• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂ ಮಟ್ಟದ ಸಮಸ್ಯೆಗಳ ಬಗೆಹರಿಸಲು 3 ತಿಂಗಳಿಗೊಮ್ಮೆ ಕೆಡಿಪಿ ಸಭೆ ನಡೆಸಿ: ಎಚ್.ಟಿ.ಮಂಜು
ಅರಣ್ಯ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಪಶು ಆಸ್ಪತ್ರೆ ವೈದ್ಯರು ಹೀಗೆ ಎಲ್ಲಾ ಇಲಾಖೆಗಳ ಗ್ರಾಪಂ ಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಇಲಾಖೆ ಅಥವಾ ಸಂಸ್ಥೆ ಪ್ರಗತಿ ಬಗ್ಗೆ ಮಾಹಿತಿ ನೀಡಬೇಕು.
ಆಹಾರದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಮನುಷ್ಯನಿಗೆ ಮಾರಕ ಕಾಯಿಲೆ: ಪಿ.ಎಸ್.ಗಣೇಶ್ ಪ್ರಭು
ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಎಷ್ಟೇ ಕಟ್ಟು ನಿಟ್ಟಿನ ಕ್ರಮ ವಹಿಸಿದರೂ ಸ್ಥಳೀಯ ಆಡಳಿತ ಈ ಬಗ್ಗೆ ಯಾವುದೇ ಮುಂಜಾಗೃತ ಕ್ರಮ ವಹಿಸದೇ ಇರುವುದು ಜನರು ಅನಾರೋಗ್ಯಕ್ಕೆ ತುತ್ತಾಗಲು ಕಾರಣವಾಗಿದೆ. ಟೀ ಹೋಟೆಲ್‌ಗಳಲೂ ಪ್ಲಾಸ್ಟಿಕ್ ಕವರ್‌ನಲ್ಲಿ ಟೀ ಪಾರ್ಸಲ್ ನೀಡುತ್ತಾರೆ.
ಬೈಕ್ ಗೆ ಕಾರು ಡಿಕ್ಕಿ: ಹಿಂಬದಿ ಸವಾರ ಸಾವು, ಚಾಲಕನಿಗೆ ಗಾಯ

ಬೈಕ್‌ಗೆ ಕಾರು ಡಿಕ್ಕಿಯಾಗಿ ಹಿಂಬದಿ ಸವಾರ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಶಿವಪುರದಲ್ಲಿ ಭಾನುವಾರ ರಾತ್ರಿ ಜರುಗಿದೆ.

ಮಿಮ್ಸ್ ಆಸ್ಪತ್ರೆಯಲ್ಲಿ ತಪಾಸಣೆಗೆ ಬಂದಾಗ ಬಾಲ್ಯವಿವಾಹ ಪತ್ತೆ..!

ಎಂಟು ತಿಂಗಳ ಗರ್ಭಿಣಿಯೊಬ್ಬಳು ವೈದ್ಯಕೀಯ ತಪಾಸಣೆಗೆ ಹಾಜರಾದ ಸಮಯದಲ್ಲಿ ಆಕೆ ಬಾಲ್ಯ ವಿವಾಹವಾಗಿರುವ ಸಂಗತಿ ನಗರದಲ್ಲಿ ಬೆಳಕಿಗೆ ಬಂದಿದೆ.

ರೈತರೇ ಹೈನುಗಾರಿಕೆ ಬಗ್ಗೆ ತಿಳಿವಳಿಕೆ ಪಡೆದುಕೊಳ್ಳಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಹೈನುಗಾರಿಕೆ ಆರಂಭಿಸಿದರೇ ಸಾಮಾಜಿಕ, ಆರ್ಥಿಕ ಕ್ಷೇತ್ರಗಳ ಮುಖ್ಯವಾಹಿನಿಯಲ್ಲಿಕಾಣಿಸಿಕೊಳ್ಳಬಹುದು. ರೈತರು ತರಬೇತಿ ನೀಡುವ ದಿನಾಂಕವನ್ನು ಗೊತ್ತುಪಡಿಸಿದಲ್ಲಿ ಹೈನುಗಾರಿಕೆ ತರಬೇತಿಯನ್ನು ಪಡೆದು ಸಾಕಾಣಿಕೆ ಹಾಗೂ ಮೇವು ನಿರ್ವಹಣೆಯ ಬಗ್ಗೆ ಸಂಪೂರ್ಣ ತಿಳಿವಳಿಕೆ ಪಡೆದರೇ ಯಶಸ್ವಿ ರೈತನಾಗಬಹುದು.
ಸರ್ಕಾರಿ ಶಾಲಾ ಶಿಕ್ಷಕರಿಂದ ಪೋಷಕರ ನಂಬಿಕೆಗೆ ಹುಸಿ: ಎಚ್.ಟಿ.ಮಂಜು ಬೇಸರ
ಫಲಿತಾಂಶ ಕುಸಿತದ ಕಾರಣ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದಾಖಲಾತಿ ಕೊರತೆಯಿಂದ ಮುಚ್ಚುತ್ತಿವೆ. ಪೋಷಕರು ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಶಾಲೆಗೆ ಬರುವವರೆಲ್ಲರೂ ರೈತರು, ಕೂಲಿ ಕಾರ್ಮಿಕರು ಮತ್ತು ಬಡವರ ಮಕ್ಕಳು. ಶಿಕ್ಷಕರಾದ ನೀವು ಬದ್ಧತೆಯಿಂದ ಕೆಲಸ ಮಾಡದೆ ಬಡವರ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿದ್ದೀರಿ.
ಶ್ರದ್ಧೆ, ಶಿಸ್ತು, ಉತ್ತಮ ಗುರಿಯೊಂದಿಗೆ ಭವಿಷ್ಯ ರೂಪಿಸಿಕೊಳ್ಳಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮಕ್ಕಳು ಜೀವನದಲ್ಲಿ ಕಷ್ಟಪಟ್ಟ ಓದಿದರೆ ಮಾತ್ರ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿರುವ ಕಾರಣಕ್ಕೆ ಮಕ್ಕಳಿಗೆ ಕಸಾಪ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಹೆಚ್ಚಿನ ಶ್ರಮಪಟ್ಟ ಅಧ್ಯಾಯನ ಮಾಡಬೇಕು.
ಮನರೇಗಾ ನೌಕರರ ವೇತನ ಪಾವತಿ ವಿಳಂಬ: ಜಿಪಂ ಸಿಇಒಗೆ ಮನವಿ ಪತ್ರ ಸಲ್ಲಿಕೆ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಕೊಡಿಸಿಕೊಡಬೇಕೆಂದು ನರೇಗಾ ಯೋಜನೆಯ ಸಿಬ್ಬಂದಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್.ನಂದಿನಿ ಅವರಿಗೆ ಮನವಿ ಸಲ್ಲಿಸಿದರು.
ಕೆ.ಬೆಟ್ಟಹಳ್ಳಿ ಡೈರಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಜೆಡಿಎಸ್- ರೈತ ಸಂಘ ಹೊಂದಾಣಿಕೆ
ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಹಾಗೂ ರೈತಸಂಘ ಮೈತ್ರಿಕೂಟದ ಸುರೇಶ್ ಮತ್ತು ಲಕ್ಷ್ಮೇಗೌಡ‌ ಅವಿರೋಧವಾಗಿ ಆಯ್ಕೆಯಾದರು.
ಕೆಆರ್‌ಎಸ್ ಗ್ರಾಪಂನ ೩೦೦ ಎಕರೆ ಆಸ್ತಿ ಅಕ್ರಮ ಖಾತೆ?
ಕೆಆರ್‌ಎಸ್ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣದ ಹಠಕ್ಕೆ ಬಿದ್ದಿರುವ ರಾಜ್ಯ ಸರ್ಕಾರ ಕೆಆರ್‌ಎಸ್ ಗ್ರಾಮ ಪಂಚಾಯ್ತಿಗೆ ಸೇರಿದ ಆಸ್ತಿಗಳನ್ನು ಗುರಿಯಾಗಿಸಿಕೊಂಡು ಗ್ರಾಮ ಪಂಚಾಯ್ತಿ ಗಮನಕ್ಕೆ ಬಾರದಂತೆ ಅವೆಲ್ಲವನ್ನೂ ಕಾವೇರಿ ನೀರಾವರಿ ನಿಗಮದ ಹೆಸರಿಗೆ ಅಕ್ರಮ ಖಾತೆ ಮಾಡಿಸಿಕೊಂಡಿರುವುದು ಕಂಡುಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 720
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved