• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯಮಗಳಾಗುತ್ತಿರುವ ಸೇವಾ ಕ್ಷೇತ್ರಗಳು: ಎಚ್.ಆರ್.ಅರವಿಂದ್ ಕಳವಳ
ಹಿಂದೆ ವೈದ್ಯರನ್ನು ದೇವರ ಸ್ವರೂಪಿ ಎಂದು ಭಾವಿಸಿ ಜನರು ಗೌರವಿಸುತ್ತಿದ್ದರು. ಆಧುನಿಕತೆ ಬೆಳೆದಂತೆ ವೈದ್ಯಕೀಯ ಕ್ಷೇತ್ರ ಮತ್ತು ಇತರೆ ಸೇವಾ ಕ್ಷೇತ್ರಗಳು ಉದ್ಯಮಗಳಾಗಿ ಬದಲಾಗಿವೆ, ಹಣವಿದ್ದರೆ ಮಾತ್ರ ಆರೋಗ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಮಶಾನ ಅಭಿವೃದ್ಧಿಗೆ ಅಗತ್ಯ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ: ಕೆ.ಎಂ.ಉದಯ್
ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 48 ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸ್ಮಶಾನದ ಜಾಗದ ಕೊರತೆ ಇದೆ. ಜಾಗ ಇದ್ದರೂ ಸಹ ಮೂಲ ಸೌಲಭ್ಯಗಳು ಮರಿಚಿಕೆಯಾಗಿದೆ. ಹೀಗಾಗಿ ಅಭಿವೃದ್ಧಿಗೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಡಿ.ಕೆ.ಸುರೇಶ್ ಜನಸ್ಪಂದನಕ್ಕೆ ಅನುಮತಿ ಇತ್ತೇ: ಎಚ್‌ಡಿಕೆ ಪ್ರಶ್ನೆ

ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ಸರ್ಕಾರ ಚುನಾವಣೆಗೆ ಮುಂಚೆ ರಾಮನಗರದಲ್ಲಿ ಹೇಗೆಲ್ಲಾ ನಡೆದುಕೊಂಡಿತ್ತು ಎನ್ನುವುದು ಗೊತ್ತಿದೆ - ಎಚ್.ಡಿ.ಕುಮಾರಸ್ವಾಮಿ

ಹಕ್ಕುಪತ್ರ ವಿತರಿಸುವಂತೆ ಹಂದಿಜೋಗಿ ಸಮುದಾಯ ಮನವಿ
ಮಹಾತ್ಮಗಾಂಧಿ ಬಡಾವಣೆಯಲ್ಲಿ ಹಂದಿಜೋಗಿ ಸಮುದಾಯದ ಸುಮಾರು 20ಕ್ಕೂ ಅಧಿಕ ಕುಟುಂಬಗಳು ಕಳೆದ 25 ವರ್ಷಗಳಿಂದಲೂ ಗುಡಿಸಲು ನಿರ್ಮಿಸಿಕೊಂಡು ಹಂದಿಸಾಕಾಣಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ.
ಜಿಲ್ಲೇಲಿ ಹೆಚ್ಚುತ್ತಿರುವ ಡೆಂಘೀ ಜ್ವರ ನಿಯಂತ್ರಿಸಲು ಕ್ರಮವಹಿಸಿ: ಸಿಇಒ
ನಲ್ಲಿ, ಪೈಪುಗಳಲ್ಲಿ ನೀರು ಸೋರದಂತೆ ನೋಡಿಕೊಳ್ಳಿ. ಕೊಳವೆ ಬಾವಿಗಳು ಹಾಗೂ ನಲ್ಲಿ ಪೈಪುಗಳು ಒಳಚರಂಡಿ ಜಾಗದಿಂದ ದೂರದಲ್ಲಿರುವಂತೆ ನಿರ್ಮಿಸಬೇಕು, ಮೇಲ್ಟಾವಣಿಯ ತೊಟ್ಟಿಗಳು ಹಾಗೂ ನೀರು ಸರಬಾರಾಜು ಮಾಡುವ ತೊಟ್ಟಿಗಳನ್ನು ಭದ್ರವಾದ ಮುಚ್ಚಳದಿಂದ ಮುಚ್ಚುವ ವ್ಯವಸ್ಥೆ ಮಾಡಬೇಕು.
ಸಿಎಂ ಮುಗಿಸಲಿಕ್ಕೆ ಕಾಂಗ್ರೆಸ್ ನಿಂದಲೇ ಪಿತೂರಿ: ಕುಮಾರಸ್ವಾಮಿ
ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ಮುಡಾ ಹಗರಣ ಹಳೆಯ ಸುದ್ದಿ. ಇಲ್ಲಿಯವರೆಗೆ ಹೊರಬರದ ಸುದ್ದಿ ಈಗ ಯಾಕೆ ಬಂದಿದೆ? ಮುಡಾ ಹಗರಣವನ್ನು ಮುಂದಿಟ್ಟುಕೊಂಡು ದೊಡ್ಡ ಪ್ರಚಾರ ಪಡೆಯುವುದರ ಹಿಂದೆ ಕಾಂಗ್ರೆಸ್ಸಿಗರ ಸಂಚು ಅಡಗಿದೆ.
ಎಚ್ ಡಿಕೆ ಜನತಾದರ್ಶನ: ಕಾರ್ಯಕರ್ತರದ್ದೇ ಕಾರುಬಾರು
ಪೊಲೀಸರು ಮುಖಂಡರು-ಕಾರ್ಯಕರ್ತರನ್ನು ನಿಯಂತ್ರಿಸಲಾಗದೇ ಅಸಹಾಯಕರಾದರು. ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು ತಮ್ಮ ಆಸನಗಳಲ್ಲಿ ಆಸೀನರಾಗಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಅವರು ಮೈಕ್ ಹಿಡಿದು ಹಲವಾರು ಬಾರಿ ಕಾರ್ಯಕರ್ತರನ್ನು ವೇದಿಕೆ ಬಿಟ್ಟು ಕೆಳಗಿಳಿಯುವಂತೆ ಮನವಿ ಮಾಡುತ್ತಿದ್ದರೂ ಅವರ ಮಾತಿಗೆ ಯಾರೊಬ್ಬರೂ ಕಿವಿಗೊಡಲಿಲ್ಲ. ಪರಿಣಾಮ ಜನತಾದರ್ಶನ ಕಾರ್ಯಕ್ರಮ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.
ನಿವೃತ್ತ ಶಿಕ್ಷಕರ ಜೀವನ ಸುಖಮಯವಾಗಿರಲಿ: ಚಂದ್ರಪಾಟೀಲ್
ಶಿಕ್ಷಕರ ಸಂಘದ ವತಿಯಿಂದ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಘವು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ನಿವೃತ್ತಿಯಾದ ಶಿಕ್ಷಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ಶ್ರಮಿಸಲಾಗುವುದು.
ಡೆಂಘೀ ಜ್ವರ ಬರದಂತೆ ಮುಂಜಾಗ್ರತೆ ವಹಿಸಿ: ಡಾ.ವರ್ಷಾ
ಮೇಲುಕೋಟೆ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮಲೇರಿಯಾ ಕಾಯಿಲೆಯ ಮೂರ್‍ನಾಲ್ಕು ಪ್ರಕರಣಗಳು ಪತ್ತೆಯಾಗಿದ್ದವಾದರೂ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡಲಾಗಿದೆ. ಮಳೆಗಾಲದಲ್ಲಿ ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಂಟೆಗಳು ಬೆಳೆಯದಂತೆ ನೋಡಿಕೊಳ್ಳಬೇಕು. ಶಾಲೆ, ಅಂಗನವಾಡಿ ಕೇಂದ್ರಗಳ ಬಳಿ ಸ್ವಚ್ಛತೆ ಕಾಪಾಡಲು ಗ್ರಾಮ ಪಂಚಾಯಿತಿ ಕಾಳಜಿ ವಹಿಸಬೇಕು.
ಮಕ್ಕಳಿಗೆ ಜ್ಞಾನ ದಾಸೋಹ ನೀಡಿದ ಶಿಕ್ಷಕರ ಬದುಕು ಸಾರ್ಥಕ: ಯೋಗೇಶ್
ಯೋಗ ಕೇಂದ್ರದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಅಪರೂಪ ಮತ್ತು ಸ್ತುತ್ಯಾರ್ಹ. ನಿವೃತ್ತರ ಬದುಕು ಹಸನಾಗಲಿ ಎಂದು ಆಶಿಸಿದರು. ಇತಿಹಾಸ ತಜ್ಞ ಸಂತೆಬಾಚಹಳ್ಳಿ ರಂಗಸ್ವಾಮಿ ನಿವೃತ್ತ ನಂತರ ಆರೋಗ್ಯ ಪೂರ್ಣ ಜೀವನ ಹೇಗೆ ನಡೆಸಬೇಕು .
  • < previous
  • 1
  • ...
  • 608
  • 609
  • 610
  • 611
  • 612
  • 613
  • 614
  • 615
  • 616
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved