ಉಗ್ರರ ದಾಳಿಗೆ ಬಲಿ: ಹಿಂದುಗಳ ಆತ್ಮಕ್ಕೆ ಶಾಂತಿಕೋರಿ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆವಿಶ್ವ ಹಿಂದೂ ಪರಿಷತ್ತು, ಹಿಂದೂ ಜಾಗರಣ ವೇದಿಕೆ, ಧರ್ಮ ಜಾಗರಣ ವೇದಿಕೆ, ಆರ್ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ನೂರಾರು ಹಿಂದೂ ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು. ಮದ್ದೂರು ಪಟ್ಟಣದ ಹಳೇಬಸ್ ನಿಲ್ದಾಣದ ಶ್ರೀಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಬಳಿ ಕೆಲಕಾಲ ಮೌನಚರಣೆ ನಡೆಸಿದ ಕಾರ್ಯಕರ್ತರು ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹತರಾದ ಹಿಂದೂಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.