• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರವೇ ಗಾರ್ಮೆಂಟ್ಸ್ ನಿರ್ಮಾಣ ಕಾಮಗಾರಿಗೆ ಚಾಲನೆ: ಪಿ.ಎಂ.ನರೇಂದ್ರಸ್ವಾಮಿ
ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಮೂಲಕ ನಿರುದ್ಯೋಗದ ಸಮಸ್ಯೆ ಬಗೆಹರಿಸಲಾಗುವುದು. ಸಾರ್ವಜನಿಕರ ಮಹತ್ವವನ್ನು ಅರಿತು ಜನರ ಭವಿಷ್ಯತ್‌ನ ಉದ್ದೇಶವನ್ನಿಟ್ಟುಕೊಂಡು ಕ್ಷೇತ್ರಕ್ಕೆ ವಿವಿಧ ಯೋಜನೆಗಳಿಗೆ ಅನುದಾನವನ್ನು ನನ್ನ ಒತ್ತಾಯದ ಮೇರೆಗೆ ಸರ್ಕಾರದಿಂದ ಬಿಡುಗಡೆಗೊಳಿಸಲಾಗುತ್ತಿದೆ.
ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ಮಕ್ಕಳ ನಾಟಕ ಪ್ರದರ್ಶನ
ಕಲಾತ್ಮಕವಾಗಿ ಮಕ್ಕಳಿಂದ ಇಂತಹ ಅಭಿನಯ ಬರುತ್ತದೆ ಎಂದು ನಾನು ಊಹಿಸಿರಲಿಲ್ಲ. ಮಕ್ಕಳ ನಾಟಕವಾಗಲಿ ಮತ್ತು ಕಂಸಾಳೆ ನೃತ್ಯಪ್ರದರ್ಶನ ಹಬ್ಬದ ರೀತಿ ಇತ್ತು. ಇದಕ್ಕೆ ಮಕ್ಕಳು ಪೋಷಕರು, ಶಿಕ್ಷಕರಾದ ನಂಜುಂಡಸ್ವಾಮಿ ಮತ್ತು ಮಕ್ಕಳು ಎಲ್ಲರೂ ಅಭಿನಂದನೆಗೆ ಅರ್ಹರು.
ಮಕ್ಕಳಿಗೆ ಕಲೆಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಡಾ.ಜಯಪ್ರಕಾಶ್ ಗೌಡ
ದೊಡ್ಡ ಬ್ಯಾಡರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳ ಹಾಗೂ ಮುಖ್ಯ ಶಿಕ್ಷಕ ಪ.ಮ.ನಂಜುಂಡಸ್ವಾಮಿಯವರ ಪರಿಶ್ರಮದ ಫಲವಾಗಿ ರಾಜ್ಯಾದ್ಯಂತ ಕೃಷ್ಣಾರ್ಜುನ ಕಾಳಗ ನಾಟಕ ಈಗಾಗಲೇ 21 ಪ್ರದರ್ಶನ ಕಂಡು ಜನರ ಮೆಚ್ಚುಗೆ ಗಳಿಸಿದೆ.
ಮೊಬೈಲ್‌ನಲ್ಲೇ ಜನರ ಸಮಸ್ಯೆಗಳ ದಾಖಲು; ಬಳಿಕ ಪರಿಹಾರ
ಇದು ಡಿಜಿಟಲ್ ಯುಗ. ತಂತ್ರಜ್ಞಾನವನ್ನು ಜನಮುಖಿಯಾಗಿ ಬಳಸುವುದರೊಂದಿಗೆ ಜನರ ಸಮಸ್ಯೆಗಳನ್ನು ತಾವೇ ಗುರುತಿಸಿ ಪರಿಹಾರ ಸೂಚಿಸುವ ವಿನೂತನ ಪ್ರಯೋಗಕ್ಕೆ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮುಂದಾಗಿದ್ದಾರೆ. ಸರ್ಕಾರಿ ಕಚೇರಿಗೆ ನೀವು ಬರಬೇಡಿ ಕಚೇರಿಯೇ ನಿಮ್ಮ ಮನೆ ಬಾಗಿಲಿಗೆ ಎಂಬ ಘೋಷ ವಾಕ್ಯದೊಂದಿಗೆ ಹೊಸ ರೀತಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.
ಐದು ವರ್ಷದಲ್ಲಿ ನಾಲೆಗೆ ಬಿದ್ದು ೨೮೪ ಜನರ ಸಾವು..!
ಕಳೆದ ಐದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ನಾಲೆಗೆ ಬಿದ್ದು ೨೮೫ ಜನರು ಸಾವನ್ನಪ್ಪಿದ್ದು, ೫೪೫ ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೇಸಿಗೆ ಸಮಯದಲ್ಲಿ ಬೆಂಕಿ ಅವಘಡ ಪ್ರಕರಣಗಳು ಅಗ್ನಿಶಾಮಕ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸವಾಲಾಗಿ ಪರಿಣಮಿಸಿದರೆ, ಮಳೆಗಾಲದಲ್ಲಿ ಪ್ರವಾಹ ಹಾಗೂ ನಾಲಾ ದುರಂತ ಪ್ರಕರಣಗಳು ಎದುರಾಗುವುದು ಸರ್ವೇ ಸಾಮಾನ್ಯವಾಗಿದೆ.
ಸಾಲಬಾಧೆಯಿಂದ ನೇಣು ಬಿಗಿದು ರೈತ ಸಾವು
ಕೃಷಿ ಚಟುವಟಿಕೆಗಾಗಿ ಕೊಪ್ಪ ಸೇವಾ ಸಹಕಾರ ಸಂಘದಲ್ಲಿ 50 ಸಾವಿರ, ಗ್ರಾಮೀಣ ಬ್ಯಾಂಕ್ ನಲ್ಲಿ ಚಿನ್ನಾಭರಣ ಒತ್ತೆ ಇಟ್ಟು 80 ಸಾವಿರ ಹಾಗೂ ತರಕಾರಿ ಬೆಳೆಯಲು ಲೇವಾದೇವಿಗಾರರಿಂದ ಲಕ್ಷಾಂತರ ರು. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಸರ್ಕಾರಕ್ಕೆ ಎಷ್ಟೆ ಮನವಿ ಮಾಡಿದರೂ ಅನುದಾನ ನೀಡುತ್ತಿಲ್ಲ: ಎಚ್.ಟಿ.ಮಂಜು ಬೇಸರ
ಈಗ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಶಾಸಕರಿಂದ ಅನುದಾನಕ್ಕಾಗಿ ತೀವ್ರ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಪಕ್ಷ ಶಾಸಕರಿಗೆ ತಲಾ 10 ಕೋಟಿ ರು. ವಿಶೇಷ ಅನುದಾನ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ.
ನಾಲ್ವಡಿ ಒಡೆಯರ್ ಕುರಿತು ಯತೀಂದ್ರ ಹೇಳಿಕೆ ಖಂಡಿಸಿ ರೈತರಿಂದ ಪ್ರತಿಭಟನೆ
ಯತೀಂದ್ರ ನಾಲ್ವಡಿ ಕುರಿತು ತನ್ನ ಮನೆಯಲ್ಲಿ ಮಾತನಾಡಿಕೊಳ್ಳದೆ ಸಾರ್ವಜನಿಕವಾಗಿ ಮಾತನಾಡುವ ಮೂಲಕ ತಾನು ಅನಾಗರಿಕನಂತೆ ವರ್ತಿಸಿರುವುದು ವಿಪರ್‍ಯಾಸ, ಅಲ್ಲದೆ ಮೈಸೂರಿನಲ್ಲಿ ಸಿಕ್ಕಿರುವಂಥ ಡ್ರಗ್ಸ್ ದಂಧೆಯನ್ನು ಬಾಂಬೆ ಪೊಲೀಸರು ಕಂಡು ಹಿಡಿದಿದ್ದಾರೆ.
ಮಹಾಲಕ್ಷ್ಮೀ ಯದುಗಿರಿನಾಯಕಿ ಅಮ್ಮನವರ ವರ್ಧಂತಿ ವೈಭವ
ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ತಿರುವಾಡಿಪ್ಪುರಂ ಕಾರ್ಯಕ್ರಮಗಳ ಅಂಗವಾಗಿ ಕಲ್ಯಾಣನಾಯಕಿ ಅಮ್ಮನವರಿಗೆ ಭಾನುವಾರ ರಾತ್ರಿ ಬಂಗಾರದ ಚಿಕ್ಕಶೇಷಾಲಂಕಾರದೊಂದಿಗೆ ಉತ್ಸವ ನೆರವೇರಿತು.
ಪದವೀಧರರು ದೇಶ, ವಿಶ್ವಕ್ಕೆ ಮತ್ತಷ್ಟು ಕೊಡುಗೆ ನೀಡುವಂತಾಗಲಿ: ಡಾ.ಎಸ್.ಸೋಮನಾಥ್
ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪದವೀಧರರ ಸಂಖ್ಯೆ ಹೆಚ್ಚುತ್ತಿದೆ. ನಿಮ್ಮ ವೃತ್ತಿ ಹಾಗೂ ಖಾಸಗಿ ಜೀವನದಲ್ಲಿ ವ್ಯಕ್ತಿತ್ವ, ಪ್ರಾಮಾಣಿಕತೆ ಮತ್ತು ಸಮಗ್ರತೆಗೆ ಮನ್ನಣೆ ನೀಡಬೇಕು. ಯಶಸ್ಸು ಸಿಕ್ಕಿದಾಗ ಅದಕ್ಕೆ ವಿನಮ್ರತೆ ಬೆರೆತರೆ ಅದು ಯಶಸ್ವಿ ಬದುಕಿಗೆ ಸಾರ್ಥಕತೆ ದೊರೆತಂತೆ ಎಂದು ಚಿನ್ನದ ಪದಕ ವಿಜೇತರು ಹಾಗೂ ಪದವೀಧರರಿಗೆ ಶುಭ ಕೋರಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 838
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved