• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಿ ಮಂದಿರ ವೃತ್ತದಲ್ಲಿ ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು: ಖಂಡನೆ
ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾರಿಸಿದ್ದ ಕಳಸ ತಳಹದಿಯ ಕೇಸರಿ ಬಣ್ಣದ ಧರ್ಮದ್ವಜವನ್ನು ಪೊಲೀಸರ ನೆರವಿನೊಂದಿಗೆ ಪುರಸಭೆ ಅಧಿಕಾರಿಗಳು ತೆರವುಗೊಳಿಸಿರುವುದನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಎಂಬತ್ತೇಳನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಸ್ಥಳ ಪರಿಶೀಲನೆ
ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ ಹೋಟೆಲ್ ಹಿಂಭಾಗ, ಚಿಕ್ಕ ಮಂಡ್ಯ ಬೈಪಾಸ್ ಸಮೀಪ ಹಾಗೂ ನಗರದ ಹೊರವಲಯದಲ್ಲಿರುವ ಆರ್‌ಎಪಿಸಿಎಂಎಸ್‌ಗೆ ಸೇರಿದ ಪ್ರದೇಶಗಳನ್ನು ಗುರುತಿಸಿದೆ. ಈ ಮೂರು ಸ್ಥಳಗಳ ಪೈಕಿ ಸದ್ಯದಲ್ಲೇ ಒಂದು ಸ್ಥಳವನ್ನು ನಿಗದಿ ಮಾಡಲಾಗುವುದು.
ಹತ್ತು ದಿನ ಕಾದು ಬೆಳೆಗಳಿಗೆ ನೀರು: ಕೃಷಿ ಸಚಿವ ಚಲುವರಾಯಸ್ವಾಮಿ
ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸುವಂತೆ ನೀರು ನಿರ್ವಹಣಾ ಸಮಿತಿ ಶಿಫಾರಸು ಮಾಡಿರುವುದು ನಮಗೆ ಶಾಕ್ ನೀಡಿದೆ. ಈ ಮೊದಲು ತಮಿಳುನಾಡು ನೀರಿಗೆ ಬೇಡಿಕೆ ಇಟ್ಟ ಸಮಯದಲ್ಲಿ ರಾಜ್ಯದ ನೀರಾವರಿ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಿದ್ದರಿಂದ ನೀರು ಹರಿಸುವುದಕ್ಕೆ ಅನುಮತಿ ನೀಡಿರಲಿಲ್ಲ.
ಸೊಳ್ಳೇಪುರ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ಮಂಜುನಾಥ್‌ ಹೊಸ ಸಾರಥಿ
ನಮ್ಮ ಸಂಘ ಗ್ರಾಮೀಣ ಪ್ರದೇಶದಲ್ಲಿದೆ. ಸುಮಾರು 1300 ಷೇರುದಾರರಿದ್ದು ವಾರ್ಷಿಕ ವಹಿವಾಟು 5.5 ಕೋಟಿ ರು.ಗಳಿದೆ. 3.5 ಲಕ್ಷ ರು.ಗಳಷ್ಟು ಆದಾಯವಿದೆ. ರೈತರಿಗೆ ಬೆಳೆ ಸಾಲ, ಮಹಿಳಾ ಸಂಘಗಳಿಗೆ ಸಾಲ ನೀಡಲಾಗುತ್ತಿದೆ. ಮತ್ತಷ್ಟು ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು.
ಮೈದುಂಬಿಕೊಂಡ ಗಗನಚುಕ್ಕಿ, ಭರಚುಕ್ಕಿ ಜಲಪಾತಗಳು..!
ದಕ್ಷಿಣ ಭಾಗದ ಕಾವೇರಿ ಕೊಳ್ಳದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡು ಕಾವೇರಿ ನದಿಯಲ್ಲಿ ಹೆಚ್ಚಿನ ನೀರು ಹರಿಯುತ್ತಿರುವುದರಿಂದ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ, ಭರಚುಕ್ಕಿ ಜಲಪಾತಕ್ಕೆ ಮತ್ತೆ ನೈಸರ್ಗಿಕ ಜೀವಕಳೆ ಬರುತ್ತಿದೆ.
ಬಿತ್ತನೆ ಬೀಜದ ಮೊಳಕೆ ಪರೀಕ್ಷೆ ಕಡ್ಡಾಯ: ವಿ.ಅನ್ಬುಕುಮಾರ್
ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಬಿತ್ತನೆ ಬೀಜದ ಮೊಳಕೆ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು. ಇದರಿಂದ ಮುಂದೆಯಾಗುವ ತೊಂದರೆ ತಡೆಗಟ್ಟಬಹುದು. ಜಿಲ್ಲೆಯಲ್ಲಿ ಕಳಪೆ ಅಥವಾ ಕಳಬೆರೆಕೆಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಲಾಗುವುದು.
ನಿರೂಪಕಿ ನಟಿ ಅಪರ್ಣರನ್ನು ಸ್ಮರಿಸಿದರೆ ಕನ್ನಡವನ್ನು ಗೌರವಿಸಿದಂತೆ: ಡಾ.ಎಚ್.ಎಸ್. ರವೀಂದ್ರ
ಅಪರ್ಣ ಅವರು ಕೇವಲ ನಿರೂಪಕಿಯಲ್ಲ. ಕನ್ನಡವನ್ನು ಆಸ್ವಾದಿಸುವ ಅನೇಕ ಕನ್ನಡ ಮನಸುಗಳ ಅನುರಣಿಸುವ ಧ್ವನಿಯಾಗಿದ್ದರು. ಕನ್ನಡದ ಶ್ರೇಷ್ಠತೆಯನ್ನು ಕೇವಲ ನುಡಿಗಳಲ್ಲದೇ ಅಂತರಾಳದಲ್ಲಿ ಅಂತರ್ಗತವಾಗಿಸಿಕೊಂಡ ಎಂದೂ ಮರೆಯಲಾಗದ ಅನರ್ಘ್ಯ ಕೊಡುಗೆ ಅಪರ್ಣ. ಕರ್ನಾಟಕದ ಮನರಂಜನಾ ಉದ್ಯಮದಲ್ಲಿ ಅನುಸರಣೆಗೆ ಹಾಗೂ ಅನುಕರಣೆಗೆ ಮಾದರಿಯಾಗಿದ್ದರು.
ಟ್ರಯಲ್ ಬ್ಲಾಸ್ಟ್: ತಾಂತ್ರಿಕ ತಜ್ಞರು, ಅಡ್ವೋಕೇಟ್ ಜನರಲ್ ಮೂಲಕ ಹೈಕೋರ್ಟ್‌ಗೆ ಅರ್ಜಿ
ಮುಂದೆ ಯಾವುದೇ ರೀತಿಯ ಕಾನೂನಾತ್ಮಕ ಸಮಸ್ಯೆಗಳು ಎದುರಾಗದಂತೆ ಅಣೆಕಟ್ಟು ಸುರಕ್ಷತಾ ಸಮಿತಿ, ಕಾನೂನು ತಜ್ಞರು, ತಾಂತ್ರಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಅಣೆಕಟ್ಟು ಸುತ್ತ ೨೦ ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡುವುದೋ, ಟ್ರಯಲ್ ಬ್ಲಾಸ್ಟ್ ನಡೆಸದಂತೆ ತೀರ್ಮಾನಿಸುವುದು ಸೂಕ್ತವೋ ಎಂಬ ಬಗ್ಗೆ ವರದಿ ಪಡೆದುಕೊಳ್ಳಲಾಗುವುದು.
ಕರಿಘಟ್ಟದಲ್ಲಿ ವಿದ್ಯಾರ್ಥಿಗಳಿಂದ ಸಾಹಿತ್ಯ ಓದು ಮತ್ತು ಸಂವಾದ ಕಾರ್ಯಕ್ರಮ
ಶ್ರೀರಂಗಪಟ್ಟಣ ತಾಲೂಕಿನ ಪುರಾಣ ಪ್ರಸಿದ್ಧ ಹಾಗೂ ಪ್ರಾಕೃತಿಕ ರಮ್ಯ ತಾಣ ಕರಿಘಟ್ಟದಲ್ಲಿ ಮೈಸೂರು ವಿಶ್ವ ವಿದ್ಯಾನಿಲಯದ ಮಹಾರಾಜ ಕಾಲೇಜಿನ ಕನ್ನಡ ವಿಭಾಗದ ಕ್ರಿಯಾಶೀಲ ಸಂಶೋಧಕರ ಬಳಗದಿಂದ 22ನೇ ಸಾಹಿತ್ಯ ವಿಚಾರಗಳ ಓದು, ಚರ್ಚೆ ನಡೆಯಿತು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾ ಸಂಚಾಲಕರಾಗಿ ಮೀರಾ ಆಯ್ಕೆ
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಮಾ.೪, ೨೦೨೪ರಂದು ನಿಧನಹೊಂದಿರುವುದರಿಂದ ಅಧ್ಯಕ್ಷ ಸಾನ ಖಾಲಿ ಉಳಿದಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿರುವುದರಿಂದ ಸಮ್ಮೇಳನದ ಚಟುವಟಿಕೆಗಳು ತಕ್ಷಣದಿಂದಲೇ ಆರಂಭಗೊಳ್ಳಬೇಕಿದೆ. ಆ ಹಿನ್ನೆಲೆಯಲ್ಲಿ ಪರಿಷತ್ತಿನ ಅನುಮೋದಿತ ತಿದ್ದುಪಡಿ ನಿಬಂಧನೆ ೩೩-೨(೬)ರಂತೆ ಮೀರಾ ಶಿವಲಿಂಗಯ್ಯ ಅವರನ್ನು ಜಿಲ್ಲಾ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ.
  • < previous
  • 1
  • ...
  • 597
  • 598
  • 599
  • 600
  • 601
  • 602
  • 603
  • 604
  • 605
  • ...
  • 834
  • next >
Top Stories
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved