• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಬೌದ್ಧ ಮಹಾಸಭಾ ಸಕ್ರಿಯ, ಬುದ್ಧಿಸ್ಟ್ ಒಕ್ಕೂಟ ರಚನೆಗೆ ವಿರೋಧ
ರಾಜ್ಯದಲ್ಲಿ ಭಾರತೀಯ ಬೌದ್ಧ ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷರಾಗಿ ದರ್ಶನ್ ಸೋಮಶೇಖರ್ ನೇಮಕಗೊಂಡು ಮಳವಳ್ಳಿ ತಾಲೂಕಿನ ಚಾಚನಹಳ್ಳಿಯಲ್ಲಿ ಬುದ್ಧರ ಪ್ರತಿಮೆಯನ್ನು ನಿರ್ಮಾಣ ಮಾಡುವುದರ ಜೊತೆಗೆ ಹಲವು ಕಾರ್ಯಕ್ರಮಗಳನ್ನು ಮುಂದುವರೆಸುತ್ತಾ ಬರುತ್ತಿದ್ದಾರೆ.
ಮದ್ದೂರು ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಾಣಿಕೆ

ಇತಿಹಾಸವುಳ್ಳ ಮದ್ದೂರು ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಾಣಿಕೆ ಮಾಡುತ್ತಿದ್ದ ಜೆಸಿಬಿ ಯಂತ್ರ ಹಾಗೂ ಟ್ರ್ಯಾಕ್ಟರ್‌ಗಳನ್ನು ಪೋಲಿಸರು ಗುರುವಾರ ಬೆಳಗ್ಗೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಮಂಡ್ಯ ಜಿಲ್ಲಾ ಸಂಪಾದಕರ ಸಂಘಕ್ಕೆ ಎಂ.ಎಸ್.ಶಿವಪ್ರಕಾಶ್ ಅಧ್ಯಕ್ಷ
ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಖಜಾಂಚಿಯಾಗಿ ಎನ್.ನಾಗೇಶ್, ಉಪಾಧ್ಯಕ್ಷರಾಗಿ ಬಸವರಾಜ್ ಹೆಗಡೆ, ಮಂಜುಳಾ ಕಿರುಗಾವಲು, ಕಾರ್ಯದರ್ಶಿಯಾಗಿ ಶಿವಕುಮಾರ್, ಎಲ್.ಸಿದ್ದರಾಜು ಅವರನ್ನು ಆಯ್ಕೆ ಮಾಡಲಾಯಿತು.
ಟ್ರಯಲ್‌ ಬ್ಲಾಸ್ಟ್‌ಗೆ ವಿರೋಧ: ರೈತರ ಹೋರಾಟಕ್ಕೆ ಸುಮಲತಾ ಬೆಂಬಲ
ಕೆಆರ್‌ಎಸ್ ಅಣೆಕಟ್ಟು ರಾಜ್ಯದ ಜೀವನಾಡಿಯಂತೆ. ಈ ಡ್ಯಾಂನಿಂದಾಗಿ ಲಕ್ಷಾಂತರ ಜನರಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ದೊರೆಯುತ್ತಿದೆ. ಟ್ರಯಲ್ ಬ್ಲಾಸ್ಟ್‌ನಿಂದ ಡ್ಯಾಂಗೆ ಹಾನಿಯಾಗುವ ಸಾಧ್ಯತೆ ಇದೆ. ಇಲ್ಲಿ ಅನುಮತಿಯನ್ನು ಮೀರಿ ಅಪಾಯದ ಮಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಜಾರಿಯಲ್ಲಿದೆ. ಹಾಗಾಗಿ, ಈ ಯೋಜನೆಯನ್ನು ರದ್ದುಗೊಳಿಸಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಈಗಿನಿಂದಲೇ ಕ್ರಮ ಕೈಗೊಳ್ಳಿ: ಸಿದ್ದಲಿಂಗೇಶ ಬೇವಿನಮಟ್ಟಿ ಸೂಚನೆ
ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕೆ ನಿರಾಕರಿಸದೇ ಸೇರಿಸಿಕೊಳ್ಳಬೇಕು. ಹಾಸ್ಟಲ್‌ಗಳಲ್ಲಿ ನೀರನ್ನು ಪರೀಕ್ಷೆ ಒಳಪಡಿಸುವ ಮೂಲಕ ಶುದ್ಧ ನೀರು ಪೂರೈಕೆಗೆ ಒತ್ತು ನೀಡಬೇಕು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ಇಡಬೇಕು.
ಡೆಂಘೀ, ಚಿಕೂನ್ ಗುನ್ಯಾ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಬೆನ್ನೂರ
ಸ್ಥಳೀಯ ಗ್ರಾಪಂಗಳು ಕಸ ವಿಲೇವಾರಿ ಹಾಗೂ ಕುಡಿಯುವ ನೀರಿನ ಬಗ್ಗೆ ಜಾಗೃತಿ ವಹಿಸಿಬೇಕು. ಸಾರ್ವಜನಿಕರು ಚರಂಡಿಗಳಲ್ಲಿ ತೆಂಗಿನ ಚಿಪ್ಪು, ಹಳೆಯ ಟೈರು, ನೀರಿನ ತೊಟ್ಟಿಗಳಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ, ಜ್ವರ ಕಂಡ ಕೂಡಲೇ ನಿರ್ಲಕ್ಷಿಸದೆ ರಕ್ತ ತಪಾಸಣೆ ಮಾಡಿಸಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಲಹೆ.
ಸೊಳ್ಳೆಗಳ ಸಂತತಿ ಹೆಚ್ಚಾಗದಂತೆ ನಿಯಂತ್ರಿಸಿ: ಡಾ.ದೀಪ್ತಿ ಶೆಟ್ಟಿ ಸಲಹೆ
ಮಲೇರಿಯಾ ಹರಡುವ ಅನಾಪಿಲಿ ಸೊಳ್ಳೆಯ ಸಂತತಿಯನ್ನು ನಿಯಂತ್ರಿಸುವುದು ಹಾಗೂ ಸೊಳ್ಳೆಗಳು ಮೊಟ್ಟೆ ಇಟ್ಟು ಮರಿ ಮಾಡುವ ಸ್ಥಳಗಳನ್ನು ಗುರುತಿಸಿ ನೀರು ಹೆಚ್ಚು ದನಿಗಳು ನಿಲ್ಲದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಜನಸಾಮಾನ್ಯರಿಗೆ ಮನೆಮನೆಗಳಿಗೆ ತೆರಳಿ ಅರಿವು ಮೂಡಿಸುತ್ತಿದ್ದಾರೆ.
ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
ಮಂಡ್ಯ ಜಿಲ್ಲೆಯಲ್ಲಿ 189 ಡೆಂಘೀ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವಂತೆ ತಿಳಿಸಬೇಕು. ಹಾಸ್ಟಲ್‌ಗಳ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಳೆಯ ಟೈರ್, ತೆಂಗಿನ ಚಿಪ್ಪುಗಳು ಮುಂತಾದ ವಸ್ತುಗಳನ್ನು ತೆರವುಗೊಳಿಸಿ.
ಕೆಂಪೇಗೌಡರ ಶ್ರಮದಿಂದ ಬೆಂಗಳೂರು ವಿಶ್ವ ಮಟ್ಟಕ್ಕೆ ಬೆಳೆದಿದೆ: ಸಿ.ಎಂ.ಕ್ರಾಂತಿಸಿಂಹ
ಸಮ ಸಮಾಜದ ಗುರಿಯೊಂದಿಗೆ ಚಿಕ್ಕಪೇಟೆ, ಬಳೆ ಪೇಟೆ, ರಾಗಿ ಪೇಟೆ, ಬಿನ್ನಿ ಪೇಟೆ, ಅಕ್ಕಿ ಪೇಟೆ ಸೇರಿದಂತೆ ಇತರೆ ಪೇಟೆಗಳನ್ನು ನಿರ್ಮಿಸುವ ಮೂಲಕ ಎಲ್ಲಾ ಜಾತಿ, ವರ್ಗದ ಜನ ಸಮುದಾಯಕ್ಕೆ ಉದ್ಯೋಗ ಕಲ್ಪಿಸಿ ಆಸರೆಯಾಗುವ ಮೂಲಕ ವಿಶ್ವದ ಪ್ರಥಮ ಸಮಾಜವಾದಿ ಚಿಂತಕರೆನ್ನಿಸಿಕೊಂಡಿದ್ದಾರೆ ನಾಡಪ್ರಭು ಕೆಂಪೇಗೌಡರು.
ಉಜ್ವಲ, ಸ್ವಾಧಾರಗೃಹಗಳಲ್ಲಿದ್ದ ನಿರಾಶ್ರಿತರು ಬೀದಿಪಾಲು..!
ಉಜ್ವಲ ಕೇಂದ್ರ ಮತ್ತು ಸ್ವಾಧಾರ ಗೃಹಗಳನ್ನು ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸೇವೆಯನ್ನು ಮಾ.೩೧ರವರೆಗೆ ಸೀಮಿತಗೊಳಿಸಿ ಸರ್ಕಾರ ಅನುಮತಿ ನೀಡಿತ್ತು. ಏ.೧ರಿಂದ ಅನ್ವಯವಾಗುವಂತೆ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಡಿ ಶಕ್ತಿಸದನ ಕೇಂದ್ರವನ್ನು ಅನುಷ್ಠಾನಗೊಳಿಸುವ ಭರವಸೆ ನೀಡಲಾಗಿತ್ತು.
  • < previous
  • 1
  • ...
  • 609
  • 610
  • 611
  • 612
  • 613
  • 614
  • 615
  • 616
  • 617
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved