• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ್ ಅದಾಲತ್: 8,437 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ
ನೆನಗುದಿ ಬಿದ್ದಿದ್ದ ಒಟ್ಟು 10,445 ಪ್ರಕರಣಗಳಲ್ಲಿ 8437 ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ಬಗೆಹರಿಸಿದ ನ್ಯಾಯಾಧೀಶರು ದೂರುದಾರರಿಗೆ 9 ಕೋಟಿ, 5 ಲಕ್ಷದ, 84 ಸಾವಿರದ 228 ರು.ಪರಿಹಾರ ನೀಡುವಂತೆ ತೀರ್ಪು ನೀಡಿದರು.
ಕೇಂದ್ರ ಸಚಿವ ಎಚ್ಡಿಕೆಗೆ ಇಂದು ಅಭಿನಂದನಾ ಸಮಾರಂಭ
ಅಭಿನಂದನಾ ಕಾರ್ಯಕ್ರಮ ಯಶಸ್ವಿಗೆ ತಡೆಯೊಡ್ಡಲು ವಿರೋಧಿಗಳು ಅಪಪ್ರಚಾರಕ್ಕೆ ಹುನ್ನಾರ ನಡೆಸಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಕೆಲವರಿಗೆ ಮದ್ಯ ಹಂಚಿಕೆ ಮಾಡಿ ಕೆಟ್ಟ ಹೆಸರು ತರಲು ಪ್ರಯತ್ನಿಸಲಾಗುತ್ತಿದೆ. ಹೀಗಾಗಿ ನಮ್ಮ ಪಕ್ಷದ ಯುವ ಸಮುದಾಯ ಮತ್ತು ಕಾರ್ಯಕರ್ತರು ಶಿಸ್ತಿನಿಂದ ವರ್ತಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಅಬಕಾರಿ ಇಲಾಖೆಗೆ ಸೂಚನೆ ನೀಡಿ ಕಟ್ಟುನಿಟ್ಟಿನ ಕ್ರಮ ವಹಿಸಲು ಮುಂದಾಗಬೇಕು.
ತಮಿಳುನಾಡಿಗೆ ನೀರು : ಪ್ರಧಾನಿ ಜೊತೆಗೆ ಎಚ್.ಡಿಕೆ ಚರ್ಚೆ - ಸಿ.ಎಸ್ .ಪುಟ್ಟರಾಜು

ಕೆಆರ್‌ಎಸ್ ಅಣೆಕಟ್ಟೆ ನೀರಿನ ವಿಚಾರವಾಗಿ ಜಿಲ್ಲೆಯ ರೈತರು, ಜನರಿಗೆ ತೊಂದರೆ ಆಗದ ರೀತಿ ಕುಮಾರಣ್ಣ ಸಮಸ್ಯೆ ನಿವಾರಿಸುವ ವಿಶ್ವಾಸವಿದೆ.  

ಸಿದ್ದಾಪುರ, ಗಣಂಗೂರು ಗ್ರಾಮಗಳಲ್ಲಿ ಕೆರೆ-ಕಟ್ಟೆಗಳ ಒತ್ತುವರಿ ತೆರವು
ಗಣಂಗೂರು ಕಟ್ಟೆಗೆ ಸೇರಿದ ಸುಮಾರು 20 ಗುಂಟೆಯಷ್ಟು ಜಾಗ ಒತ್ತುವರಿಯಾಗಿತ್ತು. ಇದೇ ಕಟ್ಟೆಗೆ ಹೊಂದಿಕೊಂಡಿರುವ ಸಿದ್ದಾಪುರ ಕೆರೆಯ ಸುಮಾರು 15 ಗುಂಟೆ ಜಾಗ ಕೂಡ ಅತಿಕ್ರಮವಾದ್ದು ಅವುಗಳ ತೆರವು ಮಾಡಿ ಚರಂಡಿ ತೆಗೆಯಲಾಗಿದೆ. ತಾಲೂಕಿನಲ್ಲಿ ಈಗಾಗಲೇ ಒತ್ತುವರಿಯಾಗಿರುವ ಎಲ್ಲ ಕೆರೆ-ಕಟ್ಟೆಗಳ ಜಾಗದ ಸರ್ವೇ ನಡೆಸಿ ತೆರವು ಕಾರ್ಯಾ ಮಾಡಲಾಗುತ್ತಿದೆ.
ಆರೋಗ್ಯ-ಶಿಕ್ಷಣ ಕ್ಷೇತ್ರ ಇಂದು ವ್ಯಾಪಾರೀಕರಣ: ಬಿಜೆಪಿ ಮುಖಂಡ ಅರವಿಂದ್
ದಿನೇ ದಿನೇ ಹೆಚ್ಚಾಗುತ್ತಿರುವ ಡೆಂಘೀ ಜ್ವರದ ಅಪಾಯದಿಂದ ಸಾಕಷ್ಟು ಜನರು, ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಸರ್ಕಾರ ಯಾವುದೇ ಸೂಕ್ತ ಕ್ರಮಕೈಗೊಳ್ಳದೆ ಮೀನಮೇಷ ಎಣಿಸುತ್ತಿದೆ. ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಜಾಗೃತಿ ಮೂಡಿಸಿದರೆ ಸಾಲದು. ಕೋವಿಡ್-೧೯ರ ಮಾದರಿಯಲ್ಲಿ ಆರೋಗ್ಯ ರಕ್ಷಣಾ ಚಟುವಟಿಕೆಗಳು ಸಾಗಬೇಕು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಎಚ್.ಸಿ.ಶಿವಲಿಂಗೇಗೌಡ ಆಯ್ಕೆ
ಪಿಎಲ್‌ಡಿ ಬ್ಯಾಂಕ್‌ನ ಉಳಿದ ಅವಧಿಗೆ ನಡೆದ ಚುನಾವಣೆಯಲ್ಲಿ ಎಚ್.ಸಿ.ಶಿವಲಿಂಗೇಗೌಡ ಅವರನ್ನು ಎಲ್ಲಾ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಶಿವಲಿಂಗೇಗೌಡರು ಈಗಾಗಲೇ ಒಂದು ಬಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಕೆಲಸ ಮಾಡಿದ್ದು ಮುಂದಿನ ದಿನಗಳಲ್ಲೂ ಅವರಿಂದ ಬ್ಯಾಂಕಿನ ಅಭಿವೃದ್ಧಿಗೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
ವಿಚ್ಛೇದನ ಕೋರಿದ್ದ ದಂಪತಿಗಳು ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದರು..!
ಮದ್ದೂರು ಪಟ್ಟಣದ ಲೀಲಾವತಿ ಬಡಾವಣೆಯ ಬಿಇ ಪದವೀಧರರಾದ ಎಂ.ಪಿ.ರಜತ್ ಹಾಗೂ ಅನುಪಮಾ ಮತ್ತು ಖಾಸಗಿ ಕಂಪನಿಯೊಂದರ ಉದ್ಯೋಗಿ ಗಂಗಾಧರ್ ಹಾಗೂ ಛಾಯಾಶ್ರೀ ಕೌಟುಂಬಿಕ ಕಲಹದಿಂದಾಗಿ ವಿಚ್ಛೇದನ ಕೋರಿ ತಮ್ಮ ಪರ ವಕೀಲರ ಮೂಲಕ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಕಾನೂನು ಹೋರಾಟ ನಡೆಸಿದ್ದರು.
ಶ್ರೀರಂಗಪಟ್ಟಣ ಲೋಕ ಅದಾಲತ್‌ನಲ್ಲಿ 7420 ಪ್ರಕರಣಗಳನ್ನು ಇತ್ಯರ್ಥ
ವಿವಿಧ ಗ್ರಾಮಗಳಲ್ಲಿ ಹಲವು ಕಾರಣಗಳಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎರಡು ಕಡೆಯ ಕಕ್ಷಿದಾರರುಗಳಿಗೆ ಲೋಕಾ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ತಿಳಿವಳಿಕೆ ನೀಡಿ ಎರಡು ಕಡೆಯವರಿಂದ ಮುಚ್ಚಳಿಕೆ ಬರೆಸಿ ಈ ಪ್ರಕರಣಗಳ ಎರಡು ಬದಿಯ ಕಕ್ಷಿದಾರರ ವಕೀಲರ ಸಮ್ಮುಖದಲ್ಲಿ ನ್ಯಾಯಾಧೀಶರು ಇತ್ಯರ್ಥ ಪಡಿಸಿದ್ದಾರೆ.
ರೈಲ್ವೆ ಫ್ಲೈಓವರ್‌, ಅಂಡರ್‌ಪಾಸ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು, ದುಡುಕನಹಳ್ಳಿ, ಬೀರವಳ್ಳಿ ಗ್ರಾಮಗಳಲ್ಲಿ ಪ್ಲೈ ಓವರ್ ಮತ್ತು ಅಂಡರ್‌ಪಾಸ್ ಮತ್ತು ಮಂದಗೆರೆ ಗ್ರಾಮದಲ್ಲಿ ರೈಲ್ವೆ ಪ್ಲೈ ಓವರ್ ಮತ್ತು ರೈಲ್ವೇ ಗೇಟ್ ನಿರ್ಮಾಣ ಆಗಬೇಕಿದೆ. ತಾವುಗಳು ಹಲವಾರು ವರ್ಷಗಳಿಂದ ಎದುರಿಸುತ್ತಿರುವ ಪ್ಲೈ ಓವರ್ ಮತ್ತು ಅಂಡರ್ ಪಾಸ್ ನಿರ್ಮಾಣದ ಸಮಸ್ಯೆಗಳನ್ನು ಪರಿಹರಿಸಿಕೊಟ್ಟರೆ ನಮ್ಮ ಭಾಗದ ಜನರಿಗೆ ಅನುಕೂಲವಾಗುತ್ತದೆ.
ಯಾವುದೇ ಕಾರಣಕ್ಕೂ ಡೆಂಘೀ ಬಗ್ಗೆ ಉದಾಸೀನ ಬೇಡ: ಡಾ.ಕಾಂತರಾಜು ಎಚ್ಚರಿಕೆ
ಡೆಂಘೀ ವಿಷಯದಲ್ಲಿ ಉದಾಸೀನ ಮಾಡಿದರೆ ತೊಂದರೆ ಅಪಾಯ ತಪ್ಪಿದ್ದಲ್ಲ. ಆದ್ದರಿಂದ ಡೆಂಘೀ ಲಕ್ಷಣಗಳು ಕಂಡುಬಂದ ಕೂಡಲೇ ಹತ್ತಿರದ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸೇವೆಯೂ ಇರುತ್ತದೆ ಇದರ ಸದ್ಭಳಕೆ ಮಾಡಿಕೊಳ್ಳಬೇಕು.
  • < previous
  • 1
  • ...
  • 598
  • 599
  • 600
  • 601
  • 602
  • 603
  • 604
  • 605
  • 606
  • ...
  • 834
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved