• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
8ನೇ ವೇತನ ಆಯೋಗದ ಪಿಂಚಣಿ ಪರಿಷ್ಕರಣೆಗೆ ಭಾರೀ ವಿರೋಧ
ಮಾರ್ಚ್ ತಿಂಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ ವಿತ್ತ ಬಜೆಟ್‌ನಲ್ಲಿ 2026, ಏ.1ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರು ಹಾಗೂ ಕುಟುಂಬದವರಿಗೆ ಪಿಂಚಣಿಯನ್ನು 8ನೇ ವೇತನ ಆಯೋಗದಂತೆ ಪಿಂಚಣಿ ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ನಿರ್ಣಯ ಕೈಗೊಳ್ಳುತ್ತಿರುವುದು ಸರಿಯಲ್ಲ.
ಬೂದನೂರು ಗ್ರಾಮದಲ್ಲಿ ಡೆಂಘೀಯಿಂದ ಮಹಿಳೆ ಆಸ್ಪತ್ರೆಗೆ ದಾಖಲು
ಕಳೆದ ಹಲವು ದಿನಗಳಿಂದ ನಿಯಮಿತವಾಗಿ ಗ್ರಾಮದ ಸ್ವಚ್ಛತೆ ಮಾಡದೇ ರೋಗಗಳಿಗೆ ಗ್ರಾಪಂಯೇ ಆಹ್ವಾನ ನೀಡುತ್ತಿದೆ. ಗ್ರಾಪಂ ವ್ಯಾಪ್ತಿಯ ಖಾಲಿ ನಿವೇಶನ, ರಸ್ತೆ ಬದಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಿದ್ದಿದ್ದು, ಇತ್ತೀಚಿಗೆ ಬಿದ್ದ ಮಳೆಯಿಂದ ಡೆಂಘೀ ಉಲ್ಬಣಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.
ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಒತ್ತಾಯ; ಸದಸ್ಯ ಪ್ರೇಮಕುಮಾರ್ ಧರಣಿ
ನೀವೊಬ್ಬರು ಅಸಮರ್ಥ ಅಧ್ಯಕ್ಷರಾಗಿದ್ದೀರಿ. ಪುರಸಭೆ ಇತಿಹಾಸದಲ್ಲಿಯೆ ಇಂತಹ ಘಟನೆ ನಡೆದಿಲ್ಲ. ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಇರುವಾಗ ನಿಮ್ಮ ಸ್ವಾರ್ಥ ಸಾಧನೆಗೆ ಸಭೆಯನ್ನು ಮುಂದೂಡುತ್ತಿದ್ದೀರಿ. ದೇವರು ನಿಮಗೆ ಒಳ್ಳೆಯದನ್ನು ಮಾಡಲಿ.
ಎಂ.ಎಂ.ಫೌಂಡೇಶನ್‌ನಿಂದ ಒಂದು ಲಕ್ಷ ನೋಟ್ ಬುಕ್ ವಿತರಣೆ
ಮಂಡ್ಯ ತಾಲೂಕಿನ ಬೇಬಿ ಗ್ರಾಮ ಪಂಚಾಯ್ತಿ ಮತ್ತು ದೊಡ್ಡ ಗರುಡನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಡಿ.ಜಿ.ಹಳ್ಳಿ, ವಡಘಟ್ಟ ಗುಡಿಗೆನಹಳ್ಳಿ, ಮಾಯಪ್ಪನಹಳ್ಳಿ, ಚಾಕ್ನಳ್ಳಿ, ಗೂಳಿಕೊಪ್ಪಲು, ಗುತ್ತಿಗಾನಹಳ್ಳಿ, ತರಣಿಗೆರೆ, ಬಿದರಕಟ್ಟೆ ಸೇರಿದಂತೆ ಹಲವು ಗ್ರಾಮಗಳ 1 ರಿಂದ 10ನೇ ತರಗತಿವರೆಗಿನ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ.
ಜಾಗತಿಕ ಆರ್ಥಿಕ ವ್ಯವಸ್ಥೆಗೆ ಕೃಷಿ ಕೊಡುಗೆ ಅಪಾರ: ಜಿಲ್ಲಾಧಿಕಾರಿ ಡಾ.ಕುಮಾರ
ಕೃಷಿ ವಿಜ್ಞಾನಿಗಳು ಹೊಸದಾಗಿ ತಂತ್ರಜ್ಞಾನಗಳ ಅಳವಡಿಕೆ ಮತ್ತು ಉಪಯುಕ್ತತೆಯಿಂದ ಕೃಷಿಯ ವ್ಯಾಪ್ತಿ ಜಾಗತಿಕ ಮಟ್ಟಕ್ಕೂ ವಿಸ್ತರಿಸುತ್ತಿದ್ದಾರೆ. ತರಬೇತಿ ಕಾರ್ಯಕ್ರಮಗಳು, ಜ್ಞಾನದ ಆಗರಗಳಾಗಿ ಸ್ಫೂರ್ತಿದಾಯಕವಾಗಿರುತ್ತದೆ. ಎಲ್ಲರೂ ಸದುಪಯೋಗಪಡಿಸಿಕೊಳ್ಳಿ.
ಡೇರಿಗಳಲ್ಲಿ ರಾಜಕೀಯ ಮಾಡಬಾರದು: ಸಿ.ಶಿವಕುಮಾರ್
ರಾಸುಗಳಿಗೆ ವಿಮೆ ಮಾಡಿಸುವ ವಿಚಾರದಲ್ಲಿ ರೈತರು ನಿರ್ಲಕ್ಷ್ಯ ಮಾಡಬಾರದು, ರಾಸುವಿಮೆ ಮಾಡಿಸದೆ ಹಸುಗಳು ಅಕಾಲಿಕ ಮರಣ ಹೊಂದಿದರೆ ರೈತರಿಗೆ ನಯಾಪೈಸೆ ವಿಮೆ ಪರಿಹಾರ ದೊರೆಯುವುದಿಲ್ಲ. ಹಾಗಾಗಿ ಕಡ್ಡಾಯವಾಗಿ ಪ್ರತಿಯೊಬ್ಬ ಉತ್ಪಾದಕರು ರಾಸು ವಿಮೆಮಾಡಿಸಬೇಕು.
ವೈದ್ಯಕೀಯ, ಉನ್ನತ ವ್ಯಾಸಂಗ ಮಾಡುವ ಬಡವಿದ್ಯಾರ್ಥಿಗಳಿಗೆ ಶುಲ್ಕ ಇಳಿಸಿ: ಎಸ್.ಸಚ್ಚಿದಾನಂದ
ಶ್ರೀರಂಗಪಟ್ಟಣ ಕ್ಷೇತ್ರದ ಯಾವುದೇ ಗ್ರಾಮಗಳ ವಿದ್ಯಾರ್ಥಿಗಳು ಎಂಬಿಬಿಎಸ್ ಕೋರ್ಸ್‌ಗೆ ಆಯ್ಕೆಯಾಗಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ, ಉತ್ತಮ ದರ್ಜೆಯ ಲ್ಯಾಪ್‌ಟಾಪ್ ನೀಡಲಾಗುತ್ತದೆ. ಅಂತಹವರು ನೇರವಾಗಿ ನನ್ನನ್ನು ಸಂಪರ್ಕಿಸಬಹುದು.
ಆರೋಗ್ಯ ರಕ್ಷಣೆ, ಶ್ರಮ, ಸಮರ್ಪಣೆಯಲ್ಲಿ ವೈದ್ಯರ ಕೊಡುಗೆ ಇದೆ: ಮಧು ಜಿ.ಮಾದೇಗೌಡ
ಇತ್ತೀಚಿನ ದಿನಗಳಲ್ಲಿ ಕೆಲವು ವೈದ್ಯರಲ್ಲಿ ಹಣದಾಸೆ ಹೆಚ್ಚಾಗುತ್ತಿದೆ ಹೊರತು ವೈದ್ಯಕೀಯ ವೃತ್ತಿಯನ್ನು ಸೇವೆ ಎಂದು ಪರಿಗಣಿಸುತ್ತಿಲ್ಲ. ಇದಕ್ಕೆ ಸಮಾಜದ ವ್ಯವಸ್ಥೆ ಕಾರಣವಾಗಿದೆ.
ಅಧ್ಯಕ್ಷ ಸ್ಥಾನದ ಜವಾಬ್ದಾರಿ ಅರಿತು ಸೇವಾ ಕಾರ್ಯ ಮಾಡುವೆ: ಜಿ.ಎಸ್.ಮನೋಹರ
ಸಮಾಜದಲ್ಲಿ ಕಾಲು ಎಳೆಯುವವರು ಹೆಚ್ಚಿದ್ದು, ಬೆನ್ನು ತಟ್ಟಿ ಪ್ರೋತ್ಸಾಹಿಸುವವರು ವಿರಳವಾಗಿದ್ದಾರೆ. ಕೆಲವರಿಗೆ ಅದೃಷ್ಟವಿದ್ದರೆ ಅವಕಾಶವಿಲ್ಲ, ಅವಕಾಶವಿದ್ದರೆ ಅದೃಷ್ಟವಿಲ್ಲ. ಇದಕ್ಕೆ ಸಮಾಜದಲ್ಲಿರುವ ಅಸಮತೋಲನ ಹಣಕಾಸಿನ ಪರಿಸ್ಥಿತಿ.
ಸುಂಕಾತೊಣ್ಣೂರು ಗ್ರಾಪಂ ಅಧ್ಯಕ್ಷರಾಗಿ ಅನುವಾಳು ರಾಜಮ್ಮ ಮಹೇಶ್ ಆಯ್ಕೆ
ಗ್ರಾಪಂನಲ್ಲಿ ಜೆಡಿಎಸ್, ಕಾಂಗ್ರೆಸ್, ರೈತಸಂಘ ಹಾಗೂ ಬಿಜೆಪಿ ಬೆಂಬಲಿತ ಒಟ್ಟು 20 ಮಂದಿ ಸದಸ್ಯರಿದ್ದರು. ಹಿಂದಿನ ಅಧ್ಯಕ್ಷೆ ಮಮತಾರನ್ನು ಅವಿಶ್ವಾಸ ಗೊತ್ತುವಳಿ ಮಂಡಿಸಿ ಪದಚ್ಯುತಗೊಳಿಸಿದ ನಂತರ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಹಾಲಿ ಉಪಾಧ್ಯಕ್ಷ ಎಸ್.ಪಿ.ಹೇಮಂತ್ ಕುಮಾರ್ ಪ್ರಭಾರ ಅಧ್ಯಕ್ಷರಾಗಿ ಮುಂದುವರೆದಿದ್ದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 838
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved