವಣೆಯಲ್ಲಿ ಮಹಿಳೆಯರ ಎರಡು ಗುಂಪುಗಳ ನಡುವೆ ನಡೆದ ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಬಂದ್ ಶಾಂತಿಯುತವಾಗಿದ್ದರೂ ಸಹ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಖಂಡಿಸಿ ಭಾರತೀನಗರ ಬಂದ್ ಯಶಸ್ವಿ
ಹಿಂದೂಪರ ಸಂಘಟನೆ ನೂರಾರು ಕಾರ್ಯಕರ್ತರು ಮೆಳ್ಳಹಳ್ಳಿ ಸಮೀಪದ ಹುತಾತ್ಮ ವೀರಯೋಧ ಎಚ್.ಗುರು ಅವರ ಸಮಾಧಿಗೆ ಪೂಜೆ ಸಲ್ಲಿಸಿ ಹಿಂದೂಪರ ಘೋಷಣೆಗಳನ್ನು ಕೂಗಿ ಮದ್ದೂರು-ಮಳವಳ್ಳಿಯ ಮುಖ್ಯ ರಸ್ತೆಯಲ್ಲಿ ಬೈಕ್ ರ್‍ಯಾಲಿ ನಡೆಸಿ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
2028ರೊಳಗೆ ತಾಲೂಕಿನಲ್ಲಿ ಎಲ್ಲಾ ಯೋಜನೆ ಪೂರ್ಣ: ಚಲುವರಾಯಸ್ವಾಮಿ
ನೀರು ಹರಿಯುವ ಕಾಲುವೆಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದರೆ ಭೂಮಿ ಇರುವವರೆಗೂ ಎಲ್ಲಾ ಕೆರೆಗಳಿಗೂ ನೀರು ತುಂಬಿಸಬಹುದು. ಒಂದು ಬಾರಿ ಕೆರೆ ತುಂಬಿಸಿದರೆ ಮುಂದಿನ ವರ್ಷ ನೀರು ಬಾರದಿದ್ದರೂ ಸಹ ಆ ಭಾಗದ ಜನರ ಕುಡಿಯುವ ನೀರು ಮತ್ತು ವ್ಯವಸಾಯಕ್ಕೆ ತೊಂದರೆಯಾಗುವುದಿಲ್ಲ. ಆ ಕಾರಣಕ್ಕಾಗಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
ಗಣೇಶ ಮೆರವಣಿಗೆಯಲ್ಲಿ ಕಲ್ಲು ತುರಾಟ ಖಂಡಿಸಿ ಬಿಜೆಪಿ ಪ್ರತಿಭಟನೆ
ಮದ್ದೂರಿನಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಅನ್ಯ ಕೋಮಿನ ಯುವಕರು ಕಲ್ಲು ತೂರುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದ ಹಲವೆಡೆ ಹಿಂದೂಗಳ ಮೇಲೆ ಇಂತಹ ಹಲ್ಲೆ ದೌರ್ಜನ್ಯ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ.
ಸೆ.11ರಂದು ಮಳವಳ್ಳಿ ಸ್ವಯಂ ಪ್ರೇರಿತ ಬಂದ್‌: ಮಾಜಿ ಶಾಸಕ ಡಾ.ಕೆ.ಅನ್ನದಾನಿ
ಮದ್ದೂರಿನ ಗಣೇಶ ಉತ್ಸವದ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿರುವ ಘಟನೆ ಖಂಡಿಸಿ ಸೆ.11ರಂದು ಮಳವಳ್ಳಿ ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ವರ್ತಕರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 839
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved