• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೇಮಾವತಿ ಜಲಾಶಯ ಯೋಜನೆ ಉಪವಿಭಾಗೀಯ ಕಚೇರಿ ಪೀಠೋಕರಣ ಜಪ್ತಿ
ಶೀತಪೀಡಿತ ಗ್ರಾಮಗಳ ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಪಟ್ಟಣದ ಹೇಮಾವತಿ ಜಲಾಶಯ ಯೋಜನೆ ವ್ಯಾಪ್ತಿಗೆ ಸೇರಿದ ಎಚ್.ಎಲ್.ಬಿ.ಸಿ ನಂ 03 ಉಪ ವಿಭಾಗೀಯ ಕಚೇರಿಗೆ ಆಗಮಿಸಿದ ತಾಲೂಕಿನ ಕಳ್ಳನಕೆರೆ ಮತ್ತು ಗಂಗನಹಳ್ಳಿ ಗ್ರಾಮಸ್ಥರಿಂದ ಪೀಠೋಪಕರಣ ಜಪ್ತಿ.
ವಕೀಲ ರಾಕೇಶ್ ಕಿಶೋರ್ ವಿರುದ್ಧ ದಸಂಸ ಕಾರ್ಯಕರ್ತರಿಂದ ಪ್ರತಿಭಟನೆ
ಸರ್ವೊಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಬಿ.ಆರ್.ಗವಾಯಿ ಅವರ ಮೇಲೆ ರಾಕೇಶ್ ಕಿಶೋರ್ ಎಂಬ ವಕೀಲ ಶೂ ಎಸೆಯಲು ಯತ್ನಿಸಿರುವುದು ದೇಶದ್ರೋಹಿ ಕೃತ್ಯ ಮತ್ತು ಡಾ.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನಕ್ಕೆ ಮಾಡಿರುವ ಅಪಮಾನ.
ಎಂಡಿಸಿಸಿ ನಿರ್ದೇಶಕ ಸ್ಥಾನಕ್ಕೆ ಚುನಾವಣೆ: ಪುಟ್ಟಸ್ವಾಮೀಗೌಡರಿಂದ ಪ್ರಚಾರ
ಡಿಸಿಸಿ ಬ್ಯಾಂಕ್ ಚುನಾವಣೆಯೂ ಪ್ರತಿಷ್ಠೆ ಕಣವಾಗಿದೆ. ತಾಲೂಕಿನಿಂದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಎಚ್.ಸಿ.ಪುಟ್ಟಸ್ವಾಮೀಗೌಡ ಸ್ಪರ್ಧಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ನಾಯಕತ್ವವಿಲ್ಲದೆ ದಳ ತಳಮಳ..!
ಮಂಡ್ಯ ಜಿಲ್ಲಾ ನಾಯಕತ್ವವಿಲ್ಲದೆ ಜಾತ್ಯತೀತ ಜನತಾದಳ ತಳಮಳಿಸುತ್ತಿದೆ. ಪಕ್ಷದ ಸಾರಥ್ಯ ವಹಿಸುವುದಕ್ಕೆ ಜಿಲ್ಲೆಯೊಳಗಿರುವ ದಳಪತಿಗಳೂ ಮುಂದೆ ಬರುತ್ತಿಲ್ಲ. ಅಧಿಕಾರವಿಲ್ಲದ ಕಾರಣ ಮುಖಂಡರು-ಕಾರ್ಯಕರ್ತರಲ್ಲಿ ಉತ್ಸಾಹವಿಲ್ಲ. ಮನ್‌ಮುಲ್ ಬಳಿಕ ಡಿಸಿಸಿ ಬ್ಯಾಂಕ್ ಅಧಿಕಾರವೂ ಜೆಡಿಎಸ್ ಕೈತಪ್ಪಿದೆ.
ರಾಷ್ಟ್ರಕ್ಕೆ ಒಳ್ಳೆಯ ಪರಿಸರ ನಿರ್ಮಾಣ ಅಗತ್ಯ: ಕೃಷಿ ಸಚಿವ ಚಲುವರಾಯಸ್ವಾಮಿ
ಹಿರಿಯರಿಗೆ ಪರಿಸರ ಮಾಲಿನ್ಯದ ಅರಿವು ಮೂಡಿಸುವುದಕ್ಕಿಂತಲೂ ವಿದ್ಯಾರ್ಥಿಗಳಿಗೆ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮ, ಅನಾನುಕೂಲದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಗಿಡ-ಮರಗಳನ್ನು ಬೆಳೆಸುವುದು, ಅರಣ್ಯ ಸಂರಕ್ಷಣೆ, ನದಿಗಳ ಸ್ವಚ್ಛತೆ ಕಾಪಾಡುವುದನ್ನು ಚಿಕ್ಕ ವಯಸ್ಸಿನಿಂದ ಅವರ ಮನಸ್ಸಿಗೆ ತುಂಬಿದರೆ ಪರಿಸರ ಸಂರಕ್ಷಕರಾಗಿ ಹೊರಹೊಮ್ಮುವರು.
ಸರಳ ವಿವಾಹವಾಗಿ ಆದರ್ಶ ಬದುಕು ನಡೆಸಿ: ಜಿಲ್ಲಾಧಿಕಾರಿ ಡಾ.ಕುಮಾರ
ವೈಭವದಿಂದ ಮದುವೆಯಾಗುವುದರಲ್ಲಿ ಸುಖವನ್ನು ಕಾಣಲಾಗುವುದಿಲ್ಲ. ಅದು ಆ ದಿನಕ್ಕಷ್ಟೇ ಸಂಭ್ರಮ ಸೀಮಿತವಾಗಿರುತ್ತದೆ. ಆದ್ದರಿಂದ ಆರ್ಥಿಕ ಚೇತರಿಕೆ ಕಾಣಲಾಗದೆ ಸಾಲದ ಸುಳಿಯಲ್ಲೇ ಸಿಲುಕಬೇಕಾಗುತ್ತದೆ. ವಿದ್ಯಾವಂತ ಯುವಜನರು ಸರಳ ವಿವಾಹದತ್ತ ಒಲವನ್ನು ತೋರಬೇಕು.
ಜೀವನದಿ ಕಾವೇರಿ ಪರಿಶುದ್ಧವಾಗಿ ಉಳಿದಿಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಇಂದಿರಾ ಗಾಂಧಿ ಅವರು ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪನೆ ಮಾಡಿರುವುದು ಮಾತ್ರವಲ್ಲ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯಿದೆ ಜಾರಿಗೆ ತಂದರು. ೧೯೭೨ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು.
ಹೊಸ ಇತಿಹಾಸ ಸೃಷ್ಟಿಯಿಂದ ಸಂತಸ: ಕೃಷಿ ಸಚಿವ ಚಲುವರಾಯಸ್ವಾಮಿ
ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಚುನಾವಣೆ ಗೆದ್ದಾಗ ಹಿಗ್ಗುವುದು, ಸೋತಾಗ ಓಡಿಹೋಗೋದು ಎರಡೂ ತಪ್ಪು. ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ಜೆಡಿಎಸ್‌ನವರು ಚೇಷ್ಟೆಯನ್ನು ಬಿಟ್ಟು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಬೇಕು. ಎಂಟು ಮಂದಿ ಅವಿರೋಧ ಆಯ್ಕೆಯಾಗಿದ್ದು, ಮತ್ತೊಂದು ಸ್ಥಾನವೂ ಅವಿರೋಧವಾಗುವ ಸಾಧ್ಯತೆ ಇದೆ.
ಪರಿಸರ ರಕ್ಷಣೆ, ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ: ಶಾಸಕ ಕೆ.ಎಂ.ಉದಯ್
ನಗರ, ಪಟ್ಟಣ ಅಥವಾ ಹಳ್ಳಿಗಳ ಸ್ವಚ್ಛತೆ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ ಎಂಬ ಮನೋಭಾವವನ್ನು ಜನರು ತೊಡೆದು ಹಾಕಬೇಕು. ಇದರಲ್ಲಿ ಸರ್ಕಾರದಿಂದ ನಮ್ಮ ಪಾಲು ಇದೆ ಎಂಬ ಅಂಶವನ್ನು ಅರಿತುಕೊಂಡು ಕೈಜೋಡಿಸಬೇಕು.
ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ
ಮಾಜಿ ಸಂಸದ ರಮೇಶ್ ಕತ್ತಿ ಜಾತಿ ಹೆಸರಿನಲ್ಲಿ ಬೆಸ್ತಾರ್ ಹಾಗೂ ನಾಯಕ ಸಮುದಾಯವನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದು ಖಂಡನೀಯ. ಕೂಡಲೇ ಪೊಲೀಸ್ ಇಲಾಖೆ ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಳ್ಳಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 899
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved