• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರಲ್ಲಿ ಆರ್ಥಿಕ ಸಾಕ್ಷರತೆ, ಉಳಿತಾಯ ಪ್ರಜ್ಞೆ ಬೆಳೆಯಬೇಕು; ಎಂ.ಬಿ.ಹರಿಪ್ರಸಾದ್
ಶಿಕ್ಷಣದಿಂದ ಉದ್ಯೋಗ ಮತ್ತು ಉದ್ಯಮಗಳು ಹೆಚ್ಚಾಗುತ್ತಿವೆ. ಆರ್ಥಿಕ ತಜ್ಞರಾದ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಹಾಗೆ ಆರ್ಥಿಕ ಪ್ರಗತಿಗೆ ಎಲ್ಲಾ ಮಹಿಳೆಯರು ಉದ್ಯೋಗಸ್ಥರು, ಉದ್ಯಮಿಗಳಾಗಬೇಕು. ಒಂದೇ ವರ್ಗದ ಕೈಯಲ್ಲಿ ಆಸ್ತಿ, ಅಧಿಕಾರ, ಸಂಪತ್ತು ಇದ್ದರೆ ಪ್ರಗತಿ ಅಸಾಧ್ಯ .
ಚುನಾವಣೆ ಪ್ರಜಾಸತ್ತಾತ್ಮಕ ಸಮಾಜದ ಮೂಲ ಅಂಶ: ಡಾ.ಶಿವರಾಮು
ಸರದಿ ಸಾಲಿನಲ್ಲಿ ಬಂದ ವಿದ್ಯಾರ್ಥಿಗಳು ಗುರುತಿನ ಚೀಟಿ ತೋರಿಸಿ, ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡಿ ಸಂಭ್ರಮಿಸಿದರು. ವಿಶೇಷವಾಗಿ ಶಾಲಾ ಸಂಸತ್ತಿನ ಪ್ರಧಾನ ಮಂತ್ರಿ, ಆರೋಗ್ಯ, ನೈರ್ಮಲ್ಯ, ಕ್ರೀಡಾ ಹಾಗೂ ಶಿಸ್ತು ಸಮಿತಿ ಇತ್ಯಾದಿ ಖಾತೆಗಳಿಗೆ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನವಾಗಿ ಚುನಾವಣೆ ನಡೆಸಲಾಯಿತು.
ಗಿಡಗಂಟೆಗಳು ಬೆಳೆದು ಸಂಪೂರ್ಣ ಮುಚ್ಚಿರುವ ಹೇಮಾವತಿ ಎಡದಂಡೆ ನಾಲೆ
ಉದ್ಘಾಟನೆಗೆ ತೋರಿದ ಉತ್ಸಾಹವನ್ನು ಅಂದಿನ ಸಚಿವರು ಕಾಮಗಾರಿ ಮುಕ್ತಾಯಕ್ಕೆ ತೋರಿಸಲಿಲ್ಲ. ಕಾಮಗಾರಿ ಟೆಂಡರ್ ಪಡೆದ ಗುತ್ತಿಗೆದಾರ ಅಲ್ಲಲ್ಲಿ ಕಾಮಗಾರಿ ಹೆಸರಿನಲ್ಲಿ ವಿತರಣಾ ನಾಲೆಯನ್ನು ಕಿತ್ತು ಹಾಕಿದ್ದನ್ನು ಹೊರತುಪಡಿಸಿದರೆ ಕಾಮಗಾರಿ ಮಾತ್ರ ಪ್ರಗತಿ ಕಾಣಲಿಲ್ಲ.
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವ ಪತ್ರಕರ್ತ ಸಾವು
ಈ ಸಂಬಂಧ ಸಹೋದರ ನೀಡಿದ ದೂರಿನ ಮೇರೆಗೆ ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾಸುದಾರರಿಗೆ ಒಪ್ಪಿಸಲಾಯಿತು. ಭಾನುವಾರ ಸ್ವಗ್ರಾಮ ಬೆಸಗರಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಮೃತನಿಗೆ ಪತ್ನಿ ದೀಪಾ ಹಾಗೂ 4 ವರ್ಷದ ಪ್ರಬುದ್ಧ ಎಂಬ ಪುತ್ರನಿದ್ದಾನೆ.
ರೈತ ಸಭಾಂಗಣಕ್ಕೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ, ಪರಿಶೀಲನೆ
ಶ್ರೀ ನಿರ್ಮಲಂದನಾಥ ಸ್ವಾಮೀಜಿಯವರ ಆಸೆಯಂತೆ, ಕರ್ನಾಟಕ ಸಂಘದ ಜಯಪ್ರಕಾಶ್ ಗೌಡರ ಅಭಿಲಾಷೆಯಂತೆ, ಆಡಳಿತ ಮಂಡಳಿಯ ನಿರೀಕ್ಷೆಯಂತೆ ಅತ್ಯಾಧುನಿಕವಾಗಿ ನವೀಕರಿಸುವ ಸಲುವಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಮಾಜಿ ಸಚಿವ ಪುಟ್ಟರಾಜು ಜೊತೆ ಸೇರಿ ಪರಿಶೀಲನೆ ನಡೆಸಿದ್ದಾರೆ.
13 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಜೊತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ ವ್ಯಾಜ್ಯಪೂರ್ವ ಪ್ರಕರಣಗಳು (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು) ಇಂತಹ ಪ್ರಕರಣಗಳಿಗೆ ಉಭಯ ಪಕ್ಷಗಾರರಿಗೆ ನೋಟಿಸ್ ನೀಡಿ ಕರೆಸಿ, ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠೆಕ್ ನಡೆಸಿ ಅದಾಲತ್ ನಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.
ಪೋಷಕರು ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ: ಮಕ್ಕಳ ತಜ್ಞ ಡಾ.ಶಶಿಧರ್
ಶುಚಿತ್ವಕ್ಕೆ ಆದ್ಯತೆ, ಸೊಳ್ಳೆಗಳಿಂದ ರಕ್ಷಣೆ, ಹಗಲು ವೇಳೆ ಕಚ್ಚುವ ಸೊಳ್ಳೆಗಳಿಂದ ಡೆಂಘೀ ಬರುತ್ತದೆ. ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಮಕ್ಕಳು ರಸ್ತೆಯ ಬದಿಯಲ್ಲಿ ಮಾರಾಟ ಮಾಡುವ ತಿಂಡಿ ತಿನಿಸುಗಳನ್ನು ತಿನ್ನಬಾರದು. ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು.
ವೈದ್ಯಕೀಯ ಸೇರಿ ಸೇವಾ ಕ್ಷೇತ್ರಗಳು ಉದ್ಯಮವಾಗಿವೆ: ಬಿಜೆಪಿ ಮುಖಂಡ ಅರವಿಂದ್ ಬೇಸರ
ಈ ಹಿಂದೆ ವೈದ್ಯರನ್ನು ವೈದ್ಯೋಂ ನಾರಾಯಣ ಹರಿ ಎಂದು ಕರೆದು ದೇವರ ಸ್ವರೂಪಿ ಎಂದು ಭಾವಿಸಿ ಗೌರವಿಸುತ್ತಿದ್ದರು. ಆಧುನಿಕತೆ ಬೆಳೆದಂತೆ ಇಂದು ವೈದ್ಯಕೀಯ ಕ್ಷೇತ್ರ ಸೇರಿ ಇತರೆ ಸೇವಾ ವೃತ್ತಿಗಳು ಉದ್ಯಮಗಳಾಗಿ ಬದಲಾಗುತ್ತಿವೆ. ಹಣವಿದ್ದರೆ ಮಾತ್ರ ಆರೋಗ್ಯ, ಆಯಸ್ಸು ಲಭ್ಯ ಎಂಬಂತಾಗುತ್ತಿದೆ.
ನಾಡಪ್ರಭು ಕೆಂಪೇಗೌಡರು ಮಹಾನ್ ವ್ಯಕ್ತಿ
ನಾಡಪ್ರಭು ಕೆಂಪೇಗೌಡರಂತಹ ಒಳ್ಳೆಯ ವ್ಯಕ್ತಿಗಳು ಮಾಡಿದ ಕೆಲಸಗಳು ಹಾಗೂ ಅವರ ವ್ಯಕ್ತಿತ್ವ ಮತ್ತು ಗುಣಗಳ ಬಗ್ಗೆ ಸ್ಮರಣೆಗಾಗಿ ಇಂತಹ ಜಯಂತಿ ಕಾರ್ಯಕ್ರಮ ನಡೆಸಬೇಕಿದೆ. ಜತೆಗೆ ಅವರಿಂದ ಪ್ರೇರಣೆಗೊಂಡು ಕಿಂಚಿತ್ತಾದರೂ ಸಮಾಜದ ಕೆಲಸ ಮಾಡಬೇಕು.
ಗಣಿ ಸ್ಫೋಟ: ತಾಂತ್ರಿಕ ಸಲಹೆಗಾರ ಶಿವಪ್ರಸಾದ್‌ ಹೇಳಿಕೆಗೆ ರೈತರ ಆಕ್ರೋಶ
2011ರಲ್ಲಿ ಕೆಆರ್‌ಎಸ್‌ ಅಣೆಕಟ್ಟು ಬಳಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತೆರೆಯಲಾಗಿದೆ. ಅದು ಭೂಮಿಯೊಳಗೆ ಸಂಭವಿಸುವ ಕಂಪನವನ್ನು ದಾಖಲು ಮಾಡುತ್ತದೆ. 2018ರಲ್ಲಿ ಕೆಆರ್‌ಎಸ್ ಅಣೆಕಟ್ಟು ವ್ಯಾಪ್ತಿಯಲ್ಲಿ ಭಾರೀ ಶಬ್ಧ ಕೇಳಿ ಬಂದಿತ್ತು. ಅದು 10.5 ಕಿ.ಮೀ. ವ್ಯಾಪ್ತಿಯಲ್ಲಿ ಒಂದು ಕಂಪನದ ಅಲೆ ಬಂದಿತ್ತು ಎಂದು ಗೊತ್ತಾಗಿದೆ.
  • < previous
  • 1
  • ...
  • 606
  • 607
  • 608
  • 609
  • 610
  • 611
  • 612
  • 613
  • 614
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved